ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲೆ ಪದೇ ಪದೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತನ್ನ ವಿರುದ್ಧದ ಆರೋಪದ ಸಂಬಂಧ ತನಿಖೆಗೆ ಅಸಹಕಾರ ತೋರಿದ್ದಲ್ಲದೆ, ವಿದೇಶಕ್ಕೆ ಪರಾರಿಯಾಗಿದ್ದೂ ಅಲ್ಲದೇ, ಸುಮಾರು 10-12 ಬಾರಿ ವಿಚಾರಣೆ ತಡೆಯಲು ಪ್ರಯತ್ನಿಸಿರುವ ಹಿನ್ನೆಲೆಯಲ್ಲಿ ಜಾಮೀನಿಗೆ ಅನರ್ಹರು ಎಂದು ವಿಶೇಷ ತನಿಖಾ ದಳ(ಎಸ್ಐಟಿ) ಹೈಕೋರ್ಟ್ಗೆ ತಿಳಿಸಿದೆ. ಜೀವನ ಪರ್ಯಾಂತ ಸೆರೆವಾಸ ಶಿಕ್ಷೆ ರದ್ದು ಹಾಗೂ ಜಾಮೀನು ನೀಡಬೇಕೆಂದು …
Read More »Daily Archives: ನವೆಂಬರ್ 25, 2025
ಕೊಲೆಯಾದ ರೀತಿಯಲ್ಲಿ ಬಿಬಿಎಂ ವಿದ್ಯಾರ್ಥಿನಿಯ ಶವ ಪತ್ತೆ!
ಬೆಂಗಳೂರು : ಕೊಲೆಯಾದ ರೀತಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ನೆಲಮಂಗಲ ಬಳಿ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ದೇವಿಶ್ರೀ (21) ಕೊಲೆಯಾದ ರೀತಿಯಲ್ಲಿ ಪತ್ತೆಯಾದ ವಿದ್ಯಾರ್ಥಿನಿ. ನೆಲಮಂಗಲ ಬಳಿಯ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕೆಯ ಜೊತೆ ರೂಮ್ಗೆ ಬಂದಿದ್ದ ಆಕೆಯ ಸ್ನೇಹಿತ ಘಟನೆ ಬಳಿಕ ನಾಪತ್ತೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, …
Read More »
Laxmi News 24×7