Breaking News

Monthly Archives: ನವೆಂಬರ್ 2025

ಜನರ ಪ್ರೀತಿ,ಪ್ರೋತ್ಸಾಹ,ಆಶೀರ್ವಾದವೇ ನಮಗೆ ಶ್ರೀರಕ್ಷೆ.”

ಜನರ ಪ್ರೀತಿ,ಪ್ರೋತ್ಸಾಹ,ಆಶೀರ್ವಾದವೇ ನಮಗೆ ಶ್ರೀರಕ್ಷೆ.” ದಿ.ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರ ರತ್ನ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಅವಿರೋಧವಾಗಿ ಆಯ್ಕೆಯಾದ ಹಿನ್ನಲೆ,ಪ್ರಥಮ ಬಾರಿಗೆ ನಿಪ್ಪಾಣಿ ನಗರಕ್ಕೆ ಆಗಮಿಸುತ್ತಿದ್ದಂತೆ ಪಿ.ಕೆ.ಪಿ.ಎಸ್.ಅಧ್ಯಕ್ಷರು,ಸದಸ್ಯರು,ಹಿತೈಷಿಗಳು,ಅಭಿಮಾನಿಗಳು ಹಾಗೂ ರೈತರು,ಅತ್ಯಂತ ಅದ್ದೂರಿಯಾಗಿ ಸ್ವಾಗತಿಸಿ,ಆತ್ಮೀಯವಾಗಿ ಬರಮಾಡಿಕೊಂಡು,ಪಟಾಕಿ ಸಿಡಿಸಿ,ಸಿಹಿ ತಿನ್ನಿಸಿ,ಅಭಿನಂದನೆ ಸಲ್ಲಿಸಿದ ಕ್ಷಣಗಳು. ಬಳಿಕ ವಿಜಯೋತ್ಸವ ಕಾರ್ಯಕ್ರಮದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಲಾಯಿತು.ಅವರಿಗೆ ಜೊಲ್ಲೆ ಪರಿವಾರ ವತಿಯಿಂದ ತುಂಬು ಹೃದಯದ ಕೃತಜ್ಞತೆಗಳು.

Read More »

ಅತಿವೃಷ್ಠಿಯಿಂದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಹಾನಿ

ಅತಿವೃಷ್ಠಿಯಿಂದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಹಾನಿ ಮುಂಬರುವ ಒಂದು ವಾರ 15 ದಿನಗಳಲ್ಲಿ ಬೆಳೆಹಾನಿ ಪರಿಹಾರ ಜಮೆ; ಸಿಎಂ ಸಿದ್ಧರಾಮಯ್ಯ ಅತಿವೃಷ್ಠಿಯಿಂದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಹಾನಿ ಮುಂಬರುವ ಒಂದು ವಾರ 15 ದಿನಗಳಲ್ಲಿ ಬೆಳೆಹಾನಿ ಪರಿಹಾರ ಸಿಎಂ ಸಿದ್ಧರಾಮಯ್ಯ ಭರವಸೆ ದೆಹಲಿ ಬಾಂಬ್ ಬ್ಲಾಸ್ಟ್ ಬಿಹಾರ ಚುನಾವಣೆ ಮೇಲೆ ಪರಿಣಾಮ ಅತಿವೃಷ್ಠಿಯಿಂದ ರಾಜ್ಯದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಬೆಳೆಹಾನಿಯಾಗಿದೆ. ಮುಂಬರುವ ಒಂದು ವಾರ 15 …

Read More »

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾವ್ಯ, ಕಥೆ, ವೈಚಾರಿಕ ಬರಹ ಮತ್ತು ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವ ವಿವಿಧ ಗಣ್ಯರ ಉಪಸ್ಥಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್’ನ ವತಿಯಿಂದ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಇಂದು ಬೆಳಗಾವಿಯ ಕುಮಾರಗಂಧರ್ವ ಕಲಾಮಂದಿರದಲ್ಲಿ ಕನ್ನಡ ಮತ್ತು …

Read More »

ಹಿಂದಿ ಚಿತ್ರರಂಗದ ಹಿ ಮ್ಯಾನ್ ಇನ್ನಿಲ್ಲ

300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದ ನಟ ಧರ್ಮೇಂದ್ರ (Dharmendra) ಅವರು ಇನ್ನಿಲ್ಲ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ನವೆಂಬರ್ 11) ನಿಧನರಾಗಿದ್ದಾರೆ. 89 ವರ್ಷ ವಯಸ್ಸಿನ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಧರ್ಮೇಂದ್ರ ಅವರು ಮೃತರಾದರು. ಇತ್ತೀಚೆಗಷ್ಟೇ …

Read More »

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್: ಓರ್ವ ಅಧಿಕಾರಿ ಎತ್ತಂಗಡಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಜೈಲಾಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಒಂದು ತಿಂಗಳ ಒಳಗಾಗಿ ಸಮಿತಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದರು. ಪ್ರಕರಣ ಸಂಬಂಧ ಓರ್ವ ಅಧಿಕಾರಿಯನ್ನು ತಕ್ಷಣ ವರ್ಗಾವಣೆ ಮಾಡಲಾಗಿದೆ. …

Read More »

ಸಹಕಾರ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ನಡೆಯುವುದಿಲ್ಲ: ಶಾಸಕ ಲಕ್ಷ್ಮಣ

ಸಹಕಾರ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ನಡೆಯುವುದಿಲ್ಲ: ಶಾಸಕ ಲಕ್ಷ್ಮಣ ಬೆಳಗಾವಿ: ಎಲ್ಲರ ಒಪ್ಪಿಗೆ, ಸಹಮತದೊಂದಿಗೆ ಅಣ್ಣಾಸಾಹೇಬ ಜೊಲ್ಲೆ ಅಧ್ಯಕ್ಷರಾಗಿ, ರಾಜು ಕಾಗೆಯವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ತಿಳಿಸಿದರು.  ಡಿಸಿಸಿ ಬ್ಯಾಂಕಿನಲ್ಲಿ ನೂತನ ಆಡಳಿತ ಮಂಡಳಿ ಸಭೆ ಬಳಿಕ‌ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ನಾವು ಬೆಂಬಲ ಮತ್ತು ಸಹಕಾರ ಕೊಡುತ್ತೇವೆ. ಸೋಲು, ಗೆಲುವಿನ ಪ್ರಶ್ನೆ …

Read More »

ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿ: ಡಾ.ಭೀಮಶಿ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿಯಾಗಿದ್ದು, ಅದರ ಭಾಗವಾಗಿ ಗುಂಪು ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಜಿಲ್ಲಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಹೇಳಿದರು. ನಗರದ ವಾರ್ತಾ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಸಾಲಿನ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿ ಅವರು ಮಾತನಾಡಿದರು. ಪತ್ರಕರ್ತರ …

Read More »

ದೆಹಲಿಯಲ್ಲಿ ಭೀಕರ ಸ್ಫೋಟ: ; ಚಲ್ಲಾಪಿಲ್ಲಿಯಾದ ದೇಹಗಳು

ನವದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಎಲ್ಲೆಂದರಲ್ಲಿ ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಪ್ರಾಥಮಿಕ ಮಾಹಿತಿ ಪ್ರಕಾರ 10ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಂಜೆ 7 ಗಂಟೆ ಹೊತ್ತಿಗೆ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.ದೆಹಲಿ ಸ್ಫೋಟದ ಕುರಿತು ತನಿಖೆ ಆರಂಭವಾಗಿದೆ. ಘಟನೆ ಕುರಿತು ಕೇಂದ್ರ ಗೃಹ ಸಚಿವರು ಮಾಹಿತಿ ಪಡೆಯುತ್ತಿದ್ದಾರೆ. ಉಗ್ರರ ಕೈವಾಡವಿರಬಹುದೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.

Read More »

ದೆಹಲಿಯ ಕಾರು ಸ್ಫೋಟದ ಬೆನ್ನಲ್ಲೇ ರಾಜ್ಯದಲ್ಲಿ ಬಿಗಿ ಭದ್ರತೆ

ಬೆಂಗಳೂರು/ಮೈಸೂರು/ಹುಬ್ಬಳ್ಳಿ: ದೆಹಲಿಯಲ್ಲಿ ಭೀಕರ ಕಾರು ಸ್ಫೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಜಿಲ್ಲಾ ಪಂಚಾಯತ್​​ನಲ್ಲಿ ಸೋಮವಾರ ರಾತ್ರಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು. ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜೊತೆಗೆ …

Read More »

ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ

ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ ಪ್ರಸ್ತುತ ಆರೋಗ್ಯ ಸೇವೆಯ ಕೊಡುಗೆ ಕುರಿತು ವಿಚಾರ ವಿನಿಮಯ ಕುಶಲೋಪರಿ ವಿಚಾರಿಸಿದ ಉಭಯ ನಾಯಕರು ಕೆ.ಎಲ್.ಇ ಸಂಸ್ಥೆಯ ಕಾರ್ಯಕ್ಕೆ ರಾಜ್ಯಪಾಲರ ಪ್ರಶಂಸೆ ಕೇರಳ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಆರಲೇಕರ್ ಅವರು ಕೆಎಲ್ಇ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆಯವರ ಸ್ವಗೃಹಕ್ಕೆ ಆಗಮಿಸಿ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಹಾಗೂ ಆರೋಗ್ಯ …

Read More »