ಬೆಳಗಾವಿ: ಅದ್ಧೂರಿ ಕರ್ನಾಟಕ ರಾಜ್ಯೋತ್ಸವಕ್ಕೆ ಬೆಳಗಾವಿಯಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಲ್ಲಿನ ರಾಣಿ ಚನ್ನಮ್ಮ ವೃತ್ತ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಇಂದು ಮಧ್ಯರಾತ್ರಿಯಿಂದಲೇ ಸಂಭ್ರಮಾಚರಣೆ ಆರಂಭವಾಗಲಿದೆ. 12 ಗಂಟೆ ಆಗುತ್ತಿದ್ದಂತೆ ಬೃಹತ್ ಸಿಡಿಮದ್ದು ಪ್ರದರ್ಶನ ನಡೆಯಲಿದ್ದು, ಕನ್ನಡಾಭಿಮಾನಿಗಳು ಕುಣಿದು ಕುಪ್ಪಳಿಸಲು ಸಜ್ಜಾಗಿದ್ದಾರೆ. ನಗರ ರಾಣಿ ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಧರ್ಮವೀರ ಸಂಭಾಜಿ ವೃತ್ತ, ಕಾಕತಿ ವೇಸ್, ಕಾಲೇಜು ರಸ್ತೆ, ಅಂಬೇಡ್ಕರ್ ಮಾರ್ಗ, ಡಾ.ರಾಜ್ಕುಮಾರ್ ಮಾರ್ಗ, ಜಿಲ್ಲಾಧಿಕಾರಿ ಕಚೇರಿ, ಮಹಾನಗರ …
Read More »Monthly Archives: ನವೆಂಬರ್ 2025
ಯುಟ್ಯೂಬರ್ ಸಮೀರ್ ವಿರುದ್ಧದ ಎಫ್ಐಆರ್; ವಿಚಾರಣಾ ಪೀಠದ ಕುರಿತು ಸ್ಪಷ್ಟನೆ ಕೇಳಿದ ಹೈಕೋರ್ಟ್
ಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ, ಅದರ ಧರ್ಮಾಧಿಕಾರಿ, ಮತ್ತವರ ಕುಟುಂಬದ ವಿರುದ್ಧ ಪರೋಕ್ಷವಾಗಿ ಆರೋಪಗಳನ್ನು ಮಾಡಿ ತನ್ನ ಯೂಟ್ಯೂಬ್ ಚಾನಲ್ನಲ್ಲಿ ವಿಡಿಯೋ ಪ್ರಸಾರ ಮಾಡಿದ ಪ್ರಕರಣ ಸಂಬಂಧ ಎಂ. ಡಿ. ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣಾ ವ್ಯಾಪ್ತಿ ಕುರಿತು ಸ್ಪಷ್ಟನೆ ನೀಡಲು ರಿಜಿಸ್ಟ್ರಾರ್ ಜನರಲ್ ಕಚೇರಿಗೆ ಹೈಕೋರ್ಟ್ ಸೂಚನೆ ನೀಡಿದೆ. ತನ್ನ ವಿರುದ್ಧ 2025ರ ಮಾರ್ಚ್ …
Read More »ಅಮೆರಿಕದ ಮನೆಯಿಂದ ವಿಡಿಯೋ ಕಾನ್ಫರೆನ್ಸ್ನಲ್ಲಿ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಮಹಿಳೆಯೊಬ್ಬರಿಗೆ ಹೈಕೋರ್ಟ್ ಅನುಮತಿ
ಬೆಂಗಳೂರು: ಕೌಟುಂಬಿಕ ದೌರ್ಜನ್ಯ ಆರೋಪ ಪ್ರಕರಣವೊಂದರಲ್ಲಿ ಅಮೆರಿಕದ ನಿವಾಸದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ನ ಮುಖ್ಯ ವಿಚಾರಣೆಯಲ್ಲಿ ತನ್ನ ಹೇಳಿಕೆ ದಾಖಲಿಸಲು ಮತ್ತು ಪತಿಯನ್ನು ಪಾಟಿ ಸವಾಲಿಗೆ ಗುರಿಪಡಿಸಲು ಮಹಿಳೆಯೊಬ್ಬರಿಗೆ ಹೈಕೋರ್ಟ್ ಅನುಮತಿ ನೀಡಿ ಆದೇಶಿಸಿದೆ. ವಿಡಿಯೋ ಕಾನ್ಫರೆನ್ಸ್ ಅಧಿನಿಯಮಗಳು-2020ರ ನಿಯಮ 5.3.1 ಸಡಿಲಿಸಿ ಅಮೆರಿಕದ ಮನೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆಗೆ ಹಾಜರಾಗಲು ತನಗೆ ಅನುಮತಿ ನೀಡುವಂತೆ ಕೋರಿ ಮಹಿಳೆಯೊಬ್ಬರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. …
Read More »ಗಜಾನನ ಮಂಗಸುಳಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಹೊಸ ಬಾಂಬ್
ಚಿಕ್ಕೋಡಿ (ಬೆಳಗಾವಿ) : ಶಾಸಕ ಲಕ್ಷ್ಮಣ್ ಸವದಿ ಅವರು ಬಿಜೆಪಿ ಪಕ್ಷ ಸೇರುವುದಕ್ಕೆ ಹಾದಿ ಸುಲಭ ಮಾಡಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿ, ಬೆಂಗಳೂರು, ದೆಹಲಿ ನಾಯಕರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎಂದು ಅಥಣಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸುಳಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು, ‘ನಮ್ಮ ಶಾಸಕರು ಬಿಜೆಪಿ ಪಕ್ಷ ಸೇರುವುದಕ್ಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಎಂಟರಿಂದ ಒಂಬತ್ತು …
Read More »
Laxmi News 24×7