Breaking News

Monthly Archives: ನವೆಂಬರ್ 2025

ಗ್ರೀನ್ ಸೇವಿಯರ್ಸ್’ ಮತ್ತು ಹಿಂಡಾಲ್ಕೊ ಸಹಯೋಗ: ರಾಸಾಯನಿಕ ಮುಕ್ತ ಕೃಷಿ ಅರಣ್ಯಕ್ಕೆ ಚಾಲನೆ!

ಗ್ರೀನ್ ಸೇವಿಯರ್ಸ್’ ಮತ್ತು ಹಿಂಡಾಲ್ಕೊ ಸಹಯೋಗ: ರಾಸಾಯನಿಕ ಮುಕ್ತ ಕೃಷಿ ಅರಣ್ಯಕ್ಕೆ ಚಾಲನೆ! ಬೆಳಗಾವಿ ಸುತ್ತ ಮರ ನೆಡುವ ಮಹತ್ವದ ಯೋಜನೆ. ಹಿಂಡಾಲ್ಕೊ ಪ್ರಾಯೋಜಕತ್ವದಲ್ಲಿ ಮಹಾಲೆನಹಟ್ಟಿಯಲ್ಲಿ ಸ್ಥಾಪನೆ. ಹಣ್ಣು, ತರಕಾರಿ, ಹೂವು ಬೆಳೆಯುವ ರೈತರಿಗೆ ಪ್ರೋತ್ಸಾಹ. ನಗರವಾಸಿಗಳಿಗೆ ಕಡಿಮೆ ಬೆಲೆಯಲ್ಲಿ ರಾಸಾಯನಿಕ ಮುಕ್ತ ಉತ್ಪನ್ನ. ಬೆಳಗಾವಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ 500ಕ್ಕೂ ಹೆಚ್ಚು ಭಾನುವಾರಗಳಿಂದ ಸತತವಾಗಿ ಮರ ನೆಡುವ ಕಾರ್ಯದಲ್ಲಿ ತೊಡಗಿರುವ ‘ಗ್ರೀನ್ ಸೇವಿಯರ್ಸ್’ ತಂಡವು, ಇದೀಗ ಗ್ರಾಮೀಣ …

Read More »

ಅಮೀನಗಢದಲ್ಲಿ ‘ಲುಂಗಿ ಗ್ಯಾಂಗ್’ ಕರಾಮತ್ತು: ಸಿಸಿಟಿವಿಯಲ್ಲಿ ಸೆರೆ, ಕಳ್ಳತನ ಯತ್ನ ವಿಫಲ!

ಅಮೀನಗಢದಲ್ಲಿ ‘ಲುಂಗಿ ಗ್ಯಾಂಗ್’ ಕರಾಮತ್ತು: ಸಿಸಿಟಿವಿಯಲ್ಲಿ ಸೆರೆ, ಕಳ್ಳತನ ಯತ್ನ ವಿಫಲ! ಬಾಗಲಕೋಟೆ ಜಿಲ್ಲೆಯ ಅಮೀನಗಢ ಪಟ್ಟಣದಲ್ಲಿ ಕಳ್ಳರ ಉಪಟಳ. ಮುಖಕ್ಕೆ ಮಾಸ್ಕ್, ಕೈಲಿ ರಾಡ್: ಸಿಸಿಟಿವಿಯಲ್ಲಿ ಕಳ್ಳರ ಪ್ರಯತ್ನ ದೃಶ್ಯ. ದಡ್ಡೆನವರ ಮನೆ, ಟೈಲ್ಸ್ ಅಂಗಡಿಯಲ್ಲಿ ಕಳ್ಳತನ ಯತ್ನ. ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಬಾಗಲಕೋಟೆ ಜಿಲ್ಲೆಯ ಅಮೀನಗಢ ಪಟ್ಟಣದಲ್ಲಿ ‘ಲುಂಗಿ ಗ್ಯಾಂಗ್’ ಎಂದು ಕರೆಯಲ್ಪಡುವ ಮೂವರು ಕಳ್ಳರು ಕಳ್ಳತನಕ್ಕೆ ಯತ್ನಿಸಿದ್ದು, ಇವರ ಸಂಪೂರ್ಣ ಕರಾಮತ್ತು ಮನೆಯಲ್ಲಿ …

Read More »

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರಿಂದ ಪ್ರದಾನ. ನವೆಂಬರ್ 21ರಂದು ಕಲಬುರಗಿಯ ಜಿಐಎಂಎಸ್‌’ನಲ್ಲಿ ಪ್ರಶಸ್ತಿ. ಬೆಳಗಾವಿಯ ಕೆಎಹೆಚ್ಇಆರ್ ಡೀಮ್ಡ್ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಜೆ.ಎನ್. ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಶಿವಸ್ವಾಮಿ ಎಸ್. ಮುಡಿಗುಂಡ ಅವರಿಗೆ ಪ್ರತಿಷ್ಠಿತ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಕಲಬುರಗಿಯ ಜಿಐಎಂಎಸ್‌ನಲ್ಲಿ ನವೆಂಬರ್ 21, 2025 ರಂದು ನಡೆದ ‘ಕರ್ನಾಟಕ ಸಮುದಾಯ …

Read More »

ಮನೆ ಕೆಲಸದ ಮಹಿಳೆಯ ಮೇಲೆ ಪದೇ ಪದೆ ಅತ್ಯಾಚಾರ ಜ್ವಲ್​ ರೇವಣ್ಣಗೆ ಜಾಮೀನು ನೀಡದಂತೆ ಹೈಕೋರ್ಟ್​ನಲ್ಲಿ ಸರ್ಕಾರದ ವಾದ

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲೆ ಪದೇ ಪದೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ತನ್ನ ವಿರುದ್ಧದ ಆರೋಪದ ಸಂಬಂಧ ತನಿಖೆಗೆ ಅಸಹಕಾರ ತೋರಿದ್ದಲ್ಲದೆ, ವಿದೇಶಕ್ಕೆ ಪರಾರಿಯಾಗಿದ್ದೂ ಅಲ್ಲದೇ, ಸುಮಾರು 10-12 ಬಾರಿ ವಿಚಾರಣೆ ತಡೆಯಲು ಪ್ರಯತ್ನಿಸಿರುವ ಹಿನ್ನೆಲೆಯಲ್ಲಿ ಜಾಮೀನಿಗೆ ಅನರ್ಹರು ಎಂದು ವಿಶೇಷ ತನಿಖಾ ದಳ(ಎಸ್​​ಐಟಿ) ಹೈಕೋರ್ಟ್‌ಗೆ ತಿಳಿಸಿದೆ. ಜೀವನ ಪರ್ಯಾಂತ ಸೆರೆವಾಸ ಶಿಕ್ಷೆ ರದ್ದು ಹಾಗೂ ಜಾಮೀನು ನೀಡಬೇಕೆಂದು …

Read More »

ಕೊಲೆಯಾದ ರೀತಿಯಲ್ಲಿ ಬಿಬಿಎಂ ವಿದ್ಯಾರ್ಥಿನಿಯ ಶವ ಪತ್ತೆ!

ಬೆಂಗಳೂರು : ಕೊಲೆಯಾದ ರೀತಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ನೆಲಮಂಗಲ ಬಳಿ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ದೇವಿಶ್ರೀ (21) ಕೊಲೆಯಾದ ರೀತಿಯಲ್ಲಿ ಪತ್ತೆಯಾದ ವಿದ್ಯಾರ್ಥಿನಿ. ನೆಲಮಂಗಲ ಬಳಿಯ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕೆಯ ಜೊತೆ ರೂಮ್​ಗೆ ಬಂದಿದ್ದ ಆಕೆಯ ಸ್ನೇಹಿತ ಘಟನೆ ಬಳಿಕ ನಾಪತ್ತೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, …

Read More »

ನಟ ಸುದೀಪ್ ವಿರುದ್ದ ದೂರು ಬಂದಿದೆ

ಶಿವಮೊಗ್ಗ : ನಟ ಸುದೀಪ್ ವಿರುದ್ದ ನಮಗೆ ದೂರು ಬಂದಿದೆ. ಈ ದೂರನ್ನು ಕಮಿಷನರ್​​ ಅವರಿಗೆ ಕಳುಹಿಸಿದ್ದೇನೆ. ಅವರು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ಜಿಲ್ಲೆಯ ಎರಡು ದಿನದ ಪ್ರವಾಸ ಕೈಗೊಂಡಿರುವ ಇವರು ಮೊದಲನೇ ದಿನ ಶಿವಮೊಗ್ಗ ಮೆಗ್ಗಾನ್ ಭೋಧಾನಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಬಿಗ್​ಬಾಸ್ ನಿರೂಪಣೆ ವೇಳೆ ನಟ …

Read More »

ಪರಿಶಿಷ್ಟ ಸಮುದಾಯದ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ.

ಯರಗಟ್ಟಿ: ತಾಲೂಕು ಆಡಳಿತ,ತಾಲೂಕ ಪಂಚಾಯತ್ ಸವದತ್ತಿ, ಸಮಾಜ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವುದು ಆಡಳಿತದ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದೆ. ​ಇಂದು ಸವದತ್ತಿ ಮತ್ತು ಯರಗಟ್ಟಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಂದುಕೊರತೆ ನಿವಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದೆ. ​ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು …

Read More »

ಡಿಕೆಶಿ ಬಳಿ 50 ಶಾಸಕರಿದ್ದರೆ ಇವತ್ತೇ ಮುಖ್ಯಮಂತ್ರಿ ಮಾಡುತ್ತೇನೆ: ರಮೇಶ್ ಜಾರಕಿಹೊಳಿ

ಬೆಳಗಾವಿ : ಡಿ.ಕೆ. ಶಿವಕುಮಾರ್ ಕಡೆ ಶಾಸಕರ ಸಂಖ್ಯೆ ಬಹಳ ಕಡಿಮೆ ಇದೆ. ಸುಮ್ಮನೆ ಟಿವಿಯಲ್ಲಿ ಅಷ್ಟು ಇಷ್ಟು ಅಂತಾ ತೋರಿಸುತ್ತಿದ್ದಾರೆ. 50 ಶಾಸಕರನ್ನು ತೋರಿಸಿದರೆ ಇವತ್ತೇ ಡಿ. ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡೋಣ ಎಂದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದ ವೇಳೆ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಆಗುತ್ತದೆಯೇ? ಎಂಬ ಮಾಧ್ಯಮಗಳ ಪ್ರಶ್ನೆಗೆ ಈ ರೀತಿ …

Read More »

ಚಿರಾಗ್ ನಗರದಲ್ಲಿ ಯುಜಿಡಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ

• ಒಳಚರಂಡಿ ಯೋಜನೆಗೆ ಶಾಸಕ ಆಸೀಫ್ ಸೇಠ್ ಚಾಲನೆ. • ₹36 ಕೋಟಿ ಒಳಚರಂಡಿ ಅಭಿವೃದ್ಧಿ ನಿಧಿ ಬಳಕೆ • ನಗರದಲ್ಲಿ ನೈರ್ಮಲ್ಯ ಮತ್ತು ಮೂಲಸೌಕರ್ಯ ಸುಧಾರಣೆ ಗುರಿ • ಕಲ್ಯಾಣ ಮಂಟಪ ನಿರ್ಮಾಣ ಕಾಮಗಾರಿಯ ಪರಿಶೀಲನೆ. ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ಚಿರಾಗ್ ನಗರದಲ್ಲಿ ಬಹುನಿರೀಕ್ಷಿತ ಭೂಗತ ಒಳಚರಂಡಿ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆ, ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದುದ್ದಕ್ಕೂ ಸಮಗ್ರ ಒಳಚರಂಡಿ …

Read More »

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), ನವೆಂಬರ್ 23: ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಅಪಪ್ರಚಾರ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ …

Read More »