Breaking News

Daily Archives: ಡಿಸೆಂಬರ್ 7, 2025

ಕ್ಷೇತ್ರದಲ್ಲಿ 151ನೇ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ*

ಬೆಳಗಾವಿ ಅಧಿವೇಶನ ಮುನ್ನಾದಿನ ಗ್ರಾಮೀಣ ಕ್ಷೇತ್ರದ ಸುಳಗಾ ಗ್ರಾಮದಲ್ಲಿ ಚಾಲನೆ ಬೆಳಗಾವಿ : ಶಾಸಕರಾಗಿ ಏಳೂವರೆ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗುವ ಮುನ್ನಾದಿನ, ಭಾನುವಾರ ಸುಳಗಾ ಗ್ರಾಮದಲ್ಲಿ 151ನೇ ದೇವಸ್ಥಾನದ ಕಾಲಂ ಪೂಜೆ ನೆರವೇರಿಸಿದರು. ತಲಾ 25 ಲಕ್ಷ ರೂ.ಗಳಿಂದ ಆರಂಭವಾಗಿ 5 ಕೋಟಿ ರೂ.ವರೆಗಿನ …

Read More »

ದಿ ಹಿಂದ್ ಸೊಸೈಟಿಯಿಂದ ಕ್ಯಾಂಪಿನಲ್ಲಿ “ಮೆಗಾ ಉಚಿತ ಆರೋಗ್ಯ ತಪಾಸಣೆ” ಶಿಬಿರ “ಮೆಗಾ ಉಚಿತ ಆರೋಗ್ಯ ತಪಾಸಣೆ” ಶಿಬಿರ

ದಿ ಹಿಂದ್ ಸೊಸೈಟಿಯಿಂದ ಕ್ಯಾಂಪಿನಲ್ಲಿ “ಮೆಗಾ ಉಚಿತ ಆರೋಗ್ಯ ತಪಾಸಣೆ” ಶಿಬಿರ “ಮೆಗಾ ಉಚಿತ ಆರೋಗ್ಯ ತಪಾಸಣೆ” ಶಿಬಿರ ದಿ ಹಿಂದ್ ಸೊಸೈಟಿಯ ಸಹಯೋಗ ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಆಯೋಜನೆ ಹಲವಾರು ಜನರು ಪಡೆದುಕೊಂಡರು ಸದುಪಯೋಗ ಬೆಳಗಾವಿ ಕ್ಯಾಂಪಿನ ದಿ ಹಿಂದ್ ಶಿಕ್ಷಣ ಮತ್ತು ಸಾಮಾಜೀಕ ಸಂಸ್ಥೆಯ ವತಿಯಿಂದ ಉಚಿತ ಮೆಗಾ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಇಂದು ದಿ ಹಿಂದ್ ಶಿಕ್ಷಣ ಮತ್ತು ಸಾಮಾಜೀಕ ಸಂಸ್ಥೆಯ ವತಿಯಿಂದ ಉಚಿತ …

Read More »

ಡಿ.9 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿರುವ ಬಿಜೆಪಿ ಇಂದು ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದ ನಾಯಕರು

ಡಿ.9 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿರುವ ಬಿಜೆಪಿ ಇಂದು ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದ ನಾಯಕರು ಅಧಿವೇಶನದ ಹಿನ್ನೆಲೆ ಬಿಜೆಪಿ ಪ್ರತಿಭಟನೆ ಡಿ.9 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದ ಬಿಜೆಪಿ ನಾಯಕರು ಡಿ. 9 ರಂದು ನಡೆಯಲಿರುವ ಪ್ರತಿಭಟನೆ ಡಿಸೆಂಬರ್ 9 ರಂದು ಬಿಜೆಪಿ ಪಕ್ಷವು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಇಂದು ಬಿಜೆಪಿ ನಾಯಕರು ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದರು. ಡಿಸೆಂಬರ್ 9 …

Read More »

ರಾಯಬಾಗದಲ್ಲಿ ಕೆರೆ ತುಂಬಿಸುವ ಯೋಜನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ

ರಾಯಬಾಗದಲ್ಲಿ ಕೆರೆ ತುಂಬಿಸುವ ಯೋಜನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ಹಳೆ ದಿಗ್ಗೇವಾಡಿ ಮತ್ತು ಇಂಗಳಿ ನಡುವೆ ಬ್ರಿಡ್ಜ್ ಕಮ್ ಬಾಂದರಾ ನಿರ್ಮಿಸಲು ಸಚಿವರಿಗೆ ಗ್ರಾಮಸ್ಥರ ಮನವಿ ರಾಯಬಾಗದಲ್ಲಿ ಕೆರೆ ತುಂಬಿಸುವ ಯೋಜನೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ಹಳೆ ದಿಗ್ಗೇವಾಡಿ ಮತ್ತು ಇಂಗಳಿ ನಡುವೆ ಬ್ರಿಡ್ಜ್ ಕಮ್ ಬಾಂದರಾ ನಿರ್ಮಿಸಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ರಾಯಬಾಗ ತಾಲೂಕಿನಲ್ಲಿ ಕೆರೆ ತುಂಬಿಸುವ ಯೋಜನೆಗೆ ಜಿಲ್ಲಾ ಉಸ್ತುವಾರಿ ಮತ್ತು …

Read More »

ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ

ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಅಂಕಲಗಿಯ ಶ್ರೀ ಅಡವಿಸಿದ್ಧೇಶ್ವರ ಮಠದ ಪ. ಪೂ. ಡಾ ಅಮರಸಿದ್ದೇಶ್ವರ ಸ್ವಾಮೀಜಿ , ಗೋಕಾಕ ಶೂನ್ಯ ಸಂಪಾದನಾ ಮಠದ ಪ. ಪೂ. ಶ್ರೀ ಬಸವಪ್ರಭು ಸ್ವಾಮೀಜಿ, ಉದಗಟ್ಟಿಯ ಶ್ರೀ ಶ್ರೀ ದೇವಿ …

Read More »