Breaking News

Daily Archives: ಡಿಸೆಂಬರ್ 10, 2025

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ಸಿಎಂ, ಡಿಸಿಎಂ ಜೊತೆ ಚರ್ಚೆ: ವೆಂಕಟೇಶ ಪ್ರಸಾದ್

ಬೆಳಗಾವಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯ ನಡೆಸುವ ಸಂಬಂಧ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್​ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು. ಬೆಳಗಾವಿ ನಗರದಲ್ಲಿರುವ ಕೆಎಸ್​ಸಿಎ ಮೈದಾನಕ್ಕೆ ಬುಧವಾರ ಭೇಟಿ ನೀಡಿದ ವೇಳೆ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಘಟನೆ ಬಳಿಕ ಯಾವುದೇ …

Read More »

ಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ.

ಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಘಟನೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಾರಿಗೆ ಡಿಕ್ಕಿ ಹೊಡೆದ ವಾಹನ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತಿದ್ದ ಡಿಸಿ ಕಾರು. ಜಿಲ್ಲಾಧಿಕಾರಿ ಬಳಿ ನಡೆದ ಕಾಮಗಾರಿಗೆ ಕಾಂಕ್ರೀಟ್ ತಂದಿದ್ದ ವಾಹನ. ರಿವರ್ಸ್ ತೆಗೆದುಕ್ಕೊಳ್ಳುವಾಗ ಡಿಸಿ ಕಾರಿಗೆ ಡಿಕ್ಕಿ ಹೊಡೆದ ವಾಹನ. ಕರಿನ ಮುಂಬಾಗ ಹಾಗೂ ವಾಹನದ ಬೋರ್ಡ್‌ ಗೆ ಡಿಕ್ಕಿ. ಡಿಕ್ಕಿ ಹೊಡೆದ ಪರಿಣಾಮ ಡಿಸಿ …

Read More »

ಬೆಳಗಾವಿ ಹತ್ತಿರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲನೆ

ಬೆಳಗಾವಿ ಹತ್ತಿರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಕಾರಾಗೃಹದಲ್ಲಿರುವ 862 ಕೈದಿಗಳ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ನೆರವಾಗುವ ನಿಟ್ಟಿನಲ್ಲಿ ನಾಳೆ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರಾಗೃಹದ ಅಧೀಕ್ಷಕರು ಸೇರಿ ಸಭೆ ನಡೆಸುವ ಮೂಲಕ ಪ್ರತಿಯೊಬ್ಬ ಕೈದಿಯ 18 ವರ್ಷದ ಒಳಗಿನ ಮಕ್ಕಳ ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ …

Read More »