Breaking News

Daily Archives: ಡಿಸೆಂಬರ್ 11, 2025

ಶಬರಿಮಲೈ – ಪೊಂಗಲ್ ಪ್ರಯುಕ್ತ ವಿಶೇಷ ರೈಲುಗಳ ಸೇವೆ ವಿಸ್ತರಣೆ

ಶಬರಿಮಲೈ – ಪೊಂಗಲ್ ಪ್ರಯುಕ್ತ ವಿಶೇಷ ರೈಲುಗಳ ಸೇವೆ ವಿಸ್ತರಣೆ ಹುಬ್ಬಳ್ಳಿ: ಶಬರಿಮಲೆ ಋತುವಿನಲ್ಲಿ ಮತ್ತು ಮುಂಬರುವ ಪೊಂಗಲ್ ಹಬ್ಬದ ಸಮಯದಲ್ಲಿ ಭಕ್ತರಿಂದ ಹೆಚ್ಚಿನ ಪ್ರಯಾಣದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆಗಳ ಅವಧಿಯನ್ನು ಮುಂದುವರಿಸಲಾಗುತ್ತಿದೆ. 1. ರೈಲು ಸಂಖ್ಯೆ 07313 ಎಸ್‌ಎಸ್‌ಎಸ್ ಹುಬ್ಬಳ್ಳಿ – ಕೊಲ್ಲಂ ವಿಶೇಷ ರೈಲು, ಈ ಹಿಂದೆ 28.12.2025ರವರೆಗೆ ಓಡಲಿದೆ ಎಂದು ತಿಳಿಸಲಾಗಿತ್ತು. ಆದರೆ, ಈ ಸೇವೆಯನ್ನು ಈಗ 04.01.2026 ರಿಂದ 25.01.2026 …

Read More »

ಆಚಾರ್ಯ ರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94ನೇ ಜನ್ಮ ಜಯಂತಿ ಮಹೋತ್ಸವ

ಬೆಳಗಾವಿಯ ಹಲಗಾದ ಶ್ರೀ ಬಾಲಾಚಾರ್ಯ ಸಿದ್ಧಸೇನ ಮುನಿ ಮಹಾರಾಜ ಆಧ್ಯಾತ್ಮಿಕ ಅನುಸಂಧಾನ ಫೌಂಡೇಶನ್ ವತಿಯಿಂದ ನಡೆದ ಆಚಾರ್ಯ ರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94ನೇ ಜನ್ಮ ಜಯಂತಿ ಮಹೋತ್ಸವ ಹಾಗೂ ಸರ್ವದೋಷ ಪ್ರಾಯಶ್ಚಿತ್ತ ವಿಧಾನ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು. ‌ ಈ ವೇಳೆ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರು, ಪರಮಪೂಜ್ಯ ಬಾಲಾಚಾರ್ಯ ಡಾ.ಶ್ರೀ 108 ಸಿದ್ದಸೇನ ಮಹಾರಾಜರು, ಮುಖ್ಯಮಂತ್ರಿ ಸಿದ್ದರಾಮಯ್ಯ, …

Read More »

ಲಿಂಗರಾಜ ಕಾಲೇಜಿಗೆ ಸಮಗ್ರ ವೀರಾಗ್ರಣಿ ಲಿಂಗರಾಜ ಕಾಲೇಜು ಸತತ 9 ನೇ ಬಾರಿ ಚಾಂಪಿಯನ್

ಬೆಳಗಾವಿ: ವಿದ್ಯಾರ್ಥಿಗಳು ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್, ಒಲಂಪಿಕ್ಸ್ ಕ್ರೀಡಾಕೂಟಗಳವರೆಗೂ ತಲುಪಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶವನ್ನು ಪ್ರತಿನಿಧಿಸಿ ಆ ಮೂಲಕ ದೇಶದ ಗೌರವವನ್ನು ಜಾಗತಿಕವಾಗಿ ರಾರಾಜಿಸುವಂತೆ ಮಾಡಬೇಕೆಂದು ಕೆ.ಎಲ್.ಇ ಸಂಸ್ಥೆಯ ಕಾರ್ಯಾದ್ಯಕ್ಷ ಡಾ.ಪಭಾಕರ ಕೊರೆಯವರು ಹೇಳಿದರು. ಸಲ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಆಯೋಜಿಸಿದ್ದ 9 ನೇ ಅಥ್ಲೆಟಿಕ್ ಕ್ರಿಡಾಕೂಟದಲ್ಲಿ 17 ದಾಖಲೆಗಳೊಂದಿಗೆ ಸತತ 9 ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡ ಕೆ.ಎಲ್.ಇ ಸಂಸ್ಥೆಯ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು:

ಬೆಳಗಾವಿ ಜಿಲ್ಲೆ, ಕಾಗವಾಡ ತಾಲೂಕಿನ ಬಸವೇಶ್ವರ (ಕೆಂಪವಾಡ) ಹಾಗೂ ರಾಮದುರ್ಗಾ ತಾಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು: • ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ (ಕಾಗವಾಡ) 22ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್‌ ಪ್ರದೇಶಗಳಿಗೆ ನೀರು ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ 2017ರಲ್ಲಿ ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿತ್ತು. …

Read More »