Breaking News

Daily Archives: ಡಿಸೆಂಬರ್ 14, 2025

2ನೇ ವಿಮಾನ ನಿಲ್ದಾಣದ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಶನಿವಾರ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, 2ನೇ …

Read More »

ಏರ್ ಗನ್​ನಿಂದ ಅಚಾನಕ್ಕಾಗಿ ಉದ್ಯಮಿಗೆ ಗುಂಡು ತಗುಲಿದ ಪ್ರಕರಣ: ಕಾನೂನು ವಿದ್ಯಾರ್ಥಿ ಬಂಧನ

ಬೆಂಗಳೂರು: ನಗರದ ಬಸನನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣರಾವ್ ಪಾರ್ಕ್ ನಲ್ಲಿ ಉದ್ಯಮಿ ಮೇಲೆ ಏರ್ ಗನ್ ನಿಂದ ಗುಂಡು ಹಾರಿಸಿದ ಆರೋಪದಡಿ ಕಾನೂನು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಮೊಹಮ್ಮದ್ ಅಫ್ಜಲ್ ಬಂಧಿತ ವಿದ್ಯಾರ್ಥಿ. ಡಿ.10 ರಂದು ಸಂಜೆ ಪಾರ್ಕ್ ನಲ್ಲಿ ಉದ್ಯಮಿ ರಾಜಗೋಪಾಲ್ ಎಂಬುವರು ವಾಯು ವಿಹಾರ ಮಾಡುತ್ತಿದ್ದಾಗ ಕುತ್ತಿಗೆ ಹಿಂಭಾಗಕ್ಕೆ ಏರ್ ಗನ್ ನಿಂದ ಹಾರಿದ ಗುಂಡು ತಗುಲಿತ್ತು.‌ ಈ ಸಂಬಂಧ ದೂರು ದಾಖಲಿಸಿಕೊಂಡ ಬಸವನಗುಡಿ ಪೊಲೀಸರು ಆರೋಪಿಯನ್ನು …

Read More »