ಶಿವಮೊಗ್ಗ: ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಸಿಗಂದೂರು ಸೇತುವೆ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವ್ಯಕ್ತಿಯನ್ನು ಎಂಜಿನಿಯರ್ವೊಬ್ಬರು ಸಮಯಪ್ರಜ್ಞೆಯಿಂದ ಮನವೊಲಿಸಿ ಕಾಪಾಡಿರುವ ಘಟನೆ ಭಾನುವಾರ ನಡೆದಿದೆ. ಮೈಸೂರಿನ ಶ್ರೀರಾಮಪುರದ ಬೇಬನ್ ಲೇಔಟ್ನ ನಿವಾಸಿ ಆಂಜನೇಯ(47) ಎಂಬವರು ಸೇತುವೆ ಮೇಲಿಂದ ಶರಾವತಿ ಹಿನ್ನೀರಿಗೆ ಜಿಗಿಯಲು ಹೋಗಿದ್ದರು. ಈ ವೇಳೆ ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಇಂಜಿನಿಯರ್ ರಂಜೇಶ್ ಪಾಂಡೆ ಅವರು ನೀರಿಗೆ ಹಾರುವುದನ್ನು ತಪ್ಪಿಸಲು ಯತ್ನಿಸಿದ್ದಾರೆ. ಆಗ, ತಾನು ನಿದ್ರೆ ಮಾತ್ರೆ ತೆಗೆದುಕೊಂಡಿದ್ದಾಗಿ ಆಂಜನೇಯ …
Read More »Daily Archives: ಡಿಸೆಂಬರ್ 15, 2025
ಮಾಗಿ ಸಂಭ್ರಮದಲ್ಲಿ ಅವರೆಕಾಯಿ ಘಮಲು: ಗಮನ ಸೆಳೆಯುತ್ತಿರುವ ವೈವಿಧ್ಯಮಯ ಸೋರೆಕಾಯಿ ತಳಿ
ಮೈಸೂರು: ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಮಾಗಿ ಸಂಭ್ರಮಕ್ಕೆ ಚಾಲನೆ ದೊರೆಯಿತು. ಮೇಳದಲ್ಲಿ ಅವರೆಕಾಯಿ, ತೊಗರಿ, ಹಸಿ ಕಡಲೆಕಾಯಿ, ಪರ್ಪಲ್ ಯಾಮ್, ಕೆಂಪು ಮುಸುಕಿನ ಜೋಳ, ಬಳ್ಳಿ ಆಲೂಗೆಡ್ಡೆ ಮೊದಲಾದ ಹೊಸದಾಗಿ ಕೊಯ್ಲಾದ ಬೆಳೆಗಳು ಮಾರಾಟ ಮತ್ತು ಪ್ರದರ್ಶನಕ್ಕೆ ಬಂದಿವೆ. ಎಚ್.ಡಿ.ಕೋಟೆ, ಪಿರಿಯಾಪಟ್ಟಣ, ತುಮಕೂರು, ಧಾರವಾಡ, ಬೆಂಗಳೂರು ಜಿಲ್ಲೆಗಳಿಂದ ಚಿನುಗಲು, ದಬ್ಬೆ, ಕೆಂಪು, ಮಣಿ, ಹಿತ್ತಲ ಅವರೆ ಮಾರಾಟಕ್ಕೆ ಬಂದಿವೆ. ಅವರೆ ಕಾಯಿಯ ಜತೆಗೆ, ಅವರೆಕಾಳು …
Read More »
Laxmi News 24×7