Breaking News

Daily Archives: ಡಿಸೆಂಬರ್ 15, 2025

ಸಿಗಂದೂರು ಸೇತುವೆ ಬಳಿ ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವ ಉಳಿಸಿದ ಎಂಜಿನಿಯರ್​!

ಶಿವಮೊಗ್ಗ: ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಸಿಗಂದೂರು ಸೇತುವೆ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವ್ಯಕ್ತಿಯನ್ನು ಎಂಜಿನಿಯರ್​ವೊಬ್ಬರು ಸಮಯಪ್ರಜ್ಞೆಯಿಂದ ಮನವೊಲಿಸಿ ಕಾಪಾಡಿರುವ ಘಟನೆ ಭಾನುವಾರ ನಡೆದಿದೆ. ಮೈಸೂರಿನ ಶ್ರೀರಾಮಪುರದ ಬೇಬನ್ ಲೇಔಟ್​​ನ ನಿವಾಸಿ ಆಂಜನೇಯ(47) ಎಂಬವರು ಸೇತುವೆ ಮೇಲಿಂದ ಶರಾವತಿ ಹಿನ್ನೀರಿಗೆ ಜಿಗಿಯಲು ಹೋಗಿದ್ದರು. ಈ ವೇಳೆ ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಇಂಜಿನಿಯರ್ ರಂಜೇಶ್ ಪಾಂಡೆ ಅವರು ನೀರಿಗೆ ಹಾರುವುದನ್ನು ತಪ್ಪಿಸಲು ಯತ್ನಿಸಿದ್ದಾರೆ. ಆಗ, ತಾನು ನಿದ್ರೆ ಮಾತ್ರೆ ತೆಗೆದುಕೊಂಡಿದ್ದಾಗಿ ಆಂಜನೇಯ …

Read More »

ಮಾಗಿ ಸಂಭ್ರಮದಲ್ಲಿ ಅವರೆಕಾಯಿ ಘಮಲು: ಗಮನ ಸೆಳೆಯುತ್ತಿರುವ ವೈವಿಧ್ಯಮಯ ಸೋರೆಕಾಯಿ ತಳಿ

ಮೈಸೂರು: ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಮಾಗಿ ಸಂಭ್ರಮಕ್ಕೆ ಚಾಲನೆ ದೊರೆಯಿತು. ಮೇಳದಲ್ಲಿ ಅವರೆಕಾಯಿ, ತೊಗರಿ, ಹಸಿ ಕಡಲೆಕಾಯಿ, ಪರ್ಪಲ್ ಯಾಮ್, ಕೆಂಪು ಮುಸುಕಿನ ಜೋಳ, ಬಳ್ಳಿ ಆಲೂಗೆಡ್ಡೆ ಮೊದಲಾದ ಹೊಸದಾಗಿ ಕೊಯ್ಲಾದ ಬೆಳೆಗಳು ಮಾರಾಟ ಮತ್ತು ಪ್ರದರ್ಶನಕ್ಕೆ ಬಂದಿವೆ. ಎಚ್.ಡಿ.ಕೋಟೆ, ಪಿರಿಯಾಪಟ್ಟಣ, ತುಮಕೂರು, ಧಾರವಾಡ, ಬೆಂಗಳೂರು ಜಿಲ್ಲೆಗಳಿಂದ ಚಿನುಗಲು, ದಬ್ಬೆ, ಕೆಂಪು, ಮಣಿ, ಹಿತ್ತಲ ಅವರೆ ಮಾರಾಟಕ್ಕೆ ಬಂದಿವೆ. ಅವರೆ ಕಾಯಿಯ ಜತೆಗೆ, ಅವರೆಕಾಳು …

Read More »