Breaking News

Daily Archives: ಡಿಸೆಂಬರ್ 16, 2025

: ಕಲಾವಿದರಿಂದ ಭಜನೆಯ ಮೂಲಕ ಪ್ರತಿಭಟನೆ

ಬೆಳಗಾವಿ: ಒಂದೆಡೆ, ದಾವಣಗೆರೆ ಕಾಂಗ್ರೆಸ್ ಶಾಸಕ‌ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಿದ ಬಳಿಕ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿ ಆಡಳಿತ ಮತ್ತು ವಿಪಕ್ಷ ನಾಯಕರು ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು. ಮತ್ತೊಂದೆಡೆ ನಿಗದಿಪಡಿಸಿದ ಸುವರ್ಣ ಗಾರ್ಡನ್ ಮತ್ತು ಧಾರವಾಡ ನಾಕಾ ಪ್ರತಿಭಟನಾ ವೇದಿಕೆಗಳಲ್ಲಿ ಕಳೆದ ಐದು ದಿನಗಳಂತೆ ಇಂದೂ ಸಾಲು ಸಾಲು ಪ್ರತಿಭಟನೆಗಳು ನಡೆದವು. ಚಳಿಗಾಲದ ಅಧಿವೇಶನದ ಆರನೇ ದಿನವೂ ಪ್ರತಿಭಟನೆಗಳಿಗೆ ಏನೂ ಬರವಿರಲಿಲ್ಲ. 10 ಸಂಘಟನೆಗಳು ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ …

Read More »

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

ಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಟಿಕೆಟ್ ರಹಿತ ಮತ್ತು ಅಕ್ರಮ ಪ್ರಯಾಣ ಪ್ರಕರಣಗಳು ಗಣನೀಯವಾಗಿ ಪತ್ತೆಯಾಗಿದ್ದು, ಇಲಾಖೆಗೆ ದಂಡದ ರೂಪದಲ್ಲಿ ಬಂದ ಆದಾಯ ಹೆಚ್ಚಳವಾಗಿದೆ. 67 ಸಾವಿರ ಪ್ರಕರಣಗಳಿಂದ 5.36 ಕೋಟಿ ರೂಪಾಯಿ ದಂಡ ಸಂಗ್ರಹ: 2025-26ರ ಪ್ರಸಕ್ತ ಆರ್ಥಿಕ ವರ್ಷದ ನವೆಂಬರ್ ತಿಂಗಳಿನಲ್ಲಿ (2025) ಒಟ್ಟು 67,000 ಟಿಕೆಟ್ ತಪಾಸಣಾ ಪ್ರಕರಣಗಳನ್ನು ನೈಋತ್ಯ …

Read More »