ಏಪ್ರಿಲ್–ಮೇನಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಂಪುಟ ನಿರ್ಧಾರ ಕರ್ನಾಟಕದಲ್ಲಿ ಬಹುಕಾಲದಿಂದ ವಿಳಂಬವಾಗಿದ್ದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು 2026ರ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. 2016ರಲ್ಲಿ ಕೊನೆಯ ಬಾರಿ ನಡೆದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಅವಧಿ ಮುಗಿದು …
Read More »Daily Archives: ಡಿಸೆಂಬರ್ 18, 2025
ಮನೆ ಮನೆಗೆ ತೆರಳಿ ತಮ್ಮ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ಮನೆ ಮನೆಗೆ ತೆರಳಿ ತಮ್ಮ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಕೋಲ್ವಾ ಮತ್ತು ಬೆನೌಲಿಮ್ ಜಿಲ್ಲಾ ಪಂಚಾಯತ್ ಚುನಾವಣೆಯ ತಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಮನೆ ಮನೆಗೆ ತೆರಳಿ ಮತದಾರರಲ್ಲಿ ಮತ ಯಾಚನೆ ಮಾಡಿದರು ಈ ಸಂದರ್ಭದಲ್ಲಿ ಮತದಾರರು ಕೂಡಾ ಉತ್ತಮ ರೀತಿಯಲ್ಲಿ ಸ್ಪಂದಿಸುವ …
Read More »ಏತ ನೀರಾವರಿ ಯೋಜನೆಗಳ ಕಾರ್ಯಕ್ಷಮತೆಯ ಅಧ್ಯಯನ ಸಮಿತಿ ತಂಡದಿಂದ ಮಹಾಲಕ್ಷ್ಮಿ ಎತ್ ನೀರಾವರಿ ಯೋಜನೆ ಕಾಮಗಾರಿ ವೀಕ್ಷಣೆ
ಚಿಕ್ಕೋಡಿ:ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಮುಖಾಂತರ ರೈತರಿಗೆ ನೀರು ಸಿಗಬೇಕು ಎಂದು ಶಾಸಕರಾದ ಗಣೇಶ್ ಹುಕ್ಕೇರಿ ಹಾಗೂ ಪ್ರಕಾಶ ಹುಕ್ಕೇರಿಯವರ ಉದ್ದೇಶವಾಗಿದೆ. ಮತದಾರರ ಋಣವನ್ನು ತೀರಿಸುವ ಕಾರ್ಯ ಮಾಡುವ ಮುಖಂಡರಿಗೆ ಆಯ್ಕೆ ಮಾಡಿದ್ದೀರಾ. ಪ್ರಕಾಶ್ ಹುಕ್ಕೇರಿ ಹಾಗೂ ಗಣೇಶ್ ಹುಕ್ಕೇರಿ ಅವರು ರಾಜ್ಯದ 224 ಕ್ಷೇತ್ರಗಳಲ್ಲಿ ನಿಜವಾದ ಜನ ಸೇವಕ ಹಾಗೂ ಜನರ ಬಗ್ಗೆ ಕಾಳಜಿ ಇರುವ ಶಾಸಕರಿದ್ದಾರೆ ಎಂದು ಎತ್ ನೀರಾವರಿ ಯೋಜನೆಗಳ ಕಾರ್ಯಕ್ಷಮತೆಯ ಅಧ್ಯಯನ ಸಮಿತಿಯ ಅಧ್ಯಕ್ಷ …
Read More »ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ ಮಾಡಿದ ಶಾಸಕ ವಿಠ್ಠಲ ಹಲಗೇಕರ
ಖಾನಾಪೂರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಆಂಕರ್ -ಖಾನಾಪೂರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳ ಅಭಾವ ಉದ್ಭವಿಸಿದ್ದು ಆದ್ದರಿಂದ ಹೆಚ್ಚುವರಿ ಕೊಠಡಿ ಗಳೊಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಇದರಿಂದಾಗಿ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಲು …
Read More »“ಗೃಹಲಕ್ಷ್ಮೀ ಹಣ ಮಂಗಮಾಯಕ್ಕೆ ಕೊನೆಗೂ ಮುಕ್ತಿ”
“ಗೃಹಲಕ್ಷ್ಮೀ ಹಣ ಮಂಗಮಾಯಕ್ಕೆ ಕೊನೆಗೂ ಮುಕ್ತಿ” ಫೆಬ್ರುವರಿ ಹಾಗೂ ಮಾರ್ಚ ತಿಂಗಳಿನ ಗ್ರಹಣ ಹಿಡಿದಿದ್ದ ಗೃಹಲಕ್ಷ್ಮೀಗೆ ಗ್ರಹಣ ಬಿಡಿಸಿ ಇಡೀ ಸದನದಲ್ಲಿ ಬಹಿರಂಗವಾಗಿ ತಪ್ಪೊಪ್ಪಿಗೆ ಮೂಲಕ ಕ್ಷಮೆಯಾಚಿಸುವಂತೆ ಮಾಡಿದ ಹುಬ್ಬಳ್ಳಿಯ ಜನಪ್ರೀಯ ಶಾಸಕ ಮಹೇಶ ಟೆಂಗಿನಕಾಯಿ. ಹೌದು 2 ತಿಂಗಳ ಗೃಹಲಕ್ಷ್ಮೀ ಹಣ ಹಾಕದೇ ಜನರ ಕಣ್ಣಿಗೆ ಮಣ್ಣು ಎರೆಚಲು ಯತ್ನಿಸಿದ ರಾಜ್ಯ ಕಾಂಗ್ರೇಸ್ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸದನಕ್ಕೆ ಸುಳ್ಳು ಮಾಹಿತಿ ನೀಡಿ ಸದನಕ್ಕೆ ಅಗೌರವ ತೋರಿದ ಮಹಿಳಾ …
Read More »ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವು
ಚಿಕ್ಕೋಡಿ(ಬೆಳಗಾವಿ): ಆಧುನಿಕ ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಬೌರವ್ವ ಲಕ್ಷ್ಮಣ್ ಕೋಬಡೆ (58) ಹಾಗೂ ಲಕ್ಷ್ಮಿಬಾಯಿ ಮಲ್ಲಪ್ಪ ರುದ್ರಗೌಡರ (60) ಸ್ಥಳದಲ್ಲೇ ಮೃತಪಟ್ಟವರು. ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಚಾಲಕನ ಅಜಾಗರೂಕತೆಯಿಂದ ಮಷಿನ್ ಮೈಮೇಲೆ ಹಾಯ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ …
Read More »
Laxmi News 24×7