ಬೆಳಗಾವಿ: ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ರಾಜ್ಯ ನಾಯಕರು ಬಂದಿದ್ದೇ ಬಂದಿದ್ದು, ಡಿನ್ನರ್ ಪಾರ್ಟಿಗಳು ನಡೆಯುತ್ತಲೇ ಇವೆ. ಗುರುವಾರ ರಾತ್ರಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಆಯೋಜಿಸಿದ್ದ ಭೋಜನಕೂಟವು ತೀವ್ರ ಕುತೂಹಲ ಕೆರಳಿಸಿದೆ. ಬೆಳಗಾವಿಯ ಕುವೆಂಪುನಗರದಲ್ಲಿ ಇರುವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಪಾರ್ಟಿ ಕರೆದಿದ್ದರು. ಈ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಜಮೀರ್ ಅಹ್ಮದ್ ಖಾನ್ ಸೇರಿದಂತೆ 25 …
Read More »Daily Archives: ಡಿಸೆಂಬರ್ 19, 2025
ಕಲೆಕ್ಷನ್ ಕಿಂಗ್ ಅಂದ್ರೆ ವಿಜಯೇಂದ್ರ:ಡಿ.ಕೆ.ಶಿ
ಚಿಕ್ಕೋಡಿ: ಕಲೆಕ್ಷನ್ ಕಿಂಗ್ ಅಂದ್ರೆ ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಕೆಳಗೆ ಇಳಿಸುತ್ತಿರುವ ವ್ಯಕ್ತಿ ಅಂದರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಯತ್ನಾಳ್ ದಾಟಿಯಂತೆ ವಿಜಯೇಂದ್ರ ಮೇಲೆ ನೇರಾನೇರ ಆರೋಪ ಮಾಡಿದರು. ರಾಜ್ಯದ ಖಜಾನೆ ಖಾಲಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಖುಷಿ ಪಡಿಸಿದ್ದೀರಿ ಎಂದು ವಿಜಯೇಂದ್ರ ಅವರ ಹೇಳಿಕೆ ವಿಚಾರವಾಗಿ ಡಿ.ಕೆ. ಶಿವಕುಮಾರ್ ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿ, ವಿಜಯೇಂದ್ರ ಅವರಿಗೆ ಅನುಭವ ಕೊರತೆ ಇದೆ. …
Read More »ಡಿಕೆ ಶಿ ಪಿಎಸ್ ಕಾರು ಅಪಘಾತ: ಹೆಬ್ಬಾಳ್ಕರ್ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದ ಬೈಕ್ ಸವಾರ ಸಾವು
ಬೆಳಗಾವಿ, ಡಿಸೆಂಬರ್ 18: ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿರುವ ಬೈಕ್ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು. ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ …
Read More »ಅನಾರೋಗ್ಯದ ನಡುವೆ ಸಿಎಂ, ಆಪ್ತನ ಔತಣಕೂಟಕ್ಕೆ ಆಗಮಿಸಿದ್ದಾರೆ.
ಬೆಳಗಾವಿ, (ಡಿಸೆಂಬರ್ 18): ಕರ್ನಾಟಕ ಕಾಂಗ್ರೆಸ್ನಲ್ಲಿನ (Karnataka Congress) ಬಣ ರಾಜಕೀಯ ಬ್ರೇಕ್ ಫಾಸ್ಟ್ನಿಂದ ಡಿನ್ನರ್ ವರೆಗೂ (dinner meeting) ಬಂದು ನಿಂತಿದೆ. ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ (Siddaramaiah) ಬಣದ ಡಿನ್ನರ್ ಪಾಲಿಟಿಕ್ಸ್ ಮುಂದುವರೆದಿದೆ. ಬೆಳಗಾವಿ ಅಧಿವೇಶದ ಸಂದರ್ಭದಲ್ಲೂ ಸಹ ಜಿದ್ದಿಗೆ ಬಿದ್ದವರಂತೆ ಉಭಯ ನಾಯಕರ ಬಣದಿಂದ ಒಬ್ಬರಾದ ಮೇಲೆ ಒಬ್ಬರಿಂದ ಡಿನ್ನರ್ ಮೀಟಿಂಗ್ ಆಯೋಜನೆಗೊಳ್ಳುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದು (ಡಿಸೆಂಬರ್ …
Read More »ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ
ಬೆಂಗಳೂರು, ಡಿಸೆಂಬರ್ 18: ಬಿಪಿಎಲ್ ಕಾರ್ಡ್ದಾರರಿಂದ ಕಡಿಮೆ ಬೆಲೆಗೆ ಅಕ್ಕಿ (rice) ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿರುವ ಸಾಕಷ್ಟು ಘಟನೆಗಳು ವರದಿಯಾಗಿವೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಬಳಿಕ ಕಾಳಸಂತೆಯಲ್ಲಿ ಮಾರಾಟ ಮಾಡಲು ಲಾರಿಯಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಇದೀಗ ಕಾಂಗ್ರೆಸ್ (congress) ಮುಖಂಡನಿಂದಲೇ ಈ ಅಕ್ಕಿ ಮಾರಾಟ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಕಾಳ ಸಂತೆಯಲ್ಲಿ ಬಿಪಿಎಲ್ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಆಕ್ರೋಶ …
Read More »ರಾಜಕೀಯ ಇಚ್ಛಾಶಕ್ತಿಯ ವ್ಯಕ್ತಿತ್ವ. ಗುರುಮಠಕಲ್ ಶಾಸಕರಾದ ಶ್ರೀ ಶರಣಗೌಡ ಕಂದಕೂರ
ರಾಜಕೀಯ ಇಚ್ಛಾಶಕ್ತಿಯ ವ್ಯಕ್ತಿತ್ವ. ಗುರುಮಠಕಲ್ ಶಾಸಕರಾದ ಶ್ರೀ ಶರಣಗೌಡ ಕಂದಕೂರ ಅವರು ರಾಜ್ಯ ಸರ್ಕಾರದ ಬೆಳಗಾವಿಯ ಚಳಿಗಾಲದ ಅಧಿವೇಶನದ ಸದನದಲ್ಲಿ ಸರ್ಕಾರದ ಆಡಳಿತದಲ್ಲಿನ ಸೂಕ್ಷ್ಮತೆಯ ವಿಚಾರವನ್ನು ಉತ್ತರ ಕರ್ನಾಟಕದ ಪ್ರತಿಯೊಂದು ಕ್ಷೇತ್ರಕ್ಕೂ ಅನ್ವಯಿಸುವ ರೀತಿಯಲ್ಲಿ ಸೇರಿದಂತೆ ಅವರ ಗುರುಮಠಕಲ್ ಕ್ಷೇತ್ರದ ಪ್ರತಿಯೊಂದು ಇಲಾಖೆಯ ಆಡಳಿತದ ನ್ಯೂನತೆಗಳನ್ನು ಸಂಕ್ಷಿಪ್ತವಾಗಿ ವಿವರಿಸಿದ್ದಾರೆ. ಜನರ ಬದುಕಿನ ಪರವಾಗಿ ನಿಲ್ಲಲು ನಮ್ಮನು ಕ್ಷೇತ್ರದ ಜನತೆ ಆಯ್ಕೆ ಮಾಡಿದ್ದಾರೆ ಆ ಜನರ ರುಣ ತೀರಿಸಲು ನಮ್ಮ ಕ್ಷೇತ್ರದ …
Read More »
Laxmi News 24×7