ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು?. ತಂದೆ – ತಾಯಿ, ಪೋಷಕರು ಸಮಾಧಾನ ಮಾಡಬೇಕು. ಇಲ್ಲಿ ಕೂಡ ಏನೇ ಸಮಸ್ಯೆ ಇದ್ರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ಕೆ.ಎನ್. ರಾಜಣ್ಣ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಪತ್ರದ ಬಗ್ಗೆ …
Read More »Daily Archives: ಡಿಸೆಂಬರ್ 23, 2025
ಬಾಂಗ್ಲಾ ಮುಸ್ಲಿಂರ ವಿರುದ್ಧ ಧಾರವಾಡದಲ್ಲಿ ಶಿವಸೇನೆ ಕಾರ್ಯಕರ್ತರ ಆಕ್ರೋಶ…..ಬಾಂಗ್ಲಾ ಧ್ವಜ ಸುಟ್ಟು ಪ್ರತಿಭಟನೆ.
ಬಾಂಗ್ಲಾ ಮುಸ್ಲಿಂರ ವಿರುದ್ಧ ಧಾರವಾಡದಲ್ಲಿ ಶಿವಸೇನೆ ಕಾರ್ಯಕರ್ತರ ಆಕ್ರೋಶ…..ಬಾಂಗ್ಲಾ ಧ್ವಜ ಸುಟ್ಟು ಪ್ರತಿಭಟನೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಆಕ್ರೋಶ ಧಾರವಾಡದಲ್ಲಿ ಬಾಂಗ್ಲಾ ಧ್ವಜ ಸುಟ್ಟ ಶಿವಸೇನೆ ಕಾರ್ಯಕರ್ತರು ಬಾಂಗ್ಲಾ ಕ್ರಿಕೆಟಿಗರಿಗೆ ಐಪಿಎಲ್ ಆಡಲು ಬಿಡುವುದಿಲ್ಲ: ಎಚ್ಚರಿಕೆ ದೇಶದಲ್ಲಿರುವ ಬಾಂಗ್ಲಾ ಮುಸ್ಲಿಂರನ್ನು ಹೊರಹಾಕಲು ಆಗ್ರಹ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕ್ರೌರ್ಯ, ಕೊಲೆ ಹಾಗೂ ದಬ್ಬಾಳಿಕೆಯನ್ನು ಖಂಡಿಸಿ ಶಿವಸೇನಾ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ಬಾಂಗ್ಲಾದೇಶ ವಿರುದ್ಧ ಆಕ್ರೋಶ …
Read More »ಮಕ್ಕಳಿಗೆ ನೀತಿ, ಧರ್ಮ ಕಲಿಸಿ ಸಂಸ್ಕಾರ ನೀಡುವುದು ಅವಶ್ಯಕ – ನಿಜಗುಣಾನಂದ ಸ್ವಾಮಿಜಿ….
ಮಕ್ಕಳಿಗೆ ನೀತಿ, ಧರ್ಮ ಕಲಿಸಿ ಸಂಸ್ಕಾರ ನೀಡುವುದು ಅವಶ್ಯಕ – ನಿಜಗುಣಾನಂದ ಸ್ವಾಮಿಜಿ…. ಮಕ್ಕಳಿಗೆ ಮನೆಯಲ್ಲಿ ನೀತಿ ಧರ್ಮದೊಂದಿಗೆ ಸಂಸ್ಕಾರ ಕಲಿಸುವದು ಅವಶ್ಯಕವಾಗಿದೆ ಎಂದು ಬೈಲೂರು ನಿಷ್ಕಳ ಮಂಟಪದ ನಿಜಗುಣಾನಂದ ಸ್ವಾಮಿಗಳು ಹೇಳಿದರು. ಹುಕ್ಕೇರಿ ನಗರದ ಸಿ ಎಸ್ ತುಬಚಿ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡುವ ಕಾರ್ಯಕ್ರಮವನ್ನು ಬೈಲೂರು ನಿಷ್ಕಲ ಮಂಟಪದ ನಿಜಗುನಾಂದ ಸ್ವಾಮಿಗಳ ಮತ್ತು ಅಥಣಿ ಸತ್ತಿಯ ಮಲ್ಲಿಕಾರ್ಜುನ …
Read More »ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ…
ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ… ಬೆಳೆ ಹಾನಿ ಪರಿಹಾರಕ್ಕೆ ರೈತರ ಬೃಹತ್ ಪ್ರತಿಭಟನೆ ಪರಿಹಾರ ವಿತರಣೆಯಲ್ಲಿ ತಾರತಮ್ಯ: ರೈತರಿಂದ ತೀವ್ರ ಆಕ್ರೋಶ ಸರ್ಕಾರಕ್ಕೆ ಕರವೇ ಎಚ್ಚರಿಕೆ: ಕೂಡಲೇ ಹಣ ಬಿಡುಗಡೆ ಮಾಡಿ ಮರಕಟ್ಟೆ, ನಾವಲಗಟ್ಟಿ ರೈತರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಕೆಲವು ತಿಂಗಳುಗಳ ಹಿಂದೆ ಸುರಿದ ಭೀಕರ ಮಳೆಗೆ ಹಾನಿಯಾಗಿರುವ ರೈತರ ಬೆಳೆ ಹಾನಿ ಪರಿಹಾರ ನೀಡುವಂತೆ …
Read More »ಎಂ.ಕೆ. ಹುಬ್ಬಳ್ಳಿಯ ಶ್ರೀ ಗಂಗಾಂಬಿಕಾ ಶಾಲೆಯಲ್ಲಿ ಸಂಭ್ರಮದ ರೈತರ ದಿನಾಚರಣೆ; ಮಣ್ಣಿನ ಮಕ್ಕಳಾದ ಪುಟಾಣಿಗಳು..!
ಎಂ.ಕೆ. ಹುಬ್ಬಳ್ಳಿಯ ಶ್ರೀ ಗಂಗಾಂಬಿಕಾ ಶಾಲೆಯಲ್ಲಿ ಸಂಭ್ರಮದ ರೈತರ ದಿನಾಚರಣೆ; ಮಣ್ಣಿನ ಮಕ್ಕಳಾದ ಪುಟಾಣಿಗಳು..! ಗಂಗಾಂಬಿಕಾ ಶಾಲೆಯಲ್ಲಿ ಅರ್ಥಪೂರ್ಣ ರೈತರ ದಿನಾಚರಣೆ ಸಂಭ್ರಮ ರೈತರ ವೇಷ ಧರಿಸಿ ಗಮನಸೆಳೆದ ಮುದ್ದು ವಿದ್ಯಾರ್ಥಿಗಳು ದೇಶದ ಅನ್ನದಾತನಿಗೆ ಎಂ.ಕೆ. ಹುಬ್ಬಳ್ಳಿಯಲ್ಲಿ ವಿಶೇಷ ಗೌರವ ಮಕ್ಕಳಲ್ಲಿ ಕೃಷಿ ಸಂಸ್ಕೃತಿ ಬೆಳೆಸುವ ಪ್ರಯತ್ನ ಯಶಸ್ವಿ ‘ರೈತ ದೇಶದ ಬೆನ್ನೆಲುಬು, ಅನ್ನದಾತ ಒಕ್ಕದಿದ್ದರೆ ಜಗವೇ ಬಿಕ್ಕುವುದು’ ಎಂಬ ಮಾತಿನಂತೆ ರೈತರ ಶ್ರಮವನ್ನು ಗೌರವಿಸಲು ಎಂ. ಕೆ. ಹುಬ್ಬಳ್ಳಿಯ …
Read More »ರಾಮೇಶ್ವರಂ ಕೆಫೆ ವಿರುದ್ಧದ ಎಫ್ಐಆರ್ಗೆ ತಡೆ ನೀಡಿದ ಹೈಕೋರ್ಟ್
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್ ಗೆ ಸಂಬಂಧಿಸಿದಂತೆ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಕುರಿತು ಮುಂದಿನ ವಿಚಾರಣೆವರೆಗೂ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಈ ಸಂಬಂಧ ರಾಮೆಶ್ವರಂ ಕೆಫೆಯಲ್ಲಿ ಕಾರ್ಯನಿರ್ವಾಹಕ ಸುಮಂತ್, ಮಾಲೀಕರಾದ ರಾಘವೇಂದ್ರ ರಾವ್, ದಿವ್ಯಾ ರಾಘವೇಂದ್ರ ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ, ಎಫ್ಐಆರ್ಗೆ ತಡೆ ನೀಡಿದ್ದು, ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ …
Read More »ಹುಕ್ಕೇರಿಮಠ ಜಾತ್ರಾ ಸಂಭ್ರಮ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಹಾವೇರಿ
ಹಾವೇರಿ: ಉತ್ತರ ಕರ್ನಾಟಕದ ಹೆಬ್ಬಾಗಿಲು ಖ್ಯಾತಿಯ ಹಾವೇರಿ ಜಿಲ್ಲೆಯಲ್ಲಿ ಇದೀಗ ಹುಕ್ಕೇರಿಮಠ ಜಾತ್ರೆಯದ್ದೇ ಸುದ್ದಿ. ಹುಕ್ಕೇರಿಮಠದ ಜಾತ್ರೆಗಾಗಿ ಹಾವೇರಿ ನಗರ ನವವಧುವಿನಂತೆ ಸಿಂಗಾರಗೊಂಡಿದೆ. ನಗರದ ಪ್ರಮುಖ ರಸ್ತೆಗಳು ಪ್ರಮುಖ ವೃತ್ತಗಳು ಕೇಸರಿಮಯವಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾನರ್ಗಳು ರಾರಾಜಿಸುತ್ತಿವೆ. ಈ ಮಧ್ಯೆ ಪ್ರಸ್ತುತ ವರ್ಷ ಹುಕ್ಕೇರಿಮಠದ ಜಾತ್ರೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಮಠ ನಿರ್ಧರಿಸಿದೆ. ಹಾವೇರಿ ಮರಿಕಲ್ಯಾಣ ಎಂದೇ ಖ್ಯಾತಿ ಪಡೆದಿದೆ. ಬಸವಣ್ಣನವರ ಕಾಲದಲ್ಲಿ ಕಲ್ಯಾಣದಲ್ಲಿ 64 ಮಠಗಳಿದ್ದರೆ, ಹಾವೇರಿ ನಗರ ಒಂದರಲ್ಲಿಯೇ …
Read More »ಪ್ರತಿದಿನ 120 ಕಿಲೋ ಮೀಟರ್ ಸೈಕಲ್ ಮೂಲಕ ಕ್ರಮಿಸುತ್ತ ಸಾಗುವ ಈತ ಯುವಕರಿಗೆ ವ್ಯಸನಮುಕ್ತ ಸಮಾಜವನ್ನು ನಿರ್ಮಿಸುವ ಸಂದೇಶ ನೀಡುತ್ತಿದ್ದಾನೆ.
ಹರಿಯಾಣ ಮೂಲದವನು. ಕಲಿತಿದ್ದು ಕಡಿಮೆ ಆದರೂ ದೇಶಕ್ಕಾಗಿ ಯೋಚಿಸುವುದು ಹೆಚ್ಚು. ಈ ಹಿನ್ನೆಲೆ ಪ್ರತಿದಿನ 120 ಕಿಲೋ ಮೀಟರ್ ಸೈಕಲ್ ಮೂಲಕ ಕ್ರಮಿಸುತ್ತ ಸಾಗುವ ಈತ ಯುವಕರಿಗೆ ವ್ಯಸನಮುಕ್ತ ಸಮಾಜವನ್ನು ನಿರ್ಮಿಸುವ ಸಂದೇಶ ನೀಡುತ್ತಿದ್ದಾನೆ. ಹೌದು, ಹರಿಯಾಣಾ ಮೂಲದ ಮಹೇಶ್ ವರ್ಮಾ ಎಂದು ಯುವಕ ಸೈಕಲ್ ಮೂಲಕ ದೇಶ ಸುತ್ತಿ, ವ್ಯಸನ ಮುಕ್ತ ಸಮಾಜ ನಿರ್ಮಾಣ, ಗೋಮಾತೆಯನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಬೇಕು ಮತ್ತು ವಿಶ್ವಕಲ್ಯಾಣಕ್ಕಾಗಿ ಸಂದೇಶವನ್ನು ನೀಡುತ್ತಿದ್ದಾನೆ. ಇಂದು ಈತನ ಸೈಕಲ್ …
Read More »ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ.: ಜಗದೀಶ್ ಶೆಟ್ಟರ್
ಬೆಳಗಾವಿ:ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ. ಗ್ಯಾರಂಟಿ ಯೋಜನೆ ನಿರ್ವಹಣೆ ಹೇಗೆ ಮಾಡಬೇಕು ಅನ್ನೋದು ಅವರಿಗೆ ಪ್ರಶ್ನೆ ಆಗಿದೆ. ಗೃಹ ಲಕ್ಷ್ಮೀ ಹಣ ಹೊಂದಿಸಲು ಆಗದೇ ಇರದೇ ಇದ್ದಾಗ ಈ ರೀತಿ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಫೆಬ್ರುವರಿ, ಮಾರ್ಚ್ ತಿಂಗಳು ಬಿಟ್ಟು ಮುಂದಿನ ತಿಂಗಳದ್ದು ಹಾಕಲು ಬರಲ್ಲ. ಎರಡು …
Read More »ಡಿ.27-28 ರಂದು ಚಿಕ್ಕೋಡಿಯಲ್ಲಿ ಸತೀಶ ಶುಗರ್ ಅವಾರ್ಡನ ಗ್ರ್ಯಾಂಡ್ ಫಿನಾಲೆ
ಡಿ.27-28 ರಂದು ಚಿಕ್ಕೋಡಿಯಲ್ಲಿ ಸತೀಶ ಶುಗರ್ ಅವಾರ್ಡನ ಗ್ರ್ಯಾಂಡ್ ಫಿನಾಲೆ ಚಿಕ್ಕೋಡಿ:ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಸಚಿವ ಸತೀಶ ಜಾರಕಿಹೊಳಿ,ಸಂಸದೆ ಪ್ರಿಯಂಕಾ ಜಾರಕಿಹೊಳಿ,ರಾಹುಲ ಜಾರಕಿಹೊಳಿಯವರ ದೂರದೃಷ್ಟಿಯಿಂದ ಸತೀಶ ಶುಗರ ಅವಾರ್ಡ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಇದೇ ಡಿಸೆಂಬರ್ ೨೭-೨೮ ರಂದು ಸಾಯಂಕಾಲ 5 ಗಂಟೆಗೆ ಚಿಕ್ಕೋಡಿಯ ಕಿವಡ್ ಮೈದಾನದಲ್ಲಿ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಹೇಳಿದರು. ಅವರು ಚಿಕ್ಕೋಡಿ ಪಟ್ಟಣದ …
Read More »
Laxmi News 24×7