Breaking News

Daily Archives: ಡಿಸೆಂಬರ್ 24, 2025

ಎರಡು ಬಾರಿ ಡಿಕೆಶಿ ಭೇಟಿ, ಇದೀಗ ಸಿದ್ದರಾಮಯ್ಯ ಜೊತೆ ಮಾತುಕತೆ: ಕುತೂಹಲ ಕೆರಳಿಸಿದ ರಾಜಣ್ಣ ನಡೆ!

ಬೆಂಗಳೂರು: ರಾಜ್ಯದಲ್ಲಿ ಪವರ್ ಫೈಟ್ ಮತ್ತೆ ಚುರುಕಾದಂತಿದೆ. ಈ ಮಧ್ಯೆ ಮಾಜಿ ಸಚಿವ ಕೆ.ಎನ್.ರಾಜಣ್ಣರ ನಡೆ ಸಾಕಷ್ಟು ಕುತೂಹಲ ಕೆರಳಿಸುತ್ತಿದೆ. ಎರಡು ಬಾರಿ ಡಿಸಿಎಂ ಡಿ.ಕೆ.ಶಿವಕುಮಾರ್​​ ಭೇಟಿಯಾಗಿದ್ದ ಕೆ.ಎನ್.ರಾಜಣ್ಣ, ಮಂಗಳವಾರ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಎರಡು ದಿನಗಳ ಹಿಂದೆ ಕೆ.ಎನ್.ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಎರಡು ಬಾರಿ ಪರಸ್ಪರ ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ರಾಜಕೀಯವಾಗಿ ವೈರಿಗಳಾಗಿದ್ದ ಉಭಯ ನಾಯಕರ ಭೇಟಿ ಹುಬ್ಬೇರಿಸುವಂತೆ ಮಾಡಿತ್ತು. …

Read More »

ಬಿಕ್ಲು ಶಿವ ಹತ್ಯೆ ಪ್ರಕರಣ: ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ. ಪ್ರಕರಣದ 5ನೇ ಆರೋಪಿ ಬಿ.ಎ.ಬಸವರಾಜ್ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ …

Read More »

SSLC ಪರೀಕ್ಷೆ ಸಮಯ ಬದಲಾವಣೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ​ ಪೋಸ್ಟ್: ಎಫ್ಐಆರ್​ಗೆ ಹೈಕೋರ್ಟ್ ತಡೆ

ಬೆಂಗಳೂರು: ಶುಕ್ರವಾರವೊಂದರ ಬೆಳಗ್ಗೆ ನಿಗದಿಯಾಗಿದ್ದ ಎಸ್​ಎಸ್ಎಲ್​ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಬದಲಾವಣೆ ಮಾಡಿದ ಕ್ರಮವನ್ನು ಪ್ರಶ್ನಿಸಿ, ನಮಾಜ್​ ಮಾಡುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಕ್ಸ್​ ಪೋಸ್ಟ್​​ ಮಾಡುವ ಮೂಲಕ ಎರಡು ವರ್ಗಗಳ ನಡುವೆ ಕೋಮುದ್ವೇಷ ಹರಡಲು ಪ್ರಯತ್ನಿಸಿದ್ದ ಆರೋಪದಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್​ ತಡೆ ನೀಡಿದೆ. ಈ ಸಂಬಂಧ ಶಿವಮೊಗ್ಗದ ಜಯನಗರ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಪ್ರಶ್ನಿಸಿ, ಮಿಥುನ್‌ ಚಕ್ರವರ್ತಿ ಅಲಿಯಾಸ್‌ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿರುವ …

Read More »

ಬಾಗಲಕೋಟೆಯಲ್ಲಿ ತೋಟಗಾರಿಕಾ ಮೇಳ–2025

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ತೋಟಗಾರಿಕೆ, ಕೃಷಿ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕಾ ಮೇಳ–2025 — “ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ” ಮತ್ತು ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ನಡೆದ ಸಾಧಕ ರೈತ/ರೈತ ಮಹಿಳೆಯರ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಲಾಯಿತು. ಈ ಸಂದರ್ಭದಲ್ಲಿ ಕಪ್ಪತ್ತಗುಡ್ಡದ ನಂದಿವೇರಿ ಮಠದ ಶಿವಕುಮಾರ ಸ್ವಾಮಿಜಿ, ವಿಶ್ವವಿದ್ಯಾಲಯದ ಕುಲಸಚಿವರು, ಅಧಿಕಾರಿಗಳು, ಶಾಸಕರು ಹಾಗೂ ಸಾಧಕ …

Read More »