ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನಭಾಪುರ ಗ್ರಾಮದ ಶ್ರೀ ಈಶ್ವರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »Daily Archives: ಡಿಸೆಂಬರ್ 27, 2025
ಹಂಪಿಯಲ್ಲಿ ಗುಡ್ಡ ಹತ್ತುವಾಗ ಜಾರಿಬಿದ್ದು ಗಾಯಗೊಂಡ ಫ್ರಾನ್ಸ್ ಪ್ರವಾಸಿ; 2 ದಿನಗಳ ಬಳಿಕ ರಕ್ಷಣೆ
ವಿಜಯನಗರ: ವಿಶ್ವವಿಖ್ಯಾತ ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಪ್ರವಾಸಿಗನೊಬ್ಬ ಗುಡ್ಡ ಏರಲು ತೆರಳಿ ಕಾಲು ಜಾರಿ ಬಿದ್ದು, ಗಾಯಗೊಂಡ ಘಟನೆ ಮಹಾನವಮಿ ದಿಬ್ಬ ಸಮೀಪ ಡಿ.24ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಫ್ರಾನ್ಸ್ನ ಬ್ರುನೊ ರೋಜರ್ (52) ಗಾಯಾಳು ಎಂದು ತಿಳಿದುಬಂದಿದೆ. ಬ್ರುನೊ ರೋಜರ್ ಅವರು ಮಹಾನವಮಿ ದಿಬ್ಬದ ಬಳಿಯ ಅಷ್ಟಭುಜ ಸ್ನಾನಗುಡ್ಡದ ಹಿಂಭಾಗಕ್ಕೆ ತೆರಳಿದ್ದಾರೆ. ಗುಡ್ಡ ಏರಲು ಮುಂದಾಗಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ. ಕಾಲಿಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ …
Read More »ಮೈಸೂರು ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮಹಿಳೆಯರಿಬ್ಬರು ಸಾವು
ಮೈಸೂರು ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮಹಿಳೆಯರಿಬ್ಬರು ಸಾವು ಮೈಸೂರು: ಅರಮನೆಯ ಬಳಿ ಹೀಲಿಯಂ ತುಂಬಿದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ. ನಂಜನಗೂಡಿನ ಚಾಮಲಾಪುರದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮಿ (29) ಮೃತ ಮಹಿಳೆಯರು. ಗುರುವಾರ (ಡಿ.25) ರಾತ್ರಿ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಬಲೂನ್ಗೆ ಹೀಲಿಯಂ ತುಂಬುತ್ತಿದ್ದ ವೇಳೆ ಗ್ಯಾಸ್ …
Read More »ಶಾಮನೂರು ಶಿವಶಂಕರಪ್ಪ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಬೇಕು: ರಂಭಾಪುರಿ ಶ್ರೀ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಬೇಕೆಂದು ರಂಭಾಪುರಿ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು. ಸಿದ್ದರಾಮಯ್ಯರನ್ನು ಕಂಡ್ರೆ ಶಾಮನೂರು ಶಿವಶಂಕರಪ್ಪ ಅವರಿಗೆ ಬಹಳ ಪ್ರೀತಿ. ಅವರಿಲ್ಲದೆ ಕ್ಷೇತ್ರದಲ್ಲಿ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಹಾಗಾಗಿ, ಸಿಎಂ ಇಲ್ಲೇ ಬಂದು ಸಿಎಂ ಪ್ರಶಸ್ತಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು. ಇಂದು ದಾವಣಗೆರೆಯಲ್ಲಿ ನಡೆದ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಹಾಗೂ ಶಿವಗಣಾರಾಧನೆ ಕಾರ್ಯಕ್ರಮದಲ್ಲಿ ಶ್ರೀಗಳು ಮಾತನಾಡಿದರು. ಇದಕ್ಕೂ …
Read More »
Laxmi News 24×7