ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ ಡಿಸೆಂಬರ್ 20 ರಿಂದ 26 ರ ವರೆಗೆ ವಿಶೇಷ ಕಾರ್ಯಕ್ರಮ; ಅಧ್ಯಕ್ಷ ಅವಿನಾಶ್ ಪೋತದಾರ್ ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ ಡಿಸೆಂಬರ್ 20 ರಿಂದ 26 ರ ವರೆಗೆ ವಿಶೇಷ ಕಾರ್ಯಕ್ರಮ ವಿವಿಧ ಸಚಿವರು, ಶಾಸಕರು, ಉಪನ್ಯಾಸಕರು, ಗಣ್ಯರ ಉಪಸ್ಥಿತಿ ಅಧ್ಯಕ್ಷ ಅವಿನಾಶ್ ಪೋತದಾರ್ ಮಾಧ್ಯಮಗೋಷ್ಟಿ ಡಿಸೆಂಬರ್ 20 ರಿಂದ 26 ರ ವರೆಗೆ ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ …
Read More »Monthly Archives: ಡಿಸೆಂಬರ್ 2025
ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ;
ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ; ಚಂದನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ಧರಾಮಯ್ಯ ಸಿ.ಎನ್.ಆರ್ ರಾವ್ ಈ ದೇಶ ಕಂಡ ಅಪರೂಪದ ವಿಜ್ಞಾನಿ ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು. ಬಸವಣ್ಣನವರ ನಾಡಿನಲ್ಲಿ ಹುಟ್ಟಿದ ನಾವು ಇಂದಿಗೂ ಕೂಡ ಮೌಢ್ಯಗಳನ್ನು ಆಚರಿಸಲಾಗುತ್ತಿರುವುದು ದುರ್ದೈವದ ಸಂಗತಿ. ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು. ಭ್ರಾತೃತ್ವ, ಸ್ವಾತಂತ್ರ್ಯ , ಸಮಾನತೆಗಳನ್ನು ಸಂವಿಧಾನ ತಿಳಿಸಿದ್ದು, ಇದು ಅಕ್ಷರಶ: ಜಾರಿಯಾಗದೇ, ಜಾತಿ ವ್ಯವಸ್ಥೆಯಾಗಲಿ, ಅಸಮಾನತೆಯಾಗಲಿ …
Read More »ರೊಚ್ಚಿಗೆದ್ದ ದಸ್ತು ಬರಹಗಾರರು ; ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಡಿ.16ಕ್ಕೆ ಬೆಳಗಾವಿ ಚಲೋ
ಗೋಕಾಕ ತಾಲೂಕು ದಸ್ತು ಬರಹಗಾರರರಿಂದ ಅನಿರ್ದಿಷ್ಟಾವಧಿ ಮುಷ್ಕರ. ಗೋಕಾಕ : ಕರ್ನಾಟಕ ರಾಜ್ಯದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ ದಸ್ತು ಬರಹಗಾರರ ಒಕ್ಕೂಟದ ಕರೆ ಮೇರೆಗೆ ನಗರದ ಉಪನೋಂದಣಿ ಕಚೇರಿ ಆವರಣದಲ್ಲಿ ಶುಕ್ರವಾರದಂದು ಲೇಖನಿ ಸ್ಥಗಿತಗೊಳಿಸಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಯಿತು. ಅಧ್ಯಕ್ಷರಾದ ವಿಶ್ವಾಸ ಸುಣದೋಳಿ ಅವರು ಮಾತನಾಡಿ, ‘ಹೊರ ರಾಜ್ಯದಲ್ಲಿರುವಂತೆ ನಮ್ಮ ರಾಜ್ಯದಲ್ಲೂ ದಸ್ತು ಬರಹಗಾರರಿಗೆ ಪ್ರತ್ಯೇಕ ಲಾಗೀನ್ ನೀಡಬೇಕು. ನೋಂದಣಿ …
Read More »ಅಂಜಲಿ ತಾಯಿ ನಿಂಬಾಳ್ಕರ್ ಅವರ ನಿಸ್ವಾರ್ಥ ಸೇವೆಗೆ ನಿಜವಾಗಿಯೂ ನಮ್ಮ ಜಿಲ್ಲೆಯ ಪರವಾಗಿ ಹ್ಯಾಟ್ಸ್ ಆಫ್
ಬೆಳಗಾವಿ ಜಿಲ್ಲೆಯ ಖಾನಾಪುರ ಮತ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ತಾಯಿ ನಿಂಬಾಳ್ಕರ್ ಗೋವಾ to ದೆಹಲಿ ವಿಮಾನ ಪ್ರಯಾಣ ಮಾಡುವಾಗ ಮಧ್ಯ ವಿಮಾನದಲ್ಲಿ ಹೊರದೇಶದ ಒಬ್ಬ ಯುವತಿಗೆ ಆರೋಗ್ಯ ತುಂಬಾ ವಿಪರೀತವಾಗಿ ಕೆಟ್ಟಿತು. ಆ ಮಹಿಳೆಗೆ ಸುಮಾರು ಒಂದೂವರೆ ಗಂಟೆಯ ವರೆಗೂ ಚಿಕಿತ್ಸೆ ಜೊತೆಗೆ ಆರೈಕೆ ಕೂಡ ಮಾಡಿ ವಿಮಾನದ ಎಲ್ಲ ಪ್ರಯಾಣಿಕರಿಗೂ ಮೇಚಿಗೆಗೆ ಪಾತ್ರವಾಗಿ ಮಾನವೀಯತೆ ಮೆರೆದಿದ್ದಾರೆ… ಮಾಜಿ ಶಾಸಕರು ಅಂಜಲಿ ತಾಯಿ ನಿಂಬಾಳ್ಕರ್ ಅವರ ನಿಸ್ವಾರ್ಥ …
Read More »ಯಲ್ಲಮ್ಮನಗುಡ್ಡದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಭಾಗಿ!
ಯಲ್ಲಮ್ಮನಗುಡ್ಡದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಭಾಗಿ! ಮುಂಬರುವ ‘ಬನದ ಹುಣ್ಣಿಮೆ’ ಮತ್ತು ‘ಭಾರತ ಹುಣ್ಣಿಮೆ’ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಯಲ್ಲಮ್ಮನಗುಡ್ಡದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದೆನು. ಕ್ಷೇತ್ರದ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು. ಕುಡಿಯುವ ನೀರು, ದೀಪಾಲಂಕಾರ, ಸ್ವಚ್ಛತೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ವಿಶೇಷವಾಗಿ ಕ್ಷೇತ್ರದ ಪಾವಿತ್ರ್ಯತೆ ಕಾಪಾಡಲು 3 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮತ್ತು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಹಲಗತ್ತಿ ಗ್ರಾಮದ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಿ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ
ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ ಬೆಳಗಾವಿ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ ನೀಡಲಾಯಿತು. ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ (ರಿ.) ಹಾಗೂ ಜಿಲ್ಲಾ ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಹ್ಯೂಮ್ ಪಾರ್ಕ್ ನಲ್ಲಿ ನಡೆದ 2025-26 ನೇ ಸಾಲಿನ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ …
Read More »ಹಾಸ್ಟೆಲ್ ನಿಂದ ಕಾಣೆಯಾಗಿದ್ದ ವಿದ್ಯಾರ್ಥಿಗಳು ವಿಜಯಪುರದಲ್ಲಿ ಪತ್ತೆ..!!! ಮೂರಾರ್ಜಿ ವಸತಿ ಶಾಲೆಯ 10ನೇ ತರಗತಿಯ ನಾಲ್ಕು ವಿದ್ಯಾರ್ಥಿಗಳು..
ಹಾಸ್ಟೆಲ್ ನಿಂದ ಕಾಣೆಯಾಗಿದ್ದ ವಿದ್ಯಾರ್ಥಿಗಳು ವಿಜಯಪುರದಲ್ಲಿ ಪತ್ತೆ..!!! ಮೂರಾರ್ಜಿ ವಸತಿ ಶಾಲೆಯ 10ನೇ ತರಗತಿಯ ನಾಲ್ಕು ವಿದ್ಯಾರ್ಥಿಗಳು.. ಬಾಗಲಕೋಟೆ ನಗರದ ಮೂರಾರ್ಜಿ ಬಾಲಕಿಯರ ವಸತಿ ಶಾಲೆ.. ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ನಿರ್ಲಕ್ಷ್ಯ.. ಬಾಗಲಕೋಟೆ ನಗರದ ಮೂರಾರ್ಜಿ ಬಾಲಕಿಯರ ವಸತಿ ಶಾಲೆಯ 10ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ಏಕಾಏಕಿ ನಾಪತ್ತೆಯಾಗಿದ್ದು, ಬಾಗಲಕೋಟೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಇಂದು ನಸುಕಿನ ಜಾವ ವಿಜಯಪುರ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ …
Read More »ಅಧಿವೇಶನದ 4ನೇ ದಿನವೂ ಪ್ರತಿಭಟನೆ: ಸಮಸ್ಯೆಗಳಿಗೆ ಮುಕ್ತಿ ನೀಡುವಂತೆ ಮಾಜಿ ದೇವದಾಸಿಯರು, ಅಂ.ಕಾರ್ಯಕರ್ತೆಯರು, ರೈತರಿಂದ ಹೋರಾಟ
ಬೆಳಗಾವಿ: ಚಳಿಗಾಲ ಅಧಿವೇಶನದ 4ನೇ ದಿನವೂ ಸಾಲು ಸಾಲು ಪ್ರತಿಭಟನೆಗಳು ನಡೆದವು. ರೈತರು, ಅಂಗನವಾಡಿ ಕಾರ್ಯಕರ್ತೆಯರು, ಮಾಜಿ ದೇವದಾಸಿಯರು, ಗ್ರಂಥಪಾಲಕರು, ರೈತರು ಸೇರಿ ಮತ್ತಿತರರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒಕ್ಕೊರಲಿನ ಆಗ್ರಹ ಮಾಡಿದರು. ಅತ್ತ ಸುವರ್ಣ ವಿಧಾನಸೌಧ ವಿಧಾನಸಭೆ ಮತ್ತು ವಿಧಾನಪರಿಷತ್ ಒಳಗೆ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿ ಬಿದ್ದಿದ್ದರೆ, ಇತ್ತ ಹೊರಗಡೆ ಸುವರ್ಣ ಗಾರ್ಡನ್ ಬಳಿಯ ಟೆಂಟ್ ಮತ್ತು ಹಳೆ ಪಿ.ಬಿ.ರಸ್ತೆ ಧಾರವಾಡ ನಾಕಾ ಟೆಂಟ್ಗಳಲ್ಲಿ ಸರ್ಕಾರಕ್ಕೆ …
Read More »ರಾಮತೀರ್ಥ ನಗರದ KSCA ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿ
ನಮ್ಮ ರಾಮತೀರ್ಥ ನಗರದ KSCA ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿಗಳನ್ನು ಆಡಲಾಯಿತು. ನಮ್ಮ ಈ ಭಾಗಕ್ಕೆ ಬಂದಿದ್ದ ಬಿಜೆಪಿ ಕರ್ನಾಟಕದ ಮಾನ್ಯ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರರವರು ಸಸಿಗಳಿಗೆ ನೀರುಣಿಸುವ ಸೇವಾ ಕಾರ್ಯದಲ್ಲಿ ಪಾಲ್ಗೊಂಡರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಮಹಾಂತೇಶ ವಕ್ಕುಂದ, ರಾಮತೀರ್ಥ ನಗರದ ಪ್ರಮುಖರಾದ ಶ್ರೀ ಅಣ್ಣಾಸಾಹೇಬ ದೇಸಾಯಿ, ಶ್ರೀ ಮುಖ್ತಾರ ಪಠಾಣ, …
Read More »
Laxmi News 24×7