ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಕೈಗೊಳ್ಳಲಾದ, ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಹುಬ್ಬರವಾಡಿ, ಬೂದಿಹಾಳ, ಮೇಖಳಿ ಹಾಗೂ ಮಾಡಲಗಿ ಗ್ರಾಮಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಕೆರೆಗಳ ಪರಿಶೀಲನೆ ನಡೆಸಿದರು. ಬೇಸಿಗೆಯಲ್ಲಿ ತೀವ್ರ ನೀರಿನ ಅಭಾವವನ್ನು ಎದುರಿಸುತ್ತಿದ್ದ ರಾಯಬಾಗ ತಾಲೂಕಿನ 19 …
Read More »Monthly Archives: ಡಿಸೆಂಬರ್ 2025
ಚಿಕ್ಕೋಡಿ ಜಿಲ್ಲೆ ಮಾಡಿದಲ್ಲಿ,ಅಂಬೇಡ್ಕರ್ ಎಂದು ಹೆಸರಿಡಿ
ಚಿಕ್ಕೋಡಿ ಜಿಲ್ಲೆ ಮಾಡಿದಲ್ಲಿ,ಅಂಬೇಡ್ಕರ್ ಎಂದು ಹೆಸರಿಡಿ ಚಿಕ್ಕೋಡಿ : ಬೆಳಗಾವಿ ಜಿಲ್ಲೆ ವಿಭಜಿಸಿ ನೂತನ ಜಿಲ್ಲೆಯನ್ನಾಗಿ ಮಾಡಿದಲ್ಲಿ ಚಿಕ್ಕೋಡಿಗೆ ಬಾಬಾಸಾಹೇಬ ಡಾ.ಬಿ.ಆರ್. ಅಂಬೇಡ್ಕರ ಜಿಲ್ಲೆಯನ್ನಾಗಿ ನಾಮಕರಣ ಮಾಡುವಂತೆ ಒತ್ತಾಯಿಸಿ ಡಾ.ಅಂಬೇಡ್ಕರ ಜನ ಜಾಗೃತಿ ಸೇವಾ ಸಂಘದ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಚಿಕ್ಕೋಡಿ ನೆಲದಲ್ಲಿ ಡಾ.ಅಂಬೇಡ್ಕರ ಅವರು ನಡೆದಾಡಿರುವ ಇತಿಹಾಸವಿದೆ. ಅವರ ಹೆಸರು ನಾಮಕರಣ ಮಾಡಿದಲ್ಲಿ ಕಾಂಗ್ರೆಸ್ ಸರಕಾರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದರು. ಚಿಕ್ಕೋಡಿ ಜಿಲ್ಲೆಗಾಗಿ ದಲಿತಪರ …
Read More »ಬ್ಯಾನ್ ಆಗಿದ್ದ ಕನ್ನೇರಿ ಶ್ರೀಗಳ ಅದ್ದೂರಿ ಕಮ್ಬ್ಯಾಕ್,; ಬಬಲೇಶ್ವರ ಕ್ಷೇತ್ರದಲ್ಲಿ ಹೂಮಳೆ ಮೂಲಕ ಶ್ರೀಗಳಿಗೆ ಸ್ಪೆಶಲ್ ಸ್ವಾಗತ
ವಿಜಯಪುರ… : ಲಿಂಗಾಯತ ಸ್ವಾಮೀಜಿಗಳಿಗೆ ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದರು ಎನ್ನುವ ಕಾರಣಕ್ಕೆ ಕನ್ನೇರಿ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಈಗ ನಿರ್ಬಂಧ ತೆರವಾಗಿದ್ದು, ಭಕ್ತರು ಕನ್ನೇರಿ ಶ್ರೀಗಳನ್ನ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ವಿಶೇಷ ಎಂದರೆ ಸಚಿವ ಎಂ ಬಿ ಪಾಟೀಲ್ ಕ್ಷೇತ್ರದ ಮೂಲಕವೇ ಕನ್ನೇರಿ ಶ್ರೀ ಎಂಟ್ರಿ ಹೊಡೆದಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ… . : ಕೆಲ ತಿಂಗಳ ಹಿಂದೆ ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ …
Read More »ಸತೀಶ ಜಾರಕಿಹೊಳಿ ಅವರನ್ನು ಪ್ರೆಸ್ಕ್ಲಬ್ ಆಫ್ ಬೆಂಗಳೂರಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನಾಡಿನ ಪ್ರತಿಷ್ಠಿತ ಕ್ಲಬ್ಗಳಲ್ಲಿ ಒಂದಾದ ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆ ಪ್ರೆಸ್ಕ್ಲಬ್ ಆಫ್ ಬೆಂಗಳೂರು ಪ್ರತಿವರ್ಷ ಕೊಡಮಾಡುವ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಪ್ರೆಸ್ಕ್ಲಬ್ ಸದಸ್ಯರು ಬಹುಮತದ ಆಯ್ಕೆಯಂತೆ ವೈಚಾರಿಕ ಚಿಂತನೆಯ ವ್ಯಕ್ತಿತ್ವ ಹೊಂದಿರುವ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರನ್ನು ಪ್ರೆಸ್ಕ್ಲಬ್ ಆಫ್ ಬೆಂಗಳೂರಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಹಿಂದೆ ದೇಶದ ಪ್ರತಿಷ್ಠಿತ ವ್ಯಕ್ತಿಗಳಾದ ಭಾರತದ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡ, ಭಾರತರತ್ನ ಪ್ರಶಸ್ತಿ …
Read More »ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುತ್ತಾರೆ ಎಂಬ ಭರವಸೆ ಇದೆ: ಸತೀಶ್ ಜಾರಕಿಹೊಳಿ
ಯಾದಗಿರಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಮಾಹಿತಿ ಇಲ್ಲ. ಸಂಕ್ರಾಂತಿ ಹಬ್ಬ ಮುಗಿದ ನಂತರ ಇದರ ಬಗ್ಗೆ ಮಾತನಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಅವರೇ ಈ ಬಾರಿ ಬಜೆಟ್ ಮಂಡಿಸಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಹೀಗಿದ್ದಾಗ ಅವರೇ ಬಜೆಟ್ ಮಂಡಿಸುತ್ತಾರೆ ಎಂಬ ಭರವಸೆ ಇದೆ ಎಂದರು. …
Read More »ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಫ್
ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ, ಹಾಲಿ ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗಿ ರಿಲೀಫ್ ನೀಡಿದೆ. ಪ್ರಕರಣ ಕುರಿತು ಸೋಮವಾರ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರು, ವಿಳಂಬವಾಗಿ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354 ಎ ಅಡಿ ಮಾಡಲಾದ ಆರೋಪವನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಆದೇಶಿಸಿದ್ದಾರೆ. …
Read More »ಡೆತ್ ನೋಟ್ ಬರೆದಿಟ್ಟು ಕಿರುತೆರೆ ನಟಿಯೊಬ್ಬರು ಆತ್ಮಹತ್ಯೆ
ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಕಿರುತರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.28ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಿನಿ (26) ಆತ್ಮಹತ್ಯೆ ಮಾಡಿಕೊಂಡವರು. ಮೈಲಸಂದ್ರದ ಇನ್ಸ್ಟಾ ಲಿವಿಂಗ್ ಪಿಜಿಯಲ್ಲಿ ಇವರು ವಾಸವಾಗಿದ್ದರು. ತಾಯಿ ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ನಂದಿನಿ ಖಾಸಗಿ ಕನ್ನಡ ವಾಹಿನಿಯೊಂದರಲ್ಲಿ ‘ಗೌರಿ’ ಧಾರವಾಹಿ ಹಾಗೂ ನೆರೆಯ ತಮಿಳು ಭಾಷೆಯ ಸೀರಿಯಲ್ನಲ್ಲಿ …
Read More »ಬೆಳಗಾವಿಯಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ
ಬೆಳಗಾವಿಯಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ದೇಶದ ಗಡಿ ದಾಟದಿದ್ದರೂ ವಿಶ್ವಮಾನವರೆನಿಕೊಂಡ ಕುವೆಂಪು; ಪ್ರೋಫೆಸರ್ ಕಾದ್ರೋಳ್ಳಿ ಬೆಳಗಾವಿಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಕುವೆಂಪು ವಿಚಾರಧಾರೆಗಳ ಕುರಿತು ಗಣ್ಯರ ಉಪನ್ಯಾಸ ಗಡಿ ದಾಟದಿದ್ದರೂ ವಿಶ್ವಮಾನವರಾದರು ಕುವೆಂಪು; ಪ್ರೋಫೆಸರ್ ಕಾದ್ರೋಳ್ಳಿ ಕುವೆಂಪು ಬಹುದೊಡ್ಡ ದಾರ್ಶನಿಕರು; ಉಪಾಯುಕ್ತ ತಳವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ‘ವಿಶ್ವಮಾನವ ದಿನ’ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುವೆಂಪು ಅವರ ಸಾಹಿತ್ಯ ಮತ್ತು ವೈಚಾರಿಕತೆ ಇಂದಿನ …
Read More »ಹೊಸ ವರ್ಷದಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗೆ ಆಸ್ಪದ ಸಿಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ; ಸಿಎಂ ಸಿದ್ಧರಾಮಯ್ಯ
ಹೊಸ ವರ್ಷದಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗೆ ಆಸ್ಪದ ಸಿಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ; ಸಿಎಂ ಸಿದ್ಧರಾಮಯ್ಯ ಹೊಸ ವರ್ಷದಾಚರಣೆ ಹಿನ್ನೆಲೆ ಸಿಎಂ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಸಭೆ ಯಾವುದೇ ಅಹಿತಕರ ಘಟನೆಗೆ ಆಸ್ಪದ ಸಿಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. …
Read More »ನವದೆಹಲಿಯ ಬುದ್ಧಿಮಾಂಧ್ಯ ಮಕ್ಕಳ ಚಯನೀತ ತಂಡಕ್ಕೆ 14ನೇ ಪ್ರೇರಣಾ ಪುರಸ್ಕಾರ ಪ್ರದಾನ
ಚಿಕ್ಕೋಡಿ-“ಭಾವನೆಗಳಿಂದ ಭಾರತವಾಗಿದೆ ಎಂಬುವುದಕ್ಕೆ ಜಗತ್ತಿನಲ್ಲಿ ಭಾರತೀಯರು ನೇತೃತ್ವ, ಕರ್ತೃತ್ವ ಹಾಗೂ ಮಾತೃತ್ವಕ್ಕೆ ಹೆಚ್ಚಿನ ಮಾನ್ಯತೆ ನೀಡಿರುವುದೇ ಇದಕ್ಕೆ ನಿದರ್ಶನವಾಗಿದೆ” ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರುಪ್ ಆಯೋಜಿಸಿದ 14ನೇ ಪ್ರೇರಣಾ ಉತ್ಸವದಲ್ಲಿ ಭಾನುವಾರ ಭಾಗಿಯಾಗಿ 2025ನೇ ಸಾಲಿನ ಪ್ರೇರಣಾ ಪುರಸ್ಕಾರವನ್ನು ಸಾಧಕರಿಗೆ ಪ್ರದಾನ ಮಾಡಿ ಮಾತನಾಡುತ್ತಾ, “ನೊಂದವರಿಗೆ,ಬೆಂದವರಿಗೆ ಬಂಧುವಾಗಿ ನಿಲ್ಲುವಂತಹದು ಧರ್ಮವಾಗಿದೆ. ಹುಟ್ಟುಹಬ್ಬಗಳು ಉತ್ಸವಗಳಾಗಬೇಕು. ಎಲ್ಲರಿಗೂ ಪ್ರೇರಣೆಯಾಗಬೇಕು. ಅಂತಹ ಪ್ರೇರಣೆ …
Read More »
Laxmi News 24×7