Breaking News

Yearly Archives: 2025

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ.

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ. ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ ನೈತಿಕತೆಯು ಇಲ್ಲ. ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಚ್ಚಾ ತೈಲದ ಬೆಲೆಯ ಮೇಲೆ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ …

Read More »

ಜಾತಿ ಗಣತಿ ವರದಿ ಆಂಕಿ ಅಂಶ ವರದಿ ಬಿಡುಗಡೆ. ಈಗತಾನೇ ಒಪನ್ ಆಗಿದೆ. ಈಗ ಒಂದು ಕಾಪಿಯನ್ನು ನನಗೆ ಕಳುಹಿಸಿದ್ದಾರೆ. ನಾವೇಲ್ಲ ನೋಡ್ತಿವಿ‌, ಆತುರದ ಕ್ರಮ ಇಲ್ಲ.

ಬೆಳಗಾವಿಯಲ್ಲಿ ಡಿಸಿಎಂ‌ ಡಿ ಕೆ ಶಿವಕುಮಾರ್ ಹೇಳಿಕೆ. ಜಾತಿ ಗಣತಿ ವರದಿ ಆಂಕಿ ಅಂಶ ವರದಿ ಬಿಡುಗಡೆ. ಈಗತಾನೇ ಒಪನ್ ಆಗಿದೆ. ಈಗ ಒಂದು ಕಾಪಿಯನ್ನು ನನಗೆ ಕಳುಹಿಸಿದ್ದಾರೆ. ನಾವೇಲ್ಲ ನೋಡ್ತಿವಿ‌, ಆತುರದ ಕ್ರಮ ಇಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳುತ್ತೇವೆ. ಏನಾದ್ರು ಲೋಪದೋಷ ಇದ್ರೆ ಅದನ್ನು ಸರಿ ಮಾಡುತ್ತೇವೆ. ನಮ್ಮ ಪಕ್ಷದ ಮೂಲ ಸಿದ್ಧಾಂತ ಎಲ್ಲರಿಗೂ ಸಮಪಾಲು, ಸಮಬಾಳು. ನಮ್ಮದು ಬಸವಣ್ಣನ ತತ್ವನ ಮೇಲೆ ಕೆಲಸ ಮಾಡ್ತಿವಿ. …

Read More »

ಸಿಎಂ ಸಿದ್ಧರಾಮಯ್ಯ-ಸಾಹುಕಾರ ರಮೇಶ್ ಜಾರಕಿಹೋಳಿ ಮುಖಾಮುಖಿ!

ಸಿಎಂ ಸಿದ್ಧರಾಮಯ್ಯ-ಸಾಹುಕಾರ ರಮೇಶ್ ಜಾರಕಿಹೋಳಿ ಮುಖಾಮುಖಿ! ಸಿಎಂ ಸಿದ್ದರಾಮಯ್ಯಗೆ ಸೇಕ್ ಹ್ಯಾಂಡ್ ಮಾಡಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿ ಖಾಸಗಿ ಕಾರ್ಯಕ್ರಮದಲ್ಲಿ ಇಬ್ಬರೂ ನಾಯಕರು ಕುಶಲೋಪರಿ ರಮೇಶ್ ಜಾರಕಿಹೋಳಿನ ಕಾಂಗ್ರೆಸ್ ಗೆ ಕರೆಯಿಸಿಕೊಳ್ಳಿ ಎಂದ ಮಾಜಿ ಶಾಸಕ ಫೀರೋಜ್ ಶೇಠ್ ಫಿರೋಜ್ ಶೇಠ್ ಮಾತಿಗೆ ಮಾತನಾಡದೇ ಮುಗುಳ್ನಗೆ ಬೀರಿದ ಸಿಎಂ ಸಿದ್ದು ನಾನೇ ಇವರನ್ನ ಕರೆದುಕೊಂಡು ಹೋಗುತ್ತೇನೆಂದ ರಮೇಶ್ ಜಾರಕಿಹೋಳಿ! ಜಾರಕಿಹೋಳಿ ಉತ್ತರದಿಂದ ನೆರೆದಿದ್ದ ಕಾಂಗ್ರೆಸ್ ನಾಯಕರಲ್ಲಿ ನಗೆ …

Read More »

ಸಾವಿನಲ್ಲೂ ಸಾರ್ಥಕತೆ ಮೆರೆದ ದತ್ತಾತ್ರೇಯ ಬಾಲಚಂದ್ರ ದೇಶಪಾಂಡೆ

ಸಾವಿನಲ್ಲೂ ಸಾರ್ಥಕತೆ ಮೆರೆದ ದತ್ತಾತ್ರೇಯ ಬಾಲಚಂದ್ರ ದೇಶಪಾಂಡೆ ಮರಣೋತ್ತರ ಚರ್ಮ ಮತ್ತು ದೇಹದಾನ… ಬೆಳಗಾವಿ ಕ್ಯಾಂಪ್’ ರಹಿವಾಸಿ ದತ್ತಾತ್ರೇಯ ಬಾಲಚಂದ್ರ ದೇಶಪಾಂಡೆ (84) ನಿಧನರಾಗಿದ್ದು, ಚರ್ಮ ಮತ್ತು ದೇಹ ದಾನದ ಮೂಲಕ ಸಾರ್ಥಕತೆಯನ್ನು ಮೆರೆದಿದ್ದಾರೆ . ಮೃತರ ಅಂತಿಮ ಇಚ್ಛೆಯಂತೆ ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ ವತಿಯಿಂದ ಬೆಳಗಾವಿ ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಚರ್ಮ ಭಂಡಾರಕ್ಕೆ ಚರ್ಮವನ್ನು ದಾನವಾಗಿ ನೀಡಿ ಸುಟ್ಟ ಗಾಯದಿಂದ ಬಳಲುತ್ತಿದ್ದ ರೋಗಿಗಳ ಬದುಕುಳಿಸಲು …

Read More »

ಧಾರವಾಡದಲ್ಲಿ ಕಾಣಿಸಿಕೊಂಡ ಅಯೋಧ್ಯೆ ರಾಮನ ಮೂರ್ತಿ ಸೃಷ್ಟಿಕರ್ತ ಯೋಗಿರಾಜ್

ಧಾರವಾಡದಲ್ಲಿ ಕಾಣಿಸಿಕೊಂಡ ಅಯೋಧ್ಯೆ ರಾಮನ ಮೂರ್ತಿ ಸೃಷ್ಟಿಕರ್ತ ಯೋಗಿರಾಜ್… ಧಾರವಾಡ ಮಾರ್ಗವಾಗಿ ಅಥಣಿಗೆ ತೆರಳುವ ವೇಳೆ ಧಾರವಾಡದ ಬಿಜೆಪಿ ಮುಖಂಡರ ನಿವಾಸಕ್ಕೆ ಭೇಟಿ ಅಯೋಧ್ಯೆಯಲ್ಲಿ ಹಸನ್ಮುಖಿಯಾಗಿ ನೆಲೆಯುರಿರುವ ಶ್ರೀರಾಮಚಂದ್ರನ ಮೂರ್ತಿಯ ಸೃಷ್ಟಿಕರ್ತರಾದ ಶಿಲ್ಪ ಕಲಾವಿದ ಯೋಗಿರಾಜ್ ಅವರಿಂದ ಧಾರವಾಡಕ್ಕೆ ಭೇಟಿ ನೀಡಿದ್ದರು. ಧಾರವಾಡ ಮಾರ್ಗವಾಗಿ ಅಥಣಿಗೆ ತೆರಳುವ ಮುನ್ನ ಧಾರವಾಡದ ಬಿಜೆಪಿ ಮುಖಂಡರ ಮನೆಗೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿದರು. ಹೌದು ಅಥಣಿಗೆ ಹೊರಟಿದ್ದ ಯೋಗಿರಾಜ್ ಅವರು ಮಾರ್ಗ ಮಧ್ಯೆ …

Read More »

ಗುತ್ತಿಗೆದಾರರಿಗೆ ಕಮಿಷನ್​ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಗುತ್ತಿಗೆದಾರರಿಗೆ ಬಿಲ್​​​ ಪಾವತಿ ಮಾಡಲು ಯಾರಾದರೂ ಕಮಿಷನ್​​ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್​​ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಲ್​​ ಪಾವತಿ ಕಮಿಷನ್​​ ಕೇಳಲಾಗುತ್ತಿದೆ ಎಂಬ ಗುತ್ತಿಗೆದಾರರ ಆರೋಪದ ಬಗ್ಗೆ ಕೇಳಿದಾಗ, “ಬಿಲ್​ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ಬಿಲ್ …

Read More »

ರಾಜ್ಯದಲ್ಲಿ ಮೊದಲ ಬಾರಿಗೆ ಸೈಬರ್ ಅಪರಾಧ ಕಮಾಂಡ್ ಘಟಕ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಅಧಿಕವಾಗುತ್ತಿರುವ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಪ್ರತ್ಯೇಕ ಸೈಬರ್ ಅಪರಾಧ ಕಮಾಂಡ್ ಘಟಕ ಸ್ಥಾಪಿಸಲಾಗಿದ್ದು, ಡಿಜಿಪಿ ಸೈಬರ್ ಕಮಾಂಡ್ ಅವರು ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಉಲ್ಲೇಖಿಸಿದೆ. ತಂತ್ರಜ್ಞಾನದ ಅತಿಯಾದ ಬಳಕೆ ಹಾಗೂ ಅವಲಂಬನೆಯಿಂದ ಅತಿಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ. ಹಳೆಯ ವೃತ್ತಿಪರ ಅಪರಾಧಗಳಾದ ಡಕಾಯಿತಿ, ದರೋಡೆ ಹಾಗೂ ಇತರೆ ಭೌತಿಕ ಕಳ್ಳತನಗಳನ್ನು ಹಿಂದಿಕ್ಕಿ ಅತಿಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ವರದಿ ಆಗುತ್ತಿವೆ. …

Read More »

ಹಾವೇರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಹಾವೇರಿ: “ರಾಜ್ಯದಲ್ಲಿರುವ ದುಷ್ಟ ಭ್ರಷ್ಟ ಅನಿಷ್ಟ ಕನಿಷ್ಠ ಸರ್ಕಾರವನ್ನು ಕಿತ್ತೊಗೆಯಲು ನಮ್ಮ ಹೋರಾಟ ನಿರಂತರವಾಗಿರುತ್ತದೆ” ಎಂದು ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಹಾವೇರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. “ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ನಿತ್ಯ ಒಂದಿಲ್ಲಾ ಒಂದು ರೂಪದಲ್ಲಿ ಒಂದಿಲ್ಲಾ ಒಂದು ರೀತಿಯಲ್ಲಿ ಹೋರಾಟ ಮಾಡೋಣ. ರಾಜ್ಯದಲ್ಲಿ ಜನರ ಆಕ್ರೋಶ ಈಗ ಮುಗಿಲುಮುಟ್ಟಿದೆ. ಜನರ …

Read More »

ಶಿರಸಿಯ ಅವಳಿ ಮಕ್ಕಳಿಗೆ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಫಲಿತಾಂಶ

ಶಿರಸಿ: ಎರಡು ದಿನಗಳ ಹಿಂದೆಯಷ್ಟೇ ಪಿಯುಸಿ ಫಲಿತಾಂಶ ಹೊರ ಬಿದ್ದಿದೆ. ಎಲ್ಲೆಡೆ ರ‍್ಯಾಂಕ್​ಗಳ ಚರ್ಚೆ ನಡೆದಿದೆ. ಅದರ ನಡುವೆಯೇ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರಸಿದ್ಧ ವೈದ್ಯ ದಂಪತಿಯ ಅವಳಿ ಮಕ್ಕಳು ಇಬ್ಬರೂ ರಾಜ್ಯಮಟ್ಟದಲ್ಲಿ ಆರನೇ ರ‍್ಯಾಂಕ್​ ಪಡೆದು ಸಹೋದರತೆ ಸಾರಿದ್ದಾರೆ. ಶಿರಸಿಯ ವೈದ್ಯ ದಂಪತಿ ಡಾ. ದಿನೇಶ ಹೆಗಡೆ ಹಾಗೂ ಡಾ. ಸುಮನ್ ಹೆಗಡೆ ಅವರ ಅವಳಿ ಮಕ್ಕಳಿಬ್ಬರೂ ಪಿಯುಸಿಯಲ್ಲಿ ರಾಜ್ಯಮಟ್ಟದ ಆರನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. 600ಕ್ಕೆ 594 ಅಂಕ …

Read More »

ಕೊಪ್ಪಳದಲ್ಲಿ ಬಿರುಗಾಳಿ ಸಹಿತ ಮಳೆ: ಸಿಡಿಲು ಬಡಿದು ಇಬ್ಬರು ಸಾವು

ಕೊಪ್ಪಳ: ತಾಲೂಕಿನ ಹಲವೆಡೆ ಗುರುವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಚುಕ್ಕನಕಲ್ ಬಳಿ ತೋಟದ ಮನೆಯಲ್ಲಿ ಜರುಗಿದೆ. ಕೊಪ್ಪಳದ ಗೌರಿ ಅಂಗಳದ ನಿವಾಸಿಗಳಾದ ಮಂಜುನಾಥ ಗಾಳಿ (48) ಹಾಗೂ ಗೋವಿಂದಪ್ಪ ಮ್ಯಾಗಲಮನಿ (62) ಸಾವನ್ನಪ್ಪಿದ ದುರ್ದೈವಿಗಳು. ಮಳೆ ಬರುವ ಸಂದರ್ಭದಲ್ಲಿ ತೋಟದ ಮನೆಯ ಕಿಟಕಿ ಬಾಗಿಲು ಹಾಕಲು ಹೋದಾಗ ಸಿಡಿಲು ಬಡಿದು ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಮುದ್ದಾಬಳ್ಳಿಯಲ್ಲಿ …

Read More »