ಅರಭಾವಿ – ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಉಂಟಾಗುತ್ತಿದ್ದು, ಅರಭಾವಿ ಪಟ್ಟಣದ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಅನುದಾನ ತರಲು ಪ್ರಯತ್ನ ಮಾಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಪಟ್ಟಣದ ಆಂಜನೇಯ ದೇವಸ್ಥಾನದ ಹತ್ತಿರ ಈಚೆಗೆ ಪ.ಜಾ / ಪ.ಪಂ. ಮತ್ತು ಇತರೆ ಬಡ ಜನಾಂಗದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ತನ್ನ ಪಂಚ ಭಾಗ್ಯಗಳಿಗೆ ಅನುದಾನ ನೀಡುತ್ತಿರುವುದರಿಂದ ನಮ್ಮ ಕ್ಷೇತ್ರದ …
Read More »Yearly Archives: 2025
ಯಾರೇ ತಿಪ್ಪರಲಾಗ ಹಾಕಿದರು ಗೋಕಾಕ ಜಿಲ್ಲೆ ಆಗೇ ಆಗುತ್ತದೆ:ಈರಣ್ಣ ಕಡಾಡಿ
ಘಟಪ್ರಭಾ: ಯಾರೇ ತಿಪ್ಪರಲಾಗ ಹಾಕಿದರು ಮುಂದೊAದು ದಿನ ಗೋಕಾಕ ಜಿಲ್ಲೆ ಆಗೇ ಆಗುತ್ತದೆ ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ 22 ರಂದು ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ 17 ಕೋಟಿ ರೂ.ಗಳ ವೆಚ್ಚದಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ ರೋಡ್ ರೈಲ್ವೆ ನಿಲ್ದಾಣದ ಲೋಕಾರ್ಪಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ …
Read More »ಪತ್ರಕರ್ತರು ನಿರ್ಭಯ, ನಿರ್ಭೀತೆಯಿಂದ ಕರ್ತವ್ಯ ನಿರ್ವಹಿಸಿ:- ರಾಹುಲ್ ಜಾರಕಿಹೊಳಿ
ಪತ್ರಕರ್ತರು ನಿರ್ಭಯ, ನಿರ್ಭೀತೆಯಿಂದ ಕರ್ತವ್ಯ ನಿರ್ವಹಿಸಿ:- ರಾಹುಲ್ ಜಾರಕಿಹೊಳಿ ಹುಕ್ಕೇರಿ* : ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿರುವ ಪತ್ರಿಕಾರಂಗದಿಂದ ವಾಸ್ತವ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಸತ್ಯ ಸಂಗತಿಗಳನ್ನು ಹೊರತರುವಲ್ಲಿ ನಿರ್ಭೀತೆಯಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಕಿವಿಮಾತು ಹೇಳಿದರು. ಪಟ್ಟಣದ ಹೊರವಲಯದ ಎಸ್.ಎಸ್.ಕನ್ವೆನ್ಷನ್ ಹಾಲ್ನಲ್ಲಿ ಗುರುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ …
Read More »ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆ
ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆ ವಿಜಯಪುರ ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆಯು ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಮನ್ಮಹಾರಾಜ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಗಳು ಹಾಗೂ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ, ಮಾಜಿ ಕೇಂದ್ರ ಸಚಿವರು, ವಿಜಯಪುರ ನಗರ ಶಾಸಕರು ಹಾಗೂ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳರವರ ಅಧ್ಯಕ್ಷತೆಯಲ್ಲಿ ಬುಧವಾರ ಸಾಯಂಕಾಲ ಜರುಗಿತು. ಜಿಲ್ಲಾ …
Read More »ಅಮೃತ ಭಾರತ್ ಯೋಜನೆಯಡಿ 16.06 ಕೋಟಿ ರೂ. ವೆಚ್ಚದಲ್ಲಿ ಬಾಗಲಕೋಟೆ ರೈಲು ನಿಲ್ದಾಣದ ನವೀಕರಣ… ಇಂದು ಪಿಎಂ ಮೋದಿ ಅವರಿಂದ ಲೋಕಾರ್ಪಣೆ….
ಅಮೃತ ಭಾರತ್ ಯೋಜನೆಯಡಿ 16.06 ಕೋಟಿ ರೂ. ವೆಚ್ಚದಲ್ಲಿ ಬಾಗಲಕೋಟೆ ರೈಲು ನಿಲ್ದಾಣದ ನವೀಕರಣ… ಇಂದು ಪಿಎಂ ಮೋದಿ ಅವರಿಂದ ಲೋಕಾರ್ಪಣೆ…. ಅಮೃತ ಭಾರತ್ ರೈಲು ನಿಲ್ದಾಣ ಯೋಜನೆ ಅಡಿಯಲ್ಲಿ ಕರ್ನಾಟಕದ ಐದು ರೈಲು ನಿಲ್ದಾಣಗಳನ್ನು ನವೀಕರಿಸಲಾಗಿದ್ದು ಈ ಐದು ರೈಲು ನಿಲ್ದಾಣಗಳಲ್ಲಿ ಬಾಗಲಕೋಟೆ ರೈಲ್ವೆ ಸ್ಟೇಷನ್ ಕೂಡ ಒಂದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಗುರುವಾರ ವರ್ಚುವಲ್ ಮೂಲಕ ಬಾಗಲಕೋಟೆ ಸೇರಿದಂತೆ ರಾಜ್ಯದ ಐದು ನವೀಕೃತ ರೈಲು ನಿಲ್ದಾಣಗಳನ್ನು …
Read More »ಮಳೆಯಲ್ಲಿಯೇ ಗ್ರಾಮ ದೇವತೆಗಳ ಹೊನ್ನಾಟ!
ಮಳೆಯಲ್ಲಿಯೇ ಗ್ರಾಮ ದೇವತೆಗಳ ಹೊನ್ನಾಟ! ಸುರಿಯುವ ಮಳೆಯಲ್ಲಿಯೇ ದೇವಿಯರ ಹೊನ್ನಾಟ ನಡೆಯುವ ವಿಶೇಷತೆಹೊಂದಿರುವ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಅವರೊಳ್ಳಿ- ಬಿಳಕಿ ಗ್ರಾಮದೇವಿಯರ ಜಾತ್ರೆ ಈ ಸಲವೂ ಸುರಿಯುವ ಮಳೆಯ ಮಧ್ಯೆಯೇ ಅದ್ದೂರಿಯಾಗಿ ನಡೆಯಿತು. ಪ್ರತಿ ಐದು ವರ್ಷಕ್ಕೊಮ್ಮೆ ಐದು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಮೊದಲ ಎರಡು ದಿನದ ಹೊನ್ನಾಟ ಯಶಸ್ವಿಯಾಗಿ ನಡೆಯುತ್ತಿದೆ. ಸಾಮಾನ್ಯವಾಗಿ ಗ್ರಾಮದೇವಿಯರ ಜಾತ್ರೆಗಳಲ್ಲಿ ಭಂಡಾರದ ಮಧ್ಯೆ ಹೊನ್ನಾಟ ನಡೆಯೋ ಸಂಪ್ರದಾಯವಿದೆ. ಆದರೆ ಅವರೊಳ್ಳಿ-ಬಿಳಕಿ ದೇವಿಯರ …
Read More »ಧಾರವಾಡದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟಿಸಿದ ಮೋದಿ..
ಧಾರವಾಡದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟಿಸಿದ ಮೋದಿ….ಧಾರವಾಡದಲ್ಲಿ ಕಾರ್ಯಕ್ರಮಕ್ಕೆ ರಾಜ್ಯಪಾಲ ಗೆಹ್ಲೋಟ್ ಚಾಲನೆ. ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ಧಾರವಾಡದ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಗುರುವಾರ ಧಾರವಾಡದ ರೈಲು ನಿಲ್ದಾಣದಲ್ಲಿ ಈ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ದೇಶದ ವಿವಿಧ ಕಡೆಗಳಲ್ಲಿ ನವೀಕರಣಗೊಂಡ ಒಟ್ಟು 103 ರೈಲು ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ …
Read More »ತಿಂಗಳಿಗೆ 40 ಲಕ್ಷ ರೂ. ಜೀವನಾಂಶ ಕೊಡಿ’; ಕೋರ್ಟ್ನಲ್ಲಿ ಬೇಡಿಕೆ ಇಟ್ಟ ಜಯಮ್ ರವಿ ಪತ್ನಿ
ಇತ್ತೀಚೆಗೆ ಜಯಮ್ ರವಿ (Jayam Ravi) ಹಾಗೂ ಅವರ ಪತ್ನಿ ಆರತಿ ಬೇರೆ ಆಗಿರೋ ಸುದ್ದಿ ಚರ್ಚೆ ಆಗಿತ್ತು. ಜಯಮ್ ರವಿ ಅವರು ಏಕಾಏಕಿ ಸೋಶಿಯಲ್ ಮೀಡಿಯಾದಲ್ಲಿ ಡಿವೋರ್ಸ್ ಘೋಷಣೆ ಮಾಡಿದರು. ಆದರೆ, ಇದಕ್ಕೆ ಆರತಿ ಕಿರಿಕ್ ಮಾಡಿದ್ದರು. ನನಗೆ ಈ ವಿಚಾರ ಗೊತ್ತೇ ಇರಲಿಲ್ಲ ಎಂದು ಹೇಳುವ ಮೂಲಕ ಚರ್ಚೆಗೆ ಎಡೆ ಮಾಡಿಕೊಟ್ಟರು. ಈಗ ಫ್ಯಾಮಿಲಿ ಕೋರ್ಟ್ನಲ್ಲಿ ಇಬ್ಬರ ವಿಚ್ಛೇದನಕ್ಕೆ ಶೀಘ್ರವೇ ಅಧಿಕೃತ ಮುದ್ರೆ ಬೀಳಲಿದೆ ಎನ್ನಲಾಗಿದೆ. ಇಷ್ಟೇ ಅಲ್ಲ, ಆರತಿ (Arati …
Read More »ಗಂಡ ನಾಪತ್ತೆ, ಮಾನಸಿಕ ಸ್ಥಿಮಿತ ಕಳೆದುಕೊಂಡ ಪತ್ನಿ, ದನದ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ ಪೋಷಕರು
ಬಾಗಲಕೋಟೆ, ಮೇ 22: ಪ್ರತಿಯೊಬ್ಬರ ಜೀವನದಲ್ಲಿ ಮದುವೆ, ಗಂಡ (Husband) ಮತ್ತು ಮಕ್ಕಳು ಬಹಳ ಪ್ರಮುಖವಾದ ಪಾತ್ರವಹಿಸುತ್ತದೆ. ನೂರಾರು ಸುಂದರ ಕನಸುಗಳನ್ನು ಕಂಡು ಹಲವರು ಮದುವೆಯಾಗತ್ತಾರೆ. ಹೆಂಡತಿಗೆ (wife) ಗಂಡನೇ ಎಲ್ಲಾ, ಆತನೇ ಪ್ರಪಂಚ. ಹೀಗಿರುವಾಗ ಇದ್ದಕ್ಕಿದ್ದ ಹಾಗೆ ಆತ ನಾಪತ್ತೆ ಆದರೆ ಹೆಂಡತಿಯ ಗತಿಯೇನು? ಇಂತಹದ್ದೆ ಒಂದು ಘಟನೆ ಇದೀಗ ಜಿಲ್ಲೆಯಲ್ಲಿ ನಡೆದಿದೆ. ಮದುವೆಯಾಗಿ ಕೇವಲ ಎರಡು ತಿಂಗಳಿಗೆ ಮನೆಯಿಂದ ಹೋದ ಆಕೆಯ ಗಂಡ ತಿರುಗಿ ಬರಲೇ ಇಲ್ಲ. ಗಂಡ ನಾಪತ್ತೆಯಿಂದ ಶಾಕ್ಗೆ ಒಳಗಾಗಿರುವ ಪತ್ನಿ …
Read More »ಚಾಕು ಇರಿದು ಪತ್ನಿಯನ್ನು ಕೊಂದ ಪತಿ
ಚಾಮರಾಜನಗರ: ಪತಿ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹನೂರು ತಾಲೂಕಿನ ಗುಳ್ಯದ ಬಯಲು ಗ್ರಾಮದಲ್ಲಿ ಬುಧವಾರ ನಡೆದಿದೆ. ಮಹಾದೇವಿ(28) ಕೊಲೆಯಾದವರು. ಭದ್ರ ಕೊಲೆ ಮಾಡಿದ ಪತಿ. ಹನೂರು ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹಾವು ಕಚ್ಚಿ ವ್ಯಕ್ತಿ ಸಾವು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ ನಡೆದಿದೆ. ಹಸಗೂಲಿ ಗ್ರಾಮದ …
Read More »