Breaking News

Yearly Archives: 2025

ಡಿಕೆಶಿ ಸಿಎಂ ಆಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ನ ಯುವ ಕಾರ್ಯಕರ್ತರು..

ಡಿಕೆಶಿ ಸಿಎಂ ಆಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ನ ಯುವ ಕಾರ್ಯಕರ್ತರು.. ಬಾಗಲಕೋಟೆ ಜಿಲ್ಲಾ ಯನ್ನು ವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಮಾರ್ ನೇತೃತ್ವದಲ್ಲಿ ಪೂಜೆ…. ಕಲ್ಲಳ್ಳಿ ಲಕ್ಷ್ಮೀವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಯುವಕರು… ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಕಲ್ಲಳ್ಳಿ ಲಕ್ಷ್ಮೀವೆಂಕಟೇಶ್ವರ ದೇಗುಲ.. ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಡಿಕೆಶಿ ದುಡಿದಿದ್ದಾರೆ… ಸಿಎಂ ಸಿದ್ದರಾಮಯ್ಯ ಉಳಿದ ಅರ್ಧ ಅವದಿಗೆ ಸಿಎಂ ಸ್ಥಾನ ಬಿಟ್ಟುಕೊಡಲಿ… ಡಿಕೆಶಿ ಸಿಎಂ …

Read More »

ಕರಗಾಂವ ಏತ ನೀರಾವರಿ ಯೋಜನೆಗಾಗಿ ಡಿಸೆಂಬರ್ 4 ರಂದು ಚಿಕ್ಕೋಡಿಯಲ್ಲಿ ರೈತರಿಂದ ಬೃಹತ್ ಹೋರಾಟ

ಚಿಕ್ಕೋಡಿ:ಕರಗಾಂವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಬೇಗನೆ ಪ್ರಾರಂಭಿಸುವಂತೆ ಆಗ್ರಹಿಸಿ ಡಿಸೆಂಬರ್ 4 ರಂದು ಚಿಕ್ಕೋಡಿಯಲ್ಲಿ ರೈತರಿಂದ ಬೃಹತ್ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಹಸಿರು ಸೇನೆ ಉಪಾಧ್ಯಕ್ಷ ಸತ್ಯಪ್ಪ ಮಲ್ಲಾಪೂರೆ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು ೧೫ ಹಳ್ಳಿಗಳಿಗೆ ನೀರು ಪೂರೈಕೆ ಮಾಡುವ ಮಹತ್ವದ ಯೋಜನೆಯಾದ ಕರಗಾಂವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಆದಷ್ಟು ಬೇಗನೆ ಪ್ರಾರಂಭಿಸುವಂತೆ ಆಗ್ರಹಿಸಿ ಚಿಕ್ಕೋಡಿ …

Read More »

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನವೆಂಬರ್ 28ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ಬೆಂಗಳೂರು: ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ …

Read More »

ಕರ್ನಾಟಕ ರಾಜ್ಯ ಸ-ಅಭಿವೃದ್ಧಿ ಸಂಘದಿಂದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ; ರಾಜ್ಯೋತ್ಸವ; ಸಚಿವ ಸತೀಶ್ ಜಾರಕಿಹೊಳಿ ಚಾಲನೆ

ಕರ್ನಾಟಕ ರಾಜ್ಯ ಸ-ಅಭಿವೃದ್ಧಿ ಸಂಘದಿಂದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ; ರಾಜ್ಯೋತ್ಸವ; ಸಚಿವ ಸತೀಶ್ ಜಾರಕಿಹೊಳಿ ಚಾಲನೆ ಛತ್ರಪತಿ ಶಿವಾಜೀ ಮಹಾರಾಜರು ಅಪ್ಪಟ ಕನ್ನಡ ಮೂಲದವರು ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರಲ್ಲಿ ಸಹೋದರತೆಯ ಬಾಂಧವ್ಯವಿದೆ ; ಹಿರಿಯ ಸಾಹಿತಿ ಯ.ರು. ಪಾಟೀಲ್ ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರಲ್ಲಿ ಸಹೋದರತೆಯ ಬಾಂಧವ್ಯವಿದೆ. ಛತ್ರಪತಿ ಶಿವಾಜೀ ಮಹಾರಾಜರು ಅಪ್ಪಟ ಕನ್ನಡ ಮೂಲದವರು. ಲಿಂಗಾಯಿತರು ಎಂದು ಹಿರಿಯ ಸಾಹಿತಿ ಯ.ರು. ಪಾಟೀಲ್ ಹೇಳಿದರು. …

Read More »

ಆಂಜನೇಯ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಆಸಿಪ್ ಸೇಠ

ಜನ ಸೇವೆಯೇ ನನ್ನ ಪ್ರಮುಖ ಧ್ಯೇಯ. ರಾಮತೀರ್ಥನಗರ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಆಸಿಪ್ ಸೇಠ ಅಭಿಮತ.. ಬೆಳಗಾವಿ. ೨೨- ಅಭಿವ್ರದ್ಧಿಯೇ ನನ್ನ ಪ್ರಥಮ ಗುರಿ. ರಾಮತೀರ್ಥನಗರ ಸೇರಿದಂತೆ ಇಡೀ ನನ್ನ ಕ್ಷೇತ್ರ ಸರ್ವ ರೀತಿಯಿಂದ ಅಭಿವ್ರದ್ಧಿ ಹೊಂದಿ ನಂದನ ವನದಂತಾಗಬೇಕು. ಕ್ಷೇತ್ರ ಜನರ ಪ್ರೀತಿ ವಾತ್ಸಲ್ಯಗಳಲ್ಲಿ ಸದಾ ನಾನಿರಬೇಕು. ಜನ ಮನದ ಆಶಯದಂತೆ ನಾನು ಮುನ್ನಡೆಯುವೆ ಎಂದು ಬೆಳಗಾವಿ ಉತ್ತರ ಕ್ಷೇತ್ರ …

Read More »

ಭ್ರಷ್ಟಾಚಾರದಲ್ಲಿ ರಾಜ್ಯ ನಂ.1, ಗ್ಯಾರಂಟಿಗಳಲ್ಲಿ ಕಾಲಹರಣ ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಭ್ರಷ್ಟಾಚಾರದಲ್ಲಿ ರಾಜ್ಯ ನಂ.1, ಗ್ಯಾರಂಟಿಗಳಲ್ಲಿ ಕಾಲಹರಣ ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಅಭಿವೃದ್ಧಿ ಸಂಪೂರ್ಣ ನಿಂತಿದೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಏಕೆ?;ಛಲವಾದಿ ನಾರಾಯಣಸ್ವಾಮಿ ಬೆಂಗಳೂರು: ‘ಏಕತಾ ನಡಿಗೆ’ ಕಾರ್ಯಕ್ರಮದ ನಂತರ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ತೀವ್ರ …

Read More »

ಬೆಳಗಾವಿಯಲ್ಲಿ ರಾಜ್ಯಮಟ್ಟದ ವಕೀಲರ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ ಆರೋಗ್ಯಕ್ಕೆ ಕ್ರೀಡೆ ಮುಖ್ಯ; ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್

ಬೆಳಗಾವಿಯಲ್ಲಿ ರಾಜ್ಯಮಟ್ಟದ ವಕೀಲರ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ ಆರೋಗ್ಯಕ್ಕೆ ಕ್ರೀಡೆ ಮುಖ್ಯ; ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್ ರಾಜ್ಯಮಟ್ಟದ ವಕೀಲರ ಕ್ರಿಕೆಟ್ ಪಂದ್ಯಾವಳಿಗೆ ಸಂಭ್ರಮದ ಚಾಲನೆ ಸ್ಪರ್ಧಾತ್ಮಕ ಯುಗದಲ್ಲಿ ಆರೋಗ್ಯ ನಿರ್ಲಕ್ಷ್ಯ ಸಲ್ಲದು: ನ್ಯಾಯಾಧೀಶ ಮಂಜುನಾಥ ನಾಯಕ್ ಬೆಳಗಾವಿ ಬಾರ್ ಅಸೋಸಿಯೇಷನ್‌ನ ಉಪಕ್ರಮಕ್ಕೆ ಶ್ಲಾಘನೆ. 52 ಸಂಘಗಳ ಸದಸ್ಯರು ಪಂದ್ಯಾವಳಿಯಲ್ಲಿ ಭಾಗಿ ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಇದರಿಂದಾಗಿ ಆರೋಗ್ಯದ ಕಡೆಗೆ ನಿರ್ಲಕ್ಷ್ಯ ಹೆಚ್ಚುತ್ತಿದೆ. …

Read More »

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ‌ ಪೂಜಾರಿ ಚಲಿಸುತ್ತಿದ್ದ‌‌ ಕಾರು‌ ಅಪಘಾತ

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ‌ ಪೂಜಾರಿ ಚಲಿಸುತ್ತಿದ್ದ‌‌ ಕಾರು‌ ಅಪಘಾತ ಪ್ರಾಣಾಪಾಯದಿಂದ ಪಾರಾದ ಚುನ್ನಪ್ಪ ಪೂಜಾರಿ ಹಾಗೂ ರೈತ ಮುಖಂಡರು ಹಂಚಿನಾಳದಿಂದ ನಾಗರಮುನ್ನೊಳ್ಳಿ ಮಾರ್ಗವಾಗಿ ಕಬ್ಬೂರ ಕಡೆಗೆ‌ ಹೊರಟಿದ್ದ ಕಾರು ಅಪಘಾತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೂಳಿ ಹೊರವಲಯದಲ್ಲಿ ಘಟನೆ ಸದ್ಯಕ್ಕೆ ಕಾರಿನಲ್ಲಿದ್ದವರಿಗೆ ಯಾವುದೇ ಹಾನಿ ಆಗಿಲ್ಲ ಎಂದು ಚುನ್ನಪ್ಪ ಪೂಜಾರಿ ಮಾಹಿತಿ ಬೆಳಗಾವಿ ಸುವರ್ಣ ವಿಧಾನಸೌದದಲ್ಲಿ ಡಿಸೆಂಬರ್ 11ರಿಂದ ಚಳಿಗಾಲದ ಅಧಿವೇಶನ ಹಿನ್ನೆಲೆ ರೈತರ …

Read More »

ಬೆಳಗಾವಿ ಲಿಂಗಾಯಿತ ಮಹಿಳಾ ಸಮಾಜದಿಂದ “ಉತ್ಸವ” ಕಾರ್ಯಕ್ರಮ

ಬೆಳಗಾವಿ ಲಿಂಗಾಯಿತ ಮಹಿಳಾ ಸಮಾಜದಿಂದ “ಉತ್ಸವ” ಕಾರ್ಯಕ್ರಮ ಎಲ್ಲರಲ್ಲಿಯೂ ಪ್ರತಿಭೆ-ಚೈತನ್ಯ ಅಡಗಿರುತ್ತದೆ; ಮಹಿಳೆಯರು ತಮ್ಮತನವನ್ನ ಬಿಟ್ಟು ಕೊಡಬಾರದು; ಚಲನಚಿತ್ರ ಅಭಿನೇತ್ರಿ ಸುಧಾ ಬೆಳವಾಡಿ ಬೆಳಗಾವಿ ಲಿಂಗಾಯಿತ ಮಹಿಳಾ ಸಮಾಜದಿಂದ “ಉತ್ಸವ” ಕಾರ್ಯಕ್ರಮ ಮಹಿಳೆಯರು ತಮ್ಮತನವನ್ನ ಎಂದಿಗೂ ಬಿಟ್ಟು ಕೊಡಬಾರದು ಎಲ್ಲರಲ್ಲಿಯೂ ಪ್ರತಿಭೆ-ಚೈತನ್ಯ ಅಡಗಿರುತ್ತದೆ ಚಲನಚಿತ್ರ ಅಭಿನೇತ್ರಿ ಸುಧಾ ಬೆಳವಾಡಿ ಅಭಿಪ್ರಾಯ ಎಲ್ಲರಲ್ಲಿಯೂ ಒಂದು ಪ್ರತಿಭೆ ಒಂದು ಚೈತನ್ಯ ಅಡಗಿರುತ್ತದೆ. ಮಹಿಳೆಯರು ಯಾವುದೇ ಕಾರಣಕ್ಕೂ ತಮ್ಮತನವನ್ನು ಬಿಟ್ಟು ಕೊಡಬಾರದು ಎಂದು ಕಿರುತೆರೆ …

Read More »

ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆ

ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆ ರಾಷ್ಟ್ರದ ವಿವಿಧ ಪ್ರಕಾರದ ಕಲಾವಿದ ಕಲಾಕೃತಿಗಳಿಗೆ ಬೆಳಗಾವಿಗರಿಂದ ಭಾರಿ ಮೆಚ್ಚುಗೆ ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆ ರಾಷ್ಟ್ರದ ವಿವಿಧ ಪ್ರಕಾರದ ಕಲಾವಿದ ಕಲಾಕೃತಿಗಳಿಗೆ ಬೆಳಗಾವಿಗರಿಂದ ಭಾರಿ ಮೆಚ್ಚುಗೆ ಎರಡು ದಿನಗಳ ಕಾಲ ನಡೆಯಲಿರುವ ಪ್ರದರ್ಶನ ವಿವಿಧ ಕಾರ್ಯಕ್ರಮಗಳ ಆಯೋಜನೆ ವರ್ಣ ಕಲಾಶ್ರೀ ಸಾಂಸ್ಕೃತಿಕ ಸಂಘದ ವತಿಯಿಂದ ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆಯನ್ನು ನೀಡಲಾಯಿತು. ಬೆಳಗಾವಿಯ …

Read More »