Breaking News

Yearly Archives: 2025

ಭಾರಿ ಮಳೆ: ರಸ್ತೆಗಳು ಜಲಾವೃತ,

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಮೇ 15 ರಿಂದ ಮೇ 18 ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಿಗೆ ಕಿತ್ತಳೆ(Orange) ಎಚ್ಚರಿಕೆಯನ್ನೂ ರವಾನಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ(Yellow) ಎಚ್ಚರಿಕೆ ನೀಡಲಾಗಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಭಾರಿ ಬಿರುಸಿನ ಮತ್ತು ಆಲಿಕಲ್ಲು ಮಳೆಯಾಗಿದೆ. ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ …

Read More »

ಅಂಗಾಂಗ ದಾನದಲ್ಲಿ ಧಾರವಾಡ ಜಿಲ್ಲೆಗೆ ದೇಶದಲ್ಲೇ 2ನೇ, ರಾಜ್ಯದಲ್ಲಿ ಮೊದಲ ಸ್ಥಾನ!

ಧಾರವಾಡ, ಮೇ 16: ಅಪಘಾತ ಸೇರಿದಂತೆ ವಿವಿಧ ತುರ್ತು ಪರಿಸ್ಥಿತಿಗಳಲ್ಲಿ ಮನುಷ್ಯನ ಮೆದುಳು ಕೆಲವೊಮ್ಮೆ ನಿಷ್ಕ್ರಿಯಗೊಂಡು ಬಿಡುತ್ತದೆ. ಆಗ ಆ ವ್ಯಕ್ತಿ ಸಹಜವಾಗಿ ಕೋಮಾ ಸ್ಥಿತಿಗೆ ಹೋಗುತ್ತಾನೆ. ಅಂಥ ವ್ಯಕ್ತಿ ಜೀವಂತವಾಗಿದ್ದರೂ ಇಲ್ಲದಂತಾಗಿರುತ್ತಾನೆ. ಮತ್ತೆ ಆತನಿಗೆ ಪ್ರಜ್ಞೆ ಬರುವ ಸಾಧ್ಯತೆಯೇ ಇಲ್ಲ ಎಂಬಂಥ ಸ್ಥಿತಿಯಲ್ಲಿ ವೈದ್ಯಕೀಯ ಪರಿಭಾಷೆಯಲ್ಲಿ ‘‘ಬ್ರೈನ್​ ಡೆಡ್’’ ಎಂದು ಘೋಷಿಸಲಾಗುತ್ತದೆ. ಆದರೆ, ಇಂಥ ಸಂದರ್ಭದಲ್ಲಿ ಆ ವ್ಯಕ್ತಿಯ ಇತರೆ ಅಂಗಾಂಗಗಳು ಐದಾರು ಜನರ ಜೀವ ಉಳಿಸುವ ಸಾಮರ್ಥ್ಯ ಹೊಂದಿರುತ್ತವೆ. …

Read More »

ಕಾನೂನು ಮಾಪನ ನಿರೀಕ್ಷಕರ ಬಳಿ 4 ಕೋಟಿ ರೂ. ಆಸ್ತಿ, 9 ಎಕರೆ ಜಮೀನು!

ಬೆಂಗಳೂರು, ಮೇ 16: ಭ್ರಷ್ಟಾಚಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಹಣ ಸಂಪಾದನೆ ಮಾಡಿದವರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ (Lokaykta) ಪೊಲೀಸರು, ಗುರುವಾರ ರಾಜ್ಯಾದ್ಯಂತ ಭರ್ಜರಿ ಬೇಟೆಯಾಗಿದ್ದಾರೆ. ಕರ್ನಾಟಕದ 35 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಾನೂನು ಮಾಪನ ನಿರೀಕ್ಷಕರಾಗಿದ್ದವರು ಹಣದಾಸೆಗೆ ಲಂಚಕ್ಕೆ ಕೈಯೊಡ್ಡಿದ್ದು, ಲೋಕಾ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಗಳು ಅಕ್ರಮವಾಗಿ ಕೋಟ್ಯಂತರ ರೂಪಾಯಿ ಆಸ್ತಿ, ಮನೆಗಳು, ಭೂಮಿ ಮಾಡಿಕೊಂಡಿರುವುದನ್ನು ಲೋಕಾಯುಕ್ತ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಂಗಳೂರಿನಲ್ಲಿ ವಾಸವಾಗಿರುವ ಕಾನೂನು ಮಾಪನ ನಿರೀಕ್ಷ ಹೆಚ್. ಆರ್. ನಟರಾಜ್ …

Read More »

ಡಾ. ಸಿ.ಕೆ. ಜೋರಾಪೂರ ವಿರಚಿತ ಶ್ರೀ ರಾಮ ಮಂದಿರದ ಹೋರಾಟಗಳು ಹಾಗೂ ರಾಮಾಯಣ ಗ್ರಂಥದ ಬಿಡುಗಡೆ ಡಾ. ಸಿ.ಕೆ. ಜೋರಾಪೂರ ವಿರಚಿತ

ಡಾ. ಸಿ.ಕೆ. ಜೋರಾಪೂರ ವಿರಚಿತ ಶ್ರೀ ರಾಮ ಮಂದಿರದ ಹೋರಾಟಗಳು ಹಾಗೂ ರಾಮಾಯಣ ಗ್ರಂಥದ ಬಿಡುಗಡೆ ಡಾ. ಸಿ.ಕೆ. ಜೋರಾಪೂರ ವಿರಚಿತ ಶ್ರೀ ರಾಮ ಮಂದಿರದ ಹೋರಾಟಗಳು ಹಾಗೂ ರಾಮಾಯಣ ಗ್ರಂಥದ ಬಿಡುಗಡೆ ವಿವಿಧ ಗಣ್ಯರಿಂದ ಜೋರಾಪುರ ಅವರ ಕಾರ್ಯಕ್ಕೆ ಮೆಚ್ಚುಗೆ ಡಾ. ಸಿ.ಕೆ. ಜೋರಾಪೂರ ವಿರಚಿತ ಶ್ರೀ ರಾಮ ಮಂದಿರದ ಹೋರಾಟಗಳು ಹಾಗೂ ರಾಮಾಯಣ ಗ್ರಂಥದ ಬಿಡುಗಡೆ ಸಮಾರಂಭವು ಅತ್ಯಂತ ಉತ್ಸಾಹದಲ್ಲಿ ನೆರವೇರಿತು. ಗುರುವಾರದಂದು ಬೆಳಗಾವಿಯ ಕನ್ನಡ ಭವನದಲ್ಲಿ …

Read More »

ಮದ್ಯಪ್ರಿಯರಿಗೆ 3ನೇ ಬಾರಿ ದರ ಏರಿಕೆ ಶಾಕ್

ಬೆಂಗಳೂರು, (ಮೇ 15): ಕರ್ನಾಟಕದಲ್ಲಿ (Karnataka) ಮತ್ತೆ ಐಎಂಎಲ್ (ಮದ್ಯ) ಮೇಲಿನ ದರ ಏರಿಕೆ ಆಗಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಮದ್ಯದ(Liquor) ದರ ಹೆಚ್ಚಳ ಮಾಡಲಾಗಿತ್ತು, ಇದೀಗ ಮತ್ತೆ ಮೂರನೇ ಬಾರಿ ದರ ಹೆಚ್ಚಳವಾಗಿದ್ದು, ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಕಾರಣ 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ ಬಾರಿಯ ಬಜೆಟ್‌ನಲ್ಲಿ 40 ಸಾವಿರ ಕೋಟಿ …

Read More »

ಬೇಸಿಗೆ ಕಾಲದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿ

ಗೋಕಾಕ – ಪ್ರಸಕ್ತ ಬೇಸಿಗೆ ಕಾಲದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿ. ಜೂನ್ , ಜುಲೈ ತಿಂಗಳಲ್ಲಿ ಮಳೆಗಾಲ ಬರುತ್ತಿರುವುದರಿಂದ ಈಗಲೇ ಅಗತ್ಯವಿರುವ ಎಲ್ಲಾ ಏರ್ಪಾಡುಗಳನ್ನು ಮಾಡಿಕೊಳ್ಳಲು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ಸಂಜೆ ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ಕರೆದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಕರ್ನಲ್ ಸೋಫಿಯಾ ಖುರೇಶಿ ಅವರ ಮಾವನ ಮನೆ ಧ್ವಂಸ ಕುರಿತು ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳ ವಿರುದ್ಧ ಎಫ್​ಐಆರ್

ಬೆಳಗಾವಿ: ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿರುವ ಕರ್ನಲ್ ಸೋಫಿಯಾ ಖುರೇಶಿ ಅವರ ಮಾವನ ಮನೆ ಧ್ವಂಸಗೊಳಿಸಿದ್ದಾಗಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸುಳ್ಳು ಪೋಸ್ಟ್ ಹಾಕಿದ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಅನೀಸ್ ಉದ್ದೀನ್, ಖುಬಾನಿ, ದ್ರುಮ್ಮಿ (Anis Uddin, Khubaani, Drummi) ಎಕ್ಸ್ ಖಾತೆ ಹೋಲ್ಡರ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರ್‌ಎಸ್ಎಸ್‌ ಕಾರ್ಯಕರ್ತರಿಂದ ಕರ್ನಲ್ ಸೋಫಿಯಾ ಖುರೇಶಿ ಮನೆ …

Read More »

ವಿಜಯಪುರದಲ್ಲಿ ಯುವ ಭಾರತ ಸಮಿತಿ ನೇತೃತ್ವದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ*

ವಿಜಯಪುರದಲ್ಲಿ ಯುವ ಭಾರತ ಸಮಿತಿ ನೇತೃತ್ವದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ* : ಬರೋಬ್ಬರಿ ೧ ಕಿ.ಮೀ. ಉದ್ದದ ತ್ರಿವರ್ಣ ಧ್ವಜವನ್ನು ಹೊತ್ತ ಸಾವಿರಾರು ಯುವಕರ ದಂಡು, ಮುಗಿಲು‌ ಮುಟ್ಟಿದ ಜೈ ಜವಾನ್ ಜೈ ಕಿಸಾನ್ ಉದ್ಘೋಷಗಳು….ವೀರ ಜವಾನ್ ಅಮರ್ ರಹೇ….ವೀರ ಜವಾನ್ ಅಮರ ರಹೇ…. ಮಾನವೀಯತೆ ಶತ್ರುಗಳಾಗಿರುವ ಉಗ್ರಗಾಮಿಗಳ ವಿರುದ್ದ ಸಮರ ಸಾರಿರುವ ಭಾರತೀಯ ಹೆಮ್ಮೆಯ ವೀರಯೋಧರ ಆಯುರಾರೋಗ್ಯ ಹಾಗೂ ಆತ್ಮಸ್ಥೈರ್ಯ ಹೆಚ್ಚಿಸಲು ಹಾಗೂ ಕಾರ್ಯಾಚರಣೆ ನಡೆಸಲು ದಿಟ್ಟ …

Read More »

ನವಲಗುಂದ ಪಟ್ಟಣದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್:ಜೋಶಿ

ನವಲಗುಂದ ಪಟ್ಟಣದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್… ರಾಜ್ಯ ಸರ್ಕಾರ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಕೇಂದ್ರ ಸಚಿವ ಜೋಶಿ ಅಗ್ರಹ ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಲಾದ ಜೋಶಿ ತಿಳಿಸಿದ್ದಾರೆ. ಈ …

Read More »

ಉತ್ತರ ಕರ್ನಾಟಕ ಭಾಗಕ್ಕೆ ಉತ್ತಮ ರೈಲು ಸೇವೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

ಉತ್ತರ ಕರ್ನಾಟಕ ಭಾಗಕ್ಕೆ ಉತ್ತಮ ರೈಲು ಸೇವೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಗದಗ-ವಾಡಿ ರೈಲು ಮಾರ್ಗ ಹಾಗೂ ಕುಷ್ಟಗಿಯಿಂದ ಹುಬ್ಬಳ್ಳಿಗೆ ನೂತನ ಪ್ಯಾಸೆಂಜ‌ರ್ ರೈಲನ್ನು ಲೋಕಾರ್ಪಣೆ ಮಾಡಲಿದ್ದೇವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿಂಧನೂರು ವಾಡಿ ಉತ್ತರ ಕರ್ನಾಟಕ ಭಾಗದ ಮಹತ್ವದ ರೈಲು ಮಾರ್ಗಗಳಲ್ಲಿ ಒಂದಾಗಿದೆ. ಇದು ಮುಂಬಯಿ ಕರ್ನಾಟಕದಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ …

Read More »