Breaking News

Yearly Archives: 2025

ಹಾಲು‌ ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯ

ಬೆಳಗಾವಿ-* ಹಾಲು‌ ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯವನ್ನು ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಬೆಮುಲ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರಕಟಿಸಿದರು. ನಗರದ ಗಾಂಧೀ ಭವನದಲ್ಲಿ ಗುರುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಜರುಗಿದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ …

Read More »

ತರಬೇತಿ ಇಲ್ಲ. ಶಾರ್ಟ್‌ಕಟ್‌ಗಳಿಲ್ಲ. ಕೇವಲ ಒಂದು ಹುಡುಗಿ, ಒಂದು ಕನಸು – ಮತ್ತು ಅವಳ ದಾದಾಜಿ.

ತರಬೇತಿ ಇಲ್ಲ. ಶಾರ್ಟ್‌ಕಟ್‌ಗಳಿಲ್ಲ. ಕೇವಲ ಒಂದು ಹುಡುಗಿ, ಒಂದು ಕನಸು – ಮತ್ತು ಅವಳ ದಾದಾಜಿ. ಹರಿಯಾಣದ ಬಮ್ಲಾ ಎಂಬ ಶಾಂತ ಹಳ್ಳಿಯಲ್ಲಿ, 23 ವರ್ಷದ ನಿಶಾ ಗ್ರೆವಾಲ್ AIR 51 ನೊಂದಿಗೆ UPSC CSE 2020 ಅನ್ನು ಪಾಸು ಮಾಡಿದಳು. ದೆಹಲಿಯ ತರಬೇತಿ ಕೇಂದ್ರಗಳಿಲ್ಲ. ಗೆಳೆಯರ ಒತ್ತಡವಿಲ್ಲ. ಕೇವಲ ಒಬ್ಬ ಅಧ್ಯಯನ ಪಾಲುದಾರ: ಅವಳ 83 ವರ್ಷದ ಅಜ್ಜ, ರಾಮ್‌ಫಾಲ್ ಗ್ರೆವಾಲ್. ನಿವೃತ್ತ ಗಣಿತ ಶಿಕ್ಷಕಿ, ದಾದಾಜಿ ಅವಳ …

Read More »

ಟ್ರಾಫಿಕ್‌ ಫೈನ್‌ 50% ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್- 21 ದಿನಗಳಲ್ಲಿ 106 ಕೋಟಿ ದಂಡ ಸಂಗ್ರಹ!

ಟ್ರಾಫಿಕ್‌ ಫೈನ್‌ 50% ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್- 21 ದಿನಗಳಲ್ಲಿ 106 ಕೋಟಿ ದಂಡ ಸಂಗ್ರಹ! ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳನ್ನು ಇತ್ಯರ್ಥಕ್ಕೆ 50% ರಿಯಾಯಿತಿಯಡಿ ದಂಡ ಪಾವತಿಸಲು ಸಾರಿಗೆ ಇಲಾಖೆ ನೀಡಿದ್ದ ಅವಕಾಶಕ್ಕೆ ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದುವರೆಗೆ ಬರೊಬ್ಬರಿ 106 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ. 37,86,173 ಬಾಕಿ ಸಂಚಾರ ನಿಯಮ ಉಲ್ಲಂಘನೆ ಕೇಸ್‌ಗಳು ಇತ್ಯರ್ಥಗೊಂಡಿವೆ. ಸೆಪ್ಟೆಂಬರ್ 12 ರ ಕೊನೆಯ ಒಂದೇ ದಿನದಲ್ಲಿ …

Read More »

ಬೆಳಗಾವಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಅಕ್ಟೋಬರ್ 4 ರಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಳಗಾವಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಅಕ್ಟೋಬರ್ 4 ರಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ ಸಾಧ್ಯವಾದಷ್ಟು ಅನ್ ಅಪೋಸ್ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಆಗದಿದ್ದರೂ ಚುನಾವಣೆ ಮಾಡಲಾಗುವುದು ಬಹುಮತ ನಮ್ಮದೇ ಆಗಿರುತ್ತದೆ ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ‌ ಬಹುಮತಕ್ಕೆ 9 ಸ್ಥಾನಗಳು ಬೇಕು ಆದರೂ ನಾವು 12 ಸ್ಥಾನ ಗೆದ್ದು ಡಿಸಿಸಿ ಬ್ಯಾಂಕ್ ಕಬ್ಜ ಮಾಡಿಕೊಳ್ಳುತ್ತೇವೆ ಈ ಸಲದ ಡಿಸಿಸಿ ಬ್ಯಾಂಕ್ ಬಹಳ ಅತೀರೇಖಕ್ಕೆ ಹೋಗುತ್ತಿರುವ …

Read More »

ಬಿಪಿಎಲ್ ಕಾಡ್೯ ರದ್ದು ಪ್ರಕರಣದಲ್ಲಿ ಗೊಂದಲ: ಬಡವರಿಗೆ ತೊಂದರೆ ಎಂದುರಾಜ್ಯಾಧ್ಯಕ್ಷ ತಳವಾರ

ಬಿಪಿಎಲ್ ಕಾಡ್೯ ರದ್ದು ಪ್ರಕರಣದಲ್ಲಿ ಗೊಂದಲ: ಬಡವರಿಗೆ ತೊಂದರೆ ಎಂದುರಾಜ್ಯಾಧ್ಯಕ್ಷ ತಳವಾರ ಆರೋಪ | ಅನರ್ಹ ಬಿಪಿಎಲ್ ಕಾಡ್೯ ಮಾಡಿರುವ ಆಹಾರ ಇಲಾಖೆಯ ನಾಮಫಲಕದಲ್ಲಿ ಸಾಕಷ್ಟು ಗೊಂದಲ ಇದೆ ಎಂದು ನ್ಯಾಯಬೆಲೆ ಪಡಿತರ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ ತಳವಾರ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದರು. ಆರ್ ಟಿ ರಿಟನ್೯ ಮಾಡಿದವರನ್ನು ಬಿಪಿಎಲ್ ಕಾಡ್೯ ರದ್ದು ಮಾಡಿರುವುದು ತೊಂದರೆ ಅನುಭವಿಸುತ್ತಿದ್ದಾರೆ. ಅರ್ಹ ಫಲಾನುಭವಿಗಳ ಬಿಪಿಎಲ್ ಕಾಡ್೯ ರದ್ದು ಮಾಡುವುದು ಸರಿಯಲ್ಲ …

Read More »

ಹುಬ್ಬಳ್ಳಿಯಲ್ಲಿ ನಾಳೆ ವೀರಶೈವ ಲಿಂಗಾಯತ ಏಕತಾ ಸಮಾವೇಶ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಹಾಗೂ ಲಿಂಗಾಯತ ಧರ್ಮದ ಪ್ರತಿಪಾದಕರಲ್ಲಿ ಮೂರ್ನಾಲ್ಕು ಕವಲುಗಳಾಗಿವೆ. ಒಬ್ಬೊಬ್ಬರು ಒಂದೊಂದು ವಾದ ಮಂಡಿಸುತ್ತಿರುವುದರಿಂದ ಸಮೀಕ್ಷೆಯ ಜಾತಿ, ಧರ್ಮದ ಕಾಲಂನಲ್ಲಿ ಏನು ನಮೂದಿಸಬೇಕು ಎಂಬ ಬಗ್ಗೆ ವೀರಶೈವ, ಲಿಂಗಾಯತ ಹಾಗೂ ಉಪ ಪಂಗಡಗಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಇದರ ಮಧ್ಯೆ ನಗರದ ನೆಹರೂ ಮೈದಾನದಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಸೆ.19ರಂದು ಶುಕ್ರವಾರ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳ …

Read More »

ರಾಜ್ಯ ಸರ್ಕಾರ ಸಂವಿಧಾನ ಉಲ್ಲಂಘಿಸಿ ತನ್ನ ಅಧಿಕಾರ ವ್ಯಾಪ್ತಿ ಮೀರಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದ್ದು, ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ 1995ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಹಾಗೂ ಮಾಜಿ ಶಾಸಕ ಹಿರಿಯ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರು ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ. ಅರ್ಜಿಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ …

Read More »

ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಿ ; ವಚನಾನಂದ ಸ್ವಾಮೀಜಿ ಕರೆ

ಮೈಸೂರು : ಹಿಂದುಳಿದ ಆಯೋಗ ಸಮೀಕ್ಷೆಗೆ ಬಂದಾಗ ಧರ್ಮದ ಕಾಲಂನಲ್ಲಿ ಹಿಂದೂ ಎಂದು, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದು ಮಾಡಬೇಕೆಂದು ತೀರ್ಮಾನ ಮಾಡಿದ್ದೇವೆ. ಇದೇ ರೀತಿ ಸಮಾಜದವರು ನಮೂದಿಸಬೇಕೆಂದು ತಿಳಿಸುತ್ತೇವೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮೀಕ್ಷೆ ಮಾಡಲು ಬಂದಾಗ ಲಿಂಗಾಯತ ಪಂಚಮಸಾಲಿ, ವೀರಶೈವ ಪಂಚಮಸಾಲಿ ಎಂಬ ವಿಚಾರವಿದೆ. ನಾವು ಏನನ್ನು ನಮೂದಿಸಬೇಕು ಎಂಬ …

Read More »

ವಿಜಯಪುರ ಎಸ್​ಬಿಐ ಬ್ಯಾಂಕ್ ದರೋಡೆಗೆ ಮ್ಯಾನೇಜರ್, ಸಿಬ್ಬಂದಿಯ ನಿರ್ಲಕ್ಷ್ಯವೇ ನೆರವಾಯ್ತಾ? ಆಘಾತಕಾರಿ ಅಂಶ ಬಯಲು

ವಿಜಯಪುರ, ಸೆಪ್ಟೆಂಬರ್ 18: ಸಪ್ಟೆಂಬರ್ 16 ರ ಸಾಯಂಕಾಲ ವಿಜಯಪುರ (Vijayapura) ಜಿಲ್ಲೆ ಚಡಚಣ ಪಟ್ಟಣದ ಎಸ್​ಬಿಐ ಬ್ಯಾಂಕ್ (SBI Bank) ದರೋಡೆಯಾಗಿತ್ತು. ಮುಸುಕು ಹಾಕಿದ್ದ ಐವರು ದರೋಡೆಕೋರರ ಗ್ಯಾಂಗ್ ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಇತರೆ ಅಧಿಕಾರಿಗಳು, ಸೆಕ್ಯೂರಿಟಿ ಗಾರ್ಡ್ ಹಾಗೂ ಕೆಲ ಗ್ರಾಹಕರಿಗೆ ಕಂಟ್ರೀ ಪಿಸ್ತೂಲ್ ತೋರಿಸಿ ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿ ಹಾಕಿ ನಗದು ಚಿನ್ನಾಭರಣ ದೋಚಿತ್ತು. 1.5 ಕೋಟಿ ರೂಪಾಯಿ ನಗದು, 20 ಕೆಜಿ ಚಿನ್ನಾಭರಣದೊಂದಿಗೆ ಪರಾರಿಯಾಗಿತ್ತು. ದರೋಡೆಕರರು ಬಿಡಿ ಬಿಡಿಯಾಗಿ …

Read More »

ಬಿಜೆಪಿಯವರು ಮತಗಳ್ಳತನ ಮಾಡುತ್ತಿದ್ದಾರೆ, ನನ್ನ ಬಳಿ ಅಧಿಕೃತ ದಾಖಲೆಗಳಿವೆ: ಪ್ರಿಯಾಂಕ್​ ಖರ್ಗೆ

ಬೆಂಗಳೂರು: “ಬಿಜೆಪಿಯವರೇ ಮತಗಳ್ಳತನ ಮಾಡುತ್ತಿದ್ದಾರೆ. ನನ್ನ ಬಳಿ ಅಧಿಕೃತ ದಾಖಲೆಗಳಿವೆ” ಎಂದು ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಆಳಂದ ಮತ ಕ್ಷೇತ್ರದಲ್ಲಿ ಮತಗಳವು ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “2023ರ ಚುನಾವಣೆಗೂ ಮುನ್ನ 7,250 ಮತದಾರರ ಹೆಸರು ಏಕಾಏಕಿ ಮತದಾರರಿಗೆ ಗೊತ್ತಿಲ್ಲದೆ ಡಿಲೀಟ್ ಆಗ್ತಿತ್ತು. ಅದರ ಬಗ್ಗೆ ಶಾಸಕ ಬಿ.ಆರ್.ಪಾಟೀಲ್ ಮತ್ತು ನಾನು ಎಲೆಕ್ಷನ್ ಕಮಿಷನ್​ಗೆ ದೂರು ಕೊಟ್ಟಿದ್ದೆವು. ಅದರ ಆಧಾರದ ಮೇಲೆ ಕಲಬುರಗಿಯಲ್ಲಿ ಎಫ್ಐಆರ್ ದಾಖಲಿಸಲಾಯಿತು.‌ ಪರಿಶೀಲನೆ …

Read More »