ಸಕಾರಣ ಇಲ್ಲದೆ ಕಾಂಗ್ರೆಸ್ ಅಧಿವೇಶನ ನಡೆಯಲು ಬಿಡಲಿಲ್ಲ. ಅತ್ಯಂತ ಮಹತ್ವದ ಬಿಲ್ ಗಳಿದ್ದವು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪ ಮಾಡಿದರು. ನಗರದಲ್ಲಿ ಮಾತನಾಡಿದ ಅವರು. ಕೆಲ ಬಿಲ್ ಗಳನ್ನು ಸಾರ್ವಜನಿಕವಾಗಿ. ಸುದೀರ್ಘವಾದ ಚರ್ಚಗೆ ಬಿಟ್ಟಿದ್ದೆವು ಆದಾಯ ತೆರಿಗೆ ಇಲಾಖೆಯ ಹೊಸ ಬಿಲ್ ಸೇರಿ ವಿವಿಧ ಪಾಸ್ ಆದವು ಸುಳ್ಳು ಸಬೂಬು ಹೇಳಿ ಕಾಂಗ್ರೆಸ್ ಚರ್ಚೆಗೆ ಅವಕಾಶ ನೀಡಲಿಲ್ಲ ಎಂದರು. ಪ್ರಜಾಪ್ರಭುತ್ವದಲ್ಲಿ ಕಾಂಗ್ರೆಸ್ ಗೆ ವಿಶ್ವಾಸವಿಲ್ಲ ಆಪರೇಷನ್ …
Read More »Yearly Archives: 2025
:ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ ಜಿಗಜಿಣಗಿ*
ವಿಜಯಪುರ :ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ ಜಿಗಜಿಣಗಿ ; ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ ! ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಜಿಗಜಿಣಗಿ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಬುರುಡೆ ಷಡ್ಯಂತ್ರವನ್ನು ರಾಜ್ಯ ಸರ್ಕಾರ ಎನ್ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ …
Read More »ಜಾಗತೀಕ ಟ್ರೈಅಥ್ಲಾನ್’ ಸ್ಪರ್ಧೆಯಲ್ಲಿ ಐಜಿಪಿ ಸಂದೀಪ್ ಪಾಟೀಲ್ ಸಾಧನೆ
ಜಾಗತೀಕ ಟ್ರೈಅಥ್ಲಾನ್’ ಸ್ಪರ್ಧೆಯಲ್ಲಿ ಐಜಿಪಿ ಸಂದೀಪ್ ಪಾಟೀಲ್ ಸಾಧನೆ ರಾಜ್ಯದ ಕೀರ್ತಿ ಹೆಚ್ಚಿಸಿದ ಐಜಿಪಿ ಸಂದೀಪ್ ಪಾಟೀಲ್… ಕರ್ನಾಟಕದ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಐಜಿಪಿ ಸಂದೀಪ್ ಪಾಟೀಲ್ ಅವರು ವಿಶ್ವದ ಅತ್ಯಂತ ಕಠಿಣ ಸ್ಪರ್ಧೆಗಳಲ್ಲಿ ಒಂದಾದ ಟ್ರೈಅಥ್ಲಾನ್ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ರಾಜ್ಯದ ಹೆಮ್ಮೆ ಹೆಚ್ಚಿಸಿದ್ದಾರೆ. ಕರ್ನಾಟಕದ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಐಜಿಪಿ ಸಂದೀಪ್ ಪಾಟೀಲ್ ಅವರು ಡೆನ್ಮಾರ್ಕ್ನ ರಾಜಧಾನಿ ಕೋಪನಹೆಗನ್ನಲ್ಲಿ ನಡೆದ ವಿಶ್ವದ ಅತ್ಯಂತ ಕಠಿಣ ಸ್ಪರ್ಧೆಗಳಲ್ಲಿ …
Read More »ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು
ಸನ್ಮಾನ್ಯ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ನಿಮಿತ್ಯ ಹುಕ್ಕೇರಿ ಮತಕ್ಷೇತ್ರದ ಹುಲ್ಲೋಳಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು 1. ಸಿದ್ದಪ್ಪ ಅನಿಲ್ ವಡ್ಡರ್ 2. ವೀರೇಶ್ ಶಂಕರ್ ಜೋಗಿ ರಾಮ್ ಗೋಳ 3. ವಾಶಪ್ಪಾ ಸಿದ್ದಪ್ಪಾ ಮಾಯಪ್ಪಗೋಳ 4. ಆಕಾಶ್ ಬಸಪ್ಪಾ ಜೋಗಿರಾಮ್ ಗೋಳ 5. ರವೀಂದ್ರ ವಿಠ್ಠಲ್ ಜೋಗಿರಾಮಗೋಳ 6. ಪ್ರದೀಪ್ ಹಾಲಪ್ಪಾ …
Read More »ಹುಕ್ಕೇರಿ ತಾಲೂಕಿನ ಹುಲ್ಲೋಳಿ ಗ್ರಾಮಕ್ಕೆ ಭೇಟಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ
ಹುಕ್ಕೇರಿ ತಾಲೂಕಿನ ಹುಲ್ಲೋಳಿ ಗ್ರಾಮಕ್ಕೆ ಭೇಟಿ ನೀಡಿದಾಗ, ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ, ಶ್ರೀ ಬಸವೇಶ್ವರ ದೇವಾಲಯದ ದರ್ಶನ ಪಡೆದ ನಂತರ, ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಮುಂಬರುವ ಚುನಾವಣೆಯಲ್ಲಿ ಶ್ರೀ ಅಪ್ಪಣಗೌಡ ಪಾಟೀಲ ಸಹಕಾರಿ ಪೆನಲ್ ಗೆ ನಿಮ್ಮೆಲ್ಲರ ಬೆಂಬಲ ನೀಡಿ ಸಂಘವನ್ನು ಶಕ್ತಿಶಾಲಿಯಾಗಿ ಬೆಳೆಸುವಂತೆ …
Read More »ಮಾಜಿ ಸಚಿವ ಮುನೇನಕೊಪ್ಪ ನೇತೃತ್ವದಲ್ಲಿ ರೈತರ ಪ್ರತಿಭಟನಾ ಧರಣಿ…. ಧಾರವಾಡ ಡಿಸಿ ಕಚೇರಿ ಎದುರು ಧರಣಿ ನಡೆಸುತ್ತಿರುವ ಅನ್ನದಾತರು.*
ಮಾಜಿ ಸಚಿವ ಮುನೇನಕೊಪ್ಪ ನೇತೃತ್ವದಲ್ಲಿ ರೈತರ ಪ್ರತಿಭಟನಾ ಧರಣಿ…. ಧಾರವಾಡ ಡಿಸಿ ಕಚೇರಿ ಎದುರು ಧರಣಿ ನಡೆಸುತ್ತಿರುವ ಅನ್ನದಾತರು.* ವಿಪರೀತ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ಬಿಡುಗಡೆಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನವಲಗುಂದ ರೈತರು ಪ್ರತಿಭಟನಾ ಧರಣಿ ಕೈಗೊಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ …
Read More »ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.
ಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ. ಹುಕ್ಕೇರಿ ನಗರದಲ್ಲಿ ಅಗಷ್ಟ 29 ಮತ್ತು 30 ರಂದು ಕ್ಯಾರಗುಡ್ಡ ಅವಜೀಕರ ಮಹಾರಾಜರ ಮತ್ತು ಜಗನ್ನಾಥ ಮಹಾರಾಜರ ಸ್ಮರಣಾರ್ಥ ಸಪ್ತಾಹ ಮತ್ತು ಮಂಜುನಾಥ ಮಹಾರಾಜರ ಕಲ್ಯಾಣ ಮಹೋತ್ಸವ ಜರುಗಲಿದೆ ಎಂದು ಮಂಜುನಾಥ ಮಹಾರಾಜರು ಹೇಳಿದರು. ಅವರು ಇಂದು ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆಯನ್ನು ಪರಶೀಲಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಶುಕ್ರವಾರ ದಿನಾಂಕ …
Read More »ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*
ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP? ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಉಚ್ವಾಟಿಸಿದ ಬಳಿಕ ಯತ್ನಾಳ ಹೊಸ ಪಕ್ಷ ಸ್ಥಾಪನೆ ಕುರಿತು ಮಾತನಾಡುತ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ತೊಡೆ ತಟ್ಟಿದ್ದ ಯತ್ನಾಳರಿಗೆ ಬಿಜೆಪಿ ಗೇಟ್ ಪಾಸ್ ನೀಡಿತ್ತು. ಬಳಿಕ ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸದೇ ಹೋದಲ್ಲಿ ವಿಜಯದಶಮಿಗೆ ಹೊಸ ರಾಜಕೀಯ …
Read More »ಮನೆ ಕುಸಿದು ನಾಲ್ವರಿಗೆ ಗಂಭೀರ ಗಾಯ; ಮಾಜಿ ಶಾಸಕ ನಡಹಳ್ಳಿ ಸಾಂತ್ವನ
ವಿಜಯಪುರ :ಮನೆ ಕುಸಿದು ನಾಲ್ವರಿಗೆ ಗಂಭೀರ ಗಾಯ; ಮಾಜಿ ಶಾಸಕ ನಡಹಳ್ಳಿ ಸಾಂತ್ವನ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅರೇಮುರಾಳ ಗ್ರಾಮದಲ್ಲಿ ನಿರಂತರ ಮಳೆಗೆ ಮನೆ ಕುಸಿದು ನಾಲ್ವರಿಗೆ ಗಾಯವಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರುದ್ರಪ್ಪ ಬಂಡಿವಡ್ಡರ, ಮಲ್ಲಮ್ಮ ಬಂಡಿವಡ್ಡರ, ಶಾರದಾ ಬಂಡಿವಡ್ಡರ, ರುಶಾಂಬಂಡಿವಡ್ಡರ ಗಾಯಗೊಂಡವರು. ಮನೆಯಲ್ಲಿದ್ದ ಬಹುತೇಕ ಎಲ್ಲ ಸಾಮಗ್ರಿಗಳು, ದಿನಬಳಕೆ ವಸ್ತುಗಳು ನಾಶವಾಗಿವೆ. ಮಧ್ಯರಾತ್ರಿಯೇ ಘಟನೆ ನಡೆದಿದ್ದರೂ ಗ್ರಾಮ …
Read More »ಬೆಳಗಾವಿ ಜಿಲ್ಲೆಯಾದ್ಯಾಂತ ಆದ ಭಾರಿ ಮಳೆಯಿಂದಾಗಿ ರೈತರ ಬೆಳೆ ಸಂಪೂರ್ಣವಾಗಿ ನಾಶ
ಬೆಳಗಾವಿ ಜಿಲ್ಲೆಯಾದ್ಯಾಂತ ಆದ ಭಾರಿ ಮಳೆಯಿಂದಾಗಿ ರೈತರ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಬೆಳೆಹಾನಿಗೆ ಎಕರೆಗೆ ₹25,000 ಪರಿಹಾರ ನೀಡುವಂತೆ ಭಾರತೀಯ ಕಿಸಾನ್ ಸಂಘ, ಕರ್ನಾಟಕ ಪ್ರದೇಶ ಬೆಳಗಾವಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಭಾರತೀಯ ಕಿಸಾನ್ ಸಂಘ, ಕರ್ನಾಟಕ ಪ್ರದೇಶ ಬೆಳಗಾವಿ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಜಿಲ್ಲಾ ಅಧ್ಯಕ್ಷ ಶಿವಾನಂದ ಸರದಾರ ಮಾತನಾಡುತ್ತಾ,ಪ್ರತೀ ವರ್ಷವಂತೆಯೇ ಈ …
Read More »