ಬೆಂಗಳೂರು: ಮದ್ಯದಂಗಡಿ ಮಾಲೀಕರ ವಿರೋಧದ ಹಿನ್ನೆಲೆ ಪರವಾನಗಿ ನವೀಕರಣ ಶುಲ್ಕ ಶೇ.50 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಂತಿಮ ಆದೇಶ ಹೊರಡಿಸಿದೆ. ಜುಲೈ 1ರಿಂದ ಈ ಪರಿಷ್ಕೃತ ನವೀಕರಣ ಶುಲ್ಕ ಜಾರಿಗೆ ಬರಲಿದೆ. ಈ ಮುಂಚೆ ರಾಜ್ಯ ಸರ್ಕಾರದ ಪರವಾನಗಿ ಶುಲ್ಕ ಶೇ.100ರಷ್ಟು ಹೆಚ್ಚಿಸಿ ಕರಡು ಅಧಿಸೂಚನೆ ಹೊರಡಿಸಿತ್ತು. ಆದರೆ, ಮದ್ಯದಂಗಡಿ ಮಾಲೀಕರಿಂದ ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಮದ್ಯದಂಗಡಿ ಮಾಲೀಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನವೀಕರಣ ಶುಲ್ಕ ಶೇ.100ರಷ್ಟು …
Read More »Yearly Archives: 2025
ರಾಷ್ಟ್ರಪತಿಗಳು ದ್ರೌಪದಿ ಮುರ್ಮು ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ರಾಷ್ಟ್ರಪತಿ ನಿವಾಸದಲ್ಲಿ ಭೇಟಿ
ಗೌರವಾನ್ವಿತ ರಾಷ್ಟ್ರಪತಿಗಳು ದ್ರೌಪದಿ ಮುರ್ಮು ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ರಾಷ್ಟ್ರಪತಿ ನಿವಾಸದಲ್ಲಿ ಭೇಟಿಯಾಗಿ, ಸನ್ಮಾನಿಸಿದರು ಭಾರತ ಸರ್ಕಾರದೊಂದಿಗೆ ಮಾನ್ಯ ರಾಷ್ಟ್ರಪತಿಗಳ ಅನುಮೋದನೆಗಾಗಿ ಬಾಕಿ ಇರುವ ರಾಜ್ಯದ ಕಾನೂನು ಪ್ರಸ್ತಾವನೆಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಸಿದರು. ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು. #satishjarkiholi #delhi
Read More »ರಂಗಪಟ್ಟಣ ಶಾಸಕ ರಮೇಶ ಬಂಡಿ ಸಿದ್ದೇಗೌಡ ರಿಂದ ಮುಸ್ಲಿಮರಿಗೆ ಅವಮಾನ… ಎಸ್ ಡಿ ಪಿ ಐ ದಿಂದ ಪ್ರತಿಭಟನೆ….
ಬೆಳಗಾವಿ : ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿ ಸಿದ್ದೇಗೌಡ ರಿಂದ ಮುಸ್ಲಿಮರಿಗೆ ಅವಮಾನ… ಎಸ್ ಡಿ ಪಿ ಐ ದಿಂದ ಪ್ರತಿಭಟನೆ…. ಸರಕಾರಿ ಜಮೀನನ್ನು ಮುಸ್ಲಿಮರ ಹೆಸರಿನಲ್ಲಿ ಪರಭಾರೆ ಮಾಡಿದರೆ, ನೇಣಿಗೆ ಹಾಕುವುದು ಗ್ಯಾರಂಟಿ’ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಧಮ್ಕಿ ಹಾಕಿರುವುದನ್ನು ಖಂಡಿಸಿ ಮಂಗಳವಾರ ಎಸ್ ಡಿಪಿಐ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸರಕಾರಿ ಜಮೀನಿನ ಮೇಲಿನ ಪರಭಾರೆ ವಿವಾದದ ಹಿನ್ನೆಲೆಯಲ್ಲಿ …
Read More »ಕ್ಯಾಂಪ್ ಠಾಣೆ ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ 3 ಆರೋಪಿಗಳ ಬಂಧನ
ಬೆಳಗಾವಿ : ಕ್ಯಾಂಪ್ ಠಾಣೆ ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ 3 ಆರೋಪಿಗಳ ಬಂಧನ ಬೆಳಗಾವಿ ಕ್ಯಾಂಪ್ ಪ್ರದೇಶದ ಧೋಬಿ ಘಾಟ್ ಬಳಿ ಸಾರ್ವಜನಿಕವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕ್ಯಾಂಪ್ ಠಾಣಾ ಪೊಲೀಸರು ಬಂಧಿಸಿದ್ದಾರೆ ಮಾದಕ ವಸ್ತು ಮಾರಾಟದ ಮೇಲೆ ಮಿಂಚಿನ ದಾಳಿ ನಡೆಸಿರುವ ಕ್ಯಾಂಪ್ ಪೊಲೀಸ್ ಠಾಣೆಯ ಪಿಎಸ್ಐ ಎ. ರುಕ್ಮಿಣಿ ಹಾಗೂ ಸಿಬ್ಬಂದಿ ಕ್ಯಾಂಪ ಪ್ರದೇಶದ ಧೋಬಿ ಘಾಟ್ ಬಳಿ, ಸಾರ್ವಜನಿಕವಾಗಿ ಗಾಂಜಾ ಮಾರಾಟ …
Read More »ನಾನು ಹಣ ಪಡೆದಿದ್ದು ಸಾಬೀತಾದರೆ ರಾಜೀನಾಮೆ ನೀಡುತ್ತೇನೆ: ಸಚಿವ ಜಮೀರ್
ಬೆಂಗಳೂರು: ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಇದ್ದರೆ ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುತ್ತೇನೆ. ಬಡವರ ಮನೆಯ ಹಣ ಪಡೆಯುವಷ್ಟು ದರಿದ್ರ ನನಗೆ ಬಂದಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದರು. ಇಂದು ಸರ್ಕಾರಿ ನಿವಾಸದ ಬಳಿ ಮಾತನಾಡಿದ ಅವರು, ಬಿ.ಆರ್.ಪಾಟೀಲ್ ನನ್ನ ಮೇಲೆ ಆರೋಪ ಮಾಡಿಲ್ಲ. ನಾನು ಕೊಟ್ಟ ಪತ್ರಕ್ಕೆ ಮನೆ ಕೊಟ್ಟಿಲ್ಲ ಎಂದಿದ್ದಾರೆ. ಪಂಚಾಯತಿ ಮೇಲೆ ಆರೋಪ ಮಾಡಿದ್ದಾರೆ. ಪ್ರತಿ ಪಂಚಾಯತಿಗೆ 900 ಮನೆ ನೀಡಲಾಗಿದೆ. ಎರಡು ಸಾವಿರ …
Read More »ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿದ ಇಬ್ಬರು ಅಪ್ರಾಪ್ತರ ಬಂಧನ
ದಾವಣಗೆರೆ: ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಮನೆ ಮುಂದೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನು ನೆರೆಹೊರೆಯ 15 ಮತ್ತು 17 ವರ್ಷದ ಅಪ್ರಾಪ್ತ ಬಾಲಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಮಗಳು ಕಾಣಿಸದ ಹಿನ್ನೆಲೆ ತಾಯಿ ಹುಡುಕಿಕೊಂಡು …
Read More »ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ
ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳ ಉದ್ಘಾಟನೆಯನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ನೆರವೇರಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರು ಸಸಿಗೆ ನೀರುಣಿಸಿವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಭೀಮನಗೌಡ ಪೊಲೀಸಗೌಡರ,ಬಿಇಓ …
Read More »ಅಂಕಲಗಿ-ಅಕ್ಕತಂಗೇರಹಾಳದಲ್ಲಿ ಲಾಭಾರ್ಥಿಗಳಿಗೆ ವಿವಿಧ ಯೋಜನೆಗಳನ್ನು ವಿತರಿಸಿದ ಶಾಸಕ ರಮೇಶ್ ಜಾರಕಿಹೊಳಿ
ಅಂಕಲಗಿ-ಅಕ್ಕತಂಗೇರಹಾಳದಲ್ಲಿ ಲಾಭಾರ್ಥಿಗಳಿಗೆ ವಿವಿಧ ಯೋಜನೆಗಳನ್ನು ವಿತರಿಸಿದ ಶಾಸಕ ರಮೇಶ್ ಜಾರಕಿಹೊಳಿ ಅಂಕಲಗಿ-ಅಕ್ಕತಂಗೇರಹಾಳದಲ್ಲಿ ಲಾಭಾರ್ಥಿಗಳಿಗೆ ವಿವಿಧ ಯೋಜನೆಗಳನ್ನು ಶಾಸಕ ರಮೇಶ್ ಜಾರಕಿಹೊಳಿ ಅವರು ವಿತರಿಸಿದರು. ಗೋಕಾಕ ತಾಲೂಕಿನ ಅಂಕಲಗಿ-ಅಕ್ಕತಂಗೇರಹಾಳ ಪಟ್ಟಣ ಪಂಚಾಯಿತಿ ವತಿಯಿಂದ ಸನ್ 2023.24 ಮತ್ತು 2024,25 ನೇ ಸಾಲಿನ ಎಸ್.ಎಫ್.ಸಿ ಯೋಜನೆಯಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಇದ್ದರೆ ಬಡ ಜನಾಂಗದವರಿಗೆ ಸೋಲಾರ್ ವಿದ್ಯುತ್ ದೀಪ,ಹೊಲಿಗೆ ಯಂತ್ರ,ಅಡುಗೆ ಅನಿಲ,ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಪೌರಕಾರ್ಮಿಕರಿಗೆ ಸಮವಸ್ತ್ರ …
Read More »ಶಾಂತಾಯಿ ವೃದ್ಧಾಶ್ರಮಕ್ಕೆ ನಟ ಸಯ್ಯಾಜಿ ಶಿಂಧೆ ಭೇಟಿ
ಶಾಂತಾಯಿ ವೃದ್ಧಾಶ್ರಮಕ್ಕೆ ನಟ ಸಯ್ಯಾಜಿ ಶಿಂಧೆ ಭೇಟಿ ಬಹುಭಾಷಾ ನಟ ಸಯ್ಯಾಜಿ ಶಿಂಧೆ ಅವರು ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ವೃದ್ಧರೊಂದಿಗೆ ಬೆರೆತು ಸಮಯ ಕಳೆದರು. ಇಂದು ಬೆಳಗಾವಿಗೆ ಭೇಟಿ ನೀಡಿರುವ ಬಹುಭಾಷಾ ನಟ ಸಯ್ಯಾಜಿ ಶಿಂಧೆ ಅವರು ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ವೃದ್ಧರೊಂದಿಗೆ ಬೆರೆತು ಸಮಯ ಕಳೆದರು. ಇದೇ ವೇಳೆ ಅವರು ಇತ್ತಿಚೆಗೆ ತಾವು ನಟಿಸಿದ ಆಲ್ ಇಜ್ ವೆಲ್ ಚಿತ್ರವನ್ನು …
Read More »ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ
ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ ಇದೇ ಜೂನ್ 27 ರಂದು ತೆರೆ ಕಾಣಲಿರುವ ಮರಾಠಿ ಚಲನಚಿತ್ರ ಆಲ್ ಇಜ್ ವೆಲ್ ಚಿತ್ರತಂಡ ಇಂದು ಬೆಳಗಾವಿಗೆ ಆಗಮಿಸಿ, ಬೆಳಗಾವಿಗರಿಂದ ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವಿಕ್ಷೀಸಿ ಪ್ರೋತ್ಸಾಹಿಸಬೇಕೆಂದು ಕರೆ ನೀಡಿತು. ಸುಪ್ರಸಿದ್ಧ ಬಹುಭಾಷಾ ಕಲಾವಿದ ಸಯ್ಯಾಜಿ ಶಿಂಧೆ, ಅಭಿನಯ ಭೆರ್ಡೆ, ರೋಹಿತ್ ಹಳದಿಕರ, ನಕ್ಷತ್ರಾ ಮೇಢೆಕರ, ಸಾಯಲಿ ಫಾಟಕ್, ಅಮಾಯರಾ ಗೋಸ್ವಾಮಿ ಅವರು ನಟಿಸಿರುವ ಪ್ರಿಯದರ್ಶನ ಜಾಧವ್ ಮತ್ತು …
Read More »