ಶಿರಸಿ/ಬಳ್ಳಾರಿ: ರಜೆ ಇದೆ ಎಂದು ಜಲಪಾತಕ್ಕೆ ತೆರಳಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದು, ಇನ್ನೋರ್ವ ವಿದ್ಯಾರ್ಥಿ ಅದೃಷ್ಟವಶಾತ್ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಣ್ಣೆ ಹೊಳೆ ಜಲಪಾತದಲ್ಲಿ ನಡೆದಿದೆ. ಶಿರಸಿಯ ಅರಣ್ಯ ಮಹಾವಿದ್ಯಾಲಯದ ಮೂರನೇ ವರ್ಷದ ನಾಲ್ವರು ಪದವಿ ವಿದ್ಯಾರ್ಥಿಗಳು ಭಾನುವಾರ ರಜೆಯಿರುವ ಕಾರಣ ಜಲತಾಪಕ್ಕೆ ತೆರಳಿದ್ದರು. ಎಚ್ಚರಿಕೆಯ ನಾಮಫಲಕ ಆರಂಭದಲ್ಲೇ ಇದ್ದರೂ ಅದನ್ನು ನಿರ್ಲಕ್ಷಿಸಿ ಜಲಪಾತಕ್ಕೆ ತೆರಳಿದ್ದಾರೆ. ಇವರಲ್ಲಿ ಕಾಲು ತೊಳೆಯಲು ಓರ್ವ ವಿದ್ಯಾರ್ಥಿ …
Read More »Yearly Archives: 2025
ಡಿಜೆ ಬದಲಿಗೆ ಭಕ್ತರಿಗೆ ಹೋಳಿಗೆ ಊಟ ವಿತರಿಸಿದ ಗಣಪತಿ ಮಂಡಳಿ
ಹಾವೇರಿ : ಉತ್ತರ ಕರ್ನಾಟಕದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದರೆ ಸಮಿತಿಗಳು ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತವೆ. ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಭಕ್ತರ ಮನಸ್ಸನ್ನು ಸಮಿತಿಗಳು ಸೆಳೆಯುತ್ತವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗಣೇಶ ಮಂಡಳಿಗಳು ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸುತ್ತಿವೆ. ಗಣೇಶ ಸಮಿತಿ ಸದಸ್ಯರು ಭಕ್ತರ ದಾನಿಗಳನ್ನು ಕರೆದು ಅನ್ನಪ್ರಸಾದ ನೀಡಲು ಆರಂಭಿಸಿ ದಶಕಗಳಾಗಿವೆ. ಡಿಜೆ ಬದಲು ಹೋಳಿಗೆ ಊಟ: ಕೆಲ ವರ್ಷಗಳಿಂದ ಗಣೇಶನ ಆಗಮನ ಮತ್ತು ನಿಮಜ್ಜನಕ್ಕೆ ಡಿಜೆ …
Read More »ಗೋಪಾಡಿ ಬೀಚ್ನಲ್ಲಿ ಪ್ರವಾಸಕ್ಕೆ ಬಂದಿದ್ದ ಮೂವರು ನೀರಿನಲ್ಲಿ ಮುಳುಗಿ ಸಾವು,
ಉಡುಪಿ: ಸಮುದ್ರಕ್ಕೆ ಈಜಲು ಹೋದ ನಾಲ್ವರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವ ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ ಏಳು ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಅವರಲ್ಲಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಓರ್ವನನ್ನು ಸ್ಥಳೀಯರು ರಕ್ಷಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು …
Read More »ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡರಾ ರಶ್ಮಿಕಾ?
ದಕ್ಷಿಣ ಸಿನಿಮಾ ಮತ್ತು ಬಾಲಿವುಡ್ನಲ್ಲಿ ಹೆಸರು ಮಾಡಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna), ಒಂದಲ್ಲಾ ಒಂದು ಕಾರಣಕ್ಕಾಗಿ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಈಗ ನಟಿ ತಮ್ಮ ಖಾಸಗಿ ಜೀವನದ ಕಾರಣದಿಂದಾಗಿ ಸುದ್ದಿಗೆ ಬಂದಿದ್ದಾರೆ. ಪ್ರಸ್ತುತ, ರಶ್ಮಿಕಾ ಅವರ ಕೆಲವು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಫೋಟೋದಲ್ಲಿ, ರಶ್ಮಿಕಾ ತಮ್ಮ ಬೆರಳಿನ ಉಂಗುರವನ್ನು ತೋರಿಸುತ್ತಿರುವುದು ಕಂಡುಬರುತ್ತದೆ… ರಶ್ಮಿಕಾ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆಯೇ? ಅಭಿಮಾನಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಪ್ರಶ್ನೆ …
Read More »ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ರೈತರಿಂದ ಪ್ರತಿಭಟನೆ
ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ರೈತರಿಂದ ಪ್ರತಿಭಟನೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ನೂರಾರು ರೈತರು ಐನಾಪೂರ ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಿಸಲು 140 ಏಕರೆ ಜಮೀನ ರಾಜ್ಯ ಸರ್ಕಾರ ತಮ್ಮ ವಶಕ್ಕೆ ತೆಗೆದುಕೊಂಡರು ಆದರೆ, 12 ವರ್ಷ ಕಳೆದರು ಜಮೀನಿಗೆ ನೀಡಬೇಕಾದ ಪರಿಹಾರ ನೀಡದೆ ಇರದ ಹಿನ್ನಲೆಯಲ್ಲಿ ನೂರಾರು ರೈತರು ತಮ್ಮ ಜಮೀನಗಳಲ್ಲಿ ಸರ್ಕಾರ ನಿರ್ಮಿಸಿದ ಕಾಲುವೆಯಲ್ಲಿ ಇಳಿದು ಸರ್ಕಾರ ವಿರುದ್ದ ಉಗ್ರ ಹೋರಾಟ ಮಾಡಿ ಆಕ್ರೋಶ …
Read More »ಬೆಳಗಾವಿಯಲ್ಲಿ ಗಣಪತಿ ವಿಸರ್ಜನೆ ಮದ್ಯ ಬಂದ್ ಹಿನ್ನೆಲೆ: ಅಬಕಾರಿ ಅಧಿಕಾರಿಗಳಿಂದ ಅಕ್ರಮ ಗೋವಾ ಮದ್ಯ ವಶ…
ಬೆಳಗಾವಿಯಲ್ಲಿ ಗಣಪತಿ ವಿಸರ್ಜನೆ ಮದ್ಯ ಬಂದ್ ಹಿನ್ನೆಲೆ: ಅಬಕಾರಿ ಅಧಿಕಾರಿಗಳಿಂದ ಅಕ್ರಮ ಗೋವಾ ಮದ್ಯ ವಶ… ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದಾಗ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಐವತ್ತು ಬಾಕ್ಸ್ ಮದ್ಯ, ಕಾರು, ಬೈಕ್ ಸಮೇತ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಜರುಗಿದೆ. ಬೆಳಗಾವಿಯಲ್ಲಿ ಗಣಪತಿ ವಿಸರ್ಜನೆ ಮದ್ಯ ಬಂದ್ ಹಿನ್ನೆಲೆಯಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದಾಗ ಅಬಕಾರಿ ಅಧಿಕಾರಿಗಳು ಬೆಳಗಾವಿ ತಾಲೂಕಿನ …
Read More »ಚಂದ್ರ ಗೃಹಣ ಹಿನ್ನೆಲೆ ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ ಸಂಪೂರ್ಣ ಬಂದ್! ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ
ಚಂದ್ರ ಗೃಹಣ ಹಿನ್ನೆಲೆ ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ ಸಂಪೂರ್ಣ ಬಂದ್! ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ ಚಂದ್ರ ಗೃಹಣ ಹಿನ್ನೆಲೆ ಆರಂಭದಿಂದ ಹಿಡಿದು ಮುಗಿಯೋವರೆಗೆ ಬಂದ್ ವೇದ ಪ್ರಾರಂಭ ಮಾಡೋ ಮೂಲಕ ಬಿಲ್ವಪತ್ರೆಯಿಂದ ಶಿವಲಿಂಗ ಮುಚ್ಚಲಾಗುತ್ತೆ ಚಂದ್ರಗೃಹಣ ಅವಧಿಯಲ್ಲಿ ತೀರ್ಥ ಪ್ರಸಾದ, ನವ್ಯದ್ಯ, ಪೂಜೆ ಸಂಪೂರ್ಣ ನಿಷಿದ್ಧ ಪುರಣಾ ಇತಿಹಾಸದಲ್ಲಿ ಉಲ್ಲೇಖ ಇರುವಂತಹ ಕಪಿಲಮುನಿಗಳ ತಪ್ಪಸ್ಸು ಮಾಡಿರುವ ದಕ್ಷಿಣ ಕಾಶಿ ಎಂದು ಹೆಸರುವಾಸಿಯಾಗಿರುವ ಕಪಿಲೇಶ್ವರ ದೇವಸ್ಥಾನವನ್ನು …
Read More »ಕಾರು, ಬೈಕ್, ಲಾರಿ ನಡುವೆ ಅಪಘಾತ: ಮೂವರು ಬಾಲಕರು ಸಾವು
ಚಾಮರಾಜನಗರ: ಲಾರಿ, ಕಾರು ಹಾಗೂ ಬೈಕ್ ನಡುವೆ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಬಾಲಕರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘನನೆಯಲ್ಲಿ ಚಾಮರಾಜನಗರದ ಕೆ.ಪಿ. ಮೊಹಲ್ಲಾದ ಮೆರಾನ್ (10) ಸ್ಥಳದಲ್ಲೇ ಮೃತಪಟ್ಟಿದ್ದ. ಚಿಂತಾಜನಕ ಸ್ಥಿತಿಯಲ್ಲಿದ್ದ ಮೆರಾನ್ನ ಅಣ್ಣ ಫೈಜಲ್ ಹಾಗೂ ರಿಯಾಸ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ. ಇನ್ನೋರ್ವ ಬಾಲಕ ಅದಾನ್ ಪಾಷಾ ಎಂಬಾತನಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆಯಲ್ಲಿ, …
Read More »ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.
ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾ ನೀಡಲು ನಿರ್ಧರಿಸಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಹೆಚ್ಚುವರಿ ವೈದ್ಯಕೀಯ …
Read More »ಬಿಕ್ಲು ಶಿವ ಕೊಲೆ ಪ್ರಕರಣ: ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಮತ್ತೆ ರೌಡಿಶೀಟ್ ತೆರೆದ ಪೊಲೀಸರು
ಬೆಂಗಳೂರು: ರೌಡಿ ಶಿವಪ್ರಕಾಶ್ ಆಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಸಿಐಡಿ ಪೊಲೀಸರಿಂದ ಬಂಧಿತನಾಗಿ ವಿಚಾರಣೆ ಎದುರಿಸುತ್ತಿರುವ ಆರೋಪಿ ಜಗದೀಶ್ ವಿರುದ್ಧ ಭಾರತೀನಗರ ಪೊಲೀಸರು ಮತ್ತೆ ರೌಡಿಶೀಟ್ ತೆರೆದಿದ್ದಾರೆ. ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲ ಆರೋಪಿಗಳ ಮೇಲೆಯೂ ರೌಡಿಪಟ್ಟಿ ತೆರೆದಿರುವ ಪೊಲೀಸರು ಇದೀಗ ಜಗದೀಶ್ ವಿರುದ್ಧ ರೌಡಿಶೀಟ್ ತೆರೆದಿದ್ದಾರೆ. ರಾಜಕೀಯ ಪ್ರಭಾವ ಬಳಸಿ 2023ರಲ್ಲಿ ರೌಡಿಪಟ್ಟಿಯಿಂದ ಜಗದೀಶ್ ಹೆಸರು ಕೈ ಬಿಡಲಾಗಿತ್ತು. ಕೊಲೆ, ಕೊಲೆ ಯತ್ನ, ದರೋಡೆ, ವಂಚನೆ, …
Read More »
Laxmi News 24×7