ಶೋಷಿತ ಜಾತಿ-ಸಮುದಾಯಗಳು ಜಾತಿ ಸಂಘಟನೆ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ* *ಶಿಕ್ಷಣ ಸಂಘಟನೆ ಹೋರಾಟ ಅಂಬೇಡ್ಕರ್ ಅವರು ಕೊಟ್ಟ ಮಂತ್ರ: ಸಿ.ಎಂ.ಸಿದ್ದರಾಮಯ್ಯ* *ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿ.ಎಂ ಸಿದ್ದರಾಮಯ್ಯ ಬೇಸರ* *ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿಗಳ ಮಕ್ಕಳೇ ಬಲಿಯಾಗಬೇಕು : ಸಿ.ಎಂ ಪ್ರಶ್ನೆ* ಗದಗ ಸೆ 20: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ …
Read More »Yearly Archives: 2025
ರಾಜ್ಯಕ್ಕೆ ಗೋವಾ ಅರಣ್ಯ ಸಚಿವರ ಭೇಟಿಕುಮ್ಕಿ ಆನೆ ನೀಡುವಂತೆ ಮನವಿ
ಬೆಂಗಳೂರು: ಗೋವಾ ಅರಣ್ಯ ಸಚಿವ ವಿಶ್ವಜಿತ್ ರಾಣೆ ಅವರು ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರನ್ನು ವಿಕಾಸಸೌಧದ ಸಚಿವರ ಕೊಠಡಿಯಲ್ಲಿಂದು ಭೇಟಿಯಾಗಿ ಕುಮ್ಕಿ ಆನೆ ನೀಡುವಂತೆ ಮನವಿ ಮಾಡಿದರು. ಗೋವಾದಲ್ಲಿ ಪುಂಡಾನೆಗಳ ಹಾವಳಿ ಹೆಚ್ಚಾಗಿದ್ದು, ಕರ್ನಾಟಕದ ಸಹಕಾರ ಕೋರಿದ್ದಾರೆ. ಪುಂಡಾನೆಗಳ ಹಾವಳಿ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಖಂಡ್ರೆ ಅವರಲ್ಲಿ ಮನವಿ ಮಾಡಿದರು. ಈ ಸಂಬಂಧ ಸಚಿವ ಖಂಡ್ರೆ ಪರಿಶೀಲಿಸುವುದಾಗಿ ಭರವಸೆ ನೀಡಿದರು. …
Read More »ಜಾತಿ ಜನಗಣತಿಯಲ್ಲಿ ಪಂಚಮಸಾಲಿಗಳೆಂದು ನಮೂದಿಸಿ : ಜಯಮೃತ್ಯುಂಜಯ ಸ್ವಾಮೀಜಿ
ಚಿಕ್ಕೋಡಿ (ಬೆಳಗಾವಿ) : ಹಿಂದುಳಿದ ಆಯೋಗ ನಡೆಸುವ ಜಾತಿ ಜನಗಣತಿಯಲ್ಲಿ ಪಂಚಮಸಾಲಿಗಳೆಂದು ನಮೂದಿಸಿ, ಕಾಲಂ ನಂಬರ್ 0868 ಎಂದು ಇರಲಿದೆ. ಅದರಲ್ಲಿ ಪಂಚಮಸಾಲಿ ಸಮಾಜವೆಂದು ಬರೆಸಿ ಎಂದು ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಲಿಂಗಾಯತ ಮಹಾಸಭಾ ಏನಾದರೂ ತೀರ್ಮಾನ ಮಾಡಲಿ, ಪಂಚಮಸಾಲಿಗಳು ಅದಕ್ಕೆ ಕಿವಿಗೊಡಬೇಡಿ, ಜಾತಿ ಜನಗಣತಿಯಲ್ಲಿ ನೀವು ಪಂಚಮಸಾಲಿಗಳೆಂದು ನಮೂದಿಸಿ ಎಂದಿದ್ದಾರೆ. ಸಂವಿಧಾನ ಬದ್ಧವಾಗಿ ಲಿಂಗಾಯತ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹಳೇಯರಗುದ್ರಿ ಗ್ರಾಮದ ಶ್ರೀ ಶಿವಶರಣಿ ಹೇಮರಡ್ಡಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ಮೊಳಗಿದ ಒಗ್ಗಟ್ಟಿನ ಮಂತ್ರ: ನೂರಾರು ಸ್ವಾಮೀಜಿಗಳು ಭಾಗಿ: ಸಮಾಜದ ಒಡಕು ತೊಲಗಿಸಲು ಶಪಥ…!
ಹುಬ್ಬಳ್ಳಿ: ಜಾತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ವೀರಶೈವ – ಲಿಂಗಾಯತ ಅಂತ ಬರೆಯಿಸಿ ಎಂದು ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ನೇರೆದಿದ್ದ ನೂರಾರು ಸ್ವಾಮೀಜಿಗಳು ಏಕ ರೂಪದ ನಿರ್ಧಾರ ತಗೆದುಕೊಂಡಿದ್ದಾರೆ. ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿದ ವೀರಶೈವ – ಲಿಂಗಾಯತ ಏಕತಾ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ವೀರಶೈವ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ವೀರಶೈವ – ಲಿಂಗಾಯತ ಸಮಾಜ ಕವಲು ದಾರಿಯಲ್ಲಿದೆ. ಇಡೀ ಜಗತ್ತಿಗೆ ಸಾಮಾಜಿಕ ನ್ಯಾಯ …
Read More »ಕಮ್ಯೂನಿಸ್ಟ್ ಮನಸ್ಥಿತಿಯ ಸ್ವಾಮೀಜಿಗಳಿಂದ ಹಿಂದೂ ಧರ್ಮದಿಂದ ಲಿಂಗಾಯತರನ್ನು ದೂರ ಮಾಡಲು ಸಂಚು: ಯತ್ನಾಳ್
ಹುಬ್ಬಳ್ಳಿ: ಕೆಲವು ಕಮ್ಯೂನಿಸ್ಟ್ ಮೈಂಡ್ಸೆಟ್ನ ಸ್ವಾಮೀಜಿಗಳು ಹಿಂದೂ ಧರ್ಮದಿಂದ ಲಿಂಗಾಯತರನ್ನು ದೂರ ಮಾಡಲು ಸಂಚು ಹೂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು. ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ಬಗ್ಗೆ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವಿನ ಸಾಮ್ಯತೆಗಳನ್ನು ಒತ್ತಿ ಹೇಳಿದರು. ದುರಾದೃಷ್ಟವಶಾತ್, ಕೆಲವು ಸ್ವಾಮೀಜಿಗಳು ತಮ್ಮ ಸ್ವಾರ್ಥಕ್ಕಾಗಿ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವೆ ಕಂದಕ ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸ್ವಾಮೀಜಿಗಳು …
Read More »ಹಳ್ಳಿಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡುವಂತೆ ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ
ಉಡುಪಿ: ಹಳ್ಳಿಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕಿನ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರೈತರು ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಬೈಂದೂರಿನಿಂದ ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ ನೂರಾರು ರೈತರು ಹಸಿರು ಶಾಲು ಬೀಸುತ್ತಾ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಲಗಿ ಆಕ್ರೋಶ ಹೊರಹಾಕಿದರು. ಭತ್ತದ ಪೈರನ್ನು …
Read More »ಆರ್ಡರ್ ಮಾಡಿದ್ದ ಫುಡ್ ತಡವಾಗಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ, ಇಬ್ಬರ ಬಂಧನ
ಬೆಂಗಳೂರು: ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಆಹಾರ ತಡವಾಗಿ ಬಂದಿದ್ದಕ್ಕೆ ಜೊಮ್ಯಾಟೊ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ಧಾರೆ. ಮುಬಾರಕ್ ಹಾಗೂ ಶಾರೂಕ್ ಬಂಧಿತರು. ಹಲ್ಲೆಗೊಳಗಾದ ಚಾಂದ್ ಎಂಬಾತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆಗಿದ್ದೇನು?: ಸೆ.12ರಂದು ರಾತ್ರಿ ಬಾಪುಜಿ ನಗರದ ಬಳಿ ಆರೋಪಿಗಳು ಜ್ಯೊಮೊಟೊನಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದರು. ಮಳೆ ಹಿನ್ನೆಲೆಯಲ್ಲಿ ಡೆಲಿವರಿ ಬಾಯ್ ಚಾಂದ್ ತಡವಾಗಿ ಹೋಗಿದ್ದ. ಇದರಿಂದ …
Read More »ಬೆಂಗಳೂರಿನ ಗೃಹ ಕಚೇರಿಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರ ಭೇಟಿ
ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರಗಳನ್ನು ಸೂಚಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ವಿಶ್ವಾಸ ವೈದ್ಯ ಅವರು ಉಪಸ್ಥಿತರಿದ್ದರು. #satishjarkiholi #Bengaluru #publicvisit
Read More »ಧಾರವಾಡ: ಯುಟ್ಯೂಬ್ ಸ್ಟಾರ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ: ಠಾಣೆ ಮೆಟ್ಟಿಲೇರಿದ ಪ್ರಕರಣ
ಧಾರವಾಡ: ಯುಟ್ಯೂಬ್, ಇನಸ್ಟಾಗ್ರಾಂ, ಫೇಸ್ಬುಕ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾಮಿಡಿ ವೀಡಿಯೋಗಳ ಮೂಲಕವೇ ಸ್ಟಾರ್ ಎನಿಸಿಕೊಂಡಿರುವ ಧಾರವಾಡದ ಖಾಜಾ ಶಿರಹಟ್ಟಿ ಉರ್ಫ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಮುಕಳೆಪ್ಪನ ವಿರುದ್ಧ ಬಜರಂಗದಳ ಕಾರ್ಯಕರ್ತರು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹೌದು! ಮುಕಳೆಪ್ಪ ಮೂಲತಃ ಇಸ್ಲಾಂ ಧರ್ಮಕ್ಕೆ ಸೇರಿದವರಾಗಿದ್ದು, ಇವರು ಖೊಟ್ಟಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನು ವಿವಾಹವಾಗಿದ್ದಾರೆ. ಈ ಬಗ್ಗೆ ಮುಂಡಗೋಡ ಸಬ್ ರಿಜಿಸ್ಟ್ರಾರ್ …
Read More »
Laxmi News 24×7