ಬೆಂಗಳೂರು: ಹರ್ನಿಯಾ ಸಮಸ್ಯೆಯಿಂದ ಬಳುತ್ತಿರುವ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯ ಮೇಲೆ ದಾಳಿ ಪ್ರಕರಣದ ಆರೋಪಿಯೊಬ್ಬರಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಲು 90 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ. ಸರ್ಜರಿಗೆ ಒಳಗಾಗಲು ಮಧ್ಯಂತರ ಜಾಮೀನು ಕೋರಿ ನೀಡುವಂತೆ ಕೋರಿ ಕೆ.ಜಿ.ಹಳ್ಳಿಯ ಶ್ಯಾಂಪುರ ರಸ್ತೆ ನಿವಾಸಿ ಮೊಹಮ್ಮದ್ ಖಲೀಲ್ ಅಹ್ಮದ್ (19ನೇ ಆರೋಪಿ) ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಕೆ.ಎಸ್. ಮುದ್ಗಲ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. …
Read More »Yearly Archives: 2025
ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ತಾಲೀಮು
ಮೈಸೂರು: ವಿಶ್ವವಿಖ್ಯಾತ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ 700 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ಸೋಮವಾರ ಸಂಜೆ ತಾಲೀಮು ಮಾಡಿಸಲಾಯಿತು. 700 ಕೆ.ಜಿ ತೂಕ ಹೊತ್ತ ಅಭಿಮನ್ಯು ಸರಾಗವಾಗಿ ಬನ್ನಿಮಂಟಪದವರೆಗೆ ಸಾಗಿ ಚಿನ್ನದ ಅಂಬಾರಿ ಹೊರಲು ತಾನು ಫಿಟ್ ಆಗಿದ್ದೇನೆ ಎಂಬುದನ್ನು ಸಾಬೀತುಪಡಿಸಿದ. ಇದಕ್ಕೂ ಮೊದಲು ಅಂಬಾರಿ ಕಟ್ಟುವ ಸ್ಥಳದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು. ನಂತರ 200 ಕೆ.ಜಿ ತೂಕದ ಮರದ ಅಂಬಾರಿ, …
Read More »ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ವಿಳಂಬ ಆಗಲು ರಾಜ್ಯ ಸರ್ಕಾರ, ಸಚಿವ ಸಂತೋಷ ಲಾಡ್ ಕಾರಣ
ಬೆಳಗಾವಿ: ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ವಿಳಂಬ ಆಗಲು ರಾಜ್ಯ ಸರ್ಕಾರ, ಸಚಿವ ಸಂತೋಷ ಲಾಡ್ ಕಾರಣ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಆರೋಪಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಹಕಾರ ಇಲ್ಲದ ಹಿನ್ನೆಲೆಯಲ್ಲಿ ನೇರ ರೈಲು ಯೋಜನೆ ವಿಳಂಬ ಆಗುತ್ತಿದೆ. ಬೆಳಗಾವಿಯಲ್ಲಿ ಈಗಾಗಲೇ ನೂರಕ್ಕೆ ನೂರರಷ್ಟು ಭೂಸ್ವಾಧೀನ ಆಗಿದೆ. ಧಾರವಾಡ ಜಿಲ್ಲೆಯಲ್ಲಿ ಇನ್ನೂ 45 ಎಕರೆ ಜಮೀನು ಸ್ವಾಧೀನ ಮಾಡಿಕೊಳ್ಳಬೇಕು. ಈಗಾಗಲೇ …
Read More »ಸರ್ಕಾರಿ ಗೌಡೌನ್ನಿಂದ ಅಕ್ರಮ ಅಕ್ಕಿ ಸಾಗಾಟ: 1,426 ಪಡಿತರ ಅಕ್ಕಿ ಚೀಲಗಳು ವಶಕ್ಕೆ
ವಿಜಯಪುರಸರ್ಕಾರಿ ಗೌಡೌನ್ನಿಂದ ಅಕ್ರಮ ಅಕ್ಕಿ ಸಾಗಾಟ: 1,426 ಪಡಿತರ ಅಕ್ಕಿ ಚೀಲಗಳು ವಶಕ್ಕೆ* : ಎಫ್.ಸಿ.ಐ.ಗೂಡ್ಸ್ ಶೆಡ್ ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಸಾಗಾಟ ಮಾಡುವಾಗ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿಯಾಗಿ ದಾಳಿಗೈದಿರುವ ಘಟನೆ ವಿಜಯಪುರ ನಗರದ ವಿಜಯಾ ಟೈರ್ಸ್ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿವಾಸಿಗಳಾದ ಗಜಾನನ ಭೀರಪ್ಪ ಮಕಾಳೆ, ಮಾರುತಿ ದೊಡಮನಿ ಹಾಗೂ ಇಕ್ಬಾಲ್ ತಹಶಿಲ್ದಾರ ಆರೋಪಿಗಳಾಗಿದ್ದಾರೆ. ಚಾಲಕ ಭೀರಪ್ಪನನ್ನು ವಶಕ್ಕೆ ಪಡೆಯಾಗಿದೆ. ಇನ್ನು …
Read More »ಜೈಕಿಸಾನ್ ಭಾಜಿ ಮಾರ್ಕೇಟ್ ಟ್ರೇಡಿಂಗ್ ಲೈಸೆನ್ಸ್ ರದ್ಧು…!!! ವ್ಯಾಪಾರಿಗಳಿಗೆ ಶಾಕ್ ನೀಡಿದ ಕೃಷಿ ಮಾರಾಟ ಇಲಾಖೆ!!!
ಜೈ ಕಿಸಾನ್ ಹೋಲ್’ಸೇಲ್ ವೆಜಿಟೇಬಲ್ ಮರ್ಚಂಟ್ ಅಸೋಸಿಯೇಷನ್’ಗೆ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರು ಶಾಕ್ ನೀಡಿದ್ದು, ಲೈಸೆನ್ಸ್ ನಿಬಂಧನೆಗಳನ್ನು ಉಲ್ಲಂಘಿಸಿ, ರೈತರ ಹಿತಾಸಕ್ತಿ ಕಾಪಾಡುವಲ್ಲಿ ಲೈಸೆನ್ಸ್’ದಾರರು ಕ್ರಮ ಕೈಗೊಳ್ಳದೇ ಹಿನ್ನೆಲೆ ಲೈಸನ್ಸ್ ರದ್ಧುಗೊಳಿಸಿ ಎಪಿಎಂಸಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಬೆಳಗಾವಿಯ ಖಾಸಗಿ ಜೈ ಕಿಸಾನ್ ಹೋಲ್’ಸೇಲ್ ಭಾಜಿ ಮಾರ್ಕೇಟ್’ಗೆ ಕೃಷಿ ಮಾರಾಟ ಇಲಾಖೆಯೂ ಬಿಗ್ ಶಾಕ್ ನೀಡಿದೆ. ಈ ಮೊದಲೂ ಬುಡಾ ಭೂಪರಿವರ್ತನೆ ಆದೇಶವನ್ನು ರದ್ಧುಗೊಳಿಸಿದ ಹಿನ್ನೆಲೆ ಖಾಸಗಿ ಭಾಜಿ …
Read More »ಗೋಕಾಕ ಇಂಜಿನೀಯರ್ ಅಸೋಸಿಯೇಷನ್ ಹಾಗೂ ವಿಶ್ವೇಶ್ವರಯ್ಯ ಸೊಸೈಟಿ ವತಿಯಿಂದ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು
ಭಾರತ ರತ್ನ, ವಿಶ್ವಕಂಡ ಮಹಾನ್ ಮೇಧಾವಿ ಸರ್ ಎಂ. ವಿಶ್ವೇಶ್ವರಯ್ಯನವರ ಜಯಂತಿಯ ಅಂಗವಾಗಿ ಗೋಕಾಕ ನಗರದ ಲಕ್ಶ್ಮೀ ದೇವಿ ಗುಡಿ ರಸ್ತೆಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ವೃತ್ತ್ ದಲ್ಲಿ ನಗರದ ನಾಗರಿಕರು ಗೋಕಾಕ ಇಂಜಿನೀಯರ್ ಅಸೋಸಿಯೇಷನ್ ಹಾಗೂ ವಿಶ್ವೇಶ್ವರಯ್ಯ ಸೊಸೈಟಿ ವತಿಯಿಂದ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಈ ಸಂಧರ್ಭದಲ್ಲಿ ವಿಶ್ವೇಶ್ವರಯ್ಯ ಸೊಸೈಟಿ ಚೇರಮನರು ಸ್ನೇಹಜೀವಿ ಶಿವು ಅಣ್ಣಾ ಪಾಟೀಲ, ನಿರ್ದೇಶಕರಾದ , ವೀರಣ್ಣ ಹುದ್ದಾರ, ಬಾಹುಬಲಿ ಕಿತ್ತೂರ ಹಾಗೂ ಇನ್ನುಳಿದ …
Read More »ಬೆಳಗಾವಿ (ಹುಕ್ಕೇರಿ)- ನಾನಾಗಲೀ, ನನ್ನ ಕುಟುಂಬವಾಗಲಿ. ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ. ಜನರ ಪ್ರೀತಿ,
ಬೆಳಗಾವಿ (ಹುಕ್ಕೇರಿ)- ನಾನಾಗಲೀ, ನನ್ನ ಕುಟುಂಬವಾಗಲಿ. ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ. ಜನರ ಪ್ರೀತಿ, ಆಶೀರ್ವಾದದಿಂದ ನಾವು ಒಂದೇ ಕುಟುಂಬದಲ್ಲಿ ಬೇರೇ ಬೇರೇ ಕ್ಷೇತ್ರಗಳಿಂದ ಸಾರ್ವತ್ರಿಕ ಚುನಾವಣೆಗಳಲ್ಲಿ ಜನರಿಂದ ಆಯ್ಕೆಯಾಗಿದ್ದೇವೆ. ವಿರೋಧಿಗಳ ಆರೋಪದಲ್ಲಿ ಯಾವುದೇ ನಿಜಾಂಶವಿಲ್ಲ ಎಂದು ಅರಭಾವಿ ಶಾಸಕ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಹುಕ್ಕೇರಿ ತಾಲೂಕಿನ ಎಲೆಮುನೋಳಿ ಗ್ರಾಮದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪ್ರಚಾರ …
Read More »ಬುಲೆಟ್ ರೈಡ್ ಮಾಡಿ ‘ಪ್ರಜಾಪ್ರಭುತ್ವ ದಿನ’ದ ಜಾಗೃತಿ ಮೂಡಿಸಿದ ಹಾಸನದ ಲೇಡಿ ಡಿಸಿ
ಹಾಸನ: ಸೆಪ್ಟಂಬರ್ 15ರಂದು ಅಂದರೆ ನಾಳೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಾಸನದಲ್ಲಿ ಇಂದು ಬೈಕ್ ರ್ಯಾಲಿಗೆ ಹಾಸನದ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಸ್ವತಃ ಬೈಕ್ ಚಾಲನೆ ಮಾಡುವ ಮೂಲಕ ಇಂದು ಹಸಿರು ನಿಶಾನೆ ತೋರಿದರು. ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಹಿನ್ನೆಲೆಯಲ್ಲಿ “ನನ್ನ ಮತ ನನ್ನ ಹಕ್ಕು” ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ರ್ಯಾಲಿ ನಡೆಸಲಾಯಿತು. ರ್ಯಾಲಿ ಉದ್ಘಾಟಿಸಿ ಮಾತನಾಡಿದ ಅವರು, “ತಾಲ್ಲೂಕಿನಲ್ಲಿ …
Read More »ಗಮನ ಸೆಳೆಯುತ್ತಿದೆ ವಿಸ್ಮಯಕಾರಿ ಕೀಟ ಪ್ರಪಂಚ
ಧಾರವಾಡ: ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿ ಹಲವು ಬಗೆಯ ಮೇಳಗಳು ಗಮನ ಸೆಳೆಯುತ್ತಿವೆ. ಅದರಲ್ಲೂ ವಿಸ್ಮಯಕಾರಿ ಕೀಟ ಪ್ರಪಂಚ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಕೀಟದಲ್ಲಿ ಆಹಾರ, ಆಪರೇಷನ್ ಸಿಂದೂರ ಮಾದರಿ, ಕೀಟಾಭರಣಗಳನ್ನು ಸಹ ತಯಾರಿಸಲಾಗಿದೆ. ಮಿಡತೆ ಬರ್ಗರ್, ಹುಳು ಪ್ಯೂಪಾ ಸಲಾಡ್, ಸಿಕಾಡ ಡ್ರೈ, ಮಿಶದರ ಕೀಟಗಳ ಡ್ರೈ, ಮಿಡತೆ ಫ್ರೈ, ಸ್ಯಾಂಡ್ವೀಜ್, ಕಪ್ಪು ಸೈನಿಕ್, ಮಿಡತೆ ಮಸಾಲ, ಆಪರೇಷನ್ ಸಿಂದೂರದ ಮಾದರಿ, …
Read More »ಹೊಸಕೋಟೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಹೊಸಕೋಟೆ: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಓರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಸಾಲಬಾಧೆಯಿಂದ ಹೆದರಿ ದಂಪತಿಯು ಇಬ್ಬರು ಮಕ್ಕಳನ್ನು ಸಾಯಿಸಿ ತಾವೂ ಆತ್ಮಹತ್ಯೆಯ ನಿರ್ಧಾರ ಮಾಡಿದ್ದರು. ಅಂತೆಯೇ ಇಬ್ಬರು ಮಕ್ಕಳನ್ನು ಸಾಯಿಸಿ ತಾವೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮಹಿಳೆ ಬದುಕುಳಿದಿದ್ದಾರೆ. ಶಿವು (32), ಮಗಳು ಚಂದ್ರಕಳಾ (11), ಮಗ …
Read More »
Laxmi News 24×7