Breaking News

Yearly Archives: 2025

ಜಿಎಸ್​ಟಿ ಸರಳೀಕರಣದಿಂದ ಆದಾಯ ನಷ್ಟದ ಭೀತಿ: ಸಂದಿಗ್ಧತೆಯಲ್ಲಿ ಸಿಲುಕಿರುವ ರಾಜ್ಯ ಸರ್ಕಾರದ ಮುಂದೆ ಸೀಮಿತ ಆಯ್ಕೆ

ಬೆಂಗಳೂರು: ಜಿಎಸ್​ಟಿ (Goods and Services Tax) ತೆರಿಗೆ ಸರಳೀಕರಣ ಮಾಡುವ ಮೂಲಕ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಆದರೆ, ರಾಜ್ಯ ಸರ್ಕಾರಕ್ಕೆ ಆದಾಯ ನಷ್ಟದ ಆತಂಕ ಎದುರಾಗಿದೆ. ಜಿಎಸ್​ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಆದರೆ, ಕೇಂದ್ರದ ಜಿಎಸ್​ಟಿ ದರ ಸರಳೀಕರಣ ಹಾಗೂ ಆದಾಯ ನಷ್ಟದ ಆತಂಕದ ಮಧ್ಯೆ ರಾಜ್ಯ ಸರ್ಕಾರ ಇದೀಗ ಸಂದಿಗ್ದತೆಯಲ್ಲಿ ಸಿಲುಕಿಕೊಂಡಿದೆ. ಇನ್ಮುಂದೆ 5% ಮತ್ತು 18% ಮಾತ್ರ ಜಿಎಸ್​ಟಿ ಇರಲಿದ್ದು, …

Read More »

ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್​

ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್​ ಬೆಂಗಳೂರು: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳ ಸದಸ್ಯರು, ಜಿಲ್ಲಾ ಆಯೋಗಗಳ ಸದಸ್ಯರು, ಅಧ್ಯಕ್ಷರ ನೇಮಕ ಸಂಬಂಧ ಸುಪ್ರೀಂಕೋರ್ಟ್​ ಆದೇಶಕ್ಕೆ ರಾಜ್ಯ ಸರ್ಕಾರ ಬದ್ಧರಾಗಿರಲಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್​, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ಇತ್ಯರ್ಥಪಡಿಸಿದೆ. ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿರುವ ಸದಸ್ಯರು, ಜಿಲ್ಲಾ ಆಯೋಗಗಳಲ್ಲಿನ ಅಧ್ಯಕ್ಷರು ಮತ್ತು ಸದಸ್ಯರು ಸೇರಿ ಖಾಲಿ ಇರುವ …

Read More »

ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರು: ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ…..

ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರು: ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ….. ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರುಮೂರು ಕಳ್ಳತನ ಪ್ರಕರಣಕ್ಕೆ ಬೇಕಾದ ಆರೋಪಿಗಳು ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶಸಿಬ್ಬಂದಿಗಳ ಕಾರ್ಯವನ್ನು ಅಭಿನಂಧಿಸಿದ ಎಸ್ಪಿ ಗುಳೇದ ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಮೈಮೇಲೆ ಇರುವ ಬಂಗಾರದ ಆಭರಣಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿ ಅವರಿಂದ ಆಭರಣಗಳನ್ನು ವಶ ಪಡಿಸಿಕೊಂಡಿರುವ ಘಟನೆ …

Read More »

ರಾಜ್ಯಾದ್ಯಂತ 5.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಹಾನಿ, 111 ಮಂದಿ ಸಾವು: ಸಿಎಂ

ರಾಜ್ಯಾದ್ಯಂತ 5.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಹಾನಿ, 111 ಮಂದಿ ಸಾವು: ಸಿಎಂ ಸಿದ್ದರಾಮಯ್ಯಮಳೆಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಸಿಗಳಿಗೆ ಸಿಎಂ ಸೂಚನೆ ನೀಡಿದರು.ರಾಜ್ಯಾದ್ಯಂತ ಮಳೆಯಿಂದ ಸುಮಾರು 5,20,663 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಏಪ್ರಿಲ್​​ನಿಂದ ಈವರೆಗೆ 111 ಮಂದಿ ಸಾವಿಗೀಡಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಳೆ ಹಾನಿ ಸಂಬಂಧ ಡಿಸಿಗಳ ಜೊತೆ …

Read More »

ಕೆ. ಎಲ್. ಈ ಸಂಸ್ಥೆಯ ಶ್ರೀ ಬಿ. ಏಮ್. ಕಂಕನಾವಾಡಿ ಆಯುರ್ವೇದ ಮಹಾವಿದ್ಯಾಲಯ ಶಹಾಪುರ ಬೆಳಗಾವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ 03ರ ವಿಶೇಷ ಶಿಬಿರವನ್ನು ಮಣ್ಣೂರು ಗ್ರಾಮದಲ್ಲಿ ದಿನಾಂಕ 8 – ಸೆಪ್ಟೆಂಬರ್ 2025 ಸೋಮವಾರದಂದು ಉದ್ಘಾಟಿಸಲಾಯಿತು.

ಕೆ. ಎಲ್. ಈ ಸಂಸ್ಥೆಯ ಶ್ರೀ ಬಿ. ಏಮ್. ಕಂಕನಾವಾಡಿ ಆಯುರ್ವೇದ ಮಹಾವಿದ್ಯಾಲಯ ಶಹಾಪುರ ಬೆಳಗಾವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ 03ರ ವಿಶೇಷ ಶಿಬಿರವನ್ನು ಮಣ್ಣೂರು ಗ್ರಾಮದಲ್ಲಿ ದಿನಾಂಕ 8 – ಸೆಪ್ಟೆಂಬರ್ 2025 ಸೋಮವಾರದಂದು ಉದ್ಘಾಟಿಸಲಾಯಿತು. ಡಾ. ಸಂದೀಪ ಸಗರೆ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳು ಕಾರ್ಯಕ್ರಮದ ಸ್ವಾಗತ ಭಾಷಣ ಹಾಗೂ ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಮುಖ್ಯ ಉದ್ಘಾಟಕರಾಗಿ ಶ್ರೀ ಪಲ್ಲೇದ ರವೀಂದ್ರ ಜಡಿಯಪ್ಪ , …

Read More »

ಗೋಕಾಕದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜಿಲ್ಲೆಯ ಇತರೇ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜಿಲ್ಲೆಯ ಇತರೇ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ದೇವರು ಮತ್ತು ಮತದಾರರ ಆಶೀರ್ವಾದದಿಂದ ನಮ್ಮ ಗುಂಪಿಗೆ ಬಿಡಿಸಿಸಿ ಬ್ಯಾಂಕ್ ಆಡಳಿತ ಚುಕ್ಕಾಣಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ದೇವರು ಮತ್ತು ಸಹಕಾರ ಕ್ಷೇತ್ರದ ಮತದಾರರ ಆಶೀರ್ವಾದದಿಂದ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ ಚುಕ್ಕಾಣಿ ಹಿಡಿಯುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ …

Read More »

ಹುಕ್ಕೇರಿ ಗ್ರಾಮೀಣ ವಿದ್ಯುತ್ಸಹಕಾರಿ ಸಂಘದ ಚುನಾವಣೆಹಿನ್ನಲೆ: ಜಾರಕಿಹೋಳಿ ಗುಂಪಿನ ಸದಸ್ಯರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಲ್ ಪಾವತಿ….

ಹುಕ್ಕೇರಿ ಗ್ರಾಮೀಣ ವಿದ್ಯುತ್ಸಹಕಾರಿ ಸಂಘದ ಚುನಾವಣೆಹಿನ್ನಲೆ: ಜಾರಕಿಹೋಳಿ ಗುಂಪಿನ ಸದಸ್ಯರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಲ್ ಪಾವತಿ…. ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಹಿನ್ನಲೆಯಲ್ಲಿ ಕಟಬಾಕಿ ದಾರರಿಗೆ ಸಪ್ಟೆಂಬರ 7 ನೇತಾರಿಖುಕೋನೆಯದಾಗಿತ್ತು ಆದರೆ ಕೇವಲ ಎರಡೆದಿನಗಳಲ್ಲಿ ಸುಮಾರು 44 ಲಕ್ಷ ರೂಪಾಯಿ ಜಮೆ ಯಾಗಿದ್ದು ಅದರಲ್ಲಿ ಸಚಿವ ಸತೀಶ ಜಾರಕಿಹೋಳಿ ಬೆಂಬಲಿತ ಗ್ರಾಹಕರು ಹೇಚ್ಚನ ಸಂಖ್ಯೆಯಲ್ಲಿ ಬಿಲ್ ಭರಣಾಮಾಡಿದರೆ ರಮೇಶ್ ಕತ್ತಿ ಬೆಂಬಲಿತ ಗ್ರಾಹಕರು ಸಹಬಿಲ್ ಭರಣಾ ಮಾಡಿ ಎರಡು ಗುಂಪಿನ …

Read More »

ಅಂಗನವಾಡಿಯಿಂದಲೇ ಆರಂಭವಾಗಲಿ ಡಿಜಿಟಲ್ ಕಲಿಕೆ”

ಅಂಗನವಾಡಿಯಿಂದಲೇ ಆರಂಭವಾಗಲಿ ಡಿಜಿಟಲ್ ಕಲಿಕೆ” ನಿಪ್ಪಾಣಿ ಮತಕ್ಷೇತ್ರದ ಭೋಜ ಗ್ರಾಮದಲ್ಲಿ “ಕೇಂದ್ರ ಪುರಸ್ಕೃತ ಸಕ್ಷಮ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ದೂರದರ್ಶನ ಟಿ.ವಿ.LED TV ವಿತರಣೆ” ಮಾಡಿ, ಚಾಲನೆ ನೀಡಲಾಯಿತು. ಸಕ್ಷಮ ಯೋಜನೆಯಡಿ ನೀಡಲಾದ LED ಟಿವಿಗಳು ಅಂಗನವಾಡಿಗಳಲ್ಲಿ ಬುದ್ಧಿವಂತಿಕೆಯ ಬೆಳಕನ್ನು ಹರಡುವ ಸಾಧನವಾಗಲಿದೆ. ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸಲು,ಆಧುನಿಕ ತಂತ್ರಜ್ಞಾನದಿಂದ ಪಾಠ, ಕಥೆಗಳು ಹಾಗೂ ಗೀತೆಗಳನ್ನು ತಲುಪಿಸಲು ಸಹಾಯವಾಗುತ್ತದೆ. ನಿಪ್ಪಾಣಿ ಕ್ಷೇತ್ರದಲ್ಲಿ ಇನ್ನೂವರೆಗೆ 26 ಹೊಸ ಕಟ್ಟಡ,174 ಅಂಗನವಾಡಿ ಕೇಂದ್ರಗಳನ್ನು …

Read More »

ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ.

ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ. – ಧಾರವಾಡದ ಸಪ್ತಾಪುರದಲ್ಲಿರುವ ಎಸ್‌ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ, ಹಾಸ್ಟೆಲ್ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಡನೆ ನಡೆಸಿ ಅಧಿಕಾರಿಗಳ ಸೇರಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು‌. ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ …

Read More »

ರಾಜಕೀಯ ಪಕ್ಷಗಳು ಕೋಮುವಾದ ಸೃಷ್ಠಿಸಿ ಜನರನ್ನು ಭಾಗವಹಿಸಬೇಕು ಎಂಬ ವಾತಾವರದ ಸೃಷ್ಠಿಸಿವೆ;

ವಿಜಯಪುರ…:ರಾಜಕೀಯ ಪಕ್ಷಗಳು ಕೋಮುವಾದ ಸೃಷ್ಠಿಸಿ ಜನರನ್ನು ಭಾಗವಹಿಸಬೇಕು ಎಂಬ ವಾತಾವರದ ಸೃಷ್ಠಿಸಿವೆ; ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ* ಮತ್ತೆ ಮುನ್ನಲೆಗೆ ಬಂದಿರುವ ವೀರಶೈವ ಲಿಂಗಾಯತ ಗೊಂದಲ ನಿವಾರಣೆಗೆ ಮತದಾನ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ ಸಲಹೆ ನೀಡಿದರು. ವಿಜಯಪುರ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ ರು, ವೀರಶೈವ ಲಿಂಗಾಯತ ಗೊಂದಲ ನಿನ್ನೆ ಮೊನ್ನೆಯದಲ್ಲ. ಶತ ಮಾನದಿಂದ ಚರ್ಚಿತವಾಗುತ್ತಾ ಗೊಂದಲದ ವಿಷಯವಾಗಿ …

Read More »