Breaking News

Yearly Archives: 2025

ಖ್ಯಾತ ಸಾಹಿತಿ, ಗೀತ ರಚನೆಕಾರ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ನಿಧನ

ಬೆಂಗಳೂರು : ಖ್ಯಾತ ಸಾಹಿತಿ, ಗೀತರಚನೆ ಹಾಗೂ ಸಂಭಾಷಣೆಕಾರ ಡಾ.ಹೆಚ್​​​.ಎಸ್​​​​.ವೆಂಕಟೇಶಮೂರ್ತಿ (80) ಅವರು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅನೇಕ ಚಿತ್ರಗಳಿಗೆ ಹಾಡುಗಳು, ಕಥೆ ಮತ್ತು ಸಂಭಾಷಣೆ ಬರೆದಿದ್ದ ಅವರು 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ವೆಂಕಟೇಶ ಮೂರ್ತಿಯವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ್ದ ವೆಂಕಟೇಶಮೂರ್ತಿಯವರು ಕರ್ನಾಟಕ …

Read More »

My Wife Reason For My Death ಎಂದು ಡೆ*ತ್ ನೋಟ್ ಬರೆದಿಟ್ಟು ಆತ್ಮಹತ್ಯೆ

My Wife Reason For My Deat*h* ಎಂದು ಡೆ*ತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಹೆಂಡತಿ ಕಾಟಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಬೆಳಗಾವಿಯ ಅನಗೋಳದ ಶಿವಶಕ್ತಿ ಕಾಲನಿಯಲ್ಲಿ ಘಟನೆ *My Wife Reason For My Dea*th* ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಸುನೀಲ ಮೂಲಿಮನಿ (33) ಆತ್ಮಹ*ತ್ಯೆಗೆ ಶರಣಾದ ದುರ್ದೈವಿ ಸುನೀಲ ಮೂಲಿಮನಿ, ಬೆಳಗಾವಿಯ ಅನಗೋಳದ ಶ್ರೀರಾಮ ಕಾಲನಿ‌ ನಿವಾಸಿ ಪತ್ನಿ- ಪುತ್ರಿ ಜೊತೆಗೆ …

Read More »

ಜನ ಔಷಧಿ ಕೇಂದ್ರ ಬಂದ್ ವಿರೋಧಿಸಿ ವಿಜಯಪುರ ಸರ್ಕಾರಿ ಆಸ್ಪತ್ರೆಯ ಎದುರು ಬಿಜೆಪಿ ಪ್ರತಿಭಟನೆ

ಜನ ಔಷಧಿ ಕೇಂದ್ರ ಬಂದ್ ವಿರೋಧಿಸಿ ವಿಜಯಪುರ ಸರ್ಕಾರಿ ಆಸ್ಪತ್ರೆಯ ಎದುರು ಬಿಜೆಪಿ ಪ್ರತಿಭಟನೆ ಬಡ ಹಾಗೂ ಮದ್ಯಮ ವರ್ಗದ ಜನರ ನೆರವಿಗಾಗಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಯೋಜನೆಯಡಿ ನಿರ್ಮಿಸಲಾದ ಜನ ಔಷಧಿ ಕೇಂದ್ರಗಳಿಗೆ ಇದೀಗ ರಾಜ್ಯ ಸರ್ಕಾರ ಕತ್ತರಿ ಹಾಕಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರ ನಗರದಲ್ಲಿ ವಿಜಯಪುರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧ್ಯಕ್ಷ …

Read More »

ಸರ್ಕಾರ ಮಾಡದ ಕಾರ್ಯ NGO ಗಳಿಂದ ಸಾಧ್ಯ – ಡಿ ಡಿ ಪಿ ಆಯ್ ಆರ್ ಶಿತಾರಾಂ

ಹುಕ್ಕೇರಿ : ಸರ್ಕಾರ ಮಾಡದ ಕಾರ್ಯ NGO ಗಳಿಂದ ಸಾಧ್ಯ – ಡಿ ಡಿ ಪಿ ಆಯ್ ಆರ್ ಶಿತಾರಾಂ ಸರ್ಕಾರ ಮಾಡದ ಕಾರ್ಯ ಗಳನ್ನು ಸರಕಾರೆತರ ಸಂಘ ಸಂಸ್ಥೆಗಳು ಮಾಡುತ್ತಿವೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಖೆ ಉಪ ನಿರ್ದೆಶಕ ಆರ್ ಶಿತಾರಾಂ ಹೇಳಿದರು. ಅವರು ಇಂದು 2025 – 26 ನೇ ಸಾಲಿನ ಶಾಲಾ ಪ್ರಾರಂಭೊತ್ಸವ ಅಂಗವಾಗಿ ಹುಕ್ಕೇರಿ ನಗರದ ಗುರುಶಾಂತೇಶ್ವರ ಅಕ್ಷರ ದಾಸೋಹ ಕೇಂದ್ರದಲ್ಲಿ …

Read More »

ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ

ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಅವರು ಮುಂಗಾರು ಬಿತ್ತನೆಗೆ ಸರ್ಕಾರದ ವತಿಯಿಂದ ರಿಯಾಯಿತಿ ದರದಲ್ಲಿ ನೀಡುವ ಬಿಜಗಳನ್ನು ವಿತರಣೆ ಮಾಡಿದರು ಖಾನಾಪೂರ ತಾಲೂಕಿನ ಮಾಡಿಗುಂಜಿ, ಜಾಂಬೋಟಿ, ಬೀಡಿ ಗ್ರಾಮದ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದ್ದು ಖಾನಾಪೂರ ತಾಲೂಕಿನ ರೈತ ಬಾಂಧವರು …

Read More »

ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು…

ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು… ಬಾಗಲಕೋಟೆಯ ಜಿಲ್ಲೆಯ ಚಿಂಚಲಕಟ್ಟಿಯಲ್ಲಿ ನಿರವ ಮೌನ… ಸೇನೆಗೆ ಸೇರಿ ಮೂರು ತಿಂಗಳಲ್ಲಿ ಬಾಗಲಕೋಟೆ ಮೂಲದ ಯೋಧ ಹೃದಯಾಘಾತದಿಂದ ಸಾವಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಚಿಂಚಲಕಟ್ಟಿ ಎಲ್‌.ಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಸೇನಾ ತರಬೇತಿ ವೇಳೆ ಹೃದಯಾಘಾತದಿಂದ ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಅಸ್ಸಾಂ ರೈಫಲ್ಸ್‌ನಲ್ಲಿ ಸೇನೆಗೆ ಆಯ್ಕೆಯಾಗಿದ್ದ ಉಪೇಂದ್ರ, ಮೂರು ತಿಂಗಳಿನಿಂದ ಚಂಡೀಗಢದಲ್ಲಿ ಸೇನಾ ತರಬೇತಿ …

Read More »

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ. ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಹಾಗೂ ಪ.ಪೂ ಶ್ರೀ ಮ.ನಿ.ಪ್ರ.ಸ್ವ ಡಾ। ಮಹಾಂತಪ್ರಭು ಮಹಾಸ್ವಾಮಿಗಳು ವಿರಕ್ತ ಮಠ, ಶೇಗುಣಸಿ ,ಶ್ರೀ ಶಿವಯ್ಯಾ ಮಹಾಸ್ವಾಮಿಗಳು ,‌ ಮುಖ್ಯ ಅತಿಥಿಗಳಾಗಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಪಟ್ಟಣದ ಪ್ರಮುಖ ಮುಖಂಡರು ಉಪ್ಪಾರ ಸಮಾಜದ ಹಿರಿಯರು ಸ್ಥಳೀಯರು ಉಪಸ್ಥಿತರಿದ್ದರು….

Read More »

ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು ದಾವಣಗೆರೆ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಅಸುನೀಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಶಿಕಾರಿಪುರ ರಸ್ತೆಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಶಿಕಾರಿಪುರ ನಗರದ ರುದ್ರಮ್ಮ(79) ಹಾಗೂ ಶಿವಮೊಗ್ಗದ ಅನ್ಸರ್ ಅಹ್ಮದ್ ಎಂಬ ಇಬ್ಬರು ಸಾವನ್ನಪ್ಪಿದ್ದಾರೆ.‌‌ ರುದ್ರಮ್ಮ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಿಕಾರಿಪುರಕ್ಕೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅವರಿದ್ದ ಕಾರಿಗೆ ಎದುರಿನಿಂದ ಬಂದ ಕಾರು …

Read More »

ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು ಧಾರವಾಡ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ. ಕಾರಿನಲ್ಲಿದ್ದ ಮದನ್, ಸುರೇಶ್ ಮತ್ತು ಎಲ್.ಎನ್.ವೇಣುಗೋಪಾಲ್ ಎಂಬವರು ಮೃತಪಟ್ಟಿದ್ದಾರೆ. ತೋಟ ನೋಡಿಕೊಂಡು ಮುಂಡರಗಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಮೃತರು ಮೈಸೂರು ಹಾಗೂ ಬೆಂಗಳೂರಿನವರು ಎಂದು ತಿಳಿದು ಬಂದಿದೆ. ಅಣ್ಣಿಗೇರಿ ಪೊಲೀಸರು ಘಟನಾ ಸ್ಥಳಕ್ಕೆ …

Read More »

ಮಳೆಯ ಅವಾಂತರಕ್ಕೆ ರೈತರು ಬೆಳೆದ ಈರುಳ್ಳಿ ಹಾಗೂ ಬಾಳೆ ನೀರು ಪಾಲು

ಮಳೆಯ ಅವಾಂತರಕ್ಕೆ ರೈತರು ಬೆಳೆದ ಈರುಳ್ಳಿ ಹಾಗೂ ಬಾಳೆ ನೀರು ಪಾಲು ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯ ಅವಾಂತರಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ಈರುಳ್ಳಿ ಹಾಗೂ ಬಾಳೆ ಬೆಳೆ ನೀರು ಪಾಲದ ಘಟನೆ ನಡೆದಿದೆ. ಜಿಲ್ಲೆಯ ಕೊಲ್ಲಾರ ಕೊಲ್ಲಾರ ತಾಲೂಕಿನಲ್ಲಿ ನೂರಾರು ರೈತರು ಬೆಳೆದಂತಹ ಈರುಳ್ಳಿ ಬೆಳೆಯುವ ಸಂಪೂರ್ಣವಾಗಿ ಮಳೆಯ ನೀರಿಗೆ ಆಹುತಿಯಾಗಿದೆ. ರೈತರು ಬೆಳೆದ ಈರುಳ್ಳಿ ಕಟಾವು ಮಾಡಿ, ಶೇಖರಣೆ ಮಾಡಿದ ಸಂದರ್ಭದಲ್ಲಿ …

Read More »