Breaking News

Yearly Archives: 2025

ಜನಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಲು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ತೀರ್ಮಾನ

ದಾವಣಗೆರೆ : ಮುಂಬರುವ ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಹಾಗೂ ಜಾತಿಯ ಕಾಲಂನಲ್ಲಿ ‘ಉಪಪಂಗಡ’ ಎಂದು ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಹೇಳಿದ್ದಾರೆ. ಇಲ್ಲಿ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳು ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆಯುತ್ತಿವೆ. ಜಾತಿಗಣತಿಯಲ್ಲಿ ಉಪಪಂಗಡವನ್ನು ನಮೂದಿಸದೇ ಇದ್ದರೆ ಈ ಸೌಲಭ್ಯ ಕೈ ತಪ್ಪುವ ಅಪಾಯವಿದೆ. …

Read More »

ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಮಹಿಳೆ ಬರ್ಬರ ಹ ತ್ಯೆ!

ಬೆಳಗಾವಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಮಹಿಳೆ ಬರ್ಬರ ಹ ತ್ಯೆ! ಬೆಳಗಾವಿ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿಯ ಘಟನೆ ಬೆಳಗಾವಿ ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ (45)ಕೊ ಲೆಯಾದ ದುರ್ದೈವಿ ಮಹಿಳೆಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಸ್ಥಳಕ್ಕೆ ಕಮಿಷನರ್ ಭೂಷಣ್ ಬೋಸರೆ, ಡಿಸಿಪಿ ನಾರಾಯಣ್ ಭರಮನಿ ಭೇಟಿ,ಪರಿಶೀಲನೆ ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಸಿಬ್ಬಂದಿಗಳು ಆಗಮನ ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆ ಶ ವಗಾರಕ್ಕೆ ರವಾನೆ ಕಳೆದ …

Read More »

ಲಾಲ್‌ಬಾಗನಲ್ಲಿ ಆ.7ರಿಂದ ಫಲಪುಷ್ಪ ಪ್ರದರ್ಶನ;

ಬೆಂಗಳೂರು : ಸ್ವಾತಂತ್ರ್ಯೋತ್ಸವದ ನಿಮಿತ್ತ ನಗರದ ಪುಷ್ಪಕಾಶಿ ಲಾಲ್​​ಭಾಗ್​ನಲ್ಲಿ ಹನ್ನೆರಡು ದಿನಗಳ ನಡೆಯುವ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಮಂಗಳವಾರ ಲಾಲ್‌ ಬಾಗ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್ ಮಾಹಿತಿ ನೀಡಿದರು. ಆಗಸ್ಟ್ 7 ರಂದು ಬೆಳಗ್ಗೆ 10ಕ್ಕೆ ಲಾಲ್​ಬಾಗ್​ ಗಾಜಿನಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 218ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು, …

Read More »

ಬೆಳಗಾವಿ – ಬೆಂಗಳೂರು ವಂದೇ ಭಾರತಕ್ಕೆ ಮುಹೂರ್ತ ಫಿಕ್ಸ್ ; ಎಲ್ಲೆಲ್ಲಿ ನಿಲುಗಡೆ? ಹೀಗಿದೆ ವೇಳಾಪಟ್ಟಿ

ಬೆಳಗಾವಿ : ಬೆಳಗಾವಿ ಭಾಗದ ಜನರ ಬಹುದಿನದ ಬೇಡಿಕೆಯಾಗಿದ್ದ ಬೆಳಗಾವಿ – ಬೆಂಗಳೂರು ‘ವಂದೇ ಭಾರತ್’ ರೈಲು ಸಂಚರಿಸುವುದಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಆಗಸ್ಟ್ 10 ರಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ಮಾಹಿತಿ ನೀಡಿದ್ದಾರೆ. ಆಗಸ್ಟ್​ 10 ರಂದೇ ಮೋದಿ ಅವರಿಂದ ಗ್ರೀನ್​ ಸಿಗ್ನಲ್: ಈ ಕುರಿತು ಜಗದೀಶ ಶೆಟ್ಟರ್ ಅವರನ್ನು  ಪ್ರತಿನಿಧಿ ಸಂಪರ್ಕಿಸಿದಾಗ, ನಿನ್ನೆಯಷ್ಟೇ ದೆಹಲಿಯಲ್ಲಿ …

Read More »

ಗದಗದಲ್ಲಿ ಸಾರಿಗೆ ನೌಕರರ ಮುಷ್ಕರ ಎಫೆಕ್ಟ್: ಖಾಲಿ‌ ಮೈದಾನದಂತಾದ ಬಸ್ ನಿಲ್ದಾಣದಲ್ಲಿ ಕ್ರಿಕೆಟ್ ಮ್ಯಾಚ್

ಗದಗದಲ್ಲಿ ಸಾರಿಗೆ ನೌಕರರ ಮುಷ್ಕರ ಎಫೆಕ್ಟ್: ಖಾಲಿ‌ ಮೈದಾನದಂತಾದ ಬಸ್ ನಿಲ್ದಾಣದಲ್ಲಿ ಕ್ರಿಕೆಟ್ ಮ್ಯಾಚ್ ಗದಗ : ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಸಾರಿಗೆ ನೌಕರರು ಬಸ್ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ, ನಗರದಲ್ಲಿ ಸಂಚಾರ ವ್ಯತ್ಯಯವಾಗಿದೆ. ಇದೀಗ ಬಸ್​ಗಳಿಲ್ಲದೆ ಖಾಲಿ ಮೈದಾನದಂತಾಗಿದ್ದ ಬಸ್​​ ನಿಲ್ದಾಣದಲ್ಲಿಯೇ ಹೋಟೆಲ್, ಅಂಗಡಿಯಲ್ಲಿ ಕೆಲಸ ಮಾಡುವ ಹುಡುಗರು ಕ್ರಿಕೆಟ್ ಆಡಿ ಎಂಜಾಯ್ ಮಾಡಿದ್ದಾರೆ. ಬಸ್​ ಮೇಲೆ ಕಲ್ಲು ತೂರಾಟ: ಹುಬ್ಬಳ್ಳಿಯಿಂದ ಹೊಸಪೇಟೆಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ …

Read More »

ಖಾನಾಪೂರಕ್ಕೆ ತಟ್ಟದ ಬಂದ್ ಬಿಸಿ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಸುಗಮ ಸಂಚಾರ!!!

ಖಾನಾಪೂರಕ್ಕೆ ತಟ್ಟದ ಬಂದ್ ಬಿಸಿ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಸುಗಮ ಸಂಚಾರ!!! ಖಾನಾಪೂರಕ್ಕೆ ತಟ್ಟದ ಬಂದ್ ಬಿಸಿ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಸುಗಮ ಸಂಚಾರ ಪ್ರಯಾಣಿಕರಿಗೆ ತೊಂದರೆಯಾಗದಂತೆ ಗಮನ ಡಿಪೋ ಮ್ಯಾನೇಜರ್ ಮಾಹಿತಿ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದಿಂದ ಅನೇಕ ಕಡೆಗಳಲ್ಲಿ ಬಸ್ ಸಂಚಾರ ಅಸ್ತವ್ಯಸ್ತವಾಗಿರುವಾಗಲೂ ಖಾನಾಪೂರ ತಾಲೂಕಿನಲ್ಲಿ ಬಸ್ ಸಂಚಾರ ಸಹಜವಾಗಿ ನಡೆಯುತ್ತಿದೆ. ಖಾನಾಪೂರ ಬಸ್ ಡಿಪೋದ ವತಿಯಿಂದ ನಿತ್ಯದಂತೆ ಬಸ್‌ಗಳು ನಿರಂತರವಾಗಿ ಸಂಚರಿಸುತ್ತಿದ್ದು, ವಿದ್ಯಾರ್ಥಿಗಳು …

Read More »

ಬೈಲಹೊಂಗಲದಲ್ಲೂ ಮುಟ್ಟಿದ ಬಸ್ ಬಂದ್ ಬಿಸಿ!!! ಸಾರಿಗೆ ನೌಕರರ ಮುಷ್ಕರ ಬೈಲಹೊಂಗಲದಲ್ಲಿ ಪ್ರಯಾಣಿಕರ ಪರದಾಟ

ಬೈಲಹೊಂಗಲದಲ್ಲೂ ಮುಟ್ಟಿದ ಬಸ್ ಬಂದ್ ಬಿಸಿ!!! ಸಾರಿಗೆ ನೌಕರರ ಮುಷ್ಕರ ಬೈಲಹೊಂಗಲದಲ್ಲಿ ಪ್ರಯಾಣಿಕರ ಪರದಾಟ ಜನರಲ್ಲಿ ಮೂಡಿದ ಗೊಂದಲ ಬಸ್ಸಿಲ್ಲದೇ ಪೇಚಿಗೆ ಸಿಲುಕಿದ ಜನ ರಾಜ್ಯದಾದ್ಯಂತ ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟುಕೊಂಡು ಬಸ್‌ಗಳನ್ನು ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದಾರೆ. ಈ ಬಸ್ ಬಂದ್ ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಬೈಲಹೊಂಗಲ ತಾಲೂಕಿನಲ್ಲೂ ಈ ಮುಷ್ಕರದ ಬಿಸಿ ತೀವ್ರವಾಗಿ ತಟ್ಟಿದೆ. ಪ್ರತಿ ದಿನ ನೂರಾರು ಮಂದಿ ವಿದ್ಯಾರ್ಥಿಗಳು, ಕೂಲಿಕಾರ್ಮಿಕರು, ದಿನನಿತ್ಯದ …

Read More »

ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ ಚುನಾವಣೆ

ರಾಯಬಾಗ: ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ. ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಬೆಮುಲ್‌ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರಾಯಬಾಗ ಪಟ್ಟಣದ ಮಹಾವೀರ ಭವನದಲ್ಲಿ ಮಂಗಳವಾರ ನಡೆದ ರಾಯಬಾಗ ತಾಲೂಕಿನ …

Read More »

ಬಗ್ಗೆಗುಡ್ಡ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಯಲ್ಲಮ್ಮ ದೇವಿಯ ದರ್ಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿವಾಸಕ್ಕೆ ಭೇಟಿ

ಬಗ್ಗೆಗುಡ್ಡ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಯಲ್ಲಮ್ಮ ದೇವಿಯ ದರ್ಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿವಾಸಕ್ಕೆ ಭೇಟಿ ಬಗ್ಗೆಗುಡ್ಡ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿಯ ದರ್ಶನ ಹಿನ್ನೆಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಭೇಟಿ ಗುರುಗಳ ಆಶೀರ್ವಾದ ಪಡೆದ ಸಚಿವೆ ಹೆಬ್ಬಾಳ್ಕರ್ ಬಗ್ಗೆಗುಡ್ಡೆ ಗೌರಿಗದ್ದೆ ಆಶ್ರಮದ ಅವಧೂತರಾದ ಶ್ರೀ ವಿನಯ ಗುರೂಜಿ ಅವರು ಸುಕ್ಷೇತ್ರ ಸವದತ್ತಿಯ ಶ್ರೀ ಯಲ್ಲಮ್ಮ ದೇವಿಯ …

Read More »

ಬೆಳಗಾವಿ ಜನತೆಗೆ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ

ಬೆಳಗಾವಿ: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ವ್ಯತ್ಯಯವಾಗಿದೆ. ಶೇ.30ರಷ್ಟು ಬಸ್​ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿವೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ಬೆಳಗಾವಿಯಲ್ಲಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಹಳಷ್ಟು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿಲ್ಲ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಶೇ.10ರಷ್ಟು ಬಸ್​ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿದ್ದವು. ಸಾರಿಗೆ ವಿಭಾಗೀಯ …

Read More »