Breaking News

Yearly Archives: 2025

ಬೆಳಗಾವಿ ರಾಜ್ಯ‌ ಸರ್ಕಾರಕ್ಕೆ ಕನ್ನಡ ಹೋರಾಟಗಾರರ ಅಳಲು ನಾಡು, ನುಡಿ, ಜಲಕ್ಕಾಗಿ ಹೋರಾಡಿದ ಕನ್ನಡಿಗರ ಮೇಲೆ ಕೇಸ್

ಬೆಳಗಾವಿ ರಾಜ್ಯ‌ ಸರ್ಕಾರಕ್ಕೆ ಕನ್ನಡ ಹೋರಾಟಗಾರರ ಅಳಲು ನಾಡು, ನುಡಿ, ಜಲಕ್ಕಾಗಿ ಹೋರಾಡಿದ ಕನ್ನಡಿಗರ ಮೇಲೆ ಕೇಸ್ ದಶಕಗಳಿಂದ ಕನ್ನಡ ಹೋರಾಟಗಾರರ ಮೇಲಿನ ಕೇಸ್ ರೌಡಿಶೀಟರ್ ಕೇಸ್ ವಾಪಸ್ ಗೆ ಒತ್ತಾಯ ಗಡಿ ಉಸ್ತುವಾರಿ ಸಚಿವರ ಮೂಲಕ ಸಿಎಂ ಸಿದ್ದರಾಮಯ್ಯ ಗೆ ಹೋರಾಟಗಾರರ ಮನವಿ ಸಚಿವ ಎಚ್.ಕೆ.ಪಾಟೀಲ್ ‌ಮುಂದೆ ನೋವು ತೊಡಗಿಕೊಂಡ ಕನ್ನಡ ಹೋರಾಟಗಾರರ ಮಹಾದೇವ ತಳವಾರ ನಾವು ನಾಡು, ನಡಿ, ಜಲಕ್ಕಾಗಿ ಹೋರಾಡಿದ್ದೇವೆ ಮೊದಲು ಕೇಸ್ ಹಾಕ್ತಾರೆ ಅನಂತರ …

Read More »

ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಮೇಯರ ಅವರಿಗೆ ಆಮ್ ಆದ್ಮಿ ಪಾರ್ಟಿ ಮನವಿ!!

ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಮೇಯರ ಅವರಿಗೆ ಆಮ್ ಆದ್ಮಿ ಪಾರ್ಟಿ ಮನವಿ!! ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹ ಮಹಾನಗರ ಪಾಲಿಕೆ ಎದುರು ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮೇಯರ ಮಂಗೇಶ ಪವಾರ ಅವರಿಗೆ ಕಾರ್ಯಕರ್ತರಿಂದ ಮನವಿ ರಸ್ತೆ ಗುಣಮಟ್ಟ ಕಾಪಾಡದ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಒತ್ತಾಯ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಯ …

Read More »

ಭತ್ತ ಬೆಳೆಯುವ ಕೃಷಿಕರಿಗೆ ಯೂರಿಯಾ ಅಲಭ್ಯ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ರೈತ ಮುಖಂಡ ರಾಜು ಮರವೆ ನೇತೃತ್ವದಲ್ಲಿ ರೈತರ ಪ್ರತಿಭಟನೆ!!

ಭತ್ತ ಬೆಳೆಯುವ ಕೃಷಿಕರಿಗೆ ಯೂರಿಯಾ ಅಲಭ್ಯ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ರೈತ ಮುಖಂಡ ರಾಜು ಮರವೆ ನೇತೃತ್ವದಲ್ಲಿ ರೈತರ ಪ್ರತಿಭಟನೆ!! ಭತ್ತ ಬೆಳೆಯುವ ಕೃಷಿಕರಿಗೆ ಯೂರಿಯಾ ಅಲಭ್ಯ ರೈತರ ಸಂಕಷ್ಟ ಗೊಬ್ಬರ ಮಾರಾಟಗಾರರು ದುಪ್ಪಟ್ಟು ಬೆಲೆಗೆ ಮಾರಾಟದ ಆರೋಪ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ರೈತರ ಪ್ರತಿಭಟನೆ ಬೆಳಗಾವಿ ಶಹರ ಮತ್ತು ಸುತ್ತ ಮುತ್ತಲ್ಲಿನ ಗ್ರಾಮೀಣ ಭಾಗದ ರೈತರು ಭಾಗಿ ಭತ್ತ ಬೆಳೆಯುವ ಕೃಷಿಕರಿಗೆ ಮಾರುಕಟ್ಟೆಯಲ್ಲಿ ಯೂರಿಯಾ ಅಲಭ್ಯವಾದ …

Read More »

ದಿವಂಗತ ನಿಶಾ ಛಾಬ್ರಿಯಾ ಅವರ ಪ್ರೇರಣಾದಾಯಿ ಜೀವನದ ಆದರ್ಶಗಳನ್ನು ಮುಂದಿಟ್ಟುಕೊಂಡು, ಅವರ ಜನ್ಮದಿನದ ಅಂಗವಾಗಿ ಬಡ ಪ್ರತಿಭಾನ್ವಿತ ಮಕ್ಕಳ ಕನಸನ್ನು ನನಸಾಗಿಸಲು ಸಹಾಯ ಹಸ್ತವನ್ನು ಚಾಚುವ ಉಪಕ್ರಮವನ್ನು ಇಂದು ಕೈಗೊಳ್ಳಲಾಯಿತು.

ದಿವಂಗತ ನಿಶಾ ಛಾಬ್ರಿಯಾ ಅವರ ಪ್ರೇರಣಾದಾಯಿ ಜೀವನದ ಆದರ್ಶಗಳನ್ನು ಮುಂದಿಟ್ಟುಕೊಂಡು, ಅವರ ಜನ್ಮದಿನದ ಅಂಗವಾಗಿ ಬಡ ಪ್ರತಿಭಾನ್ವಿತ ಮಕ್ಕಳ ಕನಸನ್ನು ನನಸಾಗಿಸಲು ಸಹಾಯ ಹಸ್ತವನ್ನು ಚಾಚುವ ಉಪಕ್ರಮವನ್ನು ಇಂದು ಕೈಗೊಳ್ಳಲಾಯಿತು. ಬೆಳಗಾವಿಯ ಅನಗೋಳದಲ್ಲಿರುವ ಸಂತ ಮೀರಾ ಶಾಲೆಯಲ್ಲಿ ಬೆಲಗಾಮ್ ಟ್ಯಾಜೆಂಟ್, ಫ್ರೋಟಿ ವನ್ನರ್ಸ್ ಕ್ಲಬ್ ಆಫ್ ಬೆಲಗಾಮ್-125 ಬೆಲಗಾಮ್ ರೌಂಡ್ ಟೇಬಲ್ -119, ಬೆಲಗಾಮ್ ಚಾಲೆಂಜರ್ಸ್ ಲೇಡಿಜ್ ಸರ್ಕಲ್- 208 ಸಹಯೋಗದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮತ್ತು …

Read More »

7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ:ಸಿಎಂ ಸಿದ್ದರಾಮಯ್ಯ

7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ:ಸಿಎಂ ಸಿದ್ದರಾಮಯ್ಯ 7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಸರ್ಕಾರಕ್ಕೆ ಮೀಸಲಾತಿ ಬಗ್ಗೆ ನಾಗಮೋಹನ ದಾಸ ವರದಿ ಸಲ್ಲಿಕೆ ನಾಳೆ ರಾಜ್ಯಕ್ಕೆ ರಾಹುಲ ಗಾಂಧಿಯವರ ಆಗಮನ ಸಮೀಕ್ಷೆ ಸರಿಯಾಗಿಲ್ಲ ಎಂದು ಯಾರೂ ಹೇಳಿಲ್ಲ:ಸಿಎಂ ಸಿದ್ದರಾಮಯ್ಯ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು …

Read More »

ಮೈಸೂರು ದಸರಾ: ವೀರನಹೊಸಳ್ಳಿಯಲ್ಲಿ ಇಂದು ಗಜಪಯಣಕ್ಕೆ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಕಾಡಿನಿಂದ ನಾಡಿಗೆ ಗಜಪಡೆಯನ್ನು ಸ್ವಾಗತಿಸುವ ಗಜಪಯಣ ಕಾರ್ಯಕ್ರಮಕ್ಕೆ ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆಯಲಿದೆ. ವೀರನಹೊಸಳ್ಳಿ ಗ್ರಾಮದ ಬಳಿ ಮಧ್ಯಾಹ್ನ 12.34ರಿಂದ 12.59ರ ತುಲಾ ಲಗ್ನದಲ್ಲಿ ಗಜಪಡೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣ ಆರಂಭವಾಗಲಿದೆ. ದಸರಾ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಒಟ್ಟು 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ, 9 ಆನೆಗಳ …

Read More »

ಪ್ರಾಂಶುಪಾಲರನ್ನು ಹೊರ ಹಾಕಲು ಶಾಲೆಯ ನೀರು ಟ್ಯಾಂಕ್ ಗೆ ವಿಷ್ ಹಾಕಿದ ಪಾಪಿಗಳು

ಪ್ರಾಂಶುಪಾಲರನ್ನು ಹೊರ ಹಾಕಲು ಶಾಲೆಯ ನೀರು ಟ್ಯಾಂಕ್ ಗೆ ವಿಷ್ ಹಾಕಿದ ಪಾಪಿಗಳು ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹೌದು ಮುಸ್ಲಿಂ ಹೆಡ್ ಮಾಸ್ಟರ್ ವರ್ಗಾವಣೆ ಮಾಡಲು ಮಕ್ಕಳಿಗೆ ಪಾಪಿಗಳು ವಿಷವಿಟ್ಟ ಘಟನೆ ಬೆಳಕಿಗೆ ಬಂದಿದೆ. ಇದೀಗ ನೀರಲ್ಲಿ ವಿಷ ಹಾಕಿ 41 ಮಕ್ಕಳನ್ನ ಕೊಲ್ಲಲು ಯತ್ನಿಸಿದ ಪಾಪಿಗಳು ಅಂದರ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಜುಲೈ 14ರಂದು ಸರ್ಕಾರಿ ಕಿರಿಯ …

Read More »

ಕೋಟ್ಯಂತರ ರೂ. ಅವ್ಯವಹಾರ ಆರೋಪ, ಕೋಲಾರದಲ್ಲಿ ಪ್ರಕರಣ ದಾಖಲು

ಕೋಲಾರ, ಆಗಸ್ಟ್ 4: ವಿದ್ಯುತ್ ತಂತಿ ಹಾಗೂ ಬೆಲೆ ಬಾಳುವ ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಯಾವುದೇ ಟೆಂಡರ್ ಇಲ್ಲದೆ ಮಾರಾಟ ಮಾಡಿರುವ ಹಗರಣದ ಆರೋಪ ಬೆಸ್ಕಾಂ (BESCOM) ಅಧಿಕಾರಿಗಳು ಹಾಗೂ ಎಂಜಿನಿಯರ್​ಗಳ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಮೂವರು ಎಂಜಿನಿಯರ್‌ಗಳು ಸೇರಿದಂತೆ ಇತರೆ ಸಿಬ್ಬಂದಿ ವಿರುದ್ದ ಕೋಲಾರ (Kolar) ನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಬೆಸ್ಕಾಂ ಉಗ್ರಾಣದ ಎಂಜಿನಿಯರ್‌ಗಳಾದ ಕರಿಮುಲ್ಲಾ ಹುಸೇನಿ, ನಹೀದ್ ಪಾಷಾ, ಜನಾರ್ದನ್ …

Read More »

ಮತ್ತೆ ಮುನ್ನೆಲೆಗೆ ಬಂದ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ: ಮೊಯ್ಲಿ ಕಾರ್ಯಕ್ರಮದಲ್ಲಿ ಜಗಳಬಂದಿ

ಬಾಗಲಕೋಟೆ, ಆಗಸ್ಟ್​ 03: ಬಾಗಲಕೋಟೆಯ (Bagalkote) ಕಲಾಭವನದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಾ.ವೀರಪ್ಪ ಮೊಯ್ಲಿ (Veerappa Moily) ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಹಾಸಂಸ್ಥಾನ ಮಠದ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ (Dingaleshwara Swamiji) ಮತ್ತು ಡಾ.ಎಂ.ಎಂ. ಕಲಬುರ್ಗಿ ಪ್ರತಿಷ್ಠಾನದ ಸಂಚಾಲಕ ಪ್ರೊ.ವೀರಣ್ಣ ರಾಜೂರ ಮಧ್ಯೆ ವಾಗ್ವಾದ ನಡೆಯಿತು. ಪ್ರೊ.ವೀರಣ್ಣ ರಾಜೂರ ಅವರು ವೀರಶೈವ-ಲಿಂಗಾಯತ (Veerashaiva-Lingayat) ಪ್ರತ್ಯೇಕ ಧರ್ಮ ಎಂದು ವಾದಿಸಿದರೆ, ವೀರಶೈವ- ಲಿಂಗಾಯತ ಒಂದೇ ಧರ್ಮ ಎಂದು …

Read More »

ಸು ಫ್ರಮ್ ಸೋ’ ಸಿನಿಮಾ (Su From So Movie) ಮೂರನೇ ವಾರಕ್ಕೆ ಕಾಲಿಟ್ಟಿದೆ

ಸು ಫ್ರಮ್ ಸೋ’ ಸಿನಿಮಾ (Su From So Movie) ಮೂರನೇ ವಾರಕ್ಕೆ ಕಾಲಿಟ್ಟಿದೆ. ಅಚ್ಚರಿಯ ವಿಚಾರ ಏನೆಂದರೆ ಸೋಮವಾರವೂ ಅನೇಕ ಶೋಗಳು ಸೋಲ್ಡ್​​ಔಟ್ ಆಗಿವೆ. ಕನ್ನಡದ ಸಿನಿಮಾ ಒಂದು ಈ ರೀತಿಯಲ್ಲಿ ಮೋಡಿ ಮಾಡುತ್ತಿರುವುದು ಇದೇ ಮೊದಲು ಎಂದರೂ ತಪ್ಪಾಗಲಾರದು. ಈ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ 56 ಸಾವಿರ ಮಂದಿ ವೋಟ್ ಮಾಡಿದ್ದು, 9.5 ರೇಟಿಂಗ್ ಪಡೆದುಕೊಂಡಿದೆ. ಈ ಚಿತ್ರದ ಅಬ್ಬರ ಇನ್ನೂ ಕೆಲ ವಾರ ಸಾಗುವ …

Read More »