Breaking News

Yearly Archives: 2025

ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್! ಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ

ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್! ಸೋಷಿಯಲ್ ಮಿಡಿಯಾದಲ್ಲಿ ಕುರಾನ್ ಬಗ್ಗೆ ಅವಹೇಳನಕಾರಿ ಕಾಮೆಂಟ್ ಹಿನ್ನೆಲೆ ಬೆಳಗಾವಿ ಶಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ ಬಂಧನ ಮಾಡುವಂತೆ ಒತ್ತಾಯ ಆರೋಪಿ ಬಂಧನ ಮಾಡೋವರೆಗೂ ಸ್ಥಳಬಿಟ್ಟು ಕದಲೊದಿಲ್ಲ ಎಂದು ಮುಸ್ಲಿಂ ಯುವಕರ ಪಟ್ಟು ಶಹಾಪುರ ಪೊಲೀಸ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಮನವೊಲಿಕೆ ಆರೋಪಿ ಬಂಧನ ಮಾಡೋದಾಗಿ ಡಿಸಿಪಿ ಭರವಸೆ …

Read More »

ಸಾವಿರಕ್ಕೂ ಹೆಚ್ಚು ಮಹಿಳೆಯರಿಂದ ‘ಗೃಹಲಕ್ಷ್ಮೀ’ ತಿರಸ್ಕಾರ

ಕಾರವಾರ (ಉತ್ತರ ಕನ್ನಡ): ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದೆ. ಪ್ರಸ್ತುತ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಮನೆಯೊಡತಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಉತ್ತರಕನ್ನಡ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಈವರೆಗೆ 1,095.03 ಕೋಟಿ ರೂ. ನೀಡಿದ್ದು, ಶೇ.99.91ರಷ್ಟು ಸಾಧನೆ ಮಾಡಿದೆ. ಆದರೆ, ಸಾವಿರಕ್ಕೂ ಹೆಚ್ಚು ಮಹಿಳೆಯರು ಈ ಯೋಜನೆಯು ತಮಗೆ ಬೇಡ ಎಂದು ತಿರಸ್ಕರಿಸಿದ್ದಾರೆ. ಜಿಲ್ಲೆಯಲ್ಲಿ ಮಹಿಳೆಯನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿರುವ 3,61,481 ಪಡಿತರ ಚೀಟಿಗಳಿದ್ದು, …

Read More »

ಡಿಜಿಟಲ್ ಬೋರ್ಡ್‌ನಲ್ಲಿ ಕನ್ನಡಿಗರ ಕುರಿತು ಅವಾಚ್ಯ ಬರಹ: ಹೋಟೆಲ್ ಮ್ಯಾನೇಜರ್, ಸಿಬ್ಬಂದಿ ಪೊಲೀಸ್ ವಶಕ್ಕೆ

ಬೆಂಗಳೂರು: ಕನ್ನಡಿಗರಿಗೆ ಅಪಮಾನವಾಗುವಂತೆ ಹೋಟೆಲ್​​ನ ಡಿಜಿಟಲ್ ಬೋರ್ಡ್‌ನಲ್ಲಿ ಅವಾಚ್ಯ ಬರಹ ಪ್ರದರ್ಶಿಸಿದ ಘಟನೆ ತಡರಾತ್ರಿ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾವರೆಕೆರೆ ಮುಖ್ಯರಸ್ತೆಯ ಹೋಟೆಲ್​ವೊಂದರಲ್ಲಿ ಅವಾಚ್ಯ ಬರಹ ಡಿಸ್‌ಪ್ಲೇ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡಿಗರನ್ನ ಕೆಣಕುವಂತೆ ಅವಾಚ್ಯ ಬರಹವನ್ನು ತಡರಾತ್ರಿ ಹೋಟೆಲ್‌ನ ಡಿಜಿಟಲ್ ಬೋರ್ಡ್‌ನಲ್ಲಿ ಡಿಸ್‌ಪ್ಲೇ ಮಾಡಲಾಗಿದೆ. ತಕ್ಷಣ ಎಚ್ಚೆತ್ತ ಮಡಿವಾಳ ಠಾಣೆ ಪೊಲೀಸರು, ಹೋಟೆಲ್‌ಗೆ ತೆರಳಿ ತಪಾಸಣೆ ನಡೆಸಿದ್ದಾರೆ. ಹೋಟೆಲ್ ಮ್ಯಾನೇಜರ್ …

Read More »

ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ 2ನೇ ವರ್ಷದ ಸಾಧನೆ ಸಮಾವೇಶ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು

ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ 2ನೇ ವರ್ಷದ ಸಾಧನೆ ಸಮಾವೇಶ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು ಹರಿಹರ (ದಾವಣಗೆರೆ): ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಹಾಗೂ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ …

Read More »

ಅನ್ಯ ಧರ್ಮದವರಿಂದ ಮುಸ್ಲಿಂ ಜನರ ಮೇಲೆ ದಬ್ಬಾಳಿಕೆ ಜರಗುತ್ತಿದೆ – ಜಮಾತ ಅದ್ಯಕ್ಷ ಸಲಿಂ ನದಾಫ್

ಹುಕ್ಕೇರಿ : ಅನ್ಯ ಧರ್ಮದವರಿಂದ ಮುಸ್ಲಿಂ ಜನರ ಮೇಲೆ ದಬ್ಬಾಳಿಕೆ ಜರಗುತ್ತಿದೆ – ಜಮಾತ ಅದ್ಯಕ್ಷ ಸಲಿಂ ನದಾಫ್ ಹುಕ್ಕೇರಿ ನಗರದಲ್ಲಿ ವಿವಿಧ ಮುಸಲ್ಮಾನ ಸಂಘಟನೆ ಮತ್ತು ಹನ್ನೊಂದು ಜಮಾತ ಸದಸ್ಯರಿಂದ ಧರ್ಮ ಗ್ರಂಥಕ್ಕೆ ಆದ ಅವಮಾನ ಖಂಡಿಸಿ ಬೃಹತ್ ಪ್ರತಿಭಟನೆ ಜರುಗಿತು. ಇತ್ತಿಚಿಗೆ ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮಸೀದಿ ಯಲ್ಲಿ ಮುಸ್ಲಿಂ ಧರ್ಮದ ಪವಿತ್ರ ಗ್ರಂಥ ಕುರಾನ್ ಸುಟ್ಟು ಹಾಕಿದ ಕಿಡಿಗೆಡಿಗಳಿಗೆ ಉಗ್ರ …

Read More »

ಬರಡು ನೆಲದ ಬಸವನಬಾಗೇವಾಡಿ ಬಂಗಾರದ ಕಡ್ಡಿಯಾಗಲಿದೆ: ಸಚಿವ ಶಿವಾನಂದ ಪಾಟೀಲ

ಬರಡು ನೆಲದ ಬಸವನಬಾಗೇವಾಡಿ ಬಂಗಾರದ ಕಡ್ಡಿಯಾಗಲಿದೆ: ಸಚಿವ ಶಿವಾನಂದ ಪಾಟೀಲ ಕೃಷ್ಣಾ ಮೇಲ್ದಂಡೆ ಯೋಜನೆಯಿಂದಾಗಿ ಮುಳುಗಡೆಯಾಗಿರುವ ವಿಜಯಪುರ ಜಿಲ್ಲೆಯ ಕೊಲ್ಹಾರ ಪುರ್ನವಸತಿ ಪಟ್ಟಣ ನಿರ್ಮಾಣವಾಗಿ 25 ವರ್ಷ ಕಳೆದಿವೆ. ಈ ನನ್ನ ಅವಧಿಯಲ್ಲಿ ಕೊಲ್ಹಾರ ಪಟ್ಟಣ ಸಮಗ್ರ ಅಭಿವೃದ್ಧಿ ಯಾಗಿದ್ದು, ಮೇ 23 ರಂದು ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ …

Read More »

ಖಾನಾಪೂರ ತಾಲೂಕಿನ ಕಸಬಾ ನಂದಗಡದ ಸುಪ್ರಸಿದ್ಧ ಹೋನಮ್ಮ ದೇವಿ ಕರೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳ್ಳಿ ಅವರು ಒಂದು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು ಈ ಕೆರೆ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ.

ಖಾನಾಪೂರ ತಾಲೂಕಿನ ಕಸಬಾ ನಂದಗಡದ ಸುಪ್ರಸಿದ್ಧ ಹೋನಮ್ಮ ದೇವಿ ಕರೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳ್ಳಿ ಅವರು ಒಂದು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು ಈ ಕೆರೆ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಒಂದು ಕೋಟಿ ರೂಪಾಯಿ ಅನುದಾನ ಸಧ್ಯಕ್ಕೆ ಮಂಜೂರಾತಿ ಮೊದಲನೇ ಹಂತದಲ್ಲಿ ಆಗಿದ್ದು ಈ ಅಭಿವೃದ್ಧಿ ಕೆಲಸಕ್ಕೆ ಅವರ ಅನುಪಸ್ಥಿತಿಯಲ್ಲಿ ಅವರ ಆದೇಶದ ಮೇರೆಗೆ ಕಾಂಗ್ರೆಸ್ ಯುವ ಮುಖಂಡ ಎನ್ ಆರ್ ಇ ಸಂಸ್ಥೆಯ …

Read More »

ಬಾಗಲಕೋಟೆ : ಚಿಂದಿ ಆಯುವ ನೆಪದಲ್ಲಿ ದೇವರ ವಿಗ್ರಹ ಕಳುವು… ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾದ ಕಳ್ಳಿಯರ ಕೈಚಳಕ….

ಬಾಗಲಕೋಟೆ : ಚಿಂದಿ ಆಯುವ ನೆಪದಲ್ಲಿ ದೇವರ ವಿಗ್ರಹ ಕಳುವು… ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾದ ಕಳ್ಳಿಯರ ಕೈಚಳಕ…. ಬಾಗಲಕೋಟೆಯ ನವನಗರ ವಿದ್ಯಾ ಗಿರಿಯಲ್ಲಿ ಮನೆ ಹಾಗೂ ಅಂಗಡಿಗಳ ಬೀಗ ಮುರಿದು ವಸ್ತುಗಳನ್ನು ದೋಚುವ ಚಿಂದಿ ಆಯುವ ಕಳ್ಳಿಯರ ಹಾವಳಿ ಹೆಚ್ಚಾಗಿದೆ. ಬಾಗಲಕೋಟೆಯ ನವನಗರ ಮತ್ತು ವಿದ್ಯಾಗಿರಿಯಲ್ಲಿ ಬೆಳ್ಳಂ ಬೆಳಗ್ಗೆ ಚಿಂದಿ ಆಯುವ ಸೋಗಿನಲ್ಲಿ ಬರುವ ಮಹಿಳೆಯರು. ಯಾರೂ ಇಲ್ಲದ್ದನ್ನು ಗಮನಿಸಿ ಯಾವುದೇ ಅಂಜಿಕೆ, ಅಳಕು ಇಲ್ಲದೇ ಮನೆ ಅಂಗಡಿಗಳ …

Read More »

ವಂಚನೆ ಆರೋಪ: ಮಾಜಿ ಇಡಿ ಅಧಿಕಾರಿ ವಿರುದ್ಧ ಪೀಣ್ಯಾ ಠಾಣೆಯಲ್ಲಿ ಎಫ್​ಐಆರ್

ಬೆಂಗಳೂರು, ಮೇ 16: ವಂಚನೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ED)ದ ಮಾಜಿ ಅಧಿಕಾರಿ ವಿರುದ್ಧ ಪೀಣ್ಯಾ ಪೊಲೀಸ್​ ಠಾಣೆಯಲ್ಲಿ (Pinya Police Station) ಎಫ್ಐಆರ್ ದಾಖಲಾಗಿದೆ. ಇಡಿಯ ಮಾಜಿ ಸಹಾಯಕ ನಿರ್ದೇಶಕರಾಗಿದ್ದ ಸೋಮಶೇಖರ್.ಎನ್ ಹಾಗೂ ಅವರ ಪುತ್ರ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಸೋಮಶೇಖರ್ ಮತ್ತು ಅವರ ಮಗ ನಿರಂಜನ್ ಎಸ್ ಮಯೂರ್ ಅವರು ಕಂಪನಿಯ ಹಣವನ್ನು ದುರುಪಯೋಗಪಡಿಸಿಕೊಂಡು ಮೋಸ ಮಾಡಿದ್ದರೆಂದು ವಾಫೆ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ …

Read More »

ಚುನಾವಣೆ ನಂತರ ರಾಜಕಾರಣವಿಲ್ಲ, ಕೇವಲ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಚುನಾವಣೆ ನಂತರ ರಾಜಕಾರಣವಿಲ್ಲ, ಕೇವಲ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗುಂದಿಯಲ್ಲಿ ಭವ್ಯ ಶ್ರೀ ರವಳನಾಥ ಮಂದಿರದ ವಾಸ್ತುಶಾಂತಿ, ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಬೆಳಗಾವಿ : ರಾಜಕಾರಣ ಕೇವಲ ಚುನಾವಣೆಗೆ ಸೀಮಿತ. ಚುನಾವಣೆ ನಂತರ ರಾಜಕಾರಣವಿಲ್ಲ, ಕೇವಲ ಅಭಿವೃದ್ಧಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗುಂದಿಯಲ್ಲಿ ಭವ್ಯ ಶ್ರೀ ರವಳನಾಥ ಮಂದಿರದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ …

Read More »