Breaking News

Yearly Archives: 2025

ಪಾಕಿಸ್ತಾನದಲ್ಲಿ ಮಿಲಿಟರಿ ಚುನಾಯಿತ ಸರ್ಕಾರದ್ದೆ ಮಾತು ಕೇಳಲ್ಲ ಎಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಪಾಕಿಸ್ತಾನದಲ್ಲಿ ಮಿಲಿಟರಿ ಸರಕಾರದ ಮಾತು ಕೇಳಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಿನ್ನೆ ಪಾಕಿಸ್ತಾನದ ಅಲ್ಲಿನ ಡಿಎಂಜಿ ಕರೆ ಮಾಡಿ ಕದನ ವಿರಾಮ ಮಾಡಿದ್ರು. ನಂತರ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ.ಪಾಕಿಸ್ತಾನದಲ್ಲಿ ಮಿಲಿಟರಿ ಚುನಾಯಿತ ಸರ್ಕಾರದ್ದೆ ಮಾತು ಕೇಳಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು. ಪಾಕಿಸ್ತಾನ ದೇಶ ಭಯೋತ್ಪಾದನೆಯನ್ನ ಪೋಷಿಸುತ್ತಾ ಇರ್ತಾರೆ. ನಮ್ಮ ಡಿಫನ್ಸ್ ಫೋರ್ಸ್ ಹಾಗೂ ಚೀಫ್ ಗಳಿಗೆ ಮುಕ್ತ …

Read More »

ಯೂತ್ ಫಾರ್ ಸೇವಾ ಸಂಸ್ಥೆಯಿಂದ ಸೇವಾ ಸಂಭ್ರಮ ಕಾರ್ಯಕ್ರಮ….. ಸ್ವಯಂಸೇವಕರಿಗೆ ಪ್ರಮಾಣ ಪತ್ರ ವಿತರಣೆ…

ಬೆಳಗಾವಿ : ಯೂತ್ ಫಾರ್ ಸೇವಾ ಸಂಸ್ಥೆಯಿಂದ ಸೇವಾ ಸಂಭ್ರಮ ಕಾರ್ಯಕ್ರಮ….. ಸ್ವಯಂಸೇವಕರಿಗೆ ಪ್ರಮಾಣ ಪತ್ರ ವಿತರಣೆ… ಬೆಳಗಾವಿಯ ಯೂತ್ ಫಾರ್ ಸೇವಾ ಸಂಸ್ಥೆಯಿಂದ ಭಾನುವಾರ ಸೇವಾ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಿ ಸ್ವಯಂಸೇವಕರಿಗೆ ಪ್ರಮಾಣ ಪತ್ರ ವಿತರಿಸಲಾಯಿತು ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಸೇನಾಧಿಕಾರಿ ಕರ್ನಲ್ ದೀಪಕ್ ಕುಮಾರ ಗುರಂಗ್ ಅವರು ಮಾತನಾಡಿ, ಇತೀಚಿನ ದಿನಗಳಲ್ಲಿ ಯುವಕರಲ್ಲಿ ಸೇವಾ ಮನೋಭಾವನೆ ಕಡಿಮೆಯಾಗುತ್ತಿದೆ. ಆದರೆ ಯೂತ್ ಫಾರ್ ಸೇವಾ ಸಂಸ್ಥೆಯು …

Read More »

30 ಪ್ರಯಾಣಿಕರ ಪ್ರಾಣ ಉಳಿಸಿದ KSRTC ಬಸ್​ ಚಾಲಕ

ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನ ಟೈರ್ ಸ್ಫೋಟಗೊಂಡು, ನಿಯಂತ್ರಣ ತಪ್ಪಿ ರಸ್ತೆಯ ತಡೆಗೋಡೆಗೆ ಗುದ್ದಿದ ಘಟನೆ ಮೆಣಸಿಗೇಟ್​ ಬಳಿ ನಡೆದಿದೆ. ಅದೃಷ್ಟವಶಾತ್​ ಚಾಲಕನ ಸಮಯಪ್ರಜ್ಞೆಯಿಂದಾಗಿ 30ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಘಟನೆ ನಡೆದಿದೆ. ಸೂಲಿಕುಂಟೆ-ದೊಡ್ಡಬಳ್ಳಾಪುರ ಮಾರ್ಗದ ಬಸ್ ದೊಡ್ಡಬಳ್ಳಾಪುರ ನಗರಕ್ಕೆ ಬರುವ ವೇಳೆ ಬಸ್​ನ ಟೈರ್ ಸ್ಪೋಟಗೊಂಡಿದೆ. ಈ ವೇಳೆ ಚಾಲಕ ಮುನಿಶ್ಯಾಮಪ್ಪ ಸಮಯಪ್ರಜ್ಞೆಯಿಂದ ತಕ್ಷಣವೇ ಬಸ್ಸನ್ನು ತಡೆಗೋಡೆಯ ಕಡೆಗೆ …

Read More »

ನಾಪತ್ತೆಯಾಗಿದ್ದ ಖ್ಯಾತ ಕೃಷಿ ವಿಜ್ಞಾನಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ

ಮಂಡ್ಯ: ನಾಪತ್ತೆಯಾಗಿದ್ದ ಖ್ಯಾತ ಕೃಷಿ ವಿಜ್ಞಾನಿ, ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ (70) ಅವರು ಜಿಲ್ಲೆಯ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ‌ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೈಸೂರಿನ ವಿಶ್ವೇಶ್ವರ ನಗರ ಕೈಗಾರಿಕಾ ಪ್ರದೇಶದ ಅಕ್ಕಮಹಾದೇವಿ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ನಿ ಜೊತೆಗೆ ವಾಸವಾಗಿದ್ದ ಡಾ.ಸುಬ್ಬಣ್ಣ ಅಯ್ಯಪ್ಪನ್ ಮೇ 7ರಂದು ಮನೆಯಿಂದ ನಾಪತ್ತೆಯಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಸದ್ಯ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. …

Read More »

ಧಾರವಾಡ ಹೊರವಯಲದ ಕೋಟುರು ಕ್ರಾಸ ಹತ್ತಿರದ ರಾ.ಹೆದ್ದಾರಿಯಲ್ಲಿ ಕಂಟೇನರ್ ಪಲ್ಟಿ, ಚಾಲಕನಿಗೆ ಗಾಯ…. ಗಾಯಾಳು ಚಾಲಕನನ್ನು ರಕ್ಷಿಸಿದ ಸ್ಥಳೀಯರು

ಧಾರವಾಡ ಹೊರವಯಲದ ಕೋಟುರು ಕ್ರಾಸ ಹತ್ತಿರದ ರಾ.ಹೆದ್ದಾರಿಯಲ್ಲಿ ಕಂಟೇನರ್ ಪಲ್ಟಿ, ಚಾಲಕನಿಗೆ ಗಾಯ…. ಗಾಯಾಳು ಚಾಲಕನನ್ನು ರಕ್ಷಿಸಿದ ಸ್ಥಳೀಯರು ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ವಾಹನವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಪಲ್ಟಿಯಾದ ಪರಿಣಾಮ ಚಾಕನಿಗೆ ಗಾಯವಾಗಿರುವ ಘಟನೆ ಇಂದು ಮಧ್ಯಾಹ್ನ ಧಾರವಾಡ ಹೊರವಲಯದ ಕೋಟುರು ಕ್ರಾಸ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಧಾರವಾಡದಿಂದ ಬೆಳಗಾವಿಗೆ ಕಂಟೇನರ್ ವಾಹನ ತೆರಳುತಿತ್ತು, ಈ ವೇಳೆ ಚಾಲಕನ ನಿಯಂತ್ರ ತಪ್ಪಿ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ …

Read More »

ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು

ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ: ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಿ : ಅಧಿಕಾರಿಗಳಿಗೆ ಖಡಕ್ ಆಗಿ ಸೂಚಿಸಿದ ಸಿಎಂ ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು: ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: …

Read More »

ಬೆಳಗಾವಿಗೆ ರಜೆಗೆ ಬಂದಿದ್ದ ಐಶ್ವರ್ಯಾ ಆತ್ಮಹತ್ಯೆ… ರಾಹುಲ್ ಕರೆ ತಪಾಸಿಸಿ ಎಂದ ಐಶ್ವರ್ಯಾ ತಂದೆ

ಬೆಳಗಾವಿಗೆ ರಜೆಗೆ ಬಂದಿದ್ದ ಐಶ್ವರ್ಯಾ ಆತ್ಮಹತ್ಯೆ… ರಾಹುಲ್ ಕರೆ ತಪಾಸಿಸಿ ಎಂದ ಐಶ್ವರ್ಯಾ ತಂದೆ ನಿಪ್ಪಾಣಿ ತಾಲೂಕಿನ ರಾಹುಲ್ ಐಶ್ವರ್ಯಗೆ ಫೋನ್ ಕರೆ ಮಾಡಿದ್ದಕ್ಕೆ ಐಶ್ವರ್ಯ ಎಂಬ ಯುವತಿ ಬೆಳಗಾವಿ ನಗರದ ಹೊರ ವಲಯದಲ್ಲಿರುವ ಹೊನಗಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಐಶ್ವರ್ಯ ತಂದೆ ಶಿವಾಜಿ ಆರೋಪಿಸಿದ್ದಾರೆ. ಶನಿವಾರ ಖಾಸಗಿ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಶಾಲೆ ರಜೆ ಇದ್ದ ಕಾರಣ ನನ್ನ ಸಹೋದರಿಯ ಮನವಿಗೆ ಐಶ್ವರ್ಯಳನ್ನು ಕಳುಹಿಸಿದ್ದೆ. ಆದರೆ ಐಶ್ವರ್ಯ ಗೆ ನಿಪ್ಪಾಣಿಯ …

Read More »

ಸ್ವಸಹಾಯ ಸಂಘಗಳು ಮಹಿಳಾ ಸಶಕ್ತಿಕರಣಗೊಳಿಸಲಿ…

ಸ್ವಸಹಾಯ ಸಂಘಗಳು ಮಹಿಳಾ ಸಶಕ್ತಿಕರಣಗೊಳಿಸಲಿ… ದೇಶದ ಅಭಿವೃದ್ಧಿಗೆ ಕೊಡುಗೆ ನೀಡಲಿ; ರಾಜ್ಯಪಾಲರಾದ ಥಾವರ್’ಚಂದ್ ಗೆಹ್ಲೋತ್ ಸ್ವಸಹಾಯ ಸಂಘಗಳು ಮಹಿಳಾ ಸಶಕ್ತಿಕರಣದೊಂದಿಗೆ ದೇಶದ ಅಭಿವೃದ್ಧಿಗೆ ಕೊಡುಗೆಯನ್ನು ನೀಡಬೇಕೆಂದು ರಾಜ್ಯಪಾಲರಾದ ಥಾವರ್’ಚಂದ್ ಗೆಹ್ಲೋತ್ ಹೇಳಿದರು. ಮಂಗಳೂರಿನ ಬಂಗ್ರ ಕೂಳೂರು ಗೋಲ್ಡನ್ ಫಿಂಚ್ ಸಿಟಿಯಲ್ಲಿ ಇಂದು ನವೋದಯ ಸ್ವ-ಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಮತ್ತು ಉಪ ಮುಖ್ಯ ಮಂತ್ರಿ ಡಿಕೆ. ಶಿವ ಕುಮಾರ್ ಹಾಗೂ ಸ್ಪೀಕರ್ …

Read More »

ಸಂತೋಷ ಮತ್ತು ದು:ಖ ಒಂದೇ ನಾಣ್ಯದ ಎರಡು ಮುಖಗಳು*

ಸಂತೋಷ ಮತ್ತು ದು:ಖ ಒಂದೇ ನಾಣ್ಯದ ಎರಡು ಮುಖಗಳು ಬೆಳಗಾವಿ: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಕನ್ನಡ ಬಳಗ ವಿಭಾಗವು ‘ಕನ್ನಡ ನುಡಿ ವೈಭವ’ ಕನ್ನಡೋತ್ಸವವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಟ ಅನಂತ ಕೃಷ್ಣ ದೇಶಪಾಂಡೆ ಪಾಲ್ಗೊಂಡಿದ್ದರು. ದೇಶಪಾಂಡೆ ಅವರು ವಿದ್ಯಾರ್ಥಿಗಳಿಗೆ ದ.ರಾ. ಬೇಂದ್ರೆಯ ಕೃತಿಗಳು ಹಾಗೂ ಸಾಧನೆಗಳ ಬಗ್ಗೆ ವಿವರಿಸಿದರು. ಅವರು, “ಸಂತೋಷ ಮತ್ತು ದು:ಖಗಳು ಒಂದೇ ನಾಣ್ಯದ ಎರಡು ಮುಖಗಳಂತೆ,” ಎಂದು …

Read More »

ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಕಾಪು ಮಾರಿಯಮ್ಮನವರ ದೇವಸ್ಥಾನಕ್ಕೆ ಸಚಿವರ ಭೇಟಿ* *ಉಡುಪಿ:* ದೇಶ ಅಂತ ಬಂದಾಗ ನಾವೆಲ್ಲರೂ ಒಂದೇ, ವೈರಿ ರಾಷ್ಟ್ರ ನಮ್ಮ ಮೇಲೆ ಯುದ್ದಕ್ಕೆ ಬರುತ್ತಿದೆ. ಭಾರತಕ್ಕಿದು ಸಂಕಷ್ಟದ ಕಾಲ, ಎಲ್ಲರೂ ಒಗ್ಗಟಾಗಿ ಎದುರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಪುವಿನ ಪುರಾಣ ಪ್ರಸಿದ್ಧ ಮಾರಿಯಮ್ಮನವರ …

Read More »