Breaking News

Yearly Archives: 2025

5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 5 ಲಕ್ಷ ರೂ. ಪರಿಹಾರ ವಿತರಿಸಿದರು. ಖನಗಾಂವ ‌ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ್ ಸಿಡಿಲು ಬಡಿತದಿಂದ ಇತ್ತೀಚಿಗೆ ಮೃತಪಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಇಂದು ಮೃತ ಬಾಲಕಿಯ ಮನೆಗೆ ಭೇಟಿ ನೀಡಿದ ಸಚಿವರು, ಅವಳ ತಂದೆ-ತಾಯಿ, ಕುಟುಂಬದ …

Read More »

ಲೋಕಮಾತೆ ಅಹಿಲ್ಯಾಬಾಯಿ ಹೊಳ್ಕರ್ ಅವರ ಪುಸ್ತಕ ಬಿಡುಗಡೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಉತ್ತರ ವತಿಯಿಂದ ಬೆಳಗಾವಿಯ ಅಂಗಡಿ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಲೋಕಮಾತೆ ಅಹಿಲ್ಯಾಬಾಯಿ ಹೊಳ್ಕರ್ ಅವರ ಪುಸ್ತಕ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಬಿವಿಪಿ ರಾಷ್ಟೀಯ ಉಪಾಧ್ಯಕ್ಷರಾದ ಪ್ರೊ.ಮಂದಾರ ಭಾನುಷೆ ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ಶುಭಾ ಬಿ ಅವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಪುಸ್ತಕ ಪರಿಚಯವನ್ನು ಪುಸ್ತಕದ ಅನುವಾದಕರಾದ ಶ್ರೀ ಬೇಳೂರು ಸುದರ್ಶನ ಅವರು ಮಾಡಿದರು. ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತ …

Read More »

ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಝಳಪಿಸಿದ ಇಬ್ಬರು ಯುವಕರು ಅಂದರ್… ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಝಳಪಿಸಿದ ಇಬ್ಬರು ಯುವಕರು

ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಝಳಪಿಸಿದ ಇಬ್ಬರು ಯುವಕರು ಅಂದರ್… ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಝಳಪಿಸಿದ ಇಬ್ಬರು ಯುವಕರು ಇಬ್ಬರನ್ನು ವಶಕ್ಕೆ ಪಡೆದ ಯಮಕನಮರ್ಡಿ ಪೊಲೀಸರು ಶಾಂತಿಭಂಗಕ್ಕೆ ಯತ್ನಿಸಿದ ಆರೋಪ ಯಮಕನಮರ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರಗಳನ್ನು ಝಳಪಿಸಿ ಶಾಂತಿಭಂಗಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಯಮಕನಮರ್ಡಿ ಪೊಲೀಸರು ಬಂಧಿಸಿದ್ದಾರೆ. ಯಮಕನಮರ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿಕ್ಕಲದಿನ್ನಿ ಗ್ರಾಮದ ಹಾಲಪ್ಪ ಕಾಟಾಬಳಿ ಮತ್ತು ನಾಗರಾಜ್ ಕಾಟಾಬಳಿ ಹುಕ್ಕೇರಿಯ ಶಹಾಬಂದರ ಕ್ರಾಸ್ …

Read More »

ವಿಜಯಪುರದಲ್ಲಿ ಯತ್ನಾಳಗೆ ತಕ್ಕ ಪಾಠ ಕಲಿಸ್ತೇವೆ; ಕಾಶಪ್ಪನವರ ತಿರುಗೇಟು…

ತಾಕತ್ ಇದ್ರೆ ಹುನಗುಂದಕ್ಕೆ ಬರ್ಲಿ, ನಾನೇನು ಅಂತ ತೋರಸ್ತೀನಿ… ವಿಜಯಪುರದಲ್ಲಿ ಯತ್ನಾಳಗೆ ತಕ್ಕ ಪಾಠ ಕಲಿಸ್ತೇವೆ; ಕಾಶಪ್ಪನವರ ತಿರುಗೇಟು… ನಾನು ಬರ್ತಿನೋ, ಸಚಿವ ಶಿವಾನಂದ ಪಾಟೀಲ ಬರ್ತಾರೋ, ಒಟ್ಟಾರೆ ಯತ್ನಾಳಗೆ ವಿಜಯಪುರದಲ್ಲೇ ತಕ್ಕಪಾಠ ಕಲಿಸ್ತೀವಿ, ಕಾಯ್ದು ನೋಡಿ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ತಿರುಗೇಟು ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣದಲ್ಲಿ ಶುಕ್ರವಾರ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು. ತಾಕತ್ ಇದ್ರೆ ಹುನಗುಂದಕ್ಕೆ ಬರ್ಲಿ, ನಾನೇನು ಅಂತ ತೋರಸ್ತೀನಿ. ಈಗಾಗಲೇ …

Read More »

ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು

ಖಾನಾಪೂರ : ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು ಹೌದು ಶಾಂತಿ ಸೌಹಾರ್ದತೆ ಮತ್ತು ನಮ್ಮ ದೇಶದ ಭಾವೈಕ್ಯತೆಯ ಬಗ್ಗೆ ಬೇಡಿಕೊಂಡು ಜನರಲ್ಲಿ ಪ್ರೀತಿ ಪ್ರೇಮದಿಂದ ಜೀವನ ಸಾಗಿಸಲು ಆ ಅಲ್ಲಾಹನ ಬಳಿ ಬೇಡಿಕೊಂಡು ಬನ್ನಿ ಎಂದು ನಂದಗಡ ಪೋಲಿಸ್ ಠಾಣೆಯ ಪಿಎಸ್ಐ ಬಾದಾಮಿ ಅವರು ಹಜ್ ಯಾತ್ರೆಗೆ ತೆರಳಿದ ಮುಸ್ಲಿಂ ಬಂಧು, ಸಹೋದರಿಯರಲ್ಲಿ ಕೇಳಿಕೊಂಡರು ನಂದಗಡದ ಗ್ರಾಮ ಪಂಚಾಯಿತಿ …

Read More »

ಓಟು ಹಾಕಿದವರು, ಹಾಕದವರು ಎಲ್ಲರೂ ನಮ್ಮವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಓಟು ಹಾಕಿದವರು, ಹಾಕದವರು ಎಲ್ಲರೂ ನಮ್ಮವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರಾಮಲಿಂಗೇಶ್ವರ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ ; ಕೋಟಿ ರೂ. ಅನುದಾನ ನೀಡಿದ ಸಚಿವರು ಬೆಳಗಾವಿ: ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ನಾನು ಎಂದೂ ರಾಜಕೀಯ ಮಾಡಿಲ್ಲ. ಮತ ಹಾಕಿದವರು, ಮತ ಹಾಕದವರು ಎಲ್ಲರೂ ನಮ್ಮವರೇ ಎಂದು ಭಾವಿಸಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ತಾರಿಹಾಳ …

Read More »

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್, ವಿದ್ಯಾರ್ಥಿನಿ ರೂಪಾ ಪಾಟೀಲಗೆ ಬೆಳಗಾವಿ ಜಿಲ್ಲಾ ಪಂಚಾಯತನಲ್ಲಿ ಸನ್ಮಾನ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್, ವಿದ್ಯಾರ್ಥಿನಿ ರೂಪಾ ಪಾಟೀಲಗೆ ಬೆಳಗಾವಿ ಜಿಲ್ಲಾ ಪಂಚಾಯತನಲ್ಲಿ ಸನ್ಮಾನ ಬೆಳಗಾವಿ ಜಿಲ್ಲೆಯಿಂದ ರಾಜ್ಯಕ್ಕೆ ಟಾಪರ್ ಆಗಿರುವ ವಿದ್ಯಾರ್ಥಿನಿ ರೂಪಾ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 925ಕ್ಕೆ 925 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿರುವ ಬೈಲಹೊಂಗಲ ತಾಲೂಕು ದೇವಲಾಪುರ ಸರಕಾರಿ ಪ್ರೌಢಶಾಲೆ …

Read More »

ಬೆಳಗಾವಿ ಹೂವಿನ ಮಾರುಕಟ್ಟೆಯಲ್ಲಿ ಹರಾಜು ಪ್ರಕ್ರಿಯೆಗೆ ವಿರೋಧ…

ಬೆಳಗಾವಿ ಹೂವಿನ ಮಾರುಕಟ್ಟೆಯಲ್ಲಿ ಹರಾಜು ಪ್ರಕ್ರಿಯೆಗೆ ವಿರೋಧ… ಇಲ್ಲದಿದ್ದರೇ ಡಿಸಿ ಕಾರ್ಯಾಲಯದ ಎದುರೇ ವ್ಯಾಪಾರ ಮಾಡುವುದಾಗಿ ಎಚ್ಚರಿಕೆ ಸರ್ಕಾರದ ನೀತಿಯನ್ನು ಖಂಡಿಸಿದ ವ್ಯಾಪಾರಿಗಳು ಬೆಳಗಾವಿಯ ಸರ್ಕಾರಿ ಹೂವಿನ ಮಾರುಕಟ್ಟೆಯಲ್ಲಿ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ವಿರೋಧಿ, ಹರಾಜು ಪ್ರಕ್ರಿಯೆ ಜಾರಿಯಿದ್ದಾಗಲೇ ಈಗಿರುವ ಹೂವಿನ ವ್ಯಾಪಾರಿಗಳು ಪ್ರತಿಭಟನೆಯನ್ನು ನಡೆಸಿದ್ದಾರೆ. ಹೊಸ ವ್ಯಾಪಾರಿಗಳಿಗೆ ಅವಕಾಶ ನೀಡಿದರೇ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಹೂವಿನ ಮಾರುಕಟ್ಟೆ ಆರಂಭಿಸುವ ಎಚ್ಚರಿಕೆಯನ್ನು ವ್ಯಾಪಾರಿಗಳು ನೀಡಿದ್ದಾರೆ. ಬೆಳಗಾವಿಯ ಅಶೋಕ ನಗರ ಹತ್ತಿರವಿರುವ …

Read More »

ಜಮೀರ್ ಶಾಂತವಾಗಿದ್ದರೇ ಸಾಕು; ಹೇಳಿಕೆಗಳನ್ನ ಕೊಡದೆ ಬಾಯಿ ಮುಚ್ಚಿಕೊಂಡಿದ್ದರೆ ಸಾಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಜಮೀರ್ ಶಾಂತವಾಗಿದ್ದರೇ ಸಾಕು; ಹೇಳಿಕೆಗಳನ್ನ ಕೊಡದೆ ಬಾಯಿ ಮುಚ್ಚಿಕೊಂಡಿದ್ದರೆ ಸಾಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಜಮೀರ್ ಶಾಂತವಾಗಿದ್ದರೇ ಸಾಕು ಎಂದು ಸಚಿವ ಜಮೀರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್ ನೀಡಿದ್ದಾರೆ. ಬಾಂಬ್ ಕಟ್ಟಿಕೊಂಡು ಪಾಕ್ ಗಡಿಗೆ ಹೋಗ್ತೀನಿ ಎಂದ ಸಚಿವ ಜಮೀರ್ ಅಹ್ಮದ್‌ ಗೆ ಸಚಿವ ಪ್ರಲ್ಹಾದ ಜೋಶಿಯವರು ಇಂದು ವಿಜಯಪುರದ ಲಕ್ಷ್ಮೀ ನರಸಿಂಹ ದೇಗುಲಕ್ಕೆ ಭೇಟಿ ನೀಡಿದಾಗ ಮಾದ್ಯಮಗಳ ಜೊತೆಗೆ ಮಾತನಾಡಿ ನೀವೆನೂ ಮಾಡೋದು …

Read More »

ಸುಹಾಸ್ ಶೆಟ್ಟಿ ಪ್ರಕರಣ ರಾಜ್ಯ ಸರ್ಕಾರದ ಗಂಭೀರವಾಗಿ ಪರಿಗಣಿಸಿಲ್ಲ : ಸಂಸದ ಜಗದೀಶ್ ಶೆಟ್ಟರ್

ಸುಹಾಸ್ ಶೆಟ್ಟಿ ಪ್ರಕರಣ ರಾಜ್ಯ ಸರ್ಕಾರದ ಗಂಭೀರವಾಗಿ ಪರಿಗಣಿಸಿಲ್ಲ : ಸಂಸದ ಜಗದೀಶ್ ಶೆಟ್ಟರ್ ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ದುರ್ದೈವದ ಸಂಗತಿ. ಸುಹಾಸ್ ಶೆಟ್ಟಿ ಕೊಲೆಯಾದ ನಂತರ ಸಹ ರಾಜ್ಯ ಸರ್ಕಾರದ ಗಂಭೀರವಾಗಿ ಪರಿಗಣಿಸಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೊಲೆ, ಕೋಮು ಗಲಭೆ ಆರಂಭವಾಗಿವೆ. ಸುಹಾಸ್ ಶೆಟ್ಟಿ ಕೊಲೆಯೇ ಇದೊಂದು ಉದಾಹರಣೆಯಾಗಿದೆ ಎಂದು ಮಾಜಿ‌ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ‌ಹೇಳಿದರು. ನಗರದಲ್ಲಿಂದು …

Read More »