ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!! ಖದೀಮ ಕಳ್ಳರು ಹಿಂದಿಯಲ್ಲಿ ಮಾತನಾಡುತ್ತಾ ಬಳಿಕ ಗಮನ ಬೇರೆಡೆ ಸೆಳೆದು ಸರಗಳ್ಳತನಕ್ಕೆ ಯತ್ನಿಸಿದ ಸಮಯದಲ್ಲಿ ಮಹಿಳೆಯೊಬ್ಬಳು ತನ್ನ ಸಮಯ ಪ್ರಜ್ಞೆಯಿಂದ ಎಚ್ಚೆತ್ತು ಕಳ್ಳರಿಗೆ ಜಿರಲೆ ಸ್ಪ್ರೇ ಸಿಂಪಡಿಸಿ ಓಡಿಸಿದ ಘಟನೆ ಜರುಗಿದೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಗೌತಮ ಬುದ್ಧ ಕಾಲೋನಿಯಲ್ಲಿರೋ ಪೃಥ್ವಿ ಎಂಬ ಮಹಿಳೆ ಒಂಟಿಯಾಗಿ ಇರೋದನ್ನು ಗಮನಿಸಿ …
Read More »Yearly Archives: 2025
ಮೂರನೇ ರೇಲ್ವೆ ಗೇಟ್’ನಲ್ಲಿ ಗುಂಡಿಗಳ ಸಾಮ್ರಾಜ್ಯ ರಂಗೋಲಿ ಹಾಕಿ ವಿನೂತನವಾಗಿ ಪ್ರತಿಭಟನೆ…!!!
ಬೆಳಗಾವಿಯ ಮೂರನೇ ರೇಲ್ವೆ ಗೇಟ್’ನಲ್ಲಿ ಉಂಟಾಗ ಗುಂಡಿಗಳ ಸಾಮ್ರಾಜ್ಯದ ವಿರುದ್ಧ ರಂಗೋಲಿ ಹಾಕುವ ಮೂಲಕ ಇಲ್ಲಿನ ನಾಗರೀಕರು ವಿನೂತನವಾಗಿ ಪ್ರತಿಭಟಿಸಿದರು. ಮುಂಬರುವ 2-3 ದಿನಗಳಲ್ಲಿ ರಸ್ತೆಯನ್ನು ಅಭಿವೃದ್ಧಿಪಡಿಸದಿದ್ದರೇ, ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಬೆಳಗಾವಿಯ ನಾಲ್ಕನೇ ಗೇಟ್’ನಲ್ಲಿ ಕೆಳಸೇತುವೆ ನಿರ್ಮಾಣಕ್ಕೆ ಸಂಚಾರ ನಿರ್ಬಂಧಿಸಿದ್ದು, ಮೂರನೇ ರೇಲ್ವೆ ಗೇಟ್’ನಲ್ಲಿ ಸಂಚಾರದಟ್ಟಣೆಯಾಗಿ ರಸ್ತೆ ಹದಗೆಟ್ಟು, ಗುಂಡಿಗಳ ಸಾಮ್ರಾಜ್ಯ ನಿರ್ಮಾಣವಾಗಿದೆ. ಈ ಹಿನ್ನೆಲೆ ಜನರಿಗೆ ಉಂಟಾಗುತ್ತಿರುವ ಸಮಸ್ಯೆಗಾಗಿ ಜಿಲ್ಲಾಡಳಿತದ ಗಮನಸೆಳೆಯಲು ರಂಗೋಲಿ ಹಾಕುವ …
Read More »ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್
ಬೆಂಗಳೂರು, ಜುಲೈ 21: ಮುಡಾ ಹಗರಣ (MUDA Scam) ಸಂಬಂಧ ಜಾರಿ ನಿರ್ದೇಶನಾಲಯ (ED) ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ (Parvathi Siddaramaiah) ಹಾಗೂ ಸಚಿವ ಭೈರತಿ ಸುರೇಶ್ಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ಇಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅರ್ಜಿಯ …
Read More »ಕಾಶಪ್ಪನವರ್ ಅಂತ್ಯ ಸಮೀಪಿಸಿದೆ, ವಿಭೂತಿ ಹೆಸರಲ್ಲಿ ಆಯಿಲ್ ಪೇಂಟ್ ಹಚ್ಚಿಕೊಳ್ಳುವ ಅವನೆಂಥ ಲಿಂಗಾಯತ? ಯತ್ನಾಳ್
ವಿಜಯಪುರ, ಜುಲೈ 21: ಕೂಡಲಸಂಗದ ಪೀಠದ ಸ್ವಾಮೀಜಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಯಾವದೇ ಪಕ್ಷಕ್ಕಾಗಿ ಹೋರಾಡುತ್ತಿಲ್ಲ, ಪಂಚಮಸಾಲಿ ಸಮಾಜದ ಒಳಿತಿಗಾಗಿ ಮಾತ್ರ ಅವರು ಹೋರಾಡುತ್ತಿದ್ದಾರೆ, ಅವರ ಕುರಿತು ಹಗುರವಾಗಿ ಮಾತಾಡುವ ಹುನುಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಅಂತ್ಯಕಾಲ ಬಂದಿದೆ, ದೀಪ ಆರುವ ಮುನ್ನ ಭಗ್ಗನೆ ಉರಿಯುವ ಹಾಗೆ ಅವನ ಅಂತ್ಯವೂ ಸಮೀಪಿಸಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಮಾಧ್ಯಮಗಳು ಟಿಆರ್ಪಿಗೋಸ್ಕರ ಅಯೋಗ್ಯನನ್ನು ವೈಭವೀಕರಿಸುತ್ತಿವೆ, ತೈಲವರ್ಣದ ವಿಭೂತಿ ಹಣೆಗೆ ಬಳಿದುಕೊಳ್ಳುವ …
Read More »ಹಳ್ಳಕ್ಕೆ ಉರುಳಿದ ಖಾಸಗಿ ಬಸ್
ಕಾರವಾರ (ಉತ್ತರಕನ್ನಡ): ಬೆಳ್ಳಂಬೆಳಗ್ಗೆ ಖಾಸಗಿ ಬಸ್ವೊಂದು ಹಳ್ಳಕ್ಕೆ ಬಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಸೋಮವಾರ ಸಂಭವಿಸಿದೆ. ಸೇತುವೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬಿದ್ದ ಬಸ್ : ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿ ಖಾಸಗಿ ಸ್ಲೀಪರ್ ಬಸ್ ಚಾಲಕನ ನಿಯಂತ್ರಣ ತಪ್ಪಿ, ಸೇತುವೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬಿದ್ದಿದೆ. ಬಸ್ನಲ್ಲಿದ್ದ 18 ಮಂದಿ ಪ್ರಯಾಣಿಕರ ಪೈಕಿ ಓರ್ವ ಮೃತಪಟ್ಟಿದ್ದು, ಐವರಿಗೆ ಗಂಭೀರ ಗಾಯಗಳಾಗಿದೆ. …
Read More »ಸ್ವಾತಂತ್ರ ಹೋರಾಟಗಾರರಿಗೆ ಅಕ್ಷರ ನೀಡಿದ ಮುನ್ಸಿಪಲ್ ಹೈಸ್ಕೂಲ್ಗೆ 133ನೇ ವರ್ಷ: ಆದರೂ ನಡೆಯದ ಶತಮಾನೋತ್ಸವ ಸಂಭ್ರಮ
ಹಾವೇರಿ: ನಾಡೋಜ ಪಾಟೀಲ್ ಪುಟ್ಟಪ್ಪ, ಸಾಹಿತಿ ಚಂದ್ರಶೇಖರ್ ಪಾಟೀಲ್, ವಿಮರ್ಶಕ ಜಿ.ಎಸ್. ಅಮೂರ್ ಸೇರಿದಂತೆ ನೂರಾರು ಸ್ವಾತಂತ್ರ ಹೋರಾಟಗಾರರಿಗೆ ಅಕ್ಷರ ನೀಡಿದ ಶಾಲೆ ಹಾವೇರಿಯ ಮುನಿಸಿಫಲ್ ಹೈಸ್ಕೂಲ್. 1892 ಆಗಸ್ಟ್ ಒಂದರಂದು ಹಾವೇರಿ ಪಟ್ಟಣದ ಏಲಕ್ಕಿ ಓಣಿಯಲ್ಲಿ ಹಳೆಯ ಕಟ್ಟಡದಲ್ಲಿ 26 ವಿದ್ಯಾರ್ಥಿಗಳಿಂದ ಆರಂಭವಾದ ಈ ಶಾಲೆ ಇಲ್ಲಿಯವರೆಗೆ ಸಹಸ್ರಾರು ಸಂಖ್ಯೆಯ ವಿದ್ಯಾರ್ಥಿಗಳನ್ನು ಕಂಡಿದೆ. ಇಲ್ಲಿ ಕಲಿತವರು ದೇಶ – ವಿದೇಶಗಳಲ್ಲಿ ಉನ್ನತ ಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಆಗಸ್ಟ್ 1 …
Read More »ಧರ್ಮಸ್ಥಳದಲ್ಲಿ ಮೃತದೇಹಗಳ ವಿಲೇವಾರಿ ಪ್ರಕರಣ ಸಂಬಂಧ ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕು ಎಂದ ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಧರ್ಮಸ್ಥಳದಲ್ಲಿ ಮೃತದೇಹ ವಿಲೇವಾರಿ ಪ್ರಕರಣ ಗಂಭೀರ ಸ್ವರೂಪದ ಪ್ರಕರಣವಾಗಿದೆ. ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ತನಿಖೆಗೆ ಮೊದಲೇ ಹೇಳೋದು ಸರಿಯಲ್ಲ. ಇದೀಗ ಎಸ್ಐಟಿ ತನಿಖೆ ಆಗ್ತಿದೆ. ತನಿಖೆ ಮುಗಿಯವವರೆಗೆ ಒಂದು ತೀರ್ಮಾನಕ್ಕೆ ಬರುವುದು ತಪ್ಪು. ಈಗಲೇ ಯಾರ ಮೇಲೆ ದೂಷಿಸೋದು ತಪ್ಪು ಎಂದರು. ತನಿಖೆಗೆ ಸರ್ಕಾರದ ಮೇಲೆ ಒತ್ತಡವಿತ್ತೇ …
Read More »ಆಸ್ಪತ್ರೆಯಿಂದ ಡಿಶ್ಚಾರ್ಜ್ ಆದ ಪಂಚಮಸಾಲಿ ಶ್ರೀ ಹೊರಗಡೆ ಏನೇನು ಬೆಳವಣಿಗೆ ನಡೆದಿದೆ ಗೊತ್ತಿಲ್ಲ
ಆಸ್ಪತ್ರೆಯಿಂದ ಡಿಶ್ಚಾರ್ಜ್ ಆದ ಪಂಚಮಸಾಲಿ ಶ್ರೀ ಹೊರಗಡೆ ಏನೇನು ಬೆಳವಣಿಗೆ ನಡೆದಿದೆ ಗೊತ್ತಿಲ್ಲ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ! ನಾನು ಭಕ್ತರಿಗೆ ಈಗ ಧೈರ್ಯ ಮಾತ್ರ ಹೇಳತ್ತಿನಿ ಕಾಶಪ್ಪನವರ ಪೀಠಾಧಿಪತಿ ಬದಲಾವಣೆ ಬಗ್ಗೆ ಮಾತನಾಡಿದ ವಿಚಾರದ ಬಗ್ಗೆ ಹಾಗೂ ಹೊರಗಡೆ ಏನೇನು ಬೆಳವಣಿಗೆ ನಡೆದಿದೆ ಗೊತ್ತಿಲ್ಲ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಆಸ್ಪತ್ರೆಯಿಂದ ಡಿಶ್ಚಾರ್ಜ್ ಆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮೀಜಿ, …
Read More »ಹಿಡಕಲ್ ಡ್ಯಾಂ ಜಾಕ್ ವೇಲ್ ಕಾಮಗಾರಿ ಸ್ಥಗಿತಗೋಳಿಸಿದ ರೈತರು
ಹುಕ್ಕೇರಿ : ಹಿಡಕಲ್ ಡ್ಯಾಂ ಜಾಕ್ ವೇಲ್ ಕಾಮಗಾರಿ ಸ್ಥಗಿತಗೋಳಿಸಿದ ರೈತರು ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಕೆ ಮಾಡುವ ಯೋಜನೆಯ ಅಂಗವಾಗಿ ಇಂದು ಜಲಾಶಯ ಯೋಜನಾ ಪ್ರದೇಶ ವ್ಯಾಪ್ತಿಯಲ್ಲಿ ಜಾಕ್ ವೇಲ್ ಕೇಲಸ ಪ್ರಾರಂಬವಾಗಿದ್ದನ್ನು ಗಮನಿಸಿದ ಹುಕ್ಕೇರಿ ತಾಲೂಕಿನ ವಿವಿಧ ರೈತ ಸಂಘಟನೆಗಳು ಮತ್ತು ಭಾರತೀಯ ಕೃಷಿಕ ಸಮಾಜದ ಜಿಲ್ಲಾ ಅದ್ಯಕ್ಷ ದುಂಡನಗೌಡಾ ಪಾಟೀಲ ಹಾಗೂ ಮಾಜಿ ಸಚಿವ ಶಶಿಕಾಂತ ನಾಯಿಕ, …
Read More »ಪಂಚಮಸಾಲಿ ಪೀಠ ವಿವಾದ: ಶ್ರಾವಣದಲ್ಲಿ ಸಂಧಾನಕ್ಕೆ ಮುಹೂರ್ತ!
ಬಾಗಲಕೋಟೆ, ಜುಲೈ 21: ಒಂದೆಡೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji), ಮತ್ತೊಂದೆಡೆ ವಿಜಯಾನಂದ ಕಾಶಪ್ಪನವರ (Vijayanand Kashappanavar) ನೇತೃತ್ವದಲ್ಲಿ ನಡೆದ ಟ್ರಸ್ಟ್ ಸಭೆ. ಇದರ ಬೆನ್ನಲ್ಲೇ ವಾಗ್ದಾಳಿ ನಡೆಸುತ್ತಿರುವ ನಾಯಕರು. ಹೀಗೆ ಕೂಡಲಸಂಗಮ ಪಂಚಮಸಾಲಿ ಪೀಠ ವಿವಾದ ತಾರಕಕ್ಕೇರುತ್ತಿದ್ದಂತೆಯೇ ಸಮಾಜದ ಮುಖಂಡರು ಸಂಧಾನದ ಸುಳಿವು ನೀಡಿದ್ದಾರೆ. ಅತ್ತ ಹುಬ್ಬಳ್ಳಿಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಪಂಚಮಸಾಲಿ ಪೀಠದ ಟ್ರಸ್ಟ್ ಸಭೆ ನಡೆದಿದ್ದರೆ, ಇತ್ತ ಸ್ವಾಮೀಜಿ …
Read More »
Laxmi News 24×7