ತಾಳಿಕೋಟಿ: ಇಂದು ವಕ್ಫ್ ತಿದ್ದುಪಡಿ ಕಾಯ್ದೆ 2025 ರ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ್ ಅಹ್ಮದ್ ಖಾಜಿ ಅವರು ತಾಳಿಕೋಟಿನ ಮುಸ್ಲಿಂ ಸಮುದಾಯಕ್ಕೆ ಮನವಿ ಮಾಡಿದರು. ತಾಳಿಕೋಟಿ ನಲ್ಲಿ ಮಾಧ್ಯಮ ಗೋಷ್ಠಿ ಕರೆದ ಅವರು, ವಿಜಯಪುರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಗರದ 4 ರಿಂದ 5 ಸಾವಿರ ಜನರು ಒಟ್ಟುಗೂಡಬೇಕು ,ಕೇಂದ್ರ ಸರ್ಕಾರವು ಮುಸ್ಲಿಮರ ವಿರುದ್ಧ ಧಾರ್ಮಿಕ ತಾರತಮ್ಯವನ್ನು ವಿರೋಧಿಸಿ ದರ್ಬಾರ್ …
Read More »Yearly Archives: 2025
ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ಕೊತ್ತಲವಾಡಿ…ಮಾಸ್ ಅವತಾರದಲ್ಲಿ ಪೃಥ್ವಿ ಅಂಬರ್*
ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ಕೊತ್ತಲವಾಡಿ…ಮಾಸ್ ಅವತಾರದಲ್ಲಿ ಪೃಥ್ವಿ ಅಂಬರ್* ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಹೊಸದೊಂದು ಸಿನಿಮಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅದಕ್ಕೆ PA Productions ಎಂದು ಹೆಸರಿಟ್ಟಿದ್ದಾರೆ. P ಅಂದ್ರೆ ಪುಷ್ಪ A ಅಂದ್ರೆ ಅರುಣ್ ಕುಮಾರ್ ಎಂದರ್ಥ. ಯಶ್ ಅಪ್ಪ ಮತ್ತು ಅಮ್ಮನ ಹೆಸರು ಇರೋ ಈ ಪ್ರೊಡಕ್ಷನ್ ಹೌಸ್ ಮೂಲಕ ಚೊಚ್ಚಲ ಚಿತ್ರ ನಿರ್ಮಾಣವಾಗುತ್ತಿದೆ. …
Read More »ಬೆಂಗಳೂರಿನಲ್ಲಿ ಹಿಟ್-3 ಸಿನಿಮಾ ಪ್ರಚಾರ ಮಾಡಿದ ನಾನಿ-ಶ್ರೀನಿಧಿ ಶೆಟ್ಟಿ..ಮೇ1ಕ್ಕೆ ಸಿನಿಮಾ ರಿಲೀಸ್!
ಬೆಂಗಳೂರಿನಲ್ಲಿ ಹಿಟ್-3 ಸಿನಿಮಾ ಪ್ರಚಾರ ಮಾಡಿದ ನಾನಿ-ಶ್ರೀನಿಧಿ ಶೆಟ್ಟಿ..ಮೇ1ಕ್ಕೆ ಸಿನಿಮಾ ರಿಲೀಸ್! ಶೈಲೇಶ್ ಕೋಲನು ನಿರ್ದೇಶನದ ಆಕ್ಷನ್ ಥ್ರಿಲ್ಲರ್ ‘ಹಿಟ್-3’ ಸಿನಿಮಾ ಮೇ1ಕ್ಕೆ ತೆರೆಗೆ ಬರ್ತಿದೆ. ನಾನಿ ಹಾಗೂ ಶ್ರೀನಿಧಿ ಶೆಟ್ಟಿ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರ ಹಿಂದಿ, ಕನ್ನಡ, ತಮಿಳು ಭಾಷೆಗಳಿಗೂ ಡಬ್ ಆಗಿ ಪ್ರೇಕ್ಷಕರ ಮುಂದೆ ಬರಲಿದೆ. ಸದ್ಯ ಚಿತ್ರದ ಪ್ರಚಾರ ಭರದ ಸಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ ನಾನಿ ಶ್ರೀನಿಧಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಚಿತ್ರದ ಬಗ್ಗೆ ಸಾಕಷ್ಟು …
Read More »ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಕೆರೆಗಳ ಸಮೀಕ್ಷೆ ಕಾರ್ಯ 4618 ಕೆರೆಗಳ ಒತ್ತುವರಿ ತೆರವು, 8697 ಎಕರೆ ಭೂಮಿ ವಶಕ್ಕೆ: ಪ್ರಿಯಾಂಕ್ ಖರ್ಗೆ
ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಕೆರೆಗಳ ಸಮೀಕ್ಷೆ ಕಾರ್ಯ 4618 ಕೆರೆಗಳ ಒತ್ತುವರಿ ತೆರವು, 8697 ಎಕರೆ ಭೂಮಿ ವಶಕ್ಕೆ: ಪ್ರಿಯಾಂಕ್ ಖರ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಾದ್ಯಂತ ಜಿಲ್ಲಾ ಪಂಚಾಯತಿಗಳ ಅಧೀನದಲ್ಲಿನ ಕೆರೆಗಳನ್ನು ಗುರುತಿಸುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಬರುವ …
Read More »ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣ* * *ಜಿಲ್ಲಾಡಳಿತದ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮ* ಬೆಳಗಾವಿ: ಜಗತ್ತಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ತತ್ವ ಆದರ್ಶಗಳು ಕೇವಲ ಆಚರಣೆಗೆ ಮೀಸಲಾಗದೆ, ನಾವೆಲ್ಲರೂ ಅನುಕರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ …
Read More »ಸೆಟ್ಟೇರಿತು ಸೂರಿ-ಯುವ ಸಿನಿಮಾ…ದೊಡ್ಮನೆ ಕುಡಿಗೆ ದುನಿಯಾ ವಿಜಯ್ ಪುತ್ರಿ ನಾಯಕಿ
ಸೆಟ್ಟೇರಿತು ಸೂರಿ-ಯುವ ಸಿನಿಮಾ…ದೊಡ್ಮನೆ ಕುಡಿಗೆ ದುನಿಯಾ ವಿಜಯ್ ಪುತ್ರಿ ನಾಯಕಿ ಅಕ್ಷಯ ತೃತೀಯಕ್ಕೆ ಸೂರಿ ಹೊಸ ಸಿನಿಮಾಗೆ ಚಾಲನೆ..ಯುವ-ರಿತನ್ಯಾ ಚಿತ್ರಕ್ಕೆ ಎಕ್ಕ ನಿರ್ಮಾಪಕರು ಸಾಥ್ ಪಿಆರ್ಕೆ-ಕೆಆರ್ಜಿ-ಜಯಣ್ಣ ಫಿಲ್ಮಂ ಬ್ಯಾನರ್ನಡಿ ಮತ್ತೊಂದು ಸಿನಿಮಾ..ಯುವ-ರಿತನ್ಯಾಗೆ ಸೂರಿ ಆಕ್ಷನ್ ಕಟ್ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ, ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಒಡೆತನದ ಕೆಆರ್ಜಿ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್ ಬ್ಯಾನರ್ನಡಿ ಎಕ್ಕ ಸಿನಿಮಾ ಅದ್ಧೂರಿಯಾಗಿ ತಯಾರಾಗುತ್ತಿದೆ. ಈ …
Read More »ಕ್ಯಾಂಪ್ ಧೋಬಿ ಘಾಟ್ ಕೆರೆಯ ಪುನರುಜ್ಜೀವನ… ದಂಡು ಮಂಡಳಿಗೆ ಹಸ್ತಾಂತರಿಸಿ ಪ್ರಶಂಸೆಗೆ ಪಾತ್ರವಾದ “ಪ್ಯಾಸ್ ಫೌಂಡೇಶನ್”
ಕ್ಯಾಂಪ್ ಧೋಬಿ ಘಾಟ್ ಕೆರೆಯ ಪುನರುಜ್ಜೀವನ… ದಂಡು ಮಂಡಳಿಗೆ ಹಸ್ತಾಂತರಿಸಿ ಪ್ರಶಂಸೆಗೆ ಪಾತ್ರವಾದ “ಪ್ಯಾಸ್ ಫೌಂಡೇಶನ್” ಬೆಳಗಾವಿಯ ಕ್ಯಾಂಪ್ ಧೋಬಿ ಘಾಟ್’ನಲ್ಲಿ ಪುನರುಜ್ಜೀವನಗೊಳಿಸಿದ ಕೆರೆಯನ್ನು ಪ್ಯಾಸ್ ಫೌಂಡೇಶನ ದಂಡು ಮಂಡಳಿಗೆ ಹಸ್ತಾಂತರಿಸಿತು. ಮುಖ್ಯ ಅತಿಥಿಗಳಾಗಿ ಎಂ.ಎಲ್.ಐ.ಆರ್.ಸಿಯ ಬ್ರಿಗೇಡಿಯರ್ ಜಾಯ್’ದೀಪ್ ಮುಖರ್ಜಿ, ಗೌರವ ಅತಿಥಿಗಳಾಗಿ ದಂಡು ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೀವ್ ಕುಮಾರ್ ಸ್ನೇಹಂ ಟ್ಯಾಪಿಂಗ್ ಸೊಲ್ಯೂಷನ್’ನ ಸಿ.ಎಸ್.ಆರ್. ಸುನೀಶ್ ಮೇತ್ರಾಣಿ ಉಪಸ್ಥಿತರಿದ್ಧರು. ಸುಮಾರು ಒಂದುವರೆ ಎಕರೆಯಲ್ಲಿರುವ ಈ ಕೆರೆಯನ್ನು …
Read More »ಶಾಂತಾಯಿ ವೃದ್ಧಾಶ್ರಮದಲ್ಲಿ ನಮ್ಮ ಮಂಡಳದ ವಾರ್ಷಿಕೋತ್ಸವ
ಏಪ್ರಿಲ್ 28ರಂದು ಕ್ರಾಂತಿ ಮಹಿಳಾ ಮಂಡ ಳ ಮತ್ತು ಉಮಾ ಸಂಗೀತ ಪ್ರತಿಷ್ಠಾನದ ವತಿಯಿಂದ ಬಾ ಮನೆವಾಡಿಯಲ್ಲಿರುವ ಶಾಂತಾಯಿ ವೃದ್ಧಾಶ್ರಮದಲ್ಲಿ ನಮ್ಮ ಮಂಡಳದ ವಾರ್ಷಿಕೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು ನಮ್ಮ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಉದ್ಘಾಟಕರಾಗಿ ಆಗಮಿಸಿದ ನಿವೃತ್ತ ಕರ್ನಲ್ ಆಫ್ ಇಂಡಿಯನ್ ಆರ್ಮಿಯ ಪಿ ಜಿ ಜಿ ಸುಂದರಿಯವರು ದೀಪ ಪ್ರಜ್ವಲ್ ನೆಯೊಂದಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು ಅವರು ನಮ್ಮ ದೇಶಕ್ಕೆ ನೀಡಿರುವ ವೈದ್ಯಕೀಯ ಸೇವೆಯನ್ನು ಗುರುತಿಸಿ ಅವರಿಗೆ …
Read More »ಬೆಳಗಾವಿ ಖಡೇ ಬಝಾರ್’ನಲ್ಲಿ ಗೋವಿಗೆ ನಾಯಿ ಕಡಿತ… ಸಹಾಯಕ್ಕೆ ಧಾವಿಸಿದ ಗೋರಕ್ಷಕರು…
ಬೆಳಗಾವಿ ಖಡೇ ಬಝಾರ್’ನಲ್ಲಿ ಗೋವಿಗೆ ನಾಯಿ ಕಡಿತ… ಸಹಾಯಕ್ಕೆ ಧಾವಿಸಿದ ಗೋರಕ್ಷಕರು… ಬೆಳಗಾವಿ ಖಡೇ ಬಝಾರ್’ನಲ್ಲಿ ಗೋವಿಗೆ ನಾಯಿ ಕಡಿತ… ಸಹಾಯಕ್ಕೆ ಧಾವಿಸಿದ ಗೋರಕ್ಷಕರು… ಪಶು ಅಧಿಕಾರಿಗಳಿಂದ ಚಿಕಿತ್ಸೆ ಬೀದಿ ಹಸುಗಳನ್ನು ಗೋಶಾಲೆಗೆ ಕಳುಹಿಸಲು ಒತ್ತಾಯ ಬೆಳಗಾವಿಯ ಖಡೇ ಬಝಾರ್’ನಲ್ಲಿ ಹಸುವಿನ ಮೇಲೆ ನಾಯಿ ದಾಳಿ ಮಾಡಿದ್ದು, ಗೋರಕ್ಷಕರು ಸಹಾಯಕ್ಕೆ ಧಾವಿಸಿದ ಘಟನೆ ನಡೆದಿದೆ. ಬೆಳಗಾವಿ ಖಡೇ ಬಝಾರ್’ನಲ್ಲಿ ಹಸುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಈ ಕುರಿತು …
Read More »ಜಗಜ್ಯೋತಿ ಬಸವೇಶ್ವರರ ಜಯಂತಿ ಹಿನ್ನೆಲೆ… ಕೂಡಲ ಸಂಗಮದಲ್ಲಿ ಭವ್ಯ ಮೆರವಣಿಗೆ
ಜಗಜ್ಯೋತಿ ಬಸವೇಶ್ವರರ ಜಯಂತಿ ಹಿನ್ನೆಲೆ… ಕೂಡಲ ಸಂಗಮದಲ್ಲಿ ಭವ್ಯ ಮೆರವಣಿಗೆ ಬಸವ ಜಯಂತಿ ನಿಮಿತ್ಯ ಕೂಡಲ ಸಂಗಮದಲ್ಲಿ ಬಸವಣ್ಣನ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ನಡೆಸಲಾಯಿತು. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಕೂಡಲ ಸಂಗಮದಲ್ಲಿ ಸಚಿವ ಶಿವರಾಜ್ ತಂಗಡಗಿ,ಶಾಸಕ ಕಾಶಪ್ಪನವರ್ ನೇತೃತ್ವದಲ್ಲಿ ಬಸವೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ನಡೆಸಲಾಯಿತು. ಸಂಗಮನಾಥನ ದೇಗುಲದಿಂದ ಬಸವೇಶ್ವರ ವೃತ್ತದಿಂದ ವರೆಗೆ ಮೆರವಣಿಗೆ ಸಾಗಿತು. ಕೂಡಲ ಸಂಗಮದಲ್ಲಿ ಸರ್ಕಾರದಿಂದ ಅನುಭವ ಮಂಟಪ, ಶರಣ ವೈಭವ ಕಾರ್ಯಕ್ರಮ ಹಿನ್ನೆಲೆ …
Read More »