Breaking News

Yearly Archives: 2025

ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ…… ಜನಿವಾರ ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?- ಹಿಂದೂ ಕಾರ್ಯಕರ್ತ ಶಿವಾನಂದ ಪ್ರಶ್ನೆ

ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ…… ಜನಿವಾರ ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?- ಹಿಂದೂ ಕಾರ್ಯಕರ್ತ ಶಿವಾನಂದ ಪ್ರಶ್ನೆ : ಬೀದರ್ ಹಾಗೂ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಕೊರಳಲ್ಲಿದ್ದ ಜನಿವಾರವನ್ನು ತೆಗೆಯಿಸಿದ ನಡೆಯನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ, ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು.‌ ಧಾರವಾಡ ನಗರದ ವಿವೇಕಾನಂದ ವೃತದಿಂದ ಜುಬ್ಲಿ ವೃತದವರೆಗೆ …

Read More »

ಮಡಸನಾಳ ಕೆರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ*

ಮಡಸನಾಳ ಕೆರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ* : ಬೇಸಿಗೆ ಬಿಸಿಲಿನ ತಾಪದ ನಡುವೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ನಡುವೆ ವಿಜಯಪುರ ತಾಲ್ಲೂಕಿನ ಮಡಸನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಕೆರೆಗೆ ನೀರು ಹರಿಸುವಂತೆ ರೈತರು ಒತ್ತಾಯ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಕನ್ನೂರು ಹಾಗೂ ಮಡಸನಾಳ ಗ್ರಾಮದ ರೈತರು ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ. ಜನ, ಜಾನುವಾರುಗಳು ಕುಡಿಯುವ ನೀರಿಗೆ ಪರಿತಪಿಸುವಂತಾಗಿದ್ದು, …

Read More »

ಜನಿವಾರ ವಿವಾದ: ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ

ವಿಜಯಪುರ…ಜನಿವಾರ ವಿವಾದ: ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ : ಜನಿವಾರ ಧರಿಸಿದ್ದಕ್ಕೆ ಪರೀಕ್ಷೆಗೆ ನಿರಾಕರಿಸಿದ್ದನ್ನ‌ ಖಂಡಿಸಿ ವಿಜಯಪುರದಲ್ಲಿ ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಡಿಸಿ ಕಚೇರಿ ಎದುರು ಜಮಾಯಿಸಿದ ಅಖಿಲ ಭಾರತ ಬ್ರಾಹ್ಮಣ ಸಮಾಜ ಮಹಾಸಂಘದ ಸಮಿತಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ರು‌. ಪರೀಕ್ಷೆ ನಡೆಸ ಸಮಯದಲ್ಲಿ ಜನಿವಾರ ತೆಗೆಸಿದ ಕ್ರಮ ಖಂಡನೀಯ, ಅಧಿಕಾರಿ ಮೇಲೆ ಶಿಸ್ತಿಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ರು. ಘಟನೆಯಿಂದಾಗಿ ಬ್ರಾಹ್ಮಣ ಸಮುದಾಯದಲ್ಲಿ ಆತಂಕ ಮೂಡಿದೆ ಎಂದು ಸಂಘಟನೆಯ …

Read More »

ಪ್ಲೀಸ್ ನನ್ನನ್ನು ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ ಎಂದು ಬರವಣಿಗೆ ಜೊತೆಗೆ ಐದು ನೂರು ರುಪಾಯಿ ಹಣ

ಬೆಳಗಾವಿಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೌಲ್ಯಮಾಪನ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೇಪರನ್ನು ಚೆಕ್ ಮಾಡುವಾಗ ಪ್ಲೀಸ್ ನನ್ನನ್ನು ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ ಎಂದು ಬರವಣಿಗೆ ಜೊತೆಗೆ ಐದು ನೂರು ರುಪಾಯಿ ಹಣ ಪತ್ತೆಯಾಗಿವೆ. ರಾಜ್ಯದಲ್ಲಿ SSLC ಪರೀಕ್ಷಾ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಲಾಗುತ್ತಿದೆ. ಬೆಳಗಾವಿಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೌಲ್ಯಮಾಪನ ಕೇಂದ್ರದಲ್ಲಿ SSLC ಪರೀಕ್ಷಾ ಮೌಲ್ಯಮಾಪನ ವೇಳೆ ವಿಚಿತ್ರ ಉತ್ತರ ಪತ್ರಿಕೆಗಳು ಪತ್ತೆಯಾಗಿವೆ. ವಿದ್ಯಾರ್ಥಿಗಳು ಉತ್ತರ …

Read More »

ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ.

ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ…… ಜನಿವಾರ ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?- ಹಿಂದೂ ಕಾರ್ಯಕರ್ತ ಶಿವಾನಂದ ಪ್ರಶ್ನೆ : ಬೀದರ್ ಹಾಗೂ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಕೊರಳಲ್ಲಿದ್ದ ಜನಿವಾರವನ್ನು ತೆಗೆಯಿಸಿದ ನಡೆಯನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ, ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು.‌ ಧಾರವಾಡ ನಗರದ ವಿವೇಕಾನಂದ ವೃತದಿಂದ ಜುಬ್ಲಿ ವೃತದವರೆಗೆ …

Read More »

ಧರೋಜಿ ಧಾಮದಲ್ಲಿ ಕರಡಿಗಳ ತುಂಟಾಟ; ವರ್ಷಧಾರೆಯ ಸಿಂಚನಕ್ಕೆ ನರ್ತನ ಮಾಡಿದ ನವಿಲು

ವಿಜಯನಗರ: ಏಷ್ಯಾದ ಅತಿದೊಡ್ಡ ಕರಡಿ ಧಾಮವೆಂದು ಖ್ಯಾತಿ ಪಡೆದಿರುವ ದರೋಜಿ ಕರಡಿ ಧಾಮದ ಕಾನನದಲ್ಲಿ ಕರಡಿಗಳು ತುಂಟಾಟವಾಡಿ ನಲಿಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ತಿಂಗಳಿಂದ ಏರುತ್ತಿರುವ ಬಿಸಿಲಿನ ತಾಪದ ಬೇಗೆಯಿಂದ ಬೆಂದಿದ್ದ ವನ್ಯಮೃಗಗಳು ಮಳೆ ಬಂದ ಹಿನ್ನೆಲೆ ಹಾಗೂ ವಾತಾವರಣ ತಂಪಾದ ಕಾರಣ ಈ ರೀತಿ ಚಿನ್ನಾಟವಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿವೆ. ಕಡುಬಿಸಿಲಿನಿಂದ ಕಾದು ಹೆಂಚಾಗಿದ್ದ ಧರೆ, ಮಳೆಯಿಂದ ಕೂಲ್ ಕೂಲ್ ಆಗಿದ್ದು, ಕರಡಿ ಧಾಮದಲ್ಲಿನ ಕರಡಿಗಳು …

Read More »

ಬಪ್ಪನಾಡು ವಾರ್ಷಿಕ ಜಾತ್ರೆ ವೇಳೆ ಮುರಿದು ಬಿದ್ದ ರಥ

ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥ ಮುರಿದು ಬಿದ್ದ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ವರ್ಷಾವಧಿ ಜಾತ್ರೆಯ ವೇಳೆ ಬ್ರಹ್ಮರಥೋತ್ಸವ ನಡೆಯುತ್ತಿರುವಾಗ ರಥದ ಮೇಲ್ಬಾಗ ಮುರಿದು ಬಿದ್ದಿದೆ. ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ. ಈ ವೇಳೆ, ಕ್ಷೇತ್ರದಲ್ಲಿ ಸಾಕಷ್ಟು ಭಕ್ತರು ಹಾಗೂ ಅರ್ಚಕರು ರಥದಲ್ಲೇ ಇದ್ದರು. ಆದರೆ, ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ. ಬಳಿಕ …

Read More »

ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಜಿಲ್ಲಾ ಬ್ರಾಹ್ಮಣ ವೇದಿಕೆ ಪ್ರತಿಭಟನೆ ನಡೆಸಿತು

ಮೈಸೂರು : ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಜಿಲ್ಲಾ ಬ್ರಾಹ್ಮಣ ವೇದಿಕೆ ಪ್ರತಿಭಟನೆ ನಡೆಸಿ ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು. ನಗರದ ಅಗ್ರಹಾರ ವೃತ್ತದಲ್ಲಿರುವ ಕೃಷ್ಣರಾಜ ಪೊಲೀಸ್ ಠಾಣೆ ಮುಂದೆ ಘಂಟೆ ಭಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಈ ಘಟನೆಗೆ ಸಂಬಂಧಿಸಿದ ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, …

Read More »

ಪರಿಸರ ರಕ್ಷಣೆಗೆ ಪಣ: ತುಮಕೂರು ಪರಿಸರ ಪ್ರೇಮಿಯ ಸೈಕಲ್ ಯಾತ್ರೆ –

ಬೆಳಗಾವಿ: ಪರಿಸರ ರಕ್ಷಣೆ, ಪ್ರಕೃತಿಯನ್ನು ಉಳಿಸಲು ಇಲ್ಲೊಬ್ಬ ಯುವ ಪರಿಸರ ಪ್ರೇಮಿ ಪಣ ತೊಟ್ಟಿದ್ದಾರೆ. ರಾಜ್ಯಾದ್ಯಂತ ಸೈಕಲ್ ಏರಿ ಪರಿಸರ ಯಾತ್ರೆ ಮಾಡುತ್ತಿದ್ದಾರೆ. ಇವರ ನಿಸ್ವಾರ್ಥ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹೌದು, ತಾವಾಯ್ತು, ತಮ್ಮ ಕುಟುಂಬ ಆಯ್ತು ಅಂತಾ ಇರುವ ಜನರ ಮಧ್ಯ ಇಲ್ಲೊಬ್ಬ ಯುವಕ ಪರಿಸರಕ್ಕಾಗಿ ರಾಜ್ಯ ಸುತ್ತುತ್ತಿದ್ದಾರೆ. ಹೀಗೆ ಸೈಕಲ್ ಸವಾರಿ ಮಾಡುತ್ತಿರುವ ಯುವಕನೇ ಪರಿಸರ ಪ್ರೇಮಿ ಮಹಾಲಿಂಗ. ಮೂಲತಃ ತುಮಕೂರಿನವರು. ರಾಜ್ಯದ ಎಲ್ಲಾ ಹಳ್ಳಿಗಳಲ್ಲಿ ಅರಣ್ಯ …

Read More »

ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಪ್ರಕರಣ ಕುರಿತಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲು

ಶಿವಮೊಗ್ಗ: ನಗರದ ಆದಿಚುಂಚನಗಿರಿ ಶಾಲೆಯಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ನೀಡಿರುವ ದೂರಿನ ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಜನಿವಾರ ತೆಗೆಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ದೂರು ನೀಡಿತ್ತು. ಏಪ್ರಿಲ್ 16ರಂದು ನಡೆದಿದ್ದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ ಎಂದು ಆರೋಪಿಸಲಾಗಿದೆ. ಪರೀಕ್ಷಾ ವಿಚಾರದಲ್ಲಿ …

Read More »