ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ (ಡಿಸಿಸಿ) ನಕಲಿ ಚಿನ್ನಾಭರಣ ಅಡವಿಟ್ಟು 62 ಕೋಟಿ ರೂ ಸಾಲ ಪಡೆದಿದ್ದ ಪ್ರಕರಣದಲ್ಲಿ, ಬ್ಯಾಂಕ್ನ ಹಾಲಿ ಅಧ್ಯಕ್ಷ ಮಂಜುನಾಥ ಗೌಡ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿ, 14 ದಿನಗಳವರೆಗೆ ವಶಕ್ಕೆ ಪಡೆದಿದೆ. 2014ರಲ್ಲಿ ಮಂಜುನಾಥ ಗೌಡ ಅವರು ಬ್ಯಾಂಕ್ನ ಅಧ್ಯಕ್ಷರಾಗಿದ್ದಾಗ ಈ ಅಕ್ರಮ ಬೆಳಕಿಗೆ ಬಂದಿತ್ತು. ಆಗ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, ಮಂಜುನಾಥ ಗೌಡ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. …
Read More »Yearly Archives: 2025
ಚೆಕ್ ಬೌನ್ಸ್ ಮತ್ತು ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಡಬಲ್ ಶಾಕ್
ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಎಸಿಜೆಂಎಂ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿ ದಂಡ ವಿಧಿಸಿದೆ. ಮತ್ತೊಂದೆಡೆ, ವಾಲ್ಮೀಕಿ ನಿಗಮದಲ್ಲಿನ ಅವ್ಯವಹಾರ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಹಿಂದುಳಿದ ವರ್ಗಗಳ ಇಲಾಖೆ ಮಾಜಿ ಸಚಿವರಾಗಿದ್ದ ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ಈ ಮೂವರು ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿ ಎಂದು 42ನೇ ಎಸಿಜೆಂಎಂ ನ್ಯಾಯಾಧೀಶರಾದ …
Read More »ಚಾಲಕನ ನಿಯಂತ್ರಣ ಕಳೆದುಕೊಂಡು ಮನೆ ಮೇಲೆ ಬಿದ್ದ ಸರ್ಕಾರಿ ಬಸ್
ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿಯ ಕಂದಕಕ್ಕೆ ನುಗ್ಗಿ, ಕಂದಕದಲ್ಲಿದ್ದ ಮನೆಯ ಮೇಲ್ಛಾವಣಿ ಮೇಲೆ ಬಿದ್ದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದಲ್ಲಿ ಇಂದು ನಡೆಯಿತು. ಘಟನೆಯಲ್ಲಿ ಚಾಲಕ ಹಾಗೂ ಕೆಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಸಾಕಷ್ಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 40 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ತುಂತುರು ಮಳೆಯ ನಡುವೆ ಬಸ್, ಚಾಲಕನ ನಿಯಂತ್ರಣ ತಪ್ಪಿದ್ದು, ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು ಎಂದು …
Read More »2 ಲಕ್ಷ ರೂ ಮೊತ್ತದ ಪುಸ್ತಕಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಅನುಕೂಲವಾಗುವ ನಿಟ್ಟಿನಲ್ಲಿ ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕಗಳನ್ನು ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಪುರಸಭೆಯ ಆವರಣದಲ್ಲಿ 2 ಲಕ್ಷ ರೂಪಾಯಿ ವೆಚ್ಚದ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು, ಇಂಥ ಪುಸ್ತಕಗಳನ್ನು ಓದಿ ಬಳಕೆ ಮಾಡಿಕೊಂಡು …
Read More »ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧನ; ನಕಲಿ ಚಿನ್ನದ ಕೇಸ್ನಲ್ಲಿ ಶಕ್ಕೆ ಪಡೆದ ED
ಬೆಂಗಳೂರು, (ಏಪ್ರಿಲ್ 09): ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Shivamogga DCC Bank ) ಹಗರಣ ಪ್ರಕರಣದಲ್ಲಿ ಬ್ಯಾಂಕ್ನ ಅಧ್ಯಕ್ಷ ಮಂಜುನಾಥ್ ಗೌಡ (Manjunath Gowda) ಅವರನ್ನು ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಬಂಧಿಸಿದ್ದಾರೆ. ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಿನ್ನೆ(ಏಪ್ರಿಲ್ 08) ಡಿಸಿಸಿ ಅಧ್ಯಕ್ಷ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ …
Read More »ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್
ಬೆಂಗಳೂರು, ಏಪ್ರಿಲ್ 09: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ (Valmiki Corporation scam) ಕೇಸ್ನ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರಗೆ (B Nagendra) ಚೆಕ್ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ. ಚೆಕ್ಬೌನ್ಸ್ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ ಒಂದು ವರ್ಷ ಸೆರೆವಾಸ ಅನುಭವಿಸಬೇಕೆಂದು 42ನೇ …
Read More »ವಿಶ್ವ ನವಕಾರ ದಿವಸ ಆಚರಣೆ : ನವ ಸಂಕಲ್ಪ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ
ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ನವಕಾರ ದಿವಸ ಆಚರಣೆ ಸಮಾರಂಭವನ್ನು ವರ್ಚುಲ ಮೂಲಕ ಉದ್ಘಾಟಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಬೆಳಗಾವಿಯ ಹಿಂದವಾಡಿಯಲ್ಲಿ ಸಮಾರಂಭದಲ್ಲಿ ನೆರೆದ ಜನಸ್ತೋಮ ಇಡಿ ವಿಶ್ವಕ್ಕೆ ಮತ್ತು ಸಕಲ ಜೀವಾತ್ಮಾಗಳಿಗೆ ಪರಿಶುದ್ದ ಜೀವನ ಶೈಲಿ ನೀಡುವ ಹಾಗೂ ವಿಶ್ವ ಶಾಂತಿಯ ಮಹಾಮಂತ್ರವಾಗಿರುವ ನವಕಾರ ಮಂತ್ರ ಇದೊಂದು ಆಧ್ಯಾತ್ಮದ ಮಂತ್ರವಾಗಿದ್ದು, ಇಂದು ನಡೆಯುತ್ತಿರುವ ವಿಶ್ವ ನವಕಾರ ದಿವಸ ಆಚರಣೆ ಸಂದರ್ಭದಲ್ಲಿ ನಾವೆಲ್ಲರೂ ನವ (ಒಂಬತ್ತು) ಸಂಕಲ್ಪ …
Read More »ನಾಯಿ ಕಚ್ಚಿ ಆರು ತಿಂಗಳ ಬಳಿಕ ವ್ಯಕ್ತಿ ಸಾವು
ಬೈಲಹೊಂಗಲ : ನಾಯಿ ಕಚ್ಚಿ ಆರು ತಿಂಗಳ ಬಳಿಕ ವ್ಯಕ್ತಿ ಸಾವು ನಾಯಿ ಕಡಿದು ಆರು ತಿಂಗಳ ಬಳಿಕ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ತಿಗಡಿ ಗ್ರಾಮದಲ್ಲಿ ನಡೆದಿದೆ ಶಿವಶಂಕರ್ ಬಸವಣ್ಣಪ್ಪ ಪರಸಪ್ಪಗೋಳ ಎಂಬ ವ್ಯಕ್ತಿ ಮನೆಯಲ್ಲಿ ಸಾಕಿದ್ದ ನಾಯಿಗೆ ಹುಚ್ಚುನಾಯಿಯೊಂದು ಕಚ್ಚಿತ್ತು . ನಂತರ ಆ ಸಾಕು ನಾಯಿಯು ಶಿವಶಂಕರ ಅವರನ್ನು ಕಚ್ಚಿತ್ತು ಚಿಕಿತ್ಸೆ ಪಡೆದುಕೊಳ್ಳದೆ ಅವರು ನಿರ್ಲಕ್ಷ ತೋರಿದ್ದರು. ಆರು ತಿಂಗಳ ನಂತರ …
Read More »ದೇವರಾಜ ಅರಸು ಕಾಲನಿಯಲ್ಲಿ ನಮೋಕಾರ ಮಂತ್ರ ದಿನಾಚರಣೆ
ಬೆಳಗಾವಿ : ದೇವರಾಜ ಅರಸು ಕಾಲನಿಯಲ್ಲಿ ನಮೋಕಾರ ಮಂತ್ರ ದಿನಾಚರಣೆ ಬೆಳಗಾವಿ ಬಸವನ ಕುಡಚಿಯಲ್ಲಿರುವ ದೇವರಾಜ ಅರಸು ಕಾಲನಿಯ ಗಾಜಿನ ಮನೆಯಲ್ಲಿ ನಮೋಕಾರ ಮಂತ್ರ ಪಠಣ ಕಾರ್ಯಕ್ರಮ ನಡೆಯಿತು ಬುಧವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಭಗವಾನ್ ಮಹಾವೀರ 1008 ತೀರ್ಥಂಕರರ ಫೋಟೋಗೆ ಹಾರ ಹಾಕಿ ಪೂಜೆ ಸಲ್ಲಿಸಲಾಯಿತು. ಆ ನಂತರ” ಜೈ ಜಿನೇಂದ್ರ ನಮೋ ಅರಿಹಂತಾನಂ ನಮೋ ಸಿದ್ಧಾನಂ ನಮೋಕರ್”ಎಂಬ ಮಹಾಮಂತ್ರವನ್ನು ನೆರೆದಿದ್ದವರೆಲ್ಲರೂ ಪಠಿಸಿದರು. ಜೈನ ಸಮಾಜದ …
Read More »ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕನ ಎರಡು ಕಾಲುಗಳು ಕಟ್!
ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕನ ಎರಡು ಕಾಲುಗಳು ಕಟ್! ಬೆಳಗಾವಿ ಜಿಲ್ಲೆಯ ಗೋಕಾಕ್ ರೋಡ್ ರೈಲ್ವೆ ನಿಲ್ದಾಣ ಬಳಿ ಘಟನೆ ಹೊಳೆಪ್ಪ ಹುಲಕುಂದ ಆತ್ಮಹತ್ಯೆಗೆ ಯತ್ನಿಸಿದ ಯುವಕ ಗೋಕಾಕ್ ತಾಲೂಕಿನ ಶಿಂಧಿಕುರಬೇಟ್ ಗ್ರಾಮದ ಯುವಕನಿಗೆ ಎರಡು ಕಾಲುಗಳು ಕಟ್ ರೈಲ್ವೆ ನಿಲ್ದಾಣದಲ್ಲಿ ಬೈಕ್ ನಿಲ್ಲಿಸಿ ಬಂದು ಆತ್ಮಹತ್ಯೆಗೆ ಯತ್ನ ಅಧಿಕಾರಿಗಳ ವಿಚಾರಣೆ ವೇಳೆ ಹಳಿ ದಾಟುವ ವೇಳೆ ಘಟನೆಯಾಗಿದೆ ಎಂದು ಮಾಹಿತಿ ತೀವ್ರವಾಗಿ ಗಾಯಗೊಂಡಿರೋ ಯುವಕನನ್ನು ಬೆಳಗಾವಿ …
Read More »