ಶಿಕ್ಷಕರ ವ್ಯಕ್ತಿತ್ವ ವಿಕಸನವಾದರೇ…ಮಾತ್ರ ಉತ್ತಮ ವಿದ್ಯಾರ್ಥಿ.ಉತ್ತಮ ಸಮಾಜ ನಿರ್ಮಾಣ ಸಾಧ್ಯ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ;ಕಾರ್ಯಾಗಾರ; ಪ್ರಶಸ್ತಿ ಪ್ರದಾನ ಶಿಕ್ಷಕರು ನಿರ್ಮಿಸಿದಂತೆ ವಿದ್ಯಾರ್ಥಿಗಳು ನಿರ್ಮಾಣಗೊಂಡು, ಸಮಾಜವನ್ನು ನಿರ್ಮಿಸುತ್ತಾರೆ. ಆದ್ದರಿಂದ ಶಿಕ್ಷಕರು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಬೇಕು. ಒತ್ತಡದ ಜೀವನ ನಡೆಸುವ ಶಿಕ್ಷಕರು ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಎಂದು ಜಿಲ್ಲಾ ಖಜಾನೆ ಅಧಿಕಾರಿ ವೀಣಾ ಬಿದರಿ ಹೇಳಿದರು. ಶುಕ್ರವಾರದಂದು ಬೆಳಗಾವಿಯ ಕುಮಾರಗಂಧರ್ವ ಕಲಾ ಮಂದಿರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ …
Read More »Yearly Archives: 2025
ರಾಜ್ಯದಲ್ಲಿ ಕ್ಯಾಂಪಸ್ ತೆರೆಯಲು ಪೋರ್ಟ್ಸ್ ಮೌತ್ ವಿವಿ ಒಲವು, ಕೈಗಾರಿಕಾ ಸಚಿವರ ಭೇಟಿ*
ಬೆಂಗಳೂರು: ರಾಜ್ಯದಲ್ಲಿ ತನ್ನದೇ ಆದ ಕ್ಯಾಂಪಸ್ ಸ್ಥಾಪಿಸಲು ಆಸಕ್ತಿ ಹೊಂದಿರುವ ಬ್ರಿಟನ್ನಿನ ಪ್ರತಿಷ್ಠಿತ ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯದ ಉನ್ನತ ಮಟ್ಟದ ನಿಯೋಗವು ಗುರುವಾರ ಇಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿ ಮಾಡಿ, ಚರ್ಚಿಸಿತು. ಈ ವೇಳೆ ಸಚಿವರು, `ವಿದೇಶಿ ವಿಶ್ವವಿದ್ಯಾಲಯಗಳು ಸಹಭಾಗಿತ್ವದ ಮೂಲಕ ಅಥವಾ ಸ್ವತಂತ್ರವಾಗಿಯೇ ರಾಜ್ಯದಲ್ಲಿ ತಮ್ಮ ಕ್ಯಾಂಪಸ್ ತೆರೆಯಲು ಮುಂದೆ ಬರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಇದಕ್ಕೆ ಬೇಕಾದ ಭೂಮಿ …
Read More »ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*
ನವದೆಹಲಿ : “ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿದ್ದಾರೆ. …
Read More »ಬಂಡೀಪುರ ರಾತ್ರಿ ಸಂಚಾರ: ಸರ್ವಸಮ್ಮತ ನಿರ್ಧಾರ- ಈಶ್ವರ ಖಂಡ್ರೆ
ಬಂಡೀಪುರ ರಾತ್ರಿ ಸಂಚಾರ: ಸರ್ವಸಮ್ಮತ ನಿರ್ಧಾರ- ಈಶ್ವರ ಖಂಡ್ರೆ ನವದೆಹಲಿ : ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಈ ಪ್ರಕರಣ ಸರ್ವೋನ್ನತ ನ್ಯಾಯಾಲಯದಲ್ಲಿದ್ದು, ಪ್ರಸ್ತುತ ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ನಿರ್ಬಂಧ …
Read More »ಬುದ್ದಿ ಮಾಂದ್ಯನಿಗೆ ಕಲ್ಲಿನೇಟ್ಟು ನೀಡಿ ಧಾರವಾಡದಲ್ಲಿ ಅಮಾನವೀಯ ಘಟನೆ…. ಚಿಕಿತ್ಸೆ ಫಲಿಸದೆ ಅಪ್ರಾಪ್ತ ಯುವಕನ ಅಟಹಾಸಕ್ಕೆ ಬಲಿಯಾದ ಜೀವ.
ಬುದ್ದಿ ಮಾಂದ್ಯನಿಗೆ ಕಲ್ಲಿನೇಟ್ಟು ನೀಡಿ ಧಾರವಾಡದಲ್ಲಿ ಅಮಾನವೀಯ ಘಟನೆ…. ಚಿಕಿತ್ಸೆ ಫಲಿಸದೆ ಅಪ್ರಾಪ್ತ ಯುವಕನ ಅಟಹಾಸಕ್ಕೆ ಬಲಿಯಾದ ಜೀವ. ಆ ವ್ಯಕ್ತಿ ಮೊದಲೇ ಬುದ್ದಿ ಮಾದ್ಯವನಾಗಿದ್ದ, ಹಾಗೇ ಅಲ್ಲಿಂದ ಇಲ್ಲಿ ಇಲ್ಲಿಂದ ಅಲ್ಲಿ ಅಲೇದಾಡುತ್ತಾ ಬೇಡಿ ತಿನ್ನುತ್ತಾ ರಸ್ತೆ ಬದಿ ಜೀವ ಸಾಗಿಸುತ್ತಿದ್ದ. ಆದರೆ ಅಪ್ರಾಪ್ತ ಯುವಕನೊಂದಿಗೆ ಕಿರಿಕ್ ಆಗಿದೆ, ಆ ಯುವಕ ಬುದ್ದಿ ಮಾಂದ್ಯ ಯುವಕನ ಮೇಲೆ ಹಲ್ಲೆ ಮಾಡಿದ್ದಾನೆ. ಯುವಕನ ಅಟಹಾಸಕ್ಕೆ ಗಂಭೀರವಾಗಿ ಗಾಯಗೊಂಡ ಬುದ್ದಿ ಮಾಂದ್ಯ …
Read More »ರೈತರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ…!!!
ರೈತರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ…!!! ಜನರಲ್ಲಿ ಮೂಡಿದ ಆತಂಕ… ಸಿಸಿಟ್ಹಿವಿಯಲ್ಲಿ ಸೆರೆಯಾಯ್ತು ದೃಶ್ಯ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವ ಮತ್ತು ಪಟ್ಟಿಹಾಳ ಕೆ.ಎಸ್ ಗ್ರಾಮದ ಹೊರವಲಯದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ನರಿ ಬೇಟೆ ಆಡಿರುವ ಚಿರತೆ ಓಡಾಡುವ ದೃಶ್ಯಗಳು ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ ಕ್ಯಾಮೆರಾದಲ್ಲೂ ಚಿರತೆ ಸೆರೆಯಾಗಿವೆ. ರಾತ್ರಿ ಹೊತ್ತು ಜಮೀನಿನಲ್ಲಿ …
Read More »ಖಾನಾಪೂರ ಪಟ್ಟಣದಲ್ಲಿನ ರೇಷನ್ ಅಂಗಡಿಗಳಿಗೆ ಹೋಗಿ ಪರಿಶೀಲನೆ ನಡೆಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಇಸಾಕ್ ಖಾನ್ ಪಠಾಣ್
ಖಾನಾಪೂರ ಪಟ್ಟಣದಲ್ಲಿನ ರೇಷನ್ ಅಂಗಡಿಗಳಿಗೆ ಹೋಗಿ ಪರಿಶೀಲನೆ ನಡೆಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಇಸಾಕ್ ಖಾನ್ ಪಠಾಣ್ ಖಾನಾಪೂರ ಪಟ್ಟಣದ ರೇಷನ್ ವಿತರಣೆ ಅಂಗಡಿಗಳಾದ ಗರೀಭಿ ಹಟಾವೋ ಜನಸೇವಾ ಸಹಕಾರಿ ಸಂಘದ ನಿಂಗಾಪೂರಗಲ್ಲಿಯಲ್ಲಿ ಇರುವ ಅಂಗಡಿ ನಂಬರ್ 132 ಅಂಗಡಿ ಸೇರಿದಂತೆ ಟಿಎಪಿಸಿಎಂಎಸ್ ಖಾನಾಪೂರ ಶಾಖೆಯ ಅಂಗಡಿ ನಂಬರ್ 129 ಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಇಸಾಕ್ ಖಾನ್ ಪಠಾಣ್ ಅವರು …
Read More »ವರದಕ್ಷಣೆ ಕಿರುಕುಳ- ಮಹಿಳೆ ಸಾವು
ವರದಕ್ಷಣೆ ಕಿರುಕುಳ- ಮಹಿಳೆ ಸಾವು ಆತ ಮದುವೆಯಾಗಿ ಕಳೆದಿದ್ದು 9 ತಿಂಗಳು ಮಾತ್ರ.ಅಷ್ಟರಲ್ಲಿ ಆ ಭೂಪ ತವರು ಮನೆಯಿಂದ ವರದಕ್ಷಣೆ ತರುವಂತೆ ಹೆಂಡತಿಗೆ ನಿತ್ಯ ಕಿರುಕುಳ ನೀಡ್ತಿದ್ದ. ಜಗಳವಾಡಿ ತವರು ಮನೆಗೂ ಕಳಿಸಿದ್ದ ಪತಿರಾಯ.ಗ್ರಾಮದ ಹಿರಿಯರು ಬುದ್ದಿವಾದ ಹೇಳಿ ಪತ್ನಿನಾ ಮಾವನ ಜೊತೆ ಗಂಡನ ಮನೆ ಕಳಿಸಿಕೊಂಡಿದ್ರು.ಗಂಡನ ಮನೆಗೆ ಬಂದ ಪತ್ನಿಗೆ ಒಂದೇ ದಿನ ಮನೆಯವ್ರೆಲ್ಲ ಸೇರಿ ಕಿರುಕುಳ,ಹಲ್ಲೆ ನಡೆಸಿದ್ದಾರೆ.ಬೆಳಗಾಗುದ್ರಲ್ಲಿ ಹಲ್ಲೆಗೊಳಗಾದ ಮಹಿಳೆ ಸಾವನ್ನಪ್ಪಿದ್ದಾಳೆ.ಡೌರಿ ಟಾರ್ಚರ್ ಮರ್ಡರ್ ಕುರಿತು ಒಂದು …
Read More »ಬೇಸಿಗೆ ಆರಂಭಕ್ಕೂ ಮುನ್ನವೇ ಜೀವ ಜಲಕ್ಕಾಗಿ ಹಾಹಾಕಾರ ಮಹಾಲಿಂಗಪುರದಲ್ಲಿ ಜಲಕ್ಷಾಮ!!!???
ಬೇಸಿಗೆ ಆರಂಭಕ್ಕೂ ಮುನ್ನವೇ ಜೀವ ಜಲಕ್ಕಾಗಿ ಹಾಹಾಕಾರ ಮಹಾಲಿಂಗಪುರದಲ್ಲಿ ಜಲಕ್ಷಾಮ!!!??? ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಬೀರು ಬಿಸಿಲಿನಲ್ಲಿ ಜೀವ ಜಲಕ್ಕಾಗಿ ಹಾಹಾಕಾರ ಉಂಟಾಗಿದೆ. ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಬೇಸಿಗೆ ಆರಂಭಕ್ಕೂ ಮುನ್ನವೇ ಜೀವ ಜಲಕ್ಕಾಗಿ ಹಾಹಾಕಾರ ಉಂಟಾಗಿದ್ದು, ದಾಹ ನೀಗಿಸಲು ನೀರಿಗಾಗಿ ಜನರು ತೋಟದಲ್ಲಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಆರಂಭದಲ್ಲೇ ಈ ಸ್ಥಿತಿಯಾದ್ರೆ, ಬೀರು ಬೇಸಿಗೆಯಲ್ಲಿ ಇನ್ನೆಂತಹ ಪರಿಸ್ಥಿತಿ ಆ ಭಗವಂತನೇ ಬಲ್ಲ ಎನ್ನುತ್ತಿದ್ದಾರೆ ಇಲ್ಲಿನ ಜನ. …
Read More »ವಿಡಿಯೋ ಕಾಲ್ ಮಾಡಿ ನಗ್ನ ಚಿತ್ರಗಳಿವೆ ಎಂದು ಬೆದರಿಕೆ, ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ
ವಿಡಿಯೋ ಕಾಲ್ ಮಾಡಿ ನಗ್ನ ಚಿತ್ರಗಳಿವೆ ಎಂದು ಬೆದರಿಕೆ, ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ವಿಡಿಯೋ ಕಾಲ್ ಮಾಡಿ ನಗ್ನ ಚಿತ್ರಗಳಿವೆ ಎಂದು ಬೆದರಿಕೆ ಹಾಕಿ ಕೇಳಿದಷ್ಟು ಹಣ ಕೊಡದಿದ್ದರೆ ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆ ವೃದ್ಧ ದಂಪತಿಗಳು ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ …
Read More »