Breaking News

Yearly Archives: 2025

ಕಾಗವಾಡ ತಾಲೂಕಿನ ಉಗಾರ ಪುರಸಭೆಯಲ್ಲಿ ಸನ್ 2025-26 ಸಾಲಿನ ಬಜೆಟ್ ಮಂಡನೆ ನೆರವೇರಿತು.

ಕಾಗವಾಡ ತಾಲೂಕಿನ ಉಗಾರ ಪುರಸಭೆಯಲ್ಲಿ ಸನ್ 2025-26 ಸಾಲಿನ ಬಜೆಟ್ ಮಂಡನೆ ನೆರವೇರಿತು. . ಕಾಗವಾಡ ತಾಲೂಕಿನ ಉಗಾರ ಪುರಸಭೆಯ ಸನ 2025-26 ಸಾಲಿನ 35 ಲಕ್ಷ 57 ಸಾವಿರ ರೂಪಾಯದ ಉಳಿತಾಯ ಬಜೆಟ ಪುರಸಭೆ ಮುಖ್ಯ ಅಧಿಕಾರಿ ಎಂ ಆರ ನದಾಫ ಮಂಡನೆ ಮಾಡಿದರು. ಸೋಮವಾರ ರಂದು ಉಗಾರ ಪುರಸಭೆಯಲ್ಲಿ ಬಜೆಟ್ ಮಂಡನೆ. ಪುರಸಭೆ ಅಧ್ಯಕ್ಷೆ ಶ್ರೀಮತಿ ಫಾತಿಮಾ ನದಾಫ ಇವರ ಅಧ್ಯಕ್ಷತೆಯಲ್ಲಿ ಸಭೆ ಜರಿಗಿತು. ಮುಖ್ಯ ಅಧಿಕಾರಿಗಳಾದ …

Read More »

ಸಂಭ್ರಮ ಮಹಿಳಾ ಸಂಘದ ದ್ವಿತೀಯ ವಾರ್ಷಿಕೋತ್ಸವ

ಸಂಭ್ರಮ ಮಹಿಳಾ ಸಂಘದ ದ್ವಿತೀಯ ವಾರ್ಷಿಕೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆಯನ್ನು ನಿನ್ನೆ ಸಾಯಂಕಾಲ ಆಚರಿಸಲಾಯಿತು. ಅತಿಥಿಗಳಾಗಿ ಡಾ. ಪ್ರೀಯಂವದಾ ಹುಲಗಬಾಳಿ . ಕನ್ನಡ ಉಪನ್ಯಾಸಕರು J A ಕಾಲೇಜ ಅಥಣಿ .ಇವರು ಆಗಮಿಸಿದ್ದರು. ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಭ್ರಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಕವಿತಾ ಶಿವಪೂಜಿಮಠ , ಕಮಿಟಿಯ 12 ಜನ ಪದಾಧಿಕಾರಿಗಳು ಹಾಗೂ ಸದಸ್ಯರು ಕಾಯ೯ಕ್ರಮಕ್ಕೆ ಸಾಕ್ಷಿಯಾದರು. ಮನರಂಜನೆ ಕಾರ್ಯಕ್ರಮಗಳು ಹಾಗೂ ಬಹುಮಾನ …

Read More »

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಭಾಷಣ ಎಂಇಎಸ್ ಮುಖಂಡ ಶುಭಂ ಸೇಳಕೆ ಬಂಧಿಸಿ ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆ ತಂದಿದ್ದಾರೆ.

ಬೆಳಗಾವಿ :ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರ ಆರೋಪದ ಮೇಲೆ ಪುಂಡ ಎಂಇಎಸ್ ಮುಖಂಡ ಶುಭಂ ಸೇಳಕೆಯನ್ನು ಸೋಮವಾರ ಮಾಳಮಾರುತಿ ಪೊಲೀಸರು ಬಂಧಿಸಿ ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆ ತಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರಿಗೆ ಗಡಿ ಭಾಷೆಯ ಪ್ರಸ್ತಾಪ ಮಾಡಿವಪ್ರಚೋದನಕಾರಿ ಭಾಷಣ ಮಾಡಿದ ಪರಿಣಾಮ ಪೊಲೀಸರು ಬಂಧಿಸಿ ಕ್ರಮ ಜರುಗಿಸಿದ್ದಾರೆ.

Read More »

ಯುವ ಪೀಳಿಗೆಗೆ ಅಧ್ಯಾತ್ಮದ ಅರಿವು ಮೂಡಿಸುವುದು ಅಗತ್ಯವಾಗಿದೆ.

ಅಥಣಿ :ಯುವ ಪೀಳಿಗೆಗೆ ಅಧ್ಯಾತ್ಮದ ಅರಿವು ಮೂಡಿಸುವುದು ಅಗತ್ಯವಾಗಿದೆ. ಆಧುನಿಕ ಜಂಜಾಟಗಳಲ್ಲಿ ಯುವ ಜನತೆಗೆ ಆಧ್ಯಾತ್ಮಿಕ ಅರಿವು ಮೂಡಿಸಲು ಆಶ್ರಮಗಳ ಅಗತ್ಯವಿದೆ. ಜ್ಯಾತ್ಯತೀತ ತತ್ವದ ಮೂಲಕ ಮಾನವ ಕಲ್ಯಾಣ ಮಾಡುತ್ತ ಬಂದಿರುವ ಇಂಚಗೇರಿ ಸಂಪ್ರದಾಯದ ತತ್ವಗಳು ನಾಡಿನಲ್ಲಿ ಅತ್ಯಂತ ಶ್ರೇಷ್ಠವಾಗಿವೆ.ಮಾನವ ಕಲ್ಯಾಣವನ್ನೇ ಗುರಿಯಾಗಿಸಿಕೊಂಡಿರುವ ಮಾಧವಾನಂದರ ಉಪದೇಶ, ಸಂದೇಶ ಅಥಣಿ ಜನತೆಗೆ ದೊರೆಯಲಿ ಎಂಬ ಉದ್ದೇಶದಿಂದ ಮಾಧವಾನಂದ ಪ್ರಭುಗಳ ಆಶ್ರಮ ನಿರ್ಮಾಣವಾಗುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ.ಈ ಭಾಗದ ಇಂಚಗೇರಿ ಸಂಪ್ರದಾಯದ ಭಕ್ತಾದಿಗಳ …

Read More »

ಜಿಮ್ಸ್ ಆಸ್ಪತ್ರೆ ಆಕ್ಸಿಜನ್ ಸಮಸ್ಯೆ ಪ್ರಕರಣಕ್ಕೆ ಟ್ವಿಸ್ಟ್

ಕಲಬುರಗಿ, ಮಾರ್ಚ್ 24: ವಿದ್ಯುತ್ ಸಮಸ್ಯೆಯಿಂದ ಆಕ್ಸಿಜನ್ (Oxygen) ಸಿಗದೇ ಜಿಮ್ಸ್ ಆಸ್ಪತ್ರೆಯಲ್ಲಿ (GIMS Hospital) ರೋಗಿಗಳು ಪರದಾಡುವಂತಾದ ಘಟನೆ ಬಗ್ಗೆ ಇದೀಗ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Sharanprakash Patil) ಪ್ರತಿಕ್ರಿಯಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿ ಹ್ಯಾಂಡ್ ಪಂಪ್ ಮೂಲಕ ಆಕ್ಸಿಜನ್ ಪೂರೈಕೆ ಮಾಡುವ ವಿಡಿಯೋವನ್ನು ವೈರಲ್ ಮಾಡಿದ್ದರ ಹಿಂದೆ ಖಾಸಗಿ ಆಸ್ಪತ್ರೆಗಳ ಕೈವಾಡ ಇರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರಿ ಆಸ್ಪತ್ರೆಯ ದಕ್ಷತೆಯನ್ನು ಅವರಿಗೆ (ಖಾಸಗಿ ಆಸ್ಪತ್ರೆಗಳು) ಸಹಿಸಿಕೊಳ್ಳಲಾಗುತ್ತಿಲ್ಲ. ಹೀಗಾಗಿ ವಿಡಿಯೋ ವೈರಲ್ …

Read More »

ಅತ್ತಿಗೆಯನ್ನೇ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಎಲ್ಲೆಂದರಲ್ಲಿ ಕಚ್ಚಿದ ಕಾಮುಕ

ಧಾರವಾಡ, (ಮಾರ್ಚ್​​ 24): ಅತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಹೀಗಾಗಿ ಅತ್ತಿಗೆಗೆ ಯಾವಾಗಲೂ ತಾಯಿಯ ಸ್ಥಾನಮಾನವನ್ನು ನೀಡಲಾಗುತ್ತದೆ. ಅದಕ್ಕಾಗಿಯೇ ಅವರ ಬಗ್ಗೆ ಯಾವಾಗಲೂ ಗೌರವದ ಭಾವನೆ ಇರಬೇಕು. ಆದ್ರೆ, ಇಲ್ಲೊರ್ವ ವ್ಯಕ್ತಿ, ಅಣ್ಣನ ಹೆಂಡತಿ‌ ಮೇಲೆ ಕಣ್ಣಾಗಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದ್ರೆ, ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ‌. ಈ ಘಟನೆ ಧಾರವಾಡ  (Dharwad) ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸ …

Read More »

ಸುಳೆಬಾವಿ ಜಾತ್ರೆಯಲ್ಲಿ ಕುಟುಂಬ ಸಮೇತ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸುಳೆಬಾವಿ ಜಾತ್ರೆಯಲ್ಲಿ ಕುಟುಂಬ ಸಮೇತ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಸುಕ್ಷೇತ್ರ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಗೆ ಉಡಿ ತುಂಬಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಪಾವನ ಕ್ಷಣಗಳಲ್ಲಿ ದೇವಿಯ ಕೃಪೆಯನ್ನು ಅನುಭವಿಸುವುದು ನಿಜಕ್ಕೂ ಸೌಭಾಗ್ಯ. ಶ್ರೀ ಮಹಾಲಕ್ಷ್ಮಿಯ ಕೃಪೆ, ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಸಚಿವರು ಪ್ರಾರ್ಥಿಸಿದರು. ತಾಯಿ ಗಿರಿಜಾ ಹಟ್ಟಿಹೊಳಿ, …

Read More »

18 ಶಾಸಕರ ಅಮಾನತ್ತು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ

18 ಶಾಸಕರ ಅಮಾನತ್ತು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ ಬಿಜೆಪಿಯ 18 ಶಾಸಕರನ್ನು ಅಮಾನತ್ತು ಮಾಡಿರುವುದನ್ನು ಹಿಂಪಡೆಯಬೇಕು ಹಾಗೂ ಬೆಲೆ ಏರಿಕೆಯನ್ನು ನಿಯಂತ್ರಿಸದ ರಾಜ್ಯ ಸರಕಾರದ ವಿರುದ್ಧ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು. ಕರ್ನಾಟಕದ ವಿಧಾನಸಭೆಯಲ್ಲಿ ವಿಧಾನ ಸಭಾಧ್ಯಕ್ಷ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿರುವುದು ಸಂಪೂರ್ಣವಾಗಿ ಕಾನೂನುಬಾಹಿರ ಅಸಾಂವಿಧಾನಾತ್ಮಕವಾಗಿದೆ. ಏಕಪಕ್ಷೀಯ ಹಾಗೂ ಮನಸೋಇಚ್ಛೆಯಿಂದ ತೆಗೆದುಕೊಂಡ ತೀರ್ಮಾನವಾಗಿದೆ …

Read More »

ಸಿನಿಮೀಯ ರೀತಿಯಲ್ಲಿ ರಾಬರಿ ಮಾಡಿದ್ದ ವಾಹನ ಹಿಡಿದ ಪೊಲೀಸರು..

ಸಿನಿಮೀಯ ರೀತಿಯಲ್ಲಿ ರಾಬರಿ ಮಾಡಿದ್ದ ವಾಹನ ಹಿಡಿದ ಪೊಲೀಸರು.. ಚಾಲಕನಿಗೆ ಚಾಕು ಇರಿದು ಲಾರಿ ಕಳ್ಳತನ ಮಾಡಿದ್ದ ಕಳ್ಳರು ಪರಾರಿ…ಲಾರಿ ವಶಕ್ಕೆ!! ಜೀವದ ಹಂಗು ತೊರೆದು ಸಿನಿಮೀಯ ರೀತಿಯಲ್ಲಿ ರಾಬರಿ ಮಾಡಿದ್ದ ವಾಹನವನ್ನು ಹಿಡಿಯುವುದರಲ್ಲಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಬಾಡಗಂಡಿ ಕ್ರಾಸ್ ಬಳಿ ಮದ್ಯ ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಜೀವದ ಹಂಗು ತೊರೆದು ಚೆಸ್ ಮಾಡಿ …

Read More »

ಹುಕ್ಕೇರಿಯಲ್ಲಿ ಆರಾಧನಾ ವೃದ್ಧಾಶ್ರಮಕ್ಕೆ ಚಾಲನೆ… ವೃದ್ಧರ ಅಸಹಾಯಕತೆಗೆ ಸಹಾಯಕವಾದ ಆಶ್ರಮ

ಹುಕ್ಕೇರಿಯಲ್ಲಿ ಆರಾಧನಾ ವೃದ್ಧಾಶ್ರಮಕ್ಕೆ ಚಾಲನೆ… ವೃದ್ಧರ ಅಸಹಾಯಕತೆಗೆ ಸಹಾಯಕವಾದ ಆಶ್ರಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಸೃಷ್ಠಿ ಫೌಂಡೇಶನನ ವತಿಯಿಂದ ಆರಂಭಿಸಿದ “ಆರಾಧನಾ” ವೃದ್ಧಾಶ್ರಮವನ್ನು ಉದ್ಘಾಟಿಸಲಾಯಿತು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂದಿರಾ ನಗರದಲ್ಲಿ ಸೃಷ್ಠಿ ಫೌಂಡೇಶನನ ವತಿಯಿಂದ ಆರಂಭಿಸಿದ “ ಆರಾಧನಾ” ವೃದ್ಧಾಶ್ರಮವನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ನಿವೃತ್ತ ನ್ಯಾಯಾಧೀಶರಾದ ಅಸೋದೆ ಅವರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ವೃದ್ಧಾಶ್ರಮಗಳ ಸಂಖ್ಯೆ ಇತ್ತಿಚೆಗೆ ಹೆಚ್ಚಾಗುತ್ತಿರುವುದು ಖೇದಕರ ಎಂದರು. ಕಿತ್ತೂರು …

Read More »