ಬನಹಟ್ಟಿಯಲ್ಲಿ ಬೆಳ್ಳಂಬೆಳ್ಳಗ್ಗೆ ಸ್ಫೋಟಗೊಂಡ ಸಿಲಿಂಡರ್… ಸ್ಫೋಟದ ಭೀಕರತೆಯ ವಿಡ್ಹಿಯೋ ವೈರಲ್… ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ್’ದಿಂದಾಗಿ ಜನರು ಬೆಚ್ಚಿ ಬಿದ್ದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಪೊಲೀಸ್ ಕ್ವಾಟರ್ಸ್ ನಲ್ಲಿ ಈ ಘಟನೆ ನಡೆದಿದೆ. ಬನಹಟ್ಟಿ ಠಾಣೆ ಪೊಲೀಸ್ ಕಾನ್ಸಟೆಬಲ್ ರವೀಂದ್ರ ದಳವಾಯಿ ಅವರ ಮನೆಯಲ್ಲಿ ಇಂದು ಬೆಳಗಿನ ಜಾವ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸ್ಪೋಟದಿಂದ ಹೊತ್ತಿಕೊಂಡ ಬೆಂಕಿಯ …
Read More »Yearly Archives: 2025
ಬಾಗಲಕೋಟೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಣ್ಣು ಗಣಿಗಾರಿಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ
ಬಾಗಲಕೋಟೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಣ್ಣು ಗಣಿಗಾರಿಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಅಕ್ರಮ ಮಣ್ಣು ಗಣಿಗಾರಿಕೆ ಹಾಗೂ ಟಿಪ್ಪರಗಳ ಸಂಚಾರದಿಂದ ಲೋಕಾಪೂರ ಪಟ್ಟಣದ ರಸ್ತೆಗಳು ಹದಗೆಟ್ಟು ವಾಹನ ಸವಾರರು ಹಿಡಿ ಶಾಪ ಹಾಕುವಂತಾಗಿದೆ ಬಾಗಲಕೋಟೆ ಜಿಲ್ಲೆ ಲೋಕಾಪೂರ ಪಟ್ಟಣದ ಹೊರಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆದಿದ್ದು ಲೋಕಾಪುರ ಕಾಡರಕೊಪ್ಪ ಭಾಗದಲ್ಲಿ ಭೂಗಳ್ಳರ ಹಾವಳಿ ಹೆಚ್ಚಾಗಿದೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಗಮನಕ್ಕಿದ್ರೂ,ನಿತ್ಯ ಭೂಮಿ ಅಗಿಯುತ್ತಿರೋ ದುರುಳರು ಸಾರ್ವಜನಿಕರ …
Read More »ಕ್ರಿಕೆಟ್ ಪಟುಗಳನ್ನು ಪ್ರೋತ್ಸಾಹಿಸಿದ ಮಾಜಿ ಶಾಸಕ ಅರವಿಂದ ಪಾಟೀಲ
ಖಾನಾಪೂರ: ಕ್ರಿಕೆಟ್ ಪಟುಗಳನ್ನು ಪ್ರೋತ್ಸಾಹಿಸಿದ ಮಾಜಿ ಶಾಸಕ ಅರವಿಂದ ಪಾಟೀಲ ಖಾನಾಪೂರ ತಾಲೂಕಿನ ಪಾಲಿ ಗ್ರಾಮದ ಯುವಕರಲ್ಲಿ ಒಬ್ಬ ಉತ್ಕೃಷ್ಟ ಗುಣಮಟ್ಟದ ಕ್ರೀಡಾ ಪಟು ಉದಯೋನ್ಮುಖ ಆಗಿ ಖಾನಾಪೂರ ತಾಲೂಕಿನ ಹೆಸರನ್ನು ಉಜ್ವಲಗೊಳಿಸುತ್ತಾನೆ ಎಂದು ಹೇಳಿ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಪಾಟೀಲರು ಯುವಕರಿಗೆ ಪ್ರೋತ್ಸಾಹ ನೀಡಿದರು. ಈ ಸಂದರ್ಭದಲ್ಲಿ ಅವರೂ ಸಹ ಸ್ವಲ್ಪ ಹೊತ್ತು ಬ್ಯಾಟ್ ಹಿಡಿದು ಕ್ರೀಕೆಟ್ ಆಡಿ ಯುವಕರನ್ನು ಪ್ರೋತ್ಸಾಹಿಸಿ ನಾನು ಮಾಜಿ …
Read More »ಬಾಲಕಿಯ ರೇಗಿಸಿದರೆಂದು ಇಬ್ಬರು ಬಾಲಕರ ಮೇಲೆ ದೊಣ್ಣೆಗಳಿಂದ ಹಲ್ಲೆ
ಬೆಂಗಳೂರು: ಇಬ್ಬರು ಬಾಲಕರ ಮೇಲೆ ದೊಣ್ಣೆಗಳಿಂದ ಹಲ್ಲೆ ಮಾಡಿದ್ದ ಆರೋಪಿಗಳ ವಿರುದ್ಧ ನಗರದ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಓರ್ವ ಬಾಲಕನ ತಂದೆ ನೀಡಿದ ದೂರಿನನ್ವಯ ಸೂಫಿಯಾನ್ ಹಾಗೂ ಜುಬೈರ್ ಎಂಬಿಬ್ಬರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಘಟನೆಯ ವಿವರ: ಮಾರ್ಚ್ 17ರ ರಾತ್ರಿ 8:30ರ ಸುಮಾರಿಗೆ ಐವರು ಆರೋಪಿಗಳು ಇಬ್ಬರು ಬಾಲಕರನ್ನು ಗಂಗೊಂಡನಹಳ್ಳಿ ಸಮೀಪ ಕರೆದೊಯ್ದು ದೊಣ್ಣೆಗಳಿಂದ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾದ ಇಬ್ಬರು ಹತ್ತನೇ ತರಗತಿಯಲ್ಲಿ ಓದುತ್ತಿದ್ದು, ಆರೋಪಿಗಳಿಗೆ ಪರಿಚಯವಿದ್ದ ಬಾಲಕಿಯನ್ನು …
Read More »ರಾಜ್ಯಕ್ಕೆ ಈ ಮೂರೂ ಪಕ್ಷಗಳು ಹಿತವಲ್ಲ : ಮುಖ್ಯಮಂತ್ರಿ ಚಂದ್ರು
ಮೈಸೂರು : ರಾಜ್ಯಕ್ಕೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರೂ ಪಕ್ಷಗಳು ಹಿತವಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹರಿಹಾಯ್ದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಮೂರೂ ಪಕ್ಷಗಳು ಲದ್ದಿ ಇದ್ದ ಹಾಗೆ, ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ. ಅಧಿವೇಶನದಲ್ಲಿ ಯಾರಿಗೋಸ್ಕರ ಹೊಡೆದಾಟ ಮಾಡಿದರು ಎಂದು ಪ್ರಶ್ನಿಸಿದರು. ನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ, ರಾಜ್ಯ ಸರ್ಕಾರದ ವಿರುದ್ಧ …
Read More »ಬಿ ಕೆ ಹರಿಪ್ರಸಾದ್ ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ : ಬಿ ವೈ ವಿಜಯೇಂದ್ರ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ನೀವು ಅನ್ನೋದು ಜನರಿಗೆ ಗೊತ್ತಿದೆ ಎಂದು ಬಿ ಕೆ ಹರಿಪ್ರಸಾದ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹರಿಹಾಯ್ದಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ”ಆಕಾಶಕ್ಕೆ ಉಗುಳಿದರೆ ನಾನು ದೊಡ್ಡ ಮನುಷ್ಯನಾಗುತ್ತೇನೆ ಎಂಬ ಹುಂಬತನದಲ್ಲಿ ಅತಿರೇಕದ, ಅವಿವೇಕದ, ಕೊಳಕು ಹೇಳಿಕೆಗಳನ್ನು ನೀಡುವ ಬಿ. ಕೆ. ಹರಿಪ್ರಸಾದ್ರವರೇ, ಸ್ವಾತಂತ್ರ್ಯ ನಂತರ ಭಾರತದಲ್ಲಿ ಕಾಂಗ್ರೆಸ್ ಆಳ್ವಿಕೆಯ ಕೊಳಕುಗಳನ್ನು ಸ್ವಚ್ಛ ಮಾಡಿದ್ದು, ಮಹಾತ್ಮ …
Read More »ಹನಿಟ್ರ್ಯಾಪ್ ಮಾಡೋದು ಕೆಳಮಟ್ಟದ ರಾಜಕಾರಣ: ಶಾಸಕ ವಿನಯ್ ಕುಲಕರ್ಣಿ
ಧಾರವಾಡ: “ಹನಿಟ್ರ್ಯಾಪ್ ಮಾಡೋದು ಕೆಳಮಟ್ಟದ ರಾಜಕಾರಣವಾಗಿದೆ” ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು. ಧಾರವಾಡ ಹೊರವಲಯದ ಕಿತ್ತೂರಿನಲ್ಲಿ ಮಾತನಾಡಿದ ಅವರು, “ನಮ್ಮನ್ನು ಜನ ಸಾಮಾನ್ಯರು ನೋಡುತ್ತಿದ್ದಾರೆ. ಹನಿಟ್ರ್ಯಾಪ್ ಬಗ್ಗೆ ನನಗೆ ಅಷ್ಟೊಂದು ಮಾಹಿತಿ ಇಲ್ಲ. ರಾಜಕಾರಣದಲ್ಲಿ ಮಹಿಳೆಯರನ್ನು ಮುಂದೆ ಬಿಟ್ಟು ಇಂತಹ ಕೆಲಸಗಳು ನಡೆಯುತ್ತಿವೆ. ಹನಿಟ್ರ್ಯಾಪ್ ಮಾಡೋದರ ಬಗ್ಗೆ ಸದನದಲ್ಲಿ ಚರ್ಚೆ ಆಗಿದೆ. ಇದಕ್ಕೆ ಕಾಯ್ದೆ, ತಿದ್ದುಪಡಿ ಆಗಬೇಕು” ಎಂದು ಆಗ್ರಹಿಸಿದರು. “ಪತ್ನಿ ಶಿವಲೀಲಾ ಕುಲಕರ್ಣಿ ಪ್ರೋಟೋಕಾಲ್ ಉಲ್ಲಂಘಿಸಿದ ಆರೋಪದ ಬಗ್ಗೆ …
Read More »ನೇಜಾರಿನ ತಾಯಿ, ಮೂವರು ಮಕ್ಕಳ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ಅರ್ಜಿ ತಿರಸ್ಕರಿಸಿದ ಕೋರ್ಟ್
ಉಡುಪಿ: ಜಿಲ್ಲೆಯ ಹಂಪನಕಟ್ಟೆ ಸಮೀಪದ ನೇಜಾರಿನಲ್ಲಿ 2023ರಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂದು ಕೋರಿ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, ಆರೋಪಿ ಪ್ರವೀಣ್ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡಬೇಕೆಂಬ ಬ್ಯಾಂಕಿನವರ ಅರ್ಜಿಯ ಕುರಿತ ಅಂತಿಮ …
Read More »ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ
ನವದೆಹಲಿ/ ಹುಬ್ಬಳ್ಳಿ: ರಾಜ್ಯದ ರಾಜಧಾನಿಗೆ ವಾಣಿಜ್ಯ ನಗರಿಯಾದ ಹುಬ್ಬಳ್ಳಿಯಿಂದ ಈಗ ಮತ್ತೊಂದು ವಿಮಾನಯಾನ ಶೀಘ್ರದಲ್ಲಿಯೇ (ಮಾರ್ಚ್ 30ರಿಂದ) ಆರಂಭವಾಗಲಿದೆ. ಇದರೊಂದಿಗೆ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು ಮತ್ತು ಹುಬ್ಬಳ್ಳಿ ಮಧ್ಯ ಸಂಚಾರ ಮಾಡಲಿವೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂದು ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಈ ಸೇವೆ ಆರಂಭಿಸುವ ಕುರಿತು ಚರ್ಚಿಸಿದರ ಫಲವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ಕೆಳಗಿನಂತೆ ವಿಮಾನ ಹಾರಾಟ ನಡೆಸಲಿವೆ: ಬೆಂಗಳೂರು- ಹುಬ್ಬಳ್ಳಿ …
Read More »350 ಅಡಿಯ ಕಾರಿಂಜಬೆಟ್ಟ ನೋಡ ನೋಡುತ್ತಿದ್ದಂತೆ ಏರಿದ ಜ್ಯೋತಿರಾಜ್
ಬಂಟ್ವಾಳ(ದಕ್ಷಿಣ ಕನ್ನಡ): ಜಿಲ್ಲೆಯ ಕಾರಿಂಜ ಬೆಟ್ಟವು ರಾಜ್ಯದ ಅತಿ ಎತ್ತರದ ಬೆಟ್ಟಗಳಲ್ಲೊಂದು. ಈ ಬೆಟ್ಟವನ್ನು ಭಾನುವಾರ ಬೆಳಗ್ಗೆ ಕರ್ನಾಟಕದ ಸ್ಪೈಡರ್ಮ್ಯಾನ್ ಎಂದೇ ಹೆಸರುವಾಸಿಗಿರುವ ಚಿತ್ರದುರ್ಗದ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಅವರು ಕೆಲವೇ ನಿಮಿಷಗಳಲ್ಲಿ ಏರುವ ಮೂಲಕ ಗಮನ ಸೆಳೆದರು. ಮೊದಲ ಬಾರಿಗೆ ಈ ಬೆಟ್ಟವನ್ನೇರಿದ ಜ್ಯೋತಿರಾಜ್ ಸಾಹಸಕ್ಕೆ ನೆರೆದಿದ್ದ ಜನರು ಮೆಚ್ಚುಗೆ ವ್ಯಕ್ತಪಡಿಸಿದರು. ಭಾನುವಾರ ಬೆಳಗ್ಗೆ 10 ಗಂಟೆಗೆ ಪುರಾಣ ಪ್ರಸಿದ್ಧ ಕಾರಿಂಜೇಶ್ವರನ ಬೆಟ್ಟದ ಮೇಲೆ ಹತ್ತಲು ಆರಂಭಿಸಿದ ಜ್ಯೋತಿರಾಜ್, ಸುಡುವ …
Read More »