Breaking News

Yearly Archives: 2025

ವಿಶ್ವ ದಾಖಲೆ ಸೇರಿದ ಮಿಷ್ಠಾನ ನೈವೇದ್ಯ

ಮೈಸೂರು: ಕಷ್ಟ ಭಂಜನ (ಕಷ್ಟನಾಶಕ) ಭೈರವ ದೇವರಿಗೆ 2025ನೇ ವರ್ಷದ ಪ್ರಕಾರದ ಮಿಷ್ಠಾನ ನೈವೇದ್ಯ ಸಮರ್ಪಣೆಯು ವಿಶ್ವ ದಾಖಲೆಯ ಪುಟ ಸೇರಿತು. ನಗರದ ಪುರಭವನ ಆವರಣದಲ್ಲಿ ಭೈರವ ಜನ್ಮಾಷ್ಟಮಿ ಪ್ರಯುಕ್ತ ನವೆಂಬರ್​ 5 ರಿಂದ 12 ರವರೆಗೆ ಕೃಷ್ಣಗಿರಿ ಪೀಠಾಧಿಪತಿ ಶ್ರೀ 1008 ಆಚಾರ್ಯ ವಸಂತ ವಿಜಯಾನಂದ ಗಿರಿಜಿ ಮಹಾರಾಜ್ ಅವರ ಸಾನ್ನಿಧ್ಯದಲ್ಲಿ ಕಷ್ಟ ಭಂಜನ ಭೈರವ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ 2025 ಪ್ರಕಾರದ ಮಿಷ್ಠಾನ …

Read More »

ಕಬ್ಬು ಬೆಳೆಗಾರರ ಸಮಸ್ಯೆಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಸಿಎಂಗೆ ಜೋಶಿ ಬಹಿರಂಗ ಪತ್ರ

ನವದೆಹಲಿ/ಹುಬ್ಬಳ್ಳಿ: ಕರ್ನಾಟಕದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ರಾಜ್ಯ ಸರ್ಕಾರದ ಲೋಪಗಳ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಜೊತೆಗೆ, ಕೇಂದ್ರದ ಸುಧಾರಣಾ ಕ್ರಮಗಳನ್ನು ಮರೆಮಾಚುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಕೇಂದ್ರವು ಬೆಲೆ ಸ್ಥಿರತೆ ಮತ್ತು ಮಾರುಕಟ್ಟೆ ವೈವಿಧ್ಯತೆ ಎರಡನ್ನೂ ಉತ್ತಮವಾಗಿಸಿದೆ. ಆದರೆ ಪಾವತಿ ಜಾರಿ, …

Read More »

ಗೋಕಾಕ ದ ನವಜೀವನ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಹುಝೇಫ್ ಶಫಿಕ್ ಸನದಿ ರಾಜ್ಯ ಮಟ್ಟದ ಬಾಸ್ಕೆಟ್‌ಬಾಲ್‌ಗೆ ಆಯ್ಕೆ!

ಗೋಕಾಕ ದ ನವಜೀವನ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಹುಝೇಫ್ ಶಫಿಕ್ ಸನದಿ ರಾಜ್ಯ ಮಟ್ಟದ ಬಾಸ್ಕೆಟ್‌ಬಾಲ್‌ಗೆ ಆಯ್ಕೆ! ಬೆಳಗಾವಿ: ನವಜೀವನ್ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಹುಝೇಫ್ ಶಫಿಕ್ ಸನದಿ ಸನ್ 2025-26 ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ, ರಾಜ್ಯ ಮಟ್ಟದ ಬಾಸ್ಕೆಟ್‌ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿಯುಂಟುಮಾಡಿದ್ದಾನೆ. ಹಾವೇರಿಯಲ್ಲಿ ನಡೆದ ವಿಭಾಗ ಮಟ್ಟದ ಬಾಸ್ಕೆಟ್‌ಬಾಲ್ ಸ್ಪರ್ಧೆಯಲ್ಲಿ ಹುಝೇಫ್ ಶ್ರೇಷ್ಠ ಆಟ ತೋರಿಸಿ ರಾಜ್ಯ …

Read More »

ಡಿಸೆಂಬರ್ ಅಂತ್ಯದೊಳಗೆ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಿ

ಡಿಸೆಂಬರ್ ಅಂತ್ಯದೊಳಗೆ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ- ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಬರುವ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಹೊರವಲಯದ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

Read More »

ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೊಪ್ಪಿಸಿದ ಜನ

ಬೆಂಗಳೂರು: ವಿಶೇಷಚೇತನ ಯವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಸ್ಥಳಿಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನವೆಂಬರ್​​ 9ರಂದು ಆಡುಗೋಡಿಯ ಎಂ.ಆರ್​. ನಗರದಲ್ಲಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ಮಾಹಿತಿಯನ್ವಯ ಆರೋಪಿ ವಿಘ್ನೇಶ್​ ಅಲಿಯಾಸ್​ ದಾಡು ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾತು ಬಾರದ, ಕಾಲು ಸ್ವಾಧೀನವಿರದ 21 ವರ್ಷ ವಯಸ್ಸಿನ ಯುವತಿಯನ್ನು ಮನೆಯಲ್ಲಿ ಬಿಟ್ಟು, ಹೊರಗಿನಿಂದ ಬಾಗಿಲ ಚಿಲಕ ಹಾಕಿಕೊಂಡು ಆಕೆಯ …

Read More »

ಬೆಳಗಾವಿಯಲ್ಲಿ 29ನೇ ಕರ್ನಾಟಕ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್: 5 ಸಾವಿರ ಮಕ್ಕಳು ಭಾಗಿಯಾಗುವ ನಿರೀಕ್ಷೆ

ಬೆಳಗಾವಿ: 29ನೇ ಕರ್ನಾಟಕ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ (ಬೃಹತ್ ಮಕ್ಕಳ ಮೇಳ) ಇದೇ ಡಿಸೆಂಬರ್ 27ರಿಂದ ಜ.1ರ ವರೆಗೆ 6 ದಿನಗಳ ಕಾಲ ಬೆಳಗಾವಿಯಲ್ಲಿ ಏರ್ಪಡಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಘಟಕದ ಅಧ್ಯಕ್ಷ ಪಿ.ಜಿ.ಆರ್. ಸಿಂಧ್ಯ ತಿಳಿಸಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಫಿನಿಕ್ಸ್ ಪಬ್ಲಿಕ್ ಶಾಲೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯದ …

Read More »

ಕುರುಬರ ಸಂಘ, ಕುರುಬ ಸಮಾಜದ ಪೀಠವನ್ನು ಉಳಿಸಿದ್ದು ನಾನು: ಸಿಎಂ

ಬೆಂಗಳೂರು: ನಾನು ಮೊದಲಿನಿಂದಲೂ ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸುವ ಸನಾತನವಾದಿ ಆರ್​​ಎಸ್​​ಎಸ್ ವಿರೋಧಿಯಾಗಿದ್ದೇನೆ. ಈ ಕಾರಣಕ್ಕಾಗಿ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದೇನೆ. ಈ ಮೂಲಕ ಜಾತಿ ಪದ್ದತಿ ಹಾಗೂ ಮೌಢ್ಯದ ವಿರುದ್ದ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಲ್ಲಿನ ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಮಾತನಾಡಿದರು. ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ …

Read More »

ಬುದ್ಧಿವಂತರೆಂದು ಎನಿಸಿಕೊಳ್ಳುವವರೇ ದಡ್ಡರಾಗಿರುತ್ತಾರೆ

ಬೆಂಗಳೂರು: ಸ್ಯಾಂಡಲ್​​​ವುಡ್​ ರಿಯಲ್​​ ಸ್ಟಾರ್​ ಉಪೇಂದ್ರ ಮತ್ತು ನಟಿ ಪ್ರಿಯಾಂಕಾ ಉಪೇಂದ್ರ ದಂಪತಿಯ ಮೊಬೈಲ್‌ ಹ್ಯಾಕ್ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಸದಾಶಿವನಗರ ಠಾಣೆ ಪೊಲೀಸರು ಸೈಬರ್ ವಂಚಕನನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ದೆಹಲಿಯ ಸೋನಿಯಾ ನಗರದಲ್ಲಿ ಬಂಧಿಸಿ ಕರೆತರಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಸದಾಶಿವನಗರ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಬಳಿ ಪ್ರತಿಕ್ರಿಯಿಸಿದ ದೂರುದಾರರಾದ …

Read More »

ಬಿಹಾರದಲ್ಲಿ ನಿರೀಕ್ಷೆ ಮೀರಿ ಬಿಜೆಪಿ ಗೆಲುವು ಸಾಧಿಸಲಿದೆ: ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ: ನಿರೀಕ್ಷೆಗೂ ಮೀರಿ ಬಿಹಾರ ಚುನಾವಣೆಯಲ್ಲಿ ಬಿಜೆಪಿಯ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿಯ ಕೇಂದ್ರ ಸಂಸದಿಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ವಿಶ್ಬಾಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಮ್ಮ ನಿರೀಕ್ಷೆ ಮೀರಿ ಬಿಹಾರ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ಮೋದಿ ಹಾಗೂ ಅಮಿತ್ ಷಾ ಅವರ ಪರಿಶ್ರಮದಿಂದ ಚುನಾವಣೆಯಲ್ಲಿ ಈಗಾಗಲೇ ಗೆದ್ದಿದ್ದೇವೆ. ಚುನಾವಣೆಯಲ್ಲಿ ಕಾಂಗ್ರೆಸ್ ಅರ್ಡಸ್ ಇಲ್ಲದಂತೆ ಆಗಿದೆ. ಈಗಾಗಲೇ ಎಲ್ಲಾ ಸಮೀಕ್ಷೆಗಳು ಅದನ್ನೇ ಹೇಳುತ್ತಿವೆ. …

Read More »

ಕಪ್ಪಲಗುದ್ದಿ ಗ್ರಾಮದಲ್ಲಿ ‌ಇತ್ತಿಚೀಗೆ ನೂತನವಾಗಿ ಪ್ರತಿಷ್ಠಾಪಿಸಿದ ದಾಸಶ್ರೇಷ್ಠ ಶ್ರೀ ಕನಕದಾಸ ಅವರ ಪ್ರತಿಮೆಗೆ ಇಂದು ಪುಷ್ಪ ನಮನ

ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ‌ಇತ್ತಿಚೀಗೆ ನೂತನವಾಗಿ ಪ್ರತಿಷ್ಠಾಪಿಸಿದ ದಾಸಶ್ರೇಷ್ಠ ಶ್ರೀ ಕನಕದಾಸ ಅವರ ಪ್ರತಿಮೆಗೆ ಇಂದು ಪುಷ್ಪ ನಮನಗಳನ್ನು ‌ಸಲ್ಲಿಸಿದೆ. ಈ ವೇಳೆ ಗ್ರಾಮದ ಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.

Read More »