Breaking News

Yearly Archives: 2025

ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆ!! ಜನರಲ್ಲಿ ಮೂಡಿದ ಆತಂಕ…

ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆ!! ಜನರಲ್ಲಿ ಮೂಡಿದ ಆತಂಕ… ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲ್ಲೂಕಿನ ಗೋರಬಾಳದಲ್ಲಿ ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲ್ಲೂಕಿನ ಗೋರಬಾಳದಲ್ಲಿ ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆಯಾಗಿದೆ. ಗೋರಬಾಳ್ ಗ್ರಾಮದಲ್ಲಿರುವ ದೀಪಾ ಆಕ್ವಾ ಮಿನರಲ್ಸ್ ಕಂಪನಿಯಿಂದ ತಯಾರಿಸುವ ಕ್ಯಾರಿಬೊ ಪೌಚ್ ಇದಾಗಿದ್ದು, ಅಶೋಕ್ ಪೂಜಾರಿ ಎಂಬ ಗ್ರಾಹಕರೊಬ್ಬರು ಖರೀದಿಸಿದ ಪೌಚ್’ನಲ್ಲಿ ನಟ್ಟು ಬೋಲ್ಟ್ ಕಂಡುಬಂದಿದೆ. …

Read More »

ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ…

ಬೆಳಗಾವಿ: ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ… ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದು ಪರಾರಿಯಾದ ಅಪರಿಚಿತ ಯುವಕರ ಗುಂಪು ಬಸ್’ನ ಕಿಟಕಿ ಸೀಟಗಾಗಿ ಕಿತ್ತಾಡಿಕೊಂಡು ಅಪರಿಚಿತ ಯುವಕರು ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್’ನ ಕಿಟಕಿ ಸೀಟಗಾಗಿ ಕಾಲೇಜು ವಿದ್ಯಾರ್ಥಿಯೊಂದಿಗೆ ಅಪರಿಚಿತ ಯುವಕರು ಜಗಳಕ್ಕಿಳಿದು, ಜಗಳ ವಿಕೋಪಕ್ಕೆ ಹೋಗಿ ವಿದ್ಯಾರ್ಥಿಯ ಎದೆಗೆ ಹರಿತವಾದ ಆಯುಧದಿಂದ …

Read More »

ಅಕ್ರಮವಾಗಿ ಕಳ್ಳಭಟ್ಟಿ ಮಾರಾಟ ಅಡ್ಡೆ ಮೇಲೆ ಗೋಳಗುಮ್ಮಟ ಪೊಲೀಸರ ದಾಳಿ

ಅಕ್ರಮವಾಗಿ ಕಳ್ಳಭಟ್ಟಿ ಮಾರಾಟ ಅಡ್ಡೆ ಮೇಲೆ ಗೋಳಗುಮ್ಮಟ ಪೊಲೀಸರ ದಾಳಿ ವಿಜಯಪುರ ನಗರದ ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಮದ್ಯ ಮಾರಾಟ ಮಾಡುವಾಗ ಪೊಲೀಸರು ದಾಳಿಗೈದು ಕಳ್ಳಬಟ್ಟಿ ಮದ್ಯ ಜಪ್ತಿಗೈದಿದ್ದಾರೆ . ವಿಜಯಪುರ ನಗರದ ಗೋಳಗುಮ್ಮಟ್ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಗೋಳಗುಮ್ಮ ಟ್ ಹಾಗೂ ಜಲನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು …

Read More »

ಧಾರವಾಡದಲ್ಲಿ ಭಾರಿ ಮಳೆಯಿಂದ ನೆನೆದ ಮನೆಗೋಡೆ ಕುಸಿತ…

ಧಾರವಾಡದಲ್ಲಿ ಭಾರಿ ಮಳೆಯಿಂದ ನೆನೆದ ಮನೆಗೋಡೆ ಕುಸಿತ… ತಪ್ಪಿದ ಭಾರಿ ಅನಾಹುತ. ಧಾರವಾಡ ಸೈದಾಪುರದಲ್ಲಿ ಘಟನೆ.. ಧಾರವಾಡದಲ್ಲಿ ಇತ್ತಿಚ್ಚೆಗೆ ಸುರಿದ ಭಾರಿ ಮಳೆಯಿಂದ ಮನೆಗೋಡೆ ನೆನೆದು ಕುಸಿದು ಬಿದ್ದಿದ್ದು, ಬಾರಿ ಅನಾಹುತವೊಂದು ತಪ್ಪಿದಂತಾಗಿದೆ. ಹೌದು ಧಾರವಾಡದ ಸೈದಾಪುರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರಾಮಣ್ಣ ಅಗಡಿ ಎಂಬುವವರಿಗೆ ಸೇರಿದ ಮನೆಯೆ ಗೋಡೆಯೇ ಕುಸಿದು ಬಿದ್ದಿದೆ. ನಿರಂತರ ಸುರಿದ ಮಳೆಗೆ ಮನೆಯ ಗೋಡೆ ನೆನೆದಿತ್ತು. ಇದ್ದಕ್ಕಿದ್ದಂತೆ ಗೋಡೆ ಕುಸಿದು ಬಿದ್ದಿದೆ. ಗೋಡೆ …

Read More »

ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್…

ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್… ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದಿಂದ ಬೆಳಗಾವಿಯಲ್ಲಿ ಹೊಸ ಉಪಕ್ರಮ; ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ ವಿಶ್ವ ಯೋಗ ದಿನದ ಅಂಗವಾಗಿ ಬೆಳಗಾವಿಯ ಇತಿಹಾಸದಲ್ಲೇ ಮೊದಲ ಬಾರಿ ಬೃಹತ್ ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದ ವತಿಯಿಂದ ಜೂನ್ 22 ರಂದು ಸೂರ್ಯನಮಸ್ಕಾರ ಮ್ಯಾರಾಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ ಅವರು ತಿಳಿಸಿದರು. …

Read More »

ಧರ್ಮ ಮತ್ತು ಹಿಂದೂ ಜಾತಿ ಕಾಲಂ ನಲ್ಲಿ ‘ಗಾಣಿಗ’ ಎಂದು ಬರೆಸಬೇಕು- ಗಾಣಿಗ ಸಮಾಜದ ಸಭೆಯಲ್ಲಿ ತೀರ್ಮಾನ

ಜಾತಿಗಣತಿ : ಧರ್ಮ ಮತ್ತು ಹಿಂದೂ ಜಾತಿ ಕಾಲಂ ನಲ್ಲಿ ‘ಗಾಣಿಗ’ ಎಂದು ಬರೆಸಬೇಕು- ಗಾಣಿಗ ಸಮಾಜದ ಸಭೆಯಲ್ಲಿ ತೀರ್ಮಾನ ಗಾಣಿಗ ಸಮಾಜದ ಸಭೆಯು ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿತು ಈ ಸಭೆಯು ಗಾಣಿಗ ಸಮಾಜದ ಗುರು ಪೀಠದ ಗುರುಗಳಾದ ಡಾಕ್ಟರ್ ಶ್ರೀ ಜಯಬಸವಕುಮಾರ ಸ್ವಾಮಿಗಳು ಮತ್ತು ಮಾಜಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಜರುಗಿ ಜಾತಿ ಗಣತಿಯಲ್ಲಿ ಏನು ನೋಂದಣಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿ ಜಾತಿ …

Read More »

ಬಾಲ ಕಾರ್ಮಿಕ ರಿಂದ ದೇಶದ ಅಭಿವೃದ್ಧಿ ಕುಂಠಿತ – ನ್ಯಾಯಾಧೀಶ ರಾಜಣ್ಣ ಸಂಕನ್ನವರ

ಬಾಲ ಕಾರ್ಮಿಕ ರಿಂದ ದೇಶದ ಅಭಿವೃದ್ಧಿ ಕುಂಠಿತ – ನ್ಯಾಯಾಧೀಶ ರಾಜಣ್ಣ ಸಂಕನ್ನವರ ಬಾಲ ಕಾರ್ಮಿಕರಿಂದ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ಹುಕ್ಕೇರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ರಾಜಣ್ಣ ಸಂಕನ್ನವರ ಹೇಳಿದರು. ಹುಕ್ಕೇರಿ ತಾಲೂಕಿನ ಕೊಟಬಾಗಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಹುಕ್ಕೇರಿ ತಾಲೂಕಾ ಆಡಳಿತ , ಕಾರ್ಮಿಕ ಇಲಾಖೆ, ತಾಲೂಕಾ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ …

Read More »

ಇನ್ನೂ 2 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಅಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಹಾಗೂ ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು …

Read More »

ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿದು ಕ್ರಿಪ್ಟೋದಲ್ಲಿ ಹೂಡಿಕೆ ಮಾಡುತ್ತಿದ್ದ ಮಾಜಿ ಕಾನ್​ಸ್ಟೇಬಲ್ ನಿಂಗಪ್ಪ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಯ ಭೀತಿ ಹುಟ್ಟಿಸಿ ಸರ್ಕಾರಿ ಅಧಿಕಾರಿಗಳಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಹಣ ಪಡೆಯುತ್ತಿದ್ದುದಾಗಿ ಮಾಜಿ ಪೊಲೀಸ್ ಹೆಡ್ ​ಕಾನ್‌ಸ್ಟೇಬಲ್​ ನಿಂಗಪ್ಪ ತನಿಖಾಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾನೆ. ಚಿತ್ರದುರ್ಗದ ನಿಂಗಪ್ಪ ಅಲಿಯಾಸ್ ಸಾವಂತ್ ವಿರುದ್ಧ ಲೋಕಾಯುಕ್ತ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದಾಗ, ತಾನು ಕಳೆದ ಆರು …

Read More »

ದಲಿತ ಸಿಎಂ ವಿಚಾರ ಸದ್ಯಕ್ಕಿಲ್ಲ ಹೊಸದಾಗಿ ಬಂದ ಶಾಸಕರಿಗೆ ಸಚಿವ‌ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ.

ಹೊಸಪೇಟೆ (ಜೂ.18): ಹೊಸದಾಗಿ ಬಂದ ಶಾಸಕರಿಗೆ ಸಚಿವ‌ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ. ಆದರೂ, ಈ ಬಗ್ಗೆ ಮುಖ್ಯಮಂತ್ರಿ, ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹೊಸದಾಗಿ ಬಂದ ಶಾಸಕರಿಗೆ ಸಚಿವ‌ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ. ಆದರೂ, ಈ ಬಗ್ಗೆ ಸಿಎಂ, ಹೈಕಮಾಂಡ್ ನವರು ನಿರ್ಣಯ …

Read More »