Breaking News

Yearly Archives: 2025

ಒಂದು ವರ್ಷದಲ್ಲಿ ಬಿಜೆಪಿಯವರೇ ಯತ್ನಾಳ್​ರನ್ನು ಕರೀತಾರೆ: ಸತೀಶ್ ಜಾರಕಿಹೊಳಿ

ಬೆಳಗಾವಿ : ನನ್ನ ದೃಷ್ಟಿಯಲ್ಲಿ ಯತ್ನಾಳ್ ಅವರನ್ನು ಒಂದು ವರ್ಷದಲ್ಲಿ ಬಿಜೆಪಿಯವರೇ ಕರೆಯುತ್ತಾರೆ. ಇವರಿಗೆ ಅವರು ಅನಿವಾರ್ಯ. ಅವರು ಇವರಿಗೆ ಅನಿವಾರ್ಯ. ಹಾಗಾಗಿ, ಯತ್ನಾಳ್ ಮತ್ತೆ ಬಿಜೆಪಿಗೆ ವಾಪಸ್​ ಆಗುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುತ್ವದ ಹೆಸರಿನಲ್ಲಿ ಹೊಸ ಪಕ್ಷ ಕಟ್ಟುತ್ತೇವೆ ಎನ್ನುವ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಅವರಿಗೆ ಬಿಟ್ಟಿದ್ದು. ಯತ್ನಾಳ್ ಹೊಸ ಪಕ್ಷ …

Read More »

ಒಂದು ಕಿಸ್​ಗೆ 50 ಸಾವಿರ ರೂ! ಲಕ್ಷಾಂತರ ರೂ. ಸುಲಿಗೆ

ಬೆಂಗಳೂರು, ಏಪ್ರಿಲ್ 1: ಆ ಟೀಚರ್ ಅಂತಿಥ ಮಹಿಳೆಯಲ್ಲ. ಪ್ರಿ ಸ್ಕೂಲ್​ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ (Honey Trap) ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ ಟೀಚರ್ (Pre School Teacher) ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ. ಬೆಂಗಳೂರಿನ …

Read More »

ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ಧಾರವಾಡ ತಾಲೂಕಿನ ಹೊಲ್ತಿಕೋಟಿ ಗ್ರಾಮದಲ್ಲಿ‌ ಮಹಿಳೆಯರು ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ್ದಾರೆ. ನಾಲ್ಕೈದು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಮದ್ಯ ಸೇವಿಸಿದ ಬಳಿಕ ಎಣ್ಣೆ ಪ್ರಿಯರು ಗ್ರಾಮದ ಬೀದಿಗಳಲ್ಲಿ, ನೀರಿನ ಟ್ಯಾಂಕ್​ಗಳ ಬಳಿ, ಶಾಲಾ ಆವರಣದಲ್ಲಿ, ದೇವಸ್ಥಾನಗಳ ಎದುರು ಪ್ಯಾಕೆಟ್​ಗಳನ್ನು ಎಸೆದು ಹೋಗುತ್ತಿದ್ದಾರೆ. ನಿತ್ಯವೂ ರಾಶಿ ರಾಶಿ ಪ್ಯಾಕೆಟ್ ತೆಗೆದು ಗ್ರಾಮಸ್ಥರು ರೋಸಿ ಹೋಗಿದ್ದಾರೆ. ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ …

Read More »

ಏತ ನೀರಾವರಿ ಯೋಜನೆಯಿಂದ ಬತ್ತಿದ ಕೆರೆಗೆ ಬಂತು ಜೀವ ಕಳೆ

ಕೊಪ್ಪಳ : ಹರಿಯುವ ನೀರನ್ನು ನಿಲ್ಲಿಸಬೇಕು. ನಿಲ್ಲಿಸಿದ ನೀರನ್ನು ಇಂಗಿಸಬೇಕು, ಇದು ಪ್ರಕೃತಿಯ ಜಲನಿಯಮ. ಆದರೆ ಇತ್ತೀಚಿಗೆ ಕೆರೆ ಕಟ್ಟೆಗಳಲ್ಲಿ ನೀರು ನಿಲ್ಲುವುದೇ ಕಡಿಮೆ. ಈ ಮಧ್ಯೆ ಮಳೆ ಕಡಿಮೆಯಾಗಿ ಬತ್ತಿದ್ದ ಕೆರೆಗೆ ಏತ ನೀರಾವರಿ ಯೋಜನೆಯಿಂದ ಜೀವ ಕಳೆ ಬಂದಿದೆ. ಇದರಿಂದ ಈ ಭಾಗದ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ತಾಲೂಕಿನ ಹೊಸಹಳ್ಳಿ ಕೆರೆ 2012ರಲ್ಲಿ ಮಾತ್ರ ತುಂಬಿ ಹರಿದಿತ್ತು. ಅಲ್ಲಿಂದ 2025ರ ವರೆಗೂ ಕೆರೆ ತುಂಬಿ ಕೋಡಿ ಬೀಳುವಷ್ಟು …

Read More »

ಗ್ರಾ.ಪಂ. ಉಪಾಧ್ಯಕ್ಷರ ವಾರ್ಡ್ ನಲ್ಲಿಯೇ ಕಸ ತುಂಬಿದ್ದರಿಂದ ಪರಿಸರ ಮಾಲಿನ್ಯ

ನಂದಗಡ : ಗ್ರಾ.ಪಂ. ಉಪಾಧ್ಯಕ್ಷರ ವಾರ್ಡ್ ನಲ್ಲಿಯೇ ಕಸ ತುಂಬಿದ್ದರಿಂದ ಪರಿಸರ ಮಾಲಿನ್ಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿನ ವಾರ್ಡ್ ನಂಬರ್ 4ರ ಹಾಲಿ ಉಪಾಧ್ಯಕ್ಷ ಸಂಗೀತಾ ಮಡ್ಡಿಮನಿ ಅವರು ಪ್ರತಿನಿಧಿಸಿ ಉಪಾಧ್ಯಕ್ಷ ಸ್ಥಾನ ಅಲಂಕರಿಸಿರುವ ಅವರು ತಮ್ಮ ವಾರ್ಡಿನ ಕಡೆ ಸಂಪೂರ್ಣ ನಿರ್ಲಕ್ಷಿ ಮಾಡಿರುವ ಬಗ್ಗೆ ಕಂಡು ಬರುತ್ತಿದೆ ಒಟ್ಟು ನಾಲ್ಕು ಸದಸ್ಯರನ್ನು ಒಳಗೊಂಡ ಈ ವಾರ್ಡಿನ ಕಲಾಲಗಲ್ಲಿ ಮುಂದಿನ ಬೊಳ ಒಳಗಡೆ ಇರುವ ಪ್ರದೇಶದಲ್ಲಿ ಇಂತಹಾ ದುಶೀತಗೊಂಡ …

Read More »

ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಅವಜಿ ಯವರ ಅಮಾನತ್ತಿಗೆ ಆಗ್ರಹ

ಹುಕ್ಕೇರಿ : ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಅವಜಿ ಯವರ ಅಮಾನತ್ತಿಗೆ ಆಗ್ರಹ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಪೋಲಿಸ್ ಇನ್ಸಪೇಕ್ಟರ ಶಿವಶಂಕರ ಅವಜಿ ಯವರನ್ನು ಅಮಾನತ್ತ ಮಾಡಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನ೩ಗಳು ಮತ್ತು ಅಂಬೇಡ್ಕರ್ ಜನ ಜಾಗ್ರತೆ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಜರುಗಿಸಿ ಪೋಲಿಸ್ ಠಾಣೆ ಎದುರು ಧರಣಿ ಕುಳಿತರು. ಮಾದ್ಯಮಗಳೊಂದಿಗೆ ಮಾತನಾಡಿದ ಮುಖಂಡ ಮಲ್ಲಿಕಾರ್ಜುನ ರಾಶಿಂಗೆ ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಶಿವಶಂಕರ ಅವುಜಿ ದಲಿತ ವಿರೋಧಿಯಾಗಿದ್ದು, …

Read More »

ಯಕ್ಸಂಬಾ ಪಟ್ಟಣದ ರಸ್ತೆಗಳ ಅಭಿವೃದ್ಧಿಗೆ 4.50 ಕೋಟಿ ರೂಪಾಯಿ ಅನುದಾನ:ಶಾಸಕ ಗಣೇಶ ಹುಕ್ಕೇರಿ

ಯಕ್ಸಂಬಾ ಪಟ್ಟಣದ ರಸ್ತೆಗಳ ಅಭಿವೃದ್ಧಿಗೆ 4.50 ಕೋಟಿ ರೂಪಾಯಿ ಅನುದಾನ:ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ 4.50 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು,ಆ ಕಾಮಗಾರಿಗಳಿಗೆ ಇವತ್ತು ಚಾಲನೆ ನೀಡಲಾಗಿದೆ ಶಾಸಕ ಗಣೇಶ ಹುಕ್ಕೇರಿ ಹೇಳಿದರು. ಅವರು ಯಕ್ಸಂಬಾ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ನಾನು ಹಾಗೂ ತಂದೆಯವರಾದ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಪ್ರಯತ್ನದಿಂದ 1.20 ಕೋಟಿ …

Read More »

ಕಾಗವಾಡ ತಾಲೂಕ ತಳವಾರ ಸಮಾಜದ ಜನರಿಗೆ (ST) ಪ್ರಮಾಣ ಪತ್ರ ಕೊಡಲು ಯಾವುದೇ ರೀತಿಯ ತೊಂದರೆ ಮಾಡಬಾರದೆಂದು ತಹಶೀಲ್ದಾರರಿಗೆ ಮನವಿ.

ಕಾಗವಾಡ ತಾಲೂಕ ತಳವಾರ ಸಮಾಜದ ಜನರಿಗೆ (ST) ಪ್ರಮಾಣ ಪತ್ರ ಕೊಡಲು ಯಾವುದೇ ರೀತಿಯ ತೊಂದರೆ ಮಾಡಬಾರದೆಂದು ತಹಶೀಲ್ದಾರರಿಗೆ ಮನವಿ. ಕಾಗವಾಡ ತಾಲೂಕಿನ ತಳವಾರ ಸಮಾಜಕ್ಕೆ ಕೇಂದ್ರ ಸರ್ಕಾರ ಆದೇಶಿಸಿದಂತೆ ನಿಯಮ ಬದ್ಧವಾಗಿ ಎಸ ಟಿ ಪ್ರಮಾಣ ಪತ್ರ ನೈಜ ತಳವಾರ ಸಮಾಜ ಬಾಂಧವರಿಗೆ ನೀಡಲೇಬೇಕು ಎಂದು ತಾಲೂಕ ಮಟ್ಟದ ತಳವಾರ್ ಸಮಾಜದ ವತಿಯಿಂದ ತಹಶೀಲ್ದಾರರಿಗೆ ಮನವಿ ಅರ್ಪಿಸಿದರು. ಸೋಮವಾರ ರಂದು ಕಾಗವಾಡ ತಾಲೂಕಾ ತಳವಾರ ಸಮಾಜದ ಅಧ್ಯಕ್ಷ ಸುರೇಶ್ …

Read More »

ಏಪ್ರಿಲ್ 1 ರಿಂದ 19ಸ್ಥಳಗಳಲ್ಲಿ ಮದ್ಯ ಮಾರಾಟ(Liquor Sale)ದ ಮೇಲೆ ಸಂಪೂರ್ಣ ನಿಷೇಧ

ಮಧ್ಯಪ್ರದೇಶ, ಏಪ್ರಿಲ್​ 1: ಮಧ್ಯಪ್ರದೇಶ ಸರ್ಕಾರವು ಏಪ್ರಿಲ್ 1 ರಿಂದ ಧಾರ್ಮಿಕ ಮಹತ್ವ ಹೊಂದಿರುವ 19ಸ್ಥಳಗಳಲ್ಲಿ ಮದ್ಯ ಮಾರಾಟ(Liquor Sale)ದ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯ ನಗರ, ಅಮರಕಂಟಕ್, ಓಂಕಾರೇಶ್ವರ ಮತ್ತು ಇನ್ನೂ ಹೆಚ್ಚಿನ ಪ್ರಸಿದ್ಧ ತಾಣಗಳು ಸೇರಿವೆ. ಈ ಕ್ರಮವು ರಾಜ್ಯ ಸರ್ಕಾರ ಜಾರಿಗೆ ತಂದ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಬರುತ್ತದೆ. ಈ ಪ್ರದೇಶಗಳಲ್ಲಿ ಮದ್ಯದಂಗಡಿಗಳಿಗೆ ಯಾವುದೇ ಹೊಸ ಪರವಾನಗಿಗಳನ್ನು ನೀಡಲಾಗುವುದಿಲ್ಲ ಮತ್ತು ಅಸ್ತಿತ್ವದಲ್ಲಿರುವ …

Read More »

ರಾಜ್ಯದಲ್ಲಿ ಹಾಲು, ಮೊಸರು, ವಿದ್ಯುತ್ ದರ, ಟೋಲ್ ಶುಲ್ಕ ಮತ್ತಷ್ಟು ದುಬಾರಿ (

ಬೆಂಗಳೂರು: ಹಾಲು, ಮೊಸರು, ವಿದ್ಯುತ್ ದರ, ಟೋಲ್ ಶುಲ್ಕ, ಕಸ ಸಂಗ್ರಹ ಮೇಲಿನ ಸೆಸ್ ಸೇರಿದಂತೆ ಜನ ಬಳಕೆಯ ವಸ್ತುಗಳು ಮತ್ತು ಸೇವೆಗಳ ದರ ಇಂದಿನಿಂದ ಮತ್ತಷ್ಟು ತುಟ್ಟಿಯಾಗಲಿದೆ. ದರ ಏರಿಕೆ ಬಿಸಿ ಇಲ್ಲಿಗೇ ನಿಂತಿಲ್ಲ, ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾದಂತೆ ಇತರ ವಸ್ತುಗಳ ಬೆಲೆಯೂ ದುಬಾರಿಯಾಗಲಿದೆ. ಇಂದಿನಿಂದ ಜನ ಬಳಕೆಯ ಹಾಲು, ಮೊಸರು ದರ ಒಂದು ಲೀಟರ್​​ಗೆ 4 ರೂಪಾಯಿ ಏರಿಕೆಯಾಗಲಿದೆ. ಕೆಎಂಎಫ್ ಮನವಿಯಂತೆ ರಾಜ್ಯ ಸರ್ಕಾರ ಹಾಲಿನ ದರ …

Read More »