ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ತುರಕರಶೀಗಿಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳಪೆ ಬೀಜ ವಿತರಣೆ ಮಾಡಲಾಗಿದ್ದು, ಬೀಜ ಕಂಪನಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ವಿತರಿಸಲಾಗುತ್ತಿರುವ ಸೋಯಾಬೀಜಗಳನ್ನು ಕೃಷಿ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡದೆ ನೇರವಾಗಿ ಸೊಸೈಟಿಗಳಿಗೆ ಕೊಡಮಾಡಿದ್ದಾರೆ ಅದನ್ನೇ ರೈತರಿಗೆ ವಿತರಿಸಲಾಗಿದೆ ಈ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲೂಕು ಕೃಷಿ ಅಧಿಕಾರಿ ಬಸವರಾಜ್ ದಳವಾಯಿ …
Read More »Yearly Archives: 2025
ಬೆಳಗಾವಿ ಶಹಪುರ್ ಬಸವನ ಗಲ್ಲಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇವಿಯ ಜಯಂತಿ ಹಾಗೂ ಜಾತ್ರಾ ಮಹೋತ್ಸವ ಜರುಗಿತು
ಬೆಳಗಾವಿ ಶಹಪುರ್ ಬಸವನ ಗಲ್ಲಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇವಿಯ ಜಯಂತಿ ಹಾಗೂ ಜಾತ್ರಾ ಮಹೋತ್ಸವ ಜರುಗಿತು ಶಹಪೂರ ಬಸವಣ್ಣಗಲ್ಲಿಯ ಶ್ರೀ ಮಹಾಲಕ್ಷ್ಮಿ ದೇವಿಯ ದೇವಸ್ಥಾನ ನೂರಾರು ವರ್ಷಗಳಿಂದ ಜಾಗೃತ ಸ್ಥಳವಾಗಿದೆ ಮಂಗಳವಾರ ಶುಕ್ರವಾರ ಅಮಾವಾಸ್ಯೆ ಹುಣ್ಣಿಮೆ ದಿನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ ವಿಶೇಷ ಸಂದರ್ಭಗಳಲ್ಲಿ ದೇವಿಯ ಉತ್ಸವ ಆಚರಣೆಗಳು ನಡೆಯುತ್ತವೆ.ಗುರುವಾರ ದೇವಿಯ 113 ನೆ ಜಯಂತಿ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. …
Read More »ಕೆ.ಎಲ್.ಇ.ಜೀರಗೆ ಸಭಾಂಗಣದಲ್ಲಿ ನಡೆಯುತ್ತಿರುವ “ವಿಜನ್ ಕರ್ನಾಟಕ 2025 “
ಬೆಳಗಾವಿಯ ಕೆ.ಎಲ್.ಇ.ಜೀರಗೆ ಸಭಾಂಗಣದಲ್ಲಿ ನಡೆಯುತ್ತಿರುವ “ವಿಜನ್ ಕರ್ನಾಟಕ 2025 “ ಪ್ರದರ್ಶನದ ಎರಡನೇ ದಿನ ಬೆಳಗಾವಿಯ ಎಂಟು ಸಾವಿರ ಜನ ಭೇಟಿ ಕೊಟ್ಟಿದ್ದಾರೆ ಬೆಳಗಾವಿ, ದಿ. 12 (ಪ್ರತಿನಿಧಿ) : ಸಂಸದರಾದ ಜಗದೀಶ ಶೆಟ್ಟರ ಇವರ ಪ್ರೇರಣೆ ಮತ್ತು ಮಾರ್ಗ ದರ್ಶನದಂತೆ ದಿಲ್ಲಿಯಲ್ಲಿಯ ಪ್ರಯಾಸ ಎಕ್ಸಿಬಿಷನ್ ಪರವಾಗಿ ಕೆ.ಎಲ್.ಇ. ಕನ್ವೆನ್ಸನ ಹಾಲ್ ನಲ್ಲಿ ನಡೆಯುತ್ತಿರುವ ‘ವಿಜನ್ ಕರ್ನಾಟಕ 2025’ ರ ಮಹಾಪ್ರದರ್ಶನಕ್ಕೆ ಎರಡನೇ ದಿನದಂದು ಬೆಳಗಾವಿಯ ಎಂಟು ಸಾವಿರ ಜನರು …
Read More »ಬೈಲಹೊಂಗಲ ನಗರದಲ್ಲಿ ಧಾರಾಕಾರ ಮಳೆ
ಬೈಲಹೊಂಗಲ ನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತ ಬೈಲಹೊಂಗಲ ಪಟ್ಟಣದಲ್ಲಿ ಗುರುವಾರ ಸಂಜೆ ಧಾರಾಕಾರ ಸುರಿದ ಮಳೆ ಮಳೆ ಸುರಿದ ಪರಿಣಾಮ ಪಟ್ಟಣದ ಜನಜೀವನ ಅಸ್ತವ್ಯಸ್ತ ನಗರದಲ್ಲಿ ಇರುವಂತ ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ಮಳೆ ನೀರು ಆಸ್ಪತ್ರೆ ,ಮನೆಗಳು ಮತ್ತು ಅಂಗಡಿ ಮುಗ್ಗಟ್ಟುಗಳು ಯಾವುದನ್ನು ಬಿಡದ ಮಳೆರಾಯ ಬೈಲಹೊಂಗಲ ನಗರದಾದ್ಯಂತ ಧಾರಾಕಾರ ಸುರಿದ ಮಳೆಗೆ ರಸ್ತೆಗಳು ಸಂಪೂರ್ಣ ಜಲಾವೃತ ಮನೆಗಳಿಗೆ ನುಗ್ಗಿದ ನೀರನ್ನು ಹೊರಹಾಕಲು ಪರದಾಡಿದ ಜನರು …
Read More »ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರ್ಸಿಬಿ ಮಾರ್ಕೆಂಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಹಾಗು ಇತರರರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿಜಯೋತ್ಸವ ಸಂದರ್ಭದಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಹಾಗು ಇತರರಿಗೆ ಹೈಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. ನಿಕಿಲ್ ಸೋಸಲೆ, ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ನ ಮುಖ್ಯಸ್ಥ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಶಮಂತ್ ಮಾವಿನಕೆರೆ ಅವರು ಸಲ್ಲಿಸಿರುವ ಮಧ್ಯಂತರ ಅರ್ಜಿಗಳ ವಿಚಾರಣೆ ನಡೆಸಿ, …
Read More »ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ಸಂಘಟನೆಯಿಂದ ಪ್ರತಿಭಟನೆ .
ಹುಕ್ಕೇರಿ : ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ಸಂಘಟನೆಯಿಂದ ಪ್ರತಿಭಟನೆ . ಹುಕ್ಕೇರಿ ತಾಲೂಕಿನ ಹುಲ್ಲೋಳಿ – ಬೆಳವಿ ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ರೈತ ಸಂಘಟನೆ ವತಿಯಿಂದ ಪಂಚಾಯತ ರಾಜ್ಯ ಇಲಾಖೆ ಎದುರು ಧರಣಿ ನಡೆಸಿ ಪ್ರತಿಭಟನೆ ಮಾಡಲಾಯಿತು. ತಾಲೂಕಿನ ಹುಲ್ಲೋಳ್ಳಿ ಗ್ರಾಮದಿಂದ ಬೆಳವಿ ಗ್ರಾಮಕ್ಕೆ ತೇರಳುವ ರಸ್ತೆ ಹದೆಗೆಟ್ಟಿದ್ದರಿಂದ ಬಸ್ ಸಂಚಾರ ಬಂದ್ ಮಾಡಲಾಗುದೆ ಇದರಿಂದಾಗಿ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು …
Read More »ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ
ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ ಬೆಳಗಾವಿ: ಚಿಕ್ಕಮಕ್ಕಳ ಹೃದಯ ಸಂಬಂಧಿತ ಉಚಿತ ತಪಾಸಣಾ ಶಿಬಿರವನ್ನು ನೆಹರು ನಗರದ ಅರಿಹಂತ ಆಸ್ಪತ್ರೆಯಲ್ಲಿ ಇದೇ ದಿ. 13 ಹಾಗೂ 14 ಜೂನ್ 2025 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಏರ್ಪಡಿಸಲಾಗಿದೆ. ಚಿಕ್ಕಮಕ್ಕಳ ಹೃದಯ ತಜ್ಞವೈದ್ಯರಾದ ಡಾ. ಗೋವಿಂದ್ ಔರಾದಕರ ಅವರು ಮಕ್ಕಳನ್ನು ಸಮಗ್ರವಾಗಿ ತಪಾಸಿಸಿ ಸೂಕ್ತ ಸಲಹೆ ನೀಡಲಿದ್ದಾರೆ. ಶಿಬಿರದಲ್ಲಿ ರಕ್ತದೊತ್ತಡ (BP), ರ್ಯಾಂಡಮ್ ಬ್ಲಡ್ ಶುಗರ್ …
Read More »ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವುದಾಗಿ ನಕಲಿ ನೋಟುಗಳನ್ನು ಕೊಟ್ಟ ಕಿರಾತಕನ ಬಂಧನ
ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವುದಾಗಿ ನಕಲಿ ನೋಟುಗಳನ್ನು ಕೊಟ್ಟ ಕಿರಾತಕನ ಬಂಧನ ವ್ಯವಹಾರವೊಂದಕ್ಕೆ ಕಡಿಮೆ ಬಡ್ಡಿದರದಲ್ಲಿ ಹಣ ಕೊಡಿಸುವುದಾಗಿ ನಂಬಿಸಿದ್ದ ಆರೋಪಿಯೋರ್ವನಿಂದ ಬರೋಬ್ಬರಿ 1,87,45,000 ನಕಲಿ ನೋಟುಗಳನ್ನು ಜಪ್ತಿ ಮಾಡುವಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಯಶಸ್ವಿಯಾಗಿದೆ. ಈ ಕುರಿತು ನಗರದಲ್ಲಿಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡುವುದಾಗಿ ಹೇಳಿ ಸಾಲದ ರೂಪದಲ್ಲಿ ನಕಲಿ ನೋಟುಗಳನ್ನು ನೀಡಿ ವಂಚಿಸಿರುವ ಪ್ರಕರಣಕ್ಕೆ …
Read More »ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ಶುಕ್ರವಾರ ಹಾಜರಾಗುತ್ತೇನೆ – ಶಾಸಕ ಕುಲಕರ್ಣಿ.
ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ಶುಕ್ರವಾರ ಹಾಜರಾಗುತ್ತೇನೆ – ಶಾಸಕ ಕುಲಕರ್ಣಿ. : ನ್ಯಾಯಾಲಯದ ಆದೇಶಕ್ಕೆ ನಾನು ತಲೆಬಾಗುತ್ತೇನೆ. ಆದೇಶದಂತೆ ನಾನು ಶುಕ್ರವಾರ ಬೆಂಗಳೂರು ನ್ಯಾಯಾಲಯದ ಎದುರು ಹಾಜರಾಗುತ್ತೇನೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು. ಬಿಜೆಪಿ ಮುಖಂಡ ಯೋಗೇಶಗೌಡ ಕೊಲೆ ಪ್ರಕರಣ ಧಾರವಾಡ ಜಿಲ್ಲಾ ಪ್ರವೇಶ ನಿರ್ಬಂಧ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತರೂಗೆ ಭೇಟಿ ನೀಡಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಒಂದು ವೇಳೆ ಕ್ಷೇತ್ರದಲ್ಲಿ ಇಲ್ಲದೇ ಹೋದರೂ …
Read More »ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ
ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ *ನವದೆಹಲಿ:* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ನವ ದೆಹಲಿಯ ಶಾಸ್ತ್ರಿ ಭವನದಲ್ಲಿ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳು ಸೇರಿದಂತೆ ಕೇಂದ್ರ …
Read More »
Laxmi News 24×7