ಬೆಳಗಾವಿ: ಮಾವಿನ ಹಣ್ಣಿನ ಸೀಸನ್ ಶುರುವಾಗಿದ್ದು, ಜನರು ಮಾವಿನ ರುಚಿ ಸವಿಯಲು ಕಾತುರರಾಗಿದ್ದಾರೆ. ಆದರೆ, ಈಗಷ್ಟೇ ಮಾರುಕಟ್ಟೆ ಪ್ರವೇಶಿಸಿರುವ ಕಾರಣ ದರ ಕೇಳಿ ಗ್ರಾಹಕರು ಹೌಹಾರುತ್ತಿದ್ದಾರೆ. ತರಹೇವಾರಿ ಮಾವು ಮಾರುಕಟ್ಟೆಗೆ ಬಂದಿವೆ. ಪ್ರಮುಖವಾಗಿ ರತ್ನಗಿರಿ, ದೇವಗಡ, ಆಪೂಸ್ (ಆಲ್ಫೊನ್ಸೋ), ರಸಪುರಿ, ಫೈರಿ ಸೇರಿದಂತೆ ವಿವಿಧ ತಳಿಯವು ಮಾರುಕಟ್ಟೆಯಲ್ಲಿವೆ. ಸದ್ಯಕ್ಕೆ ಆಪೂಸ್ ಹಣ್ಣಿಗೆ ಹೆಚ್ಚಿನ ಬೇಡಿಕೆ ಇದೆ. ಆದರೆ, ದುಬಾರಿಯಾಗಿದೆ. ಒಂದು ಡಜನ್ ಮಾವಿನ ಹಣ್ಣಿನ ಬೆಲೆ 1,000 ದಿಂದ 3700 ರೂ.ವರೆಗೂ …
Read More »Yearly Archives: 2025
ರಾಜ್ಯ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ಅಧಿಕಾರ ಸ್ವೀಕಾರ
ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ನೂತನ ಕಾರ್ಯದರ್ಶಿಯಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಪದಗ್ರಹಣ ಮಾಡಿದರು. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನ ನೂತನ ಪದಾಧಿಕಾರಿಗಳು ಇದೇ ವೇಳೆ ಪದಗ್ರಹಣ ಮಾಡಿದರು. ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳೆಯರೂ ಪಕ್ಷಕ್ಕಾಗಿ ದುಡಿಯಬೇಕು, ಈ ನಿಟ್ಟಿನಲ್ಲಿ 74 ಮಹಿಳೆಯರಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡುತ್ತೇವೆ …
Read More »ಸಾವರ್ಕರ್ ಪರವಾದ ವಕಾಲತ್ತು ವಹಿಸುವ @BJP4Karnataka ಅಂಬೇಡ್ಕರ್ ರವರ ವಿರುದ್ಧದ ಸಾವರ್ಕರ್ ಸಂಚಿನ ಹೊಣೆಯನ್ನೂ ಹೊತ್ತುಕೊಳ್ಳಲಿ
ಬ್ರಿಟಿಷರಿಗೆ ಮಾಫಿ ಪತ್ರ ಬರೆದಿದ್ದ ಸಾವರ್ಕರ್ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸಂಸತ್ ಪ್ರವೇಶಿಸದಂತೆ ತಡೆಯುವ ಸಂಚು ರೂಪಿಸಿದ್ದರು ಎನ್ನುವುದು ಸ್ವತಃ ಬಾಬಾ ಸಾಹೇಬರ ಕೈಬರಹದಲ್ಲೇ ದಾಖಲಾಗಿದೆ. ಸಾವಿರಾರು ವರ್ಷಗಳಿಂದ ಶೋಷಿತರ ತಲೆಯ ಮೇಲೆ ಕಾಲಿಟ್ಟುಕೊಂಡು ಬಂದಿದ್ದ ಮನುವಾದಿಗಳಿಗೆ ಅಂಬೇಡ್ಕರ್ ರವರು ಪರಮ ಶತ್ರುವಾಗಿ ಕಂಡಿದ್ದರಲ್ಲಿ ಯಾವುದೇ ವಿಶೇಷತೆ ಇಲ್ಲ. ಬಾಬಾ ಸಾಹೇಬರನ್ನು ಸೋಲಿಸಿದ್ದು ಕಾಂಗ್ರೆಸ್ ಎನ್ನುವ ಬಿಜೆಪಿಯ ಆಧಾರವಿಲ್ಲದ ಸುಳ್ಳು ನರೇಟಿವ್ ನ್ನು ಇಂದು ಸದನದಲ್ಲಿ ಚಾರಿತ್ರಿಕ …
Read More »ಬೆಳಗಾವಿ ಬೆಕ್ಕೇರಿ ಗ್ರಾಮದಲ್ಲಿ ಹೈ ಅಲರ್ಟ್ ಸಮುದಾಯಗಳ ನಡುವೆ ಘರ್ಷಣೆ, ಕಲ್ಲು ತೂರಾಟ:
ಸಮುದಾಯಗಳ ನಡುವೆ ಘರ್ಷಣೆ, ಕಲ್ಲು ತೂರಾಟ: ಬೆಳಗಾವಿ ಬೆಕ್ಕೇರಿ ಗ್ರಾಮದಲ್ಲಿ ಹೈ ಅಲರ್ಟ್ ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿ ಅದ್ದೂರಿಯಾಗಿ ಹೋಳಿ ಹಬ್ಬ ಆಚರಣೆ ಮಾಡಿದ್ದಾರೆ. ಇದೇ ಹೋಳಿ ಕುರಿತು ಓರ್ವ ಯುವಕ ವಾಟ್ಸಾಪ್ ಸ್ಟೇಟಸೊಂದನ್ನು ಹಾಕಿಕೊಂಡಿದ್ದಾನೆ. ಅದರಲ್ಲಿ ಅಂಬೇಡ್ಕರ್ ಕುರಿತು ಕೂಡ ಬರೆದು ಹಾಕಿದ್ದು, ಬೇರೊಂದು ಸಮುದಾಯದ ಯುವಕರನ್ನು ಕೆರಳಿಸುವಂತೆ ಮಾಡಿದೆ. ಇದರಿಂದ ಇಂದು ಇಡೀ ಗ್ರಾಮದಲ್ಲಿ ನಡೆಯಬಾರದ ಘಟನೆ ನಡೆದು ಹೋಗಿದೆ. ಆಗಿದ್ದೇನು ಎಂಬ ಮಾಹಿತಿ ಇಲ್ಲಿದೆ. …
Read More »ಜಲನಿಗಮಗಳಿಗೆ ಕೇಂದ್ರ ನೀಡಿದ್ದು ಬಡ್ಡಿರಹಿತ ಸಾಲ…ಅನುದಾನವಲ್ಲ…
ಜಲನಿಗಮಗಳಿಗೆ ಕೇಂದ್ರ ನೀಡಿದ್ದು ಬಡ್ಡಿರಹಿತ ಸಾಲ…ಅನುದಾನವಲ್ಲ… ಸದನಕ್ಕೆ ತಪ್ಪು ಮಾಹಿತಿ ನೀಡದಿರಿ…ಯತ್ನಾಳ ವಿರುದ್ಧ ಗುಡುಗಿದ ಸಿದ್ಧರಾಮಯ್ಯ… ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಜಲ ನಿಗಮಗಳಿಗೆ ನೀಡಿದ್ದು, ಕೇವಲ 1030 ಕೋಟಿ ಬಡ್ಡಿರಹಿತ ಸಾಲ. ಅದನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕೆಂದ್ರ ಸರ್ಕಾರ ರಾಜ್ಯಕ್ಕೆ 10 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆಂದು ಎಂದು ಸಿಎಂ ಸಿದ್ಧರಾಮಯ್ಯ ಸದನಕ್ಕೆ ಹೇಳುತ್ತಿದ್ದಂತೆ ಯತ್ನಾಳ ಮೊದಲೂ ರಾಜ್ಯ …
Read More »ಧಾರವಾಡದಲ್ಲಿ ಪುನೀತ್ ರಾಜಕುಮಾರ್ ಜನ್ಮ ದಿನಕ್ಕೆ ಅನ್ನ ಸಂತರ್ಪಣೆ… ಹಸಿದ ಹೊಟ್ಟೆಗೆ ಊಟ ನೀಡಿ ಅಭಿಮಾನಿಗಳಿಂದ ಮಾದರಿಯ ಕಾರ್ಯ
ಧಾರವಾಡದಲ್ಲಿ ಪುನೀತ್ ರಾಜಕುಮಾರ್ ಜನ್ಮ ದಿನಕ್ಕೆ ಅನ್ನ ಸಂತರ್ಪಣೆ… ಹಸಿದ ಹೊಟ್ಟೆಗೆ ಊಟ ನೀಡಿ ಅಭಿಮಾನಿಗಳಿಂದ ಮಾದರಿಯ ಕಾರ್ಯ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರ ಜನ್ಮ ದಿನವನ್ನು ಧಾರವಾಡದಲ್ಲಿ ಅವರ ಅಭಿಮಾನಿಗಳು ಅರ್ಥಪೂರ್ಣ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಿದರು. ಹಸಿದ ಹೊಟ್ಟೆಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಮಾದರಿಯ ಕಾರ್ಯ ಮಾಡಿ ಅಭಿಮಾನ ಮೇರೆದೀದ್ದಾರೆ. ಧಾರವಾಡದ ಮಾಳಮಡ್ಡಿಯ ಆಟೊ ಸ್ಟ್ಯಾಂಡ್ ಬಳಿ ಪುನೀತ್ ರಾಜಕುಮಾರ್ …
Read More »ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ: ಪೂರ್ವಭಾವಿ ಸಭೆ:ಮೊಹಮ್ಮದ್ ರೋಷನ್
ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ: ಪೂರ್ವಭಾವಿ ಸಭೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ : ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು. ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ …
Read More »ನಕಲಿ ವೈದ್ಯರು, ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಅಧಿವೇಶನದಲ್ಲಿ ಸಂಸದ ಈರಣ್ಣ ಕಡಾಡಿ ಆಗ್ರಹ.
ಮೂಡಲಗಿ: ನಕಲಿ ವೈದ್ಯರು ಮತ್ತು ತರಬೇತಿ ಪಡೆಯದ ವೈದ್ಯಕೀಯ ವೃತ್ತಿಪರರು ಯಾವುದೇ ಅರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಕಾರಣ ಅವರ ಜೀವಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಆಗ್ರಹಿಸಿದರು. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ …
Read More »ಇಲಕಲ್ ಹೆಸ್ಕಾಂ ಕಚೇರಿಯಲ್ಲಿರುವುದಿಲ್ಲ ಯಾವೊಬ್ಬ ಸಿಬ್ಬಂದಿ : ವಿಡಿಯೋ ವೈರಲ್.
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ಹೆಸ್ಕಾಂ ಕಚೇರಿಯಲ್ಲಿ ಸಿಬ್ಬಂದಿ ಇರುವುದೇಇಲ್ಲವಂತೆ ಈ ಕುರಿತು ವಿಡಿಯೋ ವೈರಲ್ ಆಗಿದೆ ಪ್ರತಿನಿತ್ಯ ತಮ್ಮ ಕೆಲಸಗಳಿಗಾಗಿ ರೈತರು ಸೇರಿದಂತೆ ನೂರಾರು ಜನರು ಕಚೇರಿಗೆ ಬರುತ್ತಾರೆ ಆದರೆ ಇಲಕಲ್ ಹೇಸ್ಕಾಂ ಕಚೇರಿಯಲ್ಲಿ ಸಿಬ್ಬಂದಿಗಳು ಸಿಗುವುದು ದುರ್ಲಭವಂತೆ. ಅಧಿಕಾರಿಗಳು ಕಚೇರಿಗೆ ಚಕ್ಕರ್ ಹೊಡೆದಿದ್ದಾರಂತೆ ಶನಿವಾರ ಮಧ್ಯಾಹ್ನ 3 ಗಂಟೆಗೆ ಸ್ಥಳೀಯರು ಭೇಟಿ ನೀಡಿದಾಗ ಇಡೀ ಕಚೇರಿ ಖಾಲಿ ಖಾಲಿ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ …
Read More »ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್ ವಾಪಸ್…!!!! ಕೇವಲ ಮನವಿಗೆ ಸೀಮಿತವಾದ ಪ್ರತಿಭಟನೆ.
ಕಿತ್ತೂರು: ಬಜೆಟನಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ ಅನುದಾನವನ್ನು ನೀಡದ ಹಿನ್ನೆಲೆ ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್’ನ್ನು ವಾಪಸ್ಸು ಪಡೆಯಲಾಗಿದೆ. ಇಂದು ಕೇವಲ ಪ್ರತಿಭಟನಾ ರ್ಯಾಲಿಯ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಕೆಲವು ಪ್ರಾಧಿಕಾರಗಳಿಗೆ ಅನುದಾನ ನೀಡಿದ ಸರ್ಕಾರ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನೇ ಕಡೆಗಣಿಸಿದೆ. ಈ ತಾರತಮ್ಯ ಖಂಡಿಸಿ ಮಾರ್ಚ್ 18ರಂದು ಚನ್ನಮ್ಮನ ಕಿತ್ತೂರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲು, ಕಿತ್ತೂರು ರಾಜಗುರು …
Read More »