ಕಾರವಾರ, ಜನವರಿ 11: ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಿಂದ (Chemical Leak) 18 ಕಾರ್ಮಿಕರು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಗ್ರೂಪ್ನ ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಮ್ ಇಂಡಸ್ಟ್ರೀಸ್ನಲ್ಲಿ ನಡೆದಿದೆ. ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ನೀಲಕಂಠ, ಜಹನ್ನೂರು, ಕಮಲೇಶ್ ವರ್ಮಾ, ನಂದಕಿಶೋರ್, ದೀಪು, ಸೃಜನ್, ನಜೀದುಲ್ಲಾ, ಬೇಜನ್ ಕುಮಾರ್, ಕಿಶನ್ ಕುಮಾರ್, ಅಜೀಜ್, ಮೋಹಿತ್ ವರ್ಮಾ ಸೇರಿದಂತೆ ಕರ್ನಾಟಕ, …
Read More »Yearly Archives: 2025
ಕರ್ನಾಟಕ ಕಾಂಗ್ರೆಸ್ನಲ್ಲಿ ಡಿನ್ನರ್ ಮತ್ತು ಡಿಶುಂ ಡಿಶುಂ ಪಾಲಿಟಿಕ್ಸ್
ಬೆಂಗಳೂರು, ಜನವರಿ 12: ಕರ್ನಾಟಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಎಷ್ಟೇ ಒಗ್ಗಟ್ಟಿನ ಬಲ ಪ್ರದರ್ಶನ ತೋರಿದರೂ ಅದರ ಒಳಬೇಗುದಿ ಮತ್ತು ಆಂತರಿಕ ಕಚ್ಚಾಟ ಆಗಾಗ್ಗೆ ಬಹಿರಂಗಗೊಳ್ಳುತ್ತಲೇ ಇರುತ್ತದೆ. ಕೆಲ ದಿನಗಳ ಹಿಂದೆ ಸತೀಶ್ ಜಾರಕಿಹೊಳಿ ಮನೆಯಲ್ಲಿ ಕೆಲ ನಾಯಕರು ಸಿಎಂ ಜೊತೆ ಡಿನ್ನರ್ನಲ್ಲಿ ಪಾಲ್ಗೊಂಡಿದ್ದು ಸಾಕಷ್ಟು ಹುಬ್ಬೇರಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಬಣಗಳ ನಡುವಿನ ಕಚ್ಚಾಟವು ಜಾತಿ ಸ್ವರೂಪದಂತಹ ಅತಿರೇಕಕ್ಕೆ ಹೋಗಿದೆ. ಇದು ಈಗ …
Read More »2025ರಲ್ಲಿ ಬರಲಿವೆ ಸಖತ್ ಐಪಿಒಗಳು
ನವದೆಹಲಿ, ಜನವರಿ 12: ಕಳೆದ ವರ್ಷ (2024) ಸಾಕಷ್ಟು ಐಪಿಒಗಳು ಬಿಡುಗಡೆಯಾಗಿ ಲಕ್ಷಾಂತರ ಕೋಟಿ ರೂ ಮೊತ್ತದ ಬಂಡವಾಳ ಸಂಗ್ರಹಣೆ ಆಗಿತ್ತು. ಈ ವರ್ಷವೂ ಅದೇ ಟ್ರೆಂಡ್ ಮುಂದುವರಿಯಲಿದೆ. ಮಾರುಕಟ್ಟೆ ಹಿನ್ನಡೆಯಲ್ಲಿದ್ದರೂ ಐಪಿಒಗಳು ಅಬಾಧಿತವಾಗಿ ಮುಂದುವರಿಯುವ ನಿರೀಕ್ಷೆ ಇದೆ. ಕೋಟಕ್ ಇನ್ವೆಸ್ಟ್ಮೆಂಟ್ ಬ್ಯಾಂಕಿಂಗ್ ಸಂಸ್ಥೆ ಮಾಡಿರುವ ಅಂದಾಜು ಪ್ರಕಾರ ಮುಂದಿನ 12 ತಿಂಗಳಲ್ಲಿ 35 ಬಿಲಿಯನ್ ಡಾಲರ್ (ಮೂರು ಲಕ್ಷ ಕೋಟಿ ರೂ) ಮೌಲ್ಯದ ಐಪಿಒಗಳು ಪ್ರಾಥಮಿಕ ಮಾರುಕಟ್ಟೆಗೆ (primary market) …
Read More »ಸಿ ಟಿ ರವಿ ಕೇಸ್ ರೂಲಿಂಗ್ ಬಳಿಕವೂ ಸಿಐಡಿ ತನಿಖೆಗೆ ವಹಿಸಿರುವುದಕ್ಕೆ ಆಕ್ಷೇಪ; ಗೃಹ ಸಚಿವರಿಗೆ ಹೊರಟ್ಟಿ ಪತ್ರ
ಬೆಂಗಳೂರು: ರೂಲಿಂಗ್ ನೀಡಿದರೂ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವ ಬಗ್ಗೆ ಆಕ್ಷೇಪಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೃಹ ಸಚಿವ ಜಿ. ಪರಮೇಶ್ವರ್ಗೆ ಪತ್ರ ಬರೆದಿದ್ದಾರೆ. ಬೆಳಗಾವಿ ವಿಧಾನ ಪರಿಷತ್ ಕಲಾಪದಲ್ಲಿನ ಅವಾಚ್ಯ ಶಬ್ದ ಬಳಕೆ ಆರೋಪದ ಘಟನೆ ಕುರಿತು ಸಿಐಡಿ ತನಿಖೆ ಬಗ್ಗೆ ಪತ್ರ ಬರೆದಿರುವ ಸಭಾಪತಿ, ರೂಲಿಂಗ್ ನೀಡಿದ್ದರೂ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಕ್ರಮ ಪ್ರಶ್ನಿಸಿದ್ದಾರೆ. ಸಭಾಪತಿ ಅಧಿಕಾರಕ್ಕೆ …
Read More »ಸಿ ಟಿ ರವಿ ಕೇಸ್ ರೂಲಿಂಗ್ ಬಳಿಕವೂ ಸಿಐಡಿ ತನಿಖೆಗೆ ವಹಿಸಿರುವುದಕ್ಕೆ ಆಕ್ಷೇಪ; ಗೃಹ ಸಚಿವರಿಗೆ ಹೊರಟ್ಟಿ ಪತ್ರ
ಬೆಂಗಳೂರು: ರೂಲಿಂಗ್ ನೀಡಿದರೂ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವ ಬಗ್ಗೆ ಆಕ್ಷೇಪಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೃಹ ಸಚಿವ ಜಿ. ಪರಮೇಶ್ವರ್ಗೆ ಪತ್ರ ಬರೆದಿದ್ದಾರೆ. ಬೆಳಗಾವಿ ವಿಧಾನ ಪರಿಷತ್ ಕಲಾಪದಲ್ಲಿನ ಅವಾಚ್ಯ ಶಬ್ದ ಬಳಕೆ ಆರೋಪದ ಘಟನೆ ಕುರಿತು ಸಿಐಡಿ ತನಿಖೆ ಬಗ್ಗೆ ಪತ್ರ ಬರೆದಿರುವ ಸಭಾಪತಿ, ರೂಲಿಂಗ್ ನೀಡಿದ್ದರೂ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಕ್ರಮ ಪ್ರಶ್ನಿಸಿದ್ದಾರೆ. ಸಭಾಪತಿ ಅಧಿಕಾರಕ್ಕೆ …
Read More »ಕಂಬಳೋತ್ಸವವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಗಳೂರು : ”ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮದು ಬಹುತ್ವದ ದೇಶ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ”ಜನಪದ ಕ್ರೀಡೆ ಕಂಬಳ ಸರ್ವ ಜಾತಿ, ಧರ್ಮದ ಜನ ಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಕರಾವಳಿ ಜಿಲ್ಲೆಗಳ ಒಂದು ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ …
Read More »ಯೋಧ ರವಿ ತಳವಾರ ಅಂತಿಮ ಯಾತ್ರೆ
ಬೆಳಗಾವಿ: ನಾಗಾಲ್ಯಾಂಡ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಜಿಲ್ಲೆಯ ಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಸಾವಿರಾರು ಜನರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದ ಯೋಧ ರವಿ ತಳವಾರ (35) ಅವರ ಪಾರ್ಥಿವ ಶರೀರ ಶನಿವಾರ ಸ್ವಗ್ರಾಮಕ್ಕೆ ಆಗಮಿಸಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. …
Read More »ರೈತರಿಗೆ ಸಿಗುವ ಸೌಲಭ್ಯಗಳನ್ನು ಮುಟ್ಟಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ.*
*ಗೋಕಾಕ್*- ರೈತ ಸಮೂಹಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಪಕ್ಷಾತೀತವಾಗಿ ಶ್ರಮಿಸುವಂತೆ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಕೌಜಲಗಿ ಪಿಕೆಪಿಎಸ್ ನೂತನ ಆಡಳಿತ ಮಂಡಳಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ರೈತರ ಹಿತ ದ್ರಷ್ಟಿಯಿಂದ ಉತ್ತಮವಾದ ಸೇವೆ ಸಲ್ಲಿಸುವ ಮೂಲಕ ರೈತ ವರ್ಗದ ಪ್ರೀತಿ ಸಂಪಾದಿಸಿಕೊಳ್ಳುವಂತೆ ಅವರು ಕಿವಿಮಾತು ಹೇಳಿದರು. ರೈತರ ಆರ್ಥಿಕ ಅಭಿವೃದ್ದಿಗೆ ನೂತನ ಆಡಳಿತ ಮಂಡಳಿಯು ಹೊಸ ಹೊಸ …
Read More »ಸಿಎಂ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಸರ್ಕಾರದ ಪತನ ಖಚಿತ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಕಾಂಗ್ರೆಸ್ನ ಕುರ್ಚಿ ಗುದ್ದಾಟ ಜೋರಾಗಿದೆ. ಸಿಎಂ ಕುರ್ಚಿಗಾಗಿ ಅವರಲ್ಲೇ ಗುದ್ದಾಟ ನಡೆದಿದೆ. ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇದು ಒಂದಲ್ಲ ಒಂದು ದಿನ ಇದು ಹೊರ ಬರುತ್ತೆ ಅಂತ ಹೇಳಿದ್ದೆ. ಈಗಾಗಲೇ ಔತಣಕೂಟ ಆರಂಭವಾಗಿದೆ. ಕೆಲ ಸಚಿವರು ಸೇರಿ ಔತಣಕೂಟ ಆಯೋಜನೆ ಮಾಡಿದರು. ಆದರೆ, ಎಸ್ಸಿ, ಎಸ್ಟಿ …
Read More »ಐಸೂ ಆಟ :ಕುಲಕರ್ಣಿ ಕಾರು ಸೀಜ್. ಏನಿದು ನಂಟು….!
ಬೆಂಗಳೂರು: ಚಿನ್ನ ಪಡೆದು ಹಣ ನೀಡದೆ ವಂಚನೆ ಮಾಡಿರುವ ಆರೋಪ ಹೊತ್ತಿರುವ ಐಶ್ವರ್ಯ ಗೌಡಗೆ ಸೇರಿದ ಮತ್ತೊಂದು ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಈ ಕಾರನ್ನು ಮಾಜಿ ಸಚಿವ ವಿನಯ್ ಕುಲಕರ್ಣಿ ಬಳಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಹಿಂದೆ ಐಶ್ವರ್ಯ ಗೌಡ ಬಳಿ ಮೂರು ಐಷಾರಾಮಿ ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದರು. ಐಶ್ವರ್ಯ ಪತಿ ಹರೀಶ್ ಹೆಸರಿನಲ್ಲಿದ್ದ KA01MY8585 ನಂಬರಿನ ಆಡಿ, KA1MB8555 ໖໖ KA05NL3567 3 ಫಾರ್ಚುನರ್ …
Read More »