Breaking News

Yearly Archives: 2025

ಬಿಬಿಎಂಪಿ ಕಚೇರಿಯಲ್ಲಿ ಉಪ ಲೋಕಾಯುಕ್ತರಿಂದ ಪರಿಶೀಲನೆ

ಬೆಂಗಳೂರು: ರಾಜಧಾನಿಯ ಬಿಬಿಎಂಪಿಯ ಬಹುತೇಕ ಆರ್‌ಓ ಮತ್ತು ಎಆರ್‌ಓ ಕಚೇರಿಗಳಲ್ಲಿ ಕಾರ್ಯನಿರ್ವಹಣೆಯಲ್ಲಿ ಲೋಪಗಳು ಕಂಡುಬಂದ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿಯ 54 ಕಚೇರಿಗಳ ಮೇಲೆ ಶುಕ್ರವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು.   ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ಇಬ್ಬರು ಉಪ ಲೋಕಾಯುಕ್ತರು ದಾಳಿಯಲ್ಲಿ ಭಾಗಿಯಾಗಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡರು. ಶುಕ್ರವಾರ ಮಧ್ಯಾಹ್ನದಿಂದ ನಡೆಯುತ್ತಿದ್ದ ತಪಾಸಣೆಯು ಹಲವು ಕಚೇರಿಗಳಲ್ಲಿ ತಡರಾತ್ರಿವರೆಗೂ …

Read More »

ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿಯಾದ ಶಿವಮೊಗ್ಗದ ಸಫಾ ಬೈತುಲ್ ಮಾಲ್​ ಸಂಸ್ಥೆ

ಶಿವಮೊಗ್ಗ : ನಮ್ಮ ನಿಮ್ಮ ಮನೆಯಲ್ಲಿ ಉಪಯೋಗಕ್ಕೆ ಬಾರದೇ ಇರುವ ವಸ್ತುಗಳನ್ನು ಗುಜರಿಗೆ ಹಾಕುತ್ತೇವೆ. ಆದರೆ, ಇಂತಹ ಗುಜರಿ ವಸ್ತುಗಳನ್ನು ಪಡೆದ ಶಿವಮೊಗ್ಗದ ಸಂಸ್ಥೆಯೊಂದು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಅಡಿಪಾಯ ಹಾಕುವ ಮೂಲಕ ಸಮಾಜ ಸೇವೆ ಸಲ್ಲಿಸುತ್ತಿದೆ.   ಶಿವಮೊಗ್ಗದ ಇಲಿಯಾಜ್ ನಗರದಲ್ಲಿನ ಸಫಾ ಬೈತುಲ್ ಮಾಲ್ ಸಂಸ್ಥೆಯು ಗುಜರಿ ವ್ಯಾಪಾರ ನಡೆಸಿ, ಇದರಲ್ಲಿ ಬಂದ ಹಣದಲ್ಲಿ ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ಹೇಳಿ‌ ಕೊಡುವ ಜೊತೆಗೆ ಕಂಪ್ಯೂಟರ್ ಶಿಕ್ಷಣವನ್ನೂ ನೀಡುತ್ತಿದೆ. …

Read More »

ದರ ಏರಿಕೆ ಸಮರ್ಥಿಸಿಕೊಂಡ ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ

ದರ ಏರಿಕೆ ಸಮರ್ಥಿಸಿಕೊಂಡ ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅಥಣಿ: ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಕೇಂದ್ರ ಟ್ಯಾಕ್ಸ್ ಕಡಿಮೆ ಮಾಡಲಿ ಎಂದು ಕೇಂದ್ರದ ಕಡೆಗೆ ಬೊಟ್ಟು ಮಾಡಿದ್ದಾರೆ. ಅಥಣಿ ಪಟ್ಟಣದ ಭೂ ಸುರಕ್ಷಾ ಯೋಜನೆ ಅಡಿಯಲ್ಲಿ ಅಭಿಲೇಖಾಲಯದ ಶಾಖೆಗಳ ಗಣಕೀಕರ ಯಂತ್ರಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಾನು ಬಿಜೆಪಿ ಸರ್ಕಾರದ …

Read More »

ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಅರ್ಬನ್ ನಕ್ಸಲರ ಕುರಿತು ವಾಗ್ದಾಳಿ ನಡೆಸಿದ ಶಾಸಕ ಸಿ.ಟಿ.ರವಿ

ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಅರ್ಬನ್ ನಕ್ಸಲರ ಕುರಿತು ವಾಗ್ದಾಳಿ ನಡೆಸಿದ ಶಾಸಕ ಸಿ.ಟಿ.ರವಿ ರಾಜ್ಯದಲ್ಲಿ ನಕ್ಸಲರ್ ಶರಣಾಗತಿಗೆ ಸಂಬಂಧಿಸಿದಂತೆ ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು ನಕ್ಸಲರು ಸರ್ಕಾರಕ್ಕೆ ಕಂಡಿಷನ್ ಹಾಕುತ್ತಿದ್ದಾರೆ. ಶರಣಾಗಿರುವದು ನಕ್ಸಲರೋ ಅಥವಾ ಸರ್ಕಾರವೋ ಎಂದು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ ನವರ ಸಾಪ್ಟ್ ವೇ ಯಿಂದ ಅರ್ಬನ್ ನಕ್ಸಲರು ಡಿಪೆಂಡ್ ಮಾಡ್ತಾ ಇದ್ಸಾರೆ . …

Read More »

ಫೆಬ್ರುವರಿ ತಿಂಗಳಲ್ಲಿ ಕರಗಾಂವ ಏತ ನೀರಾವರಿ ಯೋಜನಗೆ ಚಾಲನೆ:ಶಾಸಕ ದುರ್ಯೋಧನ ಐಹೊಳೆ

ಫೆಬ್ರುವರಿ ತಿಂಗಳಲ್ಲಿ ಕರಗಾಂವ ಏತ ನೀರಾವರಿ ಯೋಜನಗೆ ಚಾಲನೆ:ಶಾಸಕ ದುರ್ಯೋಧನ ಐಹೊಳೆ ಚಿಕ್ಕೋಡಿ:ಸಹಸ್ರಾರು ಎಕರೆ ಜಮೀನು ಹಸಿರಾಗಲಿರುವ ಕರಗಾಂವ ಏತ ನೀರಾವರಿ ಯೋಜನೆಗೆ ಫೆಬ್ರುವರಿ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. 100 ಕೋಟಿ ರೂ.ಮೊತ್ತದಲ್ಲಿ ಮೊದಲ ಹಂತದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಕಲ ಸಿದ್ಧತೆ ನಡೆದಿದೆ” ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹೇಳಿದರು. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ 2 ಕೋಟಿ ರೂ. ಮೊತ್ತದ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ …

Read More »

ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ – IAS ಅಧಿಕಾರಿ ದಿನೇಶಕುಮಾರ ಮೀನಾ.

ಹುಕ್ಕೇರಿ : ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ – IAS ಅಧಿಕಾರಿ ದಿನೇಶಕುಮಾರ ಮೀನಾ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಪ್ರೋಭೆಷನರಿ IAS ಅಧಿಕಾರಿ ಖಾನಾಪುರ ತಾಲೂಕಾ ಪಂಚಾಯತ ಇಓ ದೀನೇಶಕುಮಾರ ಮೀನಾ ಹೇಳಿದರು. ಅವರು ಗುರುವಾರ ಸಾಯಂಕಾಲ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಎ ಬಿ ಪಾಟೀಲ ಪಬ್ಲಿಕ್ ಶಾಲೆಯ ಉಡಾನ 2025 ರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. …

Read More »

ಪ್ರಧಾನಿ ಮೊದಿಯೊಂದಿಗೆ ನಡೆಯುವ ಸಂವಾಧದಲ್ಲಿ ಪಾಲ್ಗೊಳ್ಳಲು ತೆರಳಿದ ವಿಜಯಪುರದ ಯುವಕ, ಮನೆಯಲ್ಲಿ ಸಂಭ್ರಮಾಚರಣೆ

: ದೇಶದ ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ದೆಹಲಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಈ ಕಾರ್ಯಕ್ರಮ ದಲ್ಲಿ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಈ ಸಂವಾದಕ್ಕೆ ಗುಮ್ಮಟ ನಗರಿಯ ಯುವಕ ಸೆಲೆಕ್ಟ್ ಆಗಿದ್ದು ಯುವಕನ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಹಾಗಾದರೆ ಅಲ್ಲಿ ನಡೆಯುವ ಕಾರ್ಯಕ್ರಮವಾದರೂ ಏನು ಅಂತೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್… ದೇಶದ ಪ್ರಧಾನಿ ನರೇಂದ್ರ ಮೋದಿ ಇದೇ ಜನವರಿ …

Read More »

ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್‌: ಗ್ರಾಮ ತೊರೆದ ನೂರಾರು ಕುಟುಂಬಗಳು

ಚಾಮರಾಜನಗರ, ಜನವರಿ 10: ಗ್ರಾಮಾಂತರ ಪ್ರದೇಶಗಳಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ (Microfinance) ಕಂಪನಿಗಳ ಕಿರುಕುಳ ಮಿತಿ ಮೀರಿದೆ. ಇವರ ಕಿರುಕುಳ ತಾಳಲಾರದೆ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿವೆ. ಈ ಫೈನಾನ್ಸ್​ಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆ ಮೂಲಕ ಗಡಿ ನಾಡು ಚಾಮರಾಜನಗರದಲ್ಲಿ ಎಗ್ಗಿಲ್ಲದೆ ಕರಾಳ ದಂಧೆ ಸಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.ಹೌದು.. ಕೆಲವು ಮೈಕ್ರೋ ಫೈನಾನ್ಸ್ ಕಂಪನಿಗಳು ಬಡ ಜನರ ರಕ್ತ ಹೀರುತ್ತಿವೆ. ಯಾವುದೇ ಭದ್ರತೆ ಇಲ್ಲದೆ ಕೇವಲ ಒಂದು …

Read More »

ನಾಲ್ಕು ದಿನದ ಪ್ರತಿಭಟನೆಗೆ ಕೊನೆಗೂ ಜಯ

ಬೆಂಗಳೂರು, ಜನವರಿ 10: ಅವರೆಲ್ಲ ಕೋವಿಡ್ ಸಮಯದಲ್ಲಿ ಟೊಂಕಕಟ್ಟಿ ದುಡಿದವರು. ಇಡೀ ದೇಶವೇ ಲಾಕ್ ಡೌನ್​ನಲ್ಲಿ ಸ್ತಬ್ಧವಾಗಿದ್ದಾಗ ಜೀವದ ಹಂಗು ತೊರೆದು ಫೀಲ್ಡ್​ಗಿಳಿದು ದುಡಿದವರು. ಆದರೆ ಇದೀಗ ಸರ್ಕಾರದ ಭರವಸೆಗಳು ಬರೀ ಮಾತಾಗಿ ಉಳಿದಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ಹಾದಿ ಹಿಡಿದಿದ್ದರು. ಇತ್ತ ಆಶಾ ಕಾರ್ಯಕರ್ತೆಯರ (ASHA workers) ಪ್ರತಿಭಟನೆ ಬಗ್ಗೆ ಹಲವು ಭಾರೀ ಸಂಧಾನ ನಡೆಸಿ ಸುಸ್ತಾಗಿದ್ದ ಸರ್ಕಾರ, ಇದೀಗ ಆಶಾಕಾರ್ಯಕರ್ತೆಯರ ಮನವೊಲಿಸುವುದರಲ್ಲಿ ಕೊನೆಗೂ ಸಕ್ಸಸ್ ಆಗಿದೆ. ಇತ್ತ ಮೈಕೊರೆವ ಚಳಿ …

Read More »

ಕಾರಾಗೃಹದಲ್ಲಿ ಎಸೆನ್ಸ್ ಸೇವಿಸಿ ಮೂವರು ಕೈದಿಗಳು ಸಾವು ಪ್ರಕರಣದ ಹಿನ್ನೆಲೆಯಲ್ಲಿ ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಖಡಕ್​ ಸೂಚನೆ

ಬೆಂಗಳೂರು: ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕೇಕ್​ ತಯಾರಿಕೆಗೆ ಬಳಸಲಾಗುವ ಸುಗಂಧದ್ರವ್ಯ (ಎಸೆನ್ಸ್​) ಸೇವಿಸಿ ಮೂವರು ಸಜಾ ಕೈದಿಗಳು ಸಾವನ್ನಪ್ಪಿರುವ ಪ್ರಕರಣವನ್ನು ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಿರಲು ರಾಜ್ಯದ ಎಲ್ಲಾ ಜೈಲುಗಳಿಗೆ ನಿರ್ದೇಶನ ನೀಡಿದೆ. ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ ಸೇರಿದಂತೆ ಇತರ ರಾಜ್ಯ ಹಾಗೂ ಜಿಲ್ಲಾ ಕಾರಾಗೃಹಗಳ ಅಧೀಕ್ಷಕರಿಗೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ನಿರ್ದೇಶನ …

Read More »