Breaking News

Yearly Archives: 2025

ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ – ಕಾಮರ್ಸ್ ಪೋರ್ಟಲ್‌

ಬೆಂಗಳೂರು : ಸರ್ಕಾರಿ ಸ್ವಾಮ್ಯದ ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ -ಕಾಮರ್ಸ್ ಪೋರ್ಟಲ್‌ ತೆರೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್‌ ಪೋರ್ಟಲ್‌ ಮಾದರಿಯಲ್ಲಿ ರಾಜ್ಯ ಸರ್ಕಾರ ಸೇರಿದಂತೆ ಖಾಸಗಿ ಒಡೆತನದ ವಿವಿಧ ಉತ್ಪನ್ನಗಳ ಮಾರಾಟದ ಜತೆಗೆ ಖರೀದಿ ವ್ಯವಸ್ಥೆಗೂ ಇದು ವೇದಿಕೆಯಾಗಲಿದೆ. ಈ ಸಂಬಂಧ ಬೃಹತ್‌ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಅವರು ಇಂದು ಎಂಎಸ್‌ಐಎಲ್‌ನ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ವಿಸ್ತೃತವಾಗಿ ಚರ್ಚಿಸಿದರು. …

Read More »

ಅಪ್ಪ, ಮಗ ಸೇರಿ ನನ್ನನ್ನು ಉಚ್ಚಾಟನೆ ಮಾಡಿಸಿದ್ದಾರೆ: ಯತ್ನಾಳ್ ಆರೋಪ

ಬೆಂಗಳೂರು : ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಹಾಗೂ ಅವರ ಮಗ ಬಿ. ವೈ ವಿಜಯೇಂದ್ರ ಸೇರಿ ಒತ್ತಡ ತಂದು ನನ್ನನ್ನು ಉಚ್ಚಾಟನೆ ಮಾಡಿಸಿದ್ದಾರೆ ಎಂದು ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ನಗರದಲ್ಲಿ ಇಂದು ಶನಿಮಹಾತ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವ ವೀರಶೈವ ಲಿಂಗಾಯತರು ಯಡಿಯೂರಪ್ಪ ಅವರ ಜೊತೆಗಿಲ್ಲ. ಈ ಭ್ರಮೆಯಿಂದ ಕೇಂದ್ರ ಹೈಕಮಾಂಡ್ ಹೊರಗೆ ಬರಬೇಕು ಎಂದು ಹೇಳಿದರು. …

Read More »

ಯಡಿಯೂರಪ್ಪ ತಮ್ಮ ಜೀವನದಲ್ಲಿ ಮತ್ತೊಬ್ಬರನ್ನ ತುಳಿಯುವ ಕೆಲಸ ಮಾಡಿಲ್ಲ: ಯತ್ನಾಳ್​ಗೆ ವಿಜಯೇಂದ್ರ ತಿರುಗೇಟು

ಬೆಂಗಳೂರು: ನಾನು ಹಿಂದೊಂದು, ಮುಂದೊಂದು ಮಾತನಾಡುವ ವ್ಯಕ್ತಿಯಲ್ಲ. ಯಡಿಯೂರಪ್ಪ ಅನೇಕರನ್ನು ಬೆಳೆಸಿದ್ದಾರೆ. ಅವರು ತಮ್ಮ ಜೀವನದಲ್ಲಿ ಮತ್ತೊಬ್ಬರನ್ನು ತುಳಿಯುವ ಕೆಲಸ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮದವರ ಜೊತೆ ಶನಿವಾರ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ನನಗೆ ನನ್ನ ಕರ್ತವ್ಯದ ಅರಿವು ನನಗೂ ಇದೆ. ಎಲ್ಲವನ್ನೂ ಸರಿಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು. ಕೇಂದ್ರದ ವರಿಷ್ಠರು …

Read More »

ಮಹಾನಾಯಕನನ್ನು ನಾವೆಲ್ಲಿ ಹುಡುಕೋದು. ಪೊಲೀಸರೇ ಹುಡುಕಬೇಕು:ಸತೀಶ್ ಜಾರಕಿಹೊಳಿ

ಬೆಂಗಳೂರು : ಮಹಾನಾಯಕನನ್ನು ನಾವೆಲ್ಲಿ ಹುಡುಕೋದು. ಪೊಲೀಸರೇ ಹುಡುಕಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಸೂಚ್ಯವಾಗಿ ತಿಳಿಸಿದ್ದಾರೆ. ಆಗಾಗ ಮಹಾನಾಯಕನ ಹೆಸರು ಕೇಳಿಬರುತ್ತಿದ್ದು, ಆ ಮಹಾನಾಯಕ ಯಾರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಮಹಾನಾಯಕರು ದೇಶದಲ್ಲಿ ಸುಮಾರು ಇದ್ದಾರೆ. ಹುಡುಕುವುದಕ್ಕೆ ಸಮಯ ಬೇಕಾಗುತ್ತದೆ. ಪೊಲೀಸರು ಹುಡುಕಲಿ.‌ ಬೇರೆ ರಾಜ್ಯಗಳಲ್ಲಿ ಅಂತ ಘಟನೆಗಳು ಆಗಿದೆ. ನಮ್ಮ ರಾಜ್ಯದಲ್ಲಿ ಆದ ಉದಾಹರಣೆ ಇದೆ. ಇವರೇ, ಅವರೇ ಅಂತ ಹೇಳೋಕೆ ಆಗಲ್ಲ. ಪೊಲೀಸರು ಏನು ತನಿಖೆ ಮಡ್ತಾರೆ …

Read More »

ಬೆಳಗಾವಿ ಪಾಟೀಲ ಗಲ್ಲಿ ಶನಿಮಂದಿರದಲ್ಲಿ ಅಮಾವಾಸ್ಯೆ ನಿಮಿತ್ಯ ವಿವಿಧ ಕಾರ್ಯಕ್ರಮಗಳು

ಬೆಳಗಾವಿ ಪಾಟೀಲ ಗಲ್ಲಿ ಶನಿಮಂದಿರದಲ್ಲಿ ಅಮಾವಾಸ್ಯೆ ನಿಮಿತ್ಯ ವಿವಿಧ ಕಾರ್ಯಕ್ರಮಗಳು ಶನಿವಾರ ಅಮವಾಸೆ ನಿಮಿತ್ಯ ಬೆಳಗಾವಿ ಪಾಟೀಲ್ ಗಲ್ಲಿಯಲ್ಲಿರುವ ಶನಿಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಯುಗಾದಿಯ ಶನಿವಾರ ಅಮಾವಾಸ್ಯೆ ಮತ್ತು ಗ್ರಹಣ ವಿರುವುದರಿಂದ ವಿಶೇಷವಾಗಿದ್ದು ಪಾಟೀಲ ಗಲ್ಲಿಯಲ್ಲಿರುವ ಶನಿಮಂದಿರದಲ್ಲಿ ವಿಶೇಷ ಧಾರ್ಮಿಕ ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ ಈ ಕುರಿತು ಮಂದಿರದ ಪೂಜಾರಿ ಆನಂದ ಅಧ್ಯಾಪಕ ಹೆಚ್ಚಿನ ಮಾಹಿತಿ ನೀಡಿದರು

Read More »

ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಾನೂನು ಪಾಲನೆ ಎಲ್ಲರ ಕರ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಬೆಳಗಾವಿ: ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕಾನೂನು ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಕೋರ್ಟ್ ಸಭಾಂಗಣದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, …

Read More »

ಜೈಲ್ ನಲ್ಲಿ ಅಳವಡಿಕೆಯಾಗಿರುವ ಜಾಮರ್ ಹಿಂಡಲಗಾ ಗ್ರಾಮಸ್ಥರ ನೆರವಿಗೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಜೈಲ್ ಜಾಮರ್ ಸಮಸ್ಯೆ : ಹಿಂಡಲಗಾ ಗ್ರಾಮಸ್ಥರ ನೆರವಿಗೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಬೆಳಗಾವಿ ಹಿಂಡಲಗಾ ಸೆಂಟ್ರಲ್ ಜೈಲಿಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಜೈಲ್ ನಲ್ಲಿ ಅಳವಡಿಕೆಯಾಗಿರುವ ಜಾಮರ್ ರೇಂಜ್ ತಗ್ಗಿಸುವಂತೆ ಸೂಚನೆ ನೀಡಿದರು. ನೆಟ್ವರ್ಕ್ ಜಾಮರ್ ನಿಂದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ, ವಿದ್ಯಾರ್ಥಿಗಳಿಗೆ, ಬ್ಯಾಂಕ್ ಸಿಬ್ಬಂದಿಗೆ ಹಲವಾರು ತೊಂದರೆಗಳಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಚಿವರನ್ನು ಭೇಟಿ ಮಾಡಿ …

Read More »

ಔರಂಗಜೇಬ್, ಟಿಪ್ಪು ಪೋಟೋ ಹಾಕಿ ಪ್ರಚೋದನಕಾರಿ ಪೋಸ್ಟ್…

ಔರಂಗಜೇಬ್, ಟಿಪ್ಪು ಪೋಟೋ ಹಾಕಿ ಪ್ರಚೋದನಕಾರಿ ಪೋಸ್ಟ್… ಬೆಳಗಾವಿ ಕಾಂಗ್ರೆಸ್ ಮುಖಂಡನ ಮೇಲೂ ಬಿತ್ತು ಕೇಸ್ ಔರಂಗಜೇಬ್, ಟಿಪ್ಪು ಪೋಟೋ ಹಾಕಿ ಪ್ರಚೋದನಕಾರಿ ಪೋಸ್ಟ್ ಹಾಕಿರುವ ಬೆಳಗಾವಿ ಕಾಂಗ್ರೆಸ್ ಮುಖಂಡನ ಮೇಲೆ ಕೇಸ್ ದಾಖಲಿಸಲಾಗಿದೆ. ಬೆಳಗಾವಿಯ ಪಾಂಗುಳ ಗಲ್ಲಿಯಲ್ಲಿರುವ ಅಶ್ವತ್ಥಾಮಾ ಮಂದಿರಕ್ಕೆ ಕಲ್ಲು ಎಸೆತದ ಬಳಿಕ ಪೊಲೀಸರು ಅಲರ್ಟ್ ಆಗಿದ್ದು, ಯೂಥ್ ಕಾಂಗ್ರೆಸ್ ಮುಖಂಡ ಮುಜಮಿಲ್ ಅತ್ತಾರ (32) ಎಂಬಾತನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಆರೋಪಿ ಬೆಳಗಾವಿಯ ಅಜಾದ್ ನಗರದ …

Read More »

ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಉಗಾರದ ಬ್ರಾಹ್ಮಣ ಸಮಾಜದ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ.

ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಉಗಾರದ ಬ್ರಾಹ್ಮಣ ಸಮಾಜದ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ. ಮಹಿಳೆಯರು ಅಂತರಾಳ ವೀರರಾಗಿ, ದೇಶದ ರಾಷ್ಟ್ರಪತಿ, ಕೇಂದ್ರದ ಸಚಿವರು ಸೇರಿ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಪುರುಷರಕ್ಕಿಂತ ಒಂದು ಹೆಜ್ಜೆ ಮಹಿಳೆಯರು ಮುಂದಾಗಿದ್ದಾರೆ. ಈಗ ಮಹಿಳೆಯರು ಅಬಲೇಯರಾಗಿ ಉಳಿದಿಲ್ಲ ಎಂದು ನೆರೆಯ ಮಹಾರಾಷ್ಟ್ರದ ಜೈಸಿಂಗಪೂರ ಪಟ್ಟಣದ ಸಾಮಾಜಿಕ ಕಾರ್ಯಕರ್ತರು ಹಾಗೂ ಮಹಾರಾಷ್ಟ್ರದ ಅಹಿಲಾಬಾಯಿ ಹೂಳಕರ ಪ್ರಶಸ್ತಿ ವಿಜೇತರಾದ ಶ್ರೀಮತಿ ಡಾಕ್ಟರ ಸ್ನೇಹಲ …

Read More »

ಹಿರಿಯ ನಾಗರಿಕರಾದ ಶೇಖರ ಈಟಿ (74) (ನಿವೃತ್ತ ಸಾರಿಗೆ ಇಲಖೆ)ಅವರು ಅನಾರೋಗ್ಯದಿಂದ ಶನಿವಾರ, ದಿನಾಂಕ 29 ರಂದು ಬೆಳಗಿನ ಜಾವ ನಿಧನ

ಶಿವ ಬಸವನಗರದ ಹಿರಿಯ ನಾಗರಿಕರಾದ ಶೇಖರ ಈಟಿ (74) (ನಿವೃತ್ತ ಸಾರಿಗೆ ಇಲಖೆ)ಅವರು ಅನಾರೋಗ್ಯದಿಂದ ಶನಿವಾರ, ದಿನಾಂಕ 29 ರಂದು ಬೆಳಗಿನ ಜಾವ ನಿಧನರಾದರು. ಅವರು ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರ ಅಗಲುವಿಕೆ ಕುಟುಂಬಸ್ಥರು, ಸ್ನೇಹಿತರು ಮತ್ತು ಪರಿಚಿತರಲ್ಲಿ ಆಘಾತ ಮೂಡಿಸಿದೆ. ಅವರ ಅಂತಿಮ ಸಂಸ್ಕಾರ ಇಂದು ಇಂದು ಮದ್ಯಾನ 12-30 ಕ್ಕೆ ಸದಾಶಿವ ನಗರದ ರುದ್ರಭೂಮಿಯಲ್ಲಿ ಅವರ ನೆರವೆರಲಿದೆ. ಮೃತರಿಗೆ , ಪತ್ನಿ, ೨ ಪುತ್ರ …

Read More »